Saturday, March 7, 2026

special pooja to ganesh

ಗಣೇಶ ಪ್ರತಿಷ್ಠಾಪನೆ: ಪೂಜೆ ಸಲ್ಲಿಸಿ ಆರತಿ ಬೆಳಗಿದ ಮುಸ್ಲಿಂ ಕುಟುಂಬ..!

ಹುಬ್ಬಳ್ಳಿ: ಹುಬ್ಬಳ್ಳಿಯ ನವನಗರದ ಪಂಚಾಕ್ಷರಿ ನಗರದಲ್ಲಿ ವಿನಾಯಕ ಮೂರ್ತಿಯನ್ನು ಪ್ರತಿಷ್ಠಾಪನೆ  ಮಾಡಲಾಗಿದೆ. ಈ ಗಣಪತಿಗೆ ನಿನ್ನೆ ಗುರುವಾರ ಮುಸ್ಲಿಂ ಕುಟುಂಬ ಪೂಜೆ ಸಲ್ಲಿಸಿ, ಆರತಿ ಬೆಳಗಿದರು. ಹಾಗಾಗಿ ಪಂಚಾಕ್ಷರಿ ನಗರದ ಗಣೇಶ ಕೋಮು ಸೌಹಾರ್ದತೆಗೆ  ಸಾಕ್ಷಿಯಾದ ಅಪರೂಪದ ಘಟನೆ ನಡೆದಿದೆ. ಅಲಿಸಾಬ್ ನದಾಫ್ ಗಣೇಶನ ಪೂಜೆಯಲ್ಲಿ ಭಾಗಿಯಾದ ಮುಸ್ಲಿಂ ಕುಟುಂಬ. ಮುಸ್ಲಲ್ಮಾನ ಬಾಂಧವರು ಪೂಜೆ ಸಲ್ಲಿಸಿ,...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img