National news:
Feb:25: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಛತ್ತೀಸಗಡಕ್ಕೆ ಆಗಮಿಸುವ ಮುನ್ನ ವಿಮಾನ ನಿಲ್ದಾಣದ ಮುಂಭಾಗದ ರಸ್ತೆಯಲ್ಲಿ ಕೆಂಪು ಗುಲಾಬಿ ಹೂವುಗಳ ದಪ್ಪನೆಯ ಹಾಸು ನಿರ್ಮಿಸಲಾಗಿತ್ತು. ಅದರ ಎರಡೂ ಬದಿಗಳಲ್ಲಿ ಕಾಂಗ್ರೆಸ್ ಬೆಂಬಲಿಗರು ಪಕ್ಷದ ಬಾವುಟಗಳೊಂದಿಗೆ ಘೋಷಣೆಗಳನ್ನು ಕೂಗುವ ವಿಡಿಯೋ ವೈರಲ್ ಆಗಿದೆ.
6,000 ಕೆಜಿಗೂ ಅಧಿಕ ತೂಕದ ಗುಲಾಬಿ ಹೂವುಗಳನ್ನು...
Banglore news:
Feb:25: ಬೆಂಗಳೂರು ವಿಶ್ವವಿದ್ಯಾಲಯದ ಅರಣ್ಯಕ್ಕೆ ಬೆಂಕಿ ತಗುಲಿದ ಘಟನೆ ನಡೆದಿದೆ. ಸುಮಾರು 3.30 ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. 5-6 ಎಕರೆ ಆವರಣ ಬೆಂಕಿಗಾಹುತಿಯಾಗಿದೆ. ಜ್ಞಾನ ಭಾರತಿ ಪೊಲೀಸ್ ಠಾಣೆ ಹಿಂಬಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ 1200 ಚ ಕಿಲೋ ಮೀಟರ್ ವಿಸ್ತೀರ್ಣದಲ್ಲಿ ಅರಣ್ಯ ನಾಶವಾಗಿದೆ. ಧಗಧಗನೆ ಹೊತ್ತಿ ಉರುಯುತ್ತಿದ್ದ ಅರಣ್ಯದಲ್ಲಿ ಅಗ್ನಿಶಾಮಕದಳದ ಸಿಬ್ಬಂಧಿಗಳು...
Banglore News:
Feb:25: ಬೆಂಗಳೂರಿನ ಸುಲ್ತಾನ್ ಪೇಟೆಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ನಿರ್ಮಾಣ ಹಂತದಲ್ಲಿರು ಕಟ್ಟಡದ ಲಿಫ್ಟ್ ಹೊಂಡಕ್ಕೆ ಬಿದ್ದು 6 ವರ್ಷದ ಬಾಲಕಿ ಮಹೇಶ್ವರಿ ಸಾವನ್ನಪ್ಪಿದ್ದಾಳೆ.
ಆಕೆಯ ಪೋಷಕರು ಸುಲ್ತಾನ್ಪೇಟೆಯ ಕಟ್ಟಡ ನಿರ್ಮಾಣ ಸ್ಥಳದಲ್ಲಿ ಕೂಲಿ ಕೆಲಸ ಮಾಡುತ್ತಿದ್ದು, ಅವರು ನಿರ್ಮಾಣ ಹಂತದಲ್ಲಿರುವ ಕಟ್ಟಡದ ಆವರಣದಲ್ಲಿ ವಾಸಿಸುತ್ತಿದ್ದರು.ಶುಕ್ರವಾರ ತಡರಾತ್ರಿ ಲಿಫ್ಟ್ ಅಳವಡಿಕೆಗಾಗಿ ಮಾಡಿದ್ದ ಹೊಂಡಕ್ಕೆ ಮಗು...
Political News:
Feb:25: ಹಾಸನದ ಟಿಕೆಟ್ ಕೌತುಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮತ್ತೊಂದೆಡೆ ಭವಾನಿ ರೇವಣ್ಣ ನಡೆ ನೋಡಿದ್ರೆ ಟಿಕೇಟ್ ಖಾತ್ರಿಯಾದಂತೆ ಕಾಣುತ್ತಿದೆ.ರಾಜಕೀಯ ವಲಯದಲ್ಲಿಯೂ ಈ ಗುಸುಗುಸು ಈಗ ಸ್ಟಾರ್ಟ್ ಆಗಿದೆ. ಹೌದು ಹೆಚ್ ಡಿ ದೇವೇಗೌಡರ ಸೊಸೆ ಭವಾನಿ ರೇವಣ್ಣ ಹಾಸನ ಮತಕ್ಷೇತ್ರದಲ್ಲಿ ಓಡಾಡುತ್ತಿರುವುದನ್ನು ಗಮನಿಸಿದರೆ ಅವರಿಗೆ ಈಗಾಗಲೇ ಟಿಕೆಟ್ ಸಿಕ್ಕುಬಿಟ್ಟಿದೆ ಅಂತ ಗುಮಾನಿ...
State News:
Feb:25:ಚಿಕ್ಕಮಗಳೂರಿನಲ್ಲಿ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ ಬಿಜೆಪಿಯವರು ನೂರು ಸುಳ್ಳು ಹೇಳುತ್ತಾರೆ, ಮೂರು ಕೆಲಸ ಮಾಡುತ್ತಾರೆ. ಚುನಾವಣೆ ದಿನಾಂಕ ಘೋಷಣೆ ಆಗುವವರೆಗೂ ಅಭಿವೃದ್ದ ಕೆಲಸಕ್ಕೆ ಸರ್ಕಾರ ತೊಡಗಿಸಿಕೊಳ್ಳಬಹುದು. ಚುನಾವಣಾ ಸಮಯದ ಬಜೆಟ್ನ್ನು ಅವರು ಮಂಡಿಸಿದ್ದಾರೆ. ಸುಳ್ಳು ಹೇಳುವುದೇ ಅವರ ಅಭ್ಯಾಸವಾಗಿಬಿಟ್ಟಿದೆ ಎಂದು ಕಿಡಿ ಕಾರಿದ್ದಾರೆ.
ಕರ್ನಾಟಕದಲ್ಲಿ ಭ್ರಷ್ಟಾಚಾರ ಮುಕ್ತ ರಾಜ್ಯ ಮಾಡುತ್ತೇವೆ ಎಂದು ಬಿಜೆಪಿಯವರು...
International News:
ಇತ್ತೀಚೆಗೆ ಲಾಹೋರ್ ನ ನಿವಾಸದ ಹೊರಗೆ ಇಬ್ಬರು ಅಪರಿಚಿತರು ಪಾಕಿಸ್ತಾನದ ಮೊದಲ ತೃತೀಯ ಲಿಂಗಿ ಸುದ್ದಿ ವಾಚಕಿ ಮಾರ್ವಿಯಾ ಮಲ್ಲಿಕ್ ಅವರ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದೆ. ಅದೃಷ್ಟವಶಾತ್ ಅಪಾಯದಿಂದ ಮಾರ್ವಿಯಾ ಅವರು ಪಾರಾಗಿದ್ದಾರೆ. ಇನ್ನು ತೃತೀಯ ಲಿಂಗಿ ಸಮುದಾಯದ ವಿರುದ್ಧ ಧ್ವನಿ ಎತ್ತಿದ ಕಾರಣ ಕಳೆದ ಕೆಲ ಸಮಯದಿಂದ...
