Friday, August 21, 2026

special pooja

HD Devegowda :ಶ್ರಾವಣ ಮಾಸದ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಿದ ದೇವೇಗೌಡ ಕುಟುಂಬ:

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡರ ಕುಟುಂಬ ಶ್ರಾವಣ ಮಾಸದ ಪ್ರಯುಕ್ತ ಹಾಸನದ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ತೆರಳಿ ವಿಶೇಷವಾದ ಪೂಜೆ ಸಲ್ಲಿಸಿದರು. ಇನ್ನು ಈ ಪೂಜೆಯಲ್ಲಿ ದೇವೇಗೌಡರ ಕುಟುಂಬದ ಸದಸ್ಯರಾದ ಚೆನ್ನಮ್ಮ ದೇವೇಗೌಡ, ಪುತ್ರ ಮಾಜಿ ಸಚಿವ ಹೆಚ್.ಡಿ ರೇವಣ್ಣ, ಸೊಸೆ ಭವಾನಿ ರೇವಣ್ಣ, ಮೊಮ್ಮಗ ವಿಧಾನಪರಿಷತ್ ಸದಸ್ಯರಾದ ಸೂರಜ್...

Chandrayana-3: ಚಂದ್ರಯಾನದ ಯಶಸ್ವಿಗಾಗಿ ಕೋಲಾರಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದ ಸಂಸದ ಮುನಿಸ್ವಾಮಿ..!

ಕೋಲಾರ:  ಭಾರತದ ಮಹತ್ವಾಕಾಂಕ್ಷೆಯ ಯೋಜನೆಯಾದ ಚಂದ್ರಯಾನ 3 ಯಶಸ್ವಿಗಾಗಿ ಇಡೀ ಭಾರತವೇ ಪ್ರಾರ್ಥಿಸುತ್ತಿದೆ. ಯಾವುದೇ ಅಡೆತಡೆಗಳಿಲ್ಲದೆ ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಇಳಿಯುವಂತೆ ನಗರದ ಕೋಲಾರಮ್ಮನ ದೇವಾಲಯಕ್ಕೆ ಭೇಟಿ ನೀಡಿ ಸಂಸದ ಮುನಿಸ್ವಾಮಿ ವಿಶೇಷ ಪೂಜೆ ಸಲ್ಲಿಸಿದರು.  ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಆಗಮಿಸಿ ಕೋಲಾರಮ್ಮನ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇಸ್ರೋ ಅಧ್ಯಕ್ಷರಿಗೆ...

ರಾಯಚೂರಿನ ಕಲ್ಲೂರು ಮಹಾಲಕ್ಷ್ಮಿ ದೇವಾಲಯದಲ್ಲಿ ವಿಶೇಷ ಪೂಜೆ

www.karnatakatv.net :ರಾಯಚೂರು: ಇಂದು ವರ ಮಹಾಲಕ್ಷ್ಮಿ ಹಬ್ಬದ ಹಿನ್ನಲೆ, ಕೊಲ್ಲಾಪುರ‌ ಶ್ರೀ ಮಹಾಲಕ್ಷ್ಮಿಯ ಸಾಕ್ಷಾತ್ ಅವತಾರ ಅಂತ ಹೇಳಲಾಗೋ ರಾಯಚೂರಿನ ಕಲ್ಲೂರು ಮಹಾಲಕ್ಷ್ಮಿ ದೇವಾಲಯದಲ್ಲಿ ಇಂದು ವಿಶೇಷ ಪೂಜೆಗಳನ್ನ ಸಲ್ಲಿಸಲಾಯಿತು. ಸಾಣೆಕಲ್ಲಿನಲ್ಲಿ ಒಡಮೂಡಿದ‌ ಲಕ್ಷ್ಮೀ ದೇವಿ ವಿಗ್ರಹದ ದರ್ಶನ ಪಡೆದ ಭಕ್ತರು ತಮ್ಮ ಇಷ್ಟಾರ್ಥ ಸಾಧನೆಗಾಗಿ ದೇಗುಲದಲ್ಲಿ ಕಾಯಿ ಕಟ್ಟಿದರು. ಇಂದು ಶ್ರಾವಣ ಮಸದ ಎರಡನೇ...

ತುಂಗೆಯ ತಟದಲ್ಲಿ ಏಳು ದಿನ ಸಪ್ತ ರಾತ್ರೋತ್ಸವ.

www.karnatakatv.net : ರಾಯಚೂರು : ತುಂಗೆಯ ತಟದಲ್ಲಿರೋ ಶ್ರೀ ಗುರು ಸಾರ್ವಭೌಮ ರಾಘವೇಂದ್ರ ರಾಯರ  350 ನೇ ಆರಾಧನೆಯನ್ನ ಇದೇ ಅಗಸ್ಟ್ 21 ರಿಂದ 27 ರವರೆಗೆ ಹಮ್ಮಿಕೊಳ್ಳಲಾಗಿದೆ. ಈ ಕುರಿತು ಮಂತ್ರಾಲಯದಲ್ಲಿ ಸುಭುದೇಂದ್ರ ತೀರ್ಥರು ಸುದ್ದಿಗೋಷ್ಠಿ ನಡೆಸಿ, ಈ ಬಾರಿಯ ಆರಾಧನೆ ಹೇಗೆ ನಡೆಯಲಿದೆ ಎಂಬುದರ ಕುರಿತು ವಿವರಿಸಿದರು. ರಾಯರು ಬೃಂದಾವನ ಸೇರಿ 350...
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img