Tuesday, January 6, 2026

special pooja to ganesh

ಗಣೇಶ ಪ್ರತಿಷ್ಠಾಪನೆ: ಪೂಜೆ ಸಲ್ಲಿಸಿ ಆರತಿ ಬೆಳಗಿದ ಮುಸ್ಲಿಂ ಕುಟುಂಬ..!

ಹುಬ್ಬಳ್ಳಿ: ಹುಬ್ಬಳ್ಳಿಯ ನವನಗರದ ಪಂಚಾಕ್ಷರಿ ನಗರದಲ್ಲಿ ವಿನಾಯಕ ಮೂರ್ತಿಯನ್ನು ಪ್ರತಿಷ್ಠಾಪನೆ  ಮಾಡಲಾಗಿದೆ. ಈ ಗಣಪತಿಗೆ ನಿನ್ನೆ ಗುರುವಾರ ಮುಸ್ಲಿಂ ಕುಟುಂಬ ಪೂಜೆ ಸಲ್ಲಿಸಿ, ಆರತಿ ಬೆಳಗಿದರು. ಹಾಗಾಗಿ ಪಂಚಾಕ್ಷರಿ ನಗರದ ಗಣೇಶ ಕೋಮು ಸೌಹಾರ್ದತೆಗೆ  ಸಾಕ್ಷಿಯಾದ ಅಪರೂಪದ ಘಟನೆ ನಡೆದಿದೆ. ಅಲಿಸಾಬ್ ನದಾಫ್ ಗಣೇಶನ ಪೂಜೆಯಲ್ಲಿ ಭಾಗಿಯಾದ ಮುಸ್ಲಿಂ ಕುಟುಂಬ. ಮುಸ್ಲಲ್ಮಾನ ಬಾಂಧವರು ಪೂಜೆ ಸಲ್ಲಿಸಿ,...
- Advertisement -spot_img

Latest News

ಮರಳು ದಂಧೆ ವೇಳೆ ತೆಲಂಗಾಣ v/s ಕರ್ನಾಟಕ ಪೊಲೀಸ್ ಮುಖಾಮುಖಿ

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಗಡಿಭಾಗದಲ್ಲಿ ಅಕ್ರಮ ಮರಳು ಗಣಿಗಾರಿಕೆ ತಡೆಯಲು ತೆರಳಿದ್ದ ಕರ್ನಾಟಕ ರಾಜ್ಯ ಪೊಲೀಸರ ಮತ್ತು ತೆಲಂಗಾಣ ಪೊಲೀಸರ ನಡುವೆ ಗಡಿ ವಿಚಾರಕ್ಕೆ...
- Advertisement -spot_img