State News:
Feb:24: ಕುಂದಾನಗರಿ ಬೆಳಗಾವಿಯಲ್ಲಿ ಮತ್ತೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಾಹುಕಾರ್ ರಮೇಶ್ ಜಾರಕಿಹೊಳಿ ನಡುವೆ ವಾರ್ ಶುರುವಾಗಿದೆ. ಟಾಕ್ ವಾರ್ ಗಳು ತಟಸ್ಥವಾಗುತ್ತಿದ್ದಂತೆ ಇದೀಗ ಪ್ರತಿಮೆ ಸಂಘರ್ಷ ಪ್ರಾರಂಭವಾಗಿದೆ. ಬೆಳಗಾವಿಯಲ್ಲಿ ಮರಾಠಿಗರು ಅಧಿಕವಿರುವ ಕಾರಣದಿಂದಾಗಿ ಇಬ್ಬರೂ ಕೂಡಾ ಮತವೊಲಿಸುವ ಪ್ಲಾನ್ ಮಾಡುತ್ತಿದ್ದಾರೆ. ಸರಕಾರದಿಂದಲೇ ಪ್ರತಿಮೆ ಅನಾವರಣವಾಗಬೇಕೆಂದು ಸಾಹುಕಾರ್ ಸತತವಾಗಿ ಶ್ರಮಿಸುತ್ತಿದ್ದರೆ ಇತ್ತ ಹೆಬ್ಬಾಳ್ಕರ್...
State News:
Feb:24:ಸದನದಲ್ಲಿ ಪವರ್ ಮಿನಿಸ್ಟರ್ ಗೆ ಶಾಕ್ ಹೊಡೆದ ಘಟನೆ ನಡೆದಿದೆ. ಬಿಲ್ ಮಂಡಿಸಲು ಎದ್ದು ನಿಂತ ಇಂಧನ ಸಚಿವ ಸುನಿಲ್ ಕುಮಾರ್ ಅವರು ಮೈಕ್ ಸ್ವಿಚ್ ಆನ್ ಮಾಡಲು ಮುಂದಾಗಿದ್ದಾರೆ. ಈ ವೇಳೆ ಸಚಿವರಿಗೆ ಕರೆಂಟ್ ಶಾಕ್ ಆಗಿದ್ದು, ಒಮ್ಮೆಗೆ ಸಚಿವರು ಬೀತಿಗೊಳಗಾದರು. ಈ ವೇಳೆ ಪರಿಷತ್ನಲ್ಲಿ ಪವರ್ ಮಿನಿಸ್ಟರ್ಗೆ ಶಾಕ್ ಹೊಡೆಯಿತು...
Political News:
Feb:24: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿದಾಯ ಭಾಷಣದೊಂದಿಗೆ 15ನೇ ವಿಧಾನಸಭೆಯ ಕೊನೆಯ ಅಧಿವೇಶನಕ್ಕೆ ಶುಕ್ರವಾರ ತೆರೆ ಬಿದ್ದಿದೆ. ವಿಧಾಸಭೆಯಲ್ಲಿ ಬಿಎಸ್ ಯಡಿಯೂರಪ್ಪ ಅವರು ವಿದಾಯ ಭಾಷಣ ಮಾಡಿದ ಬಳಿಕ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಲಾಪವನ್ನು ನಿರ್ದಿಷ್ಟಾವಧಿಗೆ ಮುಂದೂಡಿದರು. ವಿಧಾನಸಭೆಯಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, ಈ ಸದನದವನ್ನು ಸ್ಪೀಕರ್...
Hassan News:
Feb:24: ಹಾಸನದಲ್ಲಿ ಚುನಾವಣಾ ರಂಗು ಜೋರಾಗಿದ್ದು ಎಲ್ಲಾ ಪಕ್ಷದವರು ಹಾಸನ ಜಿಲ್ಲೆಯ ಕ್ಷೇತ್ರಗಳ ಮೇಲೆ ಹಲವರು ಕಣ್ಣು ಬಿದ್ದಿದೆ. ಹಾಗಾಗಿ ಹಗಲು ರಾತ್ರಿ ಎನ್ನದೆ ಅಭ್ಯರ್ಥಿಗಳು ಮತದಾರರ ಮತ ಸೆಳೆಯಲು ಪರದಾಡುತಿದ್ದಾರೆ. ಹಾಗಅಗಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಎನ್ ಆರ್ . ಸಂತೋಷ್ ಮತ ಕೇಳಲು ರಾತ್ರಿ ಹೊತ್ತು ಬಂದಿರುವ ಸಂದರ್ಭದಲ್ಲಿ ಗ್ರಾಮಸ್ಥರು...