Monday, January 13, 2025

special pooja to ganesh

ಗಣೇಶ ಪ್ರತಿಷ್ಠಾಪನೆ: ಪೂಜೆ ಸಲ್ಲಿಸಿ ಆರತಿ ಬೆಳಗಿದ ಮುಸ್ಲಿಂ ಕುಟುಂಬ..!

ಹುಬ್ಬಳ್ಳಿ: ಹುಬ್ಬಳ್ಳಿಯ ನವನಗರದ ಪಂಚಾಕ್ಷರಿ ನಗರದಲ್ಲಿ ವಿನಾಯಕ ಮೂರ್ತಿಯನ್ನು ಪ್ರತಿಷ್ಠಾಪನೆ  ಮಾಡಲಾಗಿದೆ. ಈ ಗಣಪತಿಗೆ ನಿನ್ನೆ ಗುರುವಾರ ಮುಸ್ಲಿಂ ಕುಟುಂಬ ಪೂಜೆ ಸಲ್ಲಿಸಿ, ಆರತಿ ಬೆಳಗಿದರು. ಹಾಗಾಗಿ ಪಂಚಾಕ್ಷರಿ ನಗರದ ಗಣೇಶ ಕೋಮು ಸೌಹಾರ್ದತೆಗೆ  ಸಾಕ್ಷಿಯಾದ ಅಪರೂಪದ ಘಟನೆ ನಡೆದಿದೆ. ಅಲಿಸಾಬ್ ನದಾಫ್ ಗಣೇಶನ ಪೂಜೆಯಲ್ಲಿ ಭಾಗಿಯಾದ ಮುಸ್ಲಿಂ ಕುಟುಂಬ. ಮುಸ್ಲಲ್ಮಾನ ಬಾಂಧವರು ಪೂಜೆ ಸಲ್ಲಿಸಿ,...
- Advertisement -spot_img

Latest News

‘ಬ್ರ್ಯಾಂಡ್ ಬೆಂಗಳೂರು’ ಎನ್ನುವುದು ಕೇವಲ ಬೊಗಳೆ ಘೋಷಣೆ ಎಂದು ಈಗಾಗಲೇ ಅರ್ಥವಾಗಿದೆ: ವಿಜಯೇಂದ್ರ

Political news: ಸಿಲಿಕಾನ್ ಸಿಟಿ, ಉದ್ಯಾನನಗರಿ, ಐಟಿಸಿಟಿ ಅಂತೆಲ್ಲಾ ಖ್ಯಾತಿಯಾಗಿದ್ದ ಬೆಂಗಳೂರಿಗೆ ಇತ್ತೀಚಿನ ದಿನಗಳಲ್ಲಿ ಟ್ರಾಫಿಕ್ ನಗರಿ ಅನ್ನೋ ಪಟ್ಟ ಸಿಕ್ಕಿದೆ. ಈ ವಾಹನ ಸಂಚಾರಗಳಿಂದ...
- Advertisement -spot_img