Saturday, June 27, 2026

special stories

ಕೊಪ್ಪಳ ದಲ್ಲಿ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಬೃಹತ್ ಪ್ರತಿಭಟನೆ

Koppala News: ಕೊಪ್ಪಳ:- ಕೊಪ್ಪಳ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರ ಬೆಲೆ ಏರಿಕೆ ನೀತಿ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಕೈಗೊಳ್ಳಲಾಯಿತು ಕೇಂದ್ರ ಸರ್ಕಾರದ ಮಿತಿಮೀರಿದ ಬೆಲೆ ಏರಿಕೆ ವಿರುದ್ಧ ಕೊಪ್ಪಳ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂಗ್ರೆಸ್ ಮುಖಂಡರು ಮತ್ತು ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಕೊಪ್ಪಳದ ಅಶೋಕ ವೃತ್ತ ಮತ್ತು ಬಸವೇಶ್ವರ ವೃತ್ತದ ಬಳಿ ