Thursday, July 23, 2026

Special red Ganesh

ಮನೆಯಲ್ಲಿ ಪ್ರತಿಷ್ಠಾಪಿಸೋ ಗಣೇಶನ ಕಾಣಲು ಬಂದ ಭಕ್ತ ಸಾಗರ…!!

www.karnatakatv.net :ಹುಬ್ಬಳ್ಳಿ : ಹಬ್ಬ ಹರಿದಿನಗಳಲ್ಲಿ ದೇವಸ್ಥಾನಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಕಂಡುಬರೋದು ಕಾಮನ್. ಆದ್ರೆ ಉತ್ತರ ಕರ್ನಾಟಕದಲ್ಲಿ ಗಣೇಶ ಹಬ್ಬದಂದು ಮನೆಯೊಂದರಲ್ಲಿ ಕೂರಿಸಲಾಗೋ ಕೆಂಪು ಗಣೇಶನನ್ನು ಕಾಣೋದಕ್ಕೆ ಸಾವಿರಾರು ಮಂದಿ ಭಕ್ತರು ಬರ್ತಾರೆ. ಹೌದು, ಉತ್ತರ ಕರ್ನಾಟಕ ಭಾಗದಲ್ಲಿರೋ  ಈತನ ಮಹಿಮೆ ಅಪಾರ, ಏನಾದರೂ ಬೇಡಿಕೊಂಡೊಡನೆಯೇ, ನಿಮ್ಮ ಸಕಲ ಇಷ್ಟಾರ್ಥ ಈಡೇರಿದ ಹಾಗೇ. ಅಷ್ಟೊಂದು ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img