Wednesday, July 22, 2026

special pooja to ganesh

ಗಣೇಶ ಪ್ರತಿಷ್ಠಾಪನೆ: ಪೂಜೆ ಸಲ್ಲಿಸಿ ಆರತಿ ಬೆಳಗಿದ ಮುಸ್ಲಿಂ ಕುಟುಂಬ..!

ಹುಬ್ಬಳ್ಳಿ: ಹುಬ್ಬಳ್ಳಿಯ ನವನಗರದ ಪಂಚಾಕ್ಷರಿ ನಗರದಲ್ಲಿ ವಿನಾಯಕ ಮೂರ್ತಿಯನ್ನು ಪ್ರತಿಷ್ಠಾಪನೆ  ಮಾಡಲಾಗಿದೆ. ಈ ಗಣಪತಿಗೆ ನಿನ್ನೆ ಗುರುವಾರ ಮುಸ್ಲಿಂ ಕುಟುಂಬ ಪೂಜೆ ಸಲ್ಲಿಸಿ, ಆರತಿ ಬೆಳಗಿದರು. ಹಾಗಾಗಿ ಪಂಚಾಕ್ಷರಿ ನಗರದ ಗಣೇಶ ಕೋಮು ಸೌಹಾರ್ದತೆಗೆ  ಸಾಕ್ಷಿಯಾದ ಅಪರೂಪದ ಘಟನೆ ನಡೆದಿದೆ. ಅಲಿಸಾಬ್ ನದಾಫ್ ಗಣೇಶನ ಪೂಜೆಯಲ್ಲಿ ಭಾಗಿಯಾದ ಮುಸ್ಲಿಂ ಕುಟುಂಬ. ಮುಸ್ಲಲ್ಮಾನ ಬಾಂಧವರು ಪೂಜೆ ಸಲ್ಲಿಸಿ,...
- Advertisement -spot_img

Latest News

ನಮ್ಮ ಪ್ರಾಣಕ್ಕೆ ತೊಂದರೆಯಾದ್ರೆ ಯಾರ್ ಹೊಣೆ? ಗರಂ ಆದ ಆರ್ ಅಶೋಕ್!!

ಬೆಂಗಳೂರಿನಲ್ಲಿ ನೀಟ್ ಅಕ್ರಮದ ಹೆಸರಿನಲ್ಲಿ ನಡೆದ ಜಟಾಪಟಿ ಇದೀಗ ನೆಕ್ಸ್ಟ್ ಲೆವೆಲ್‌ಗೆ ತಲುಪಿದೆ. ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರ ಮೇಲೆ ನಡೆದ ಮೊಟ್ಟೆ ಎಸೆತದ...
- Advertisement -spot_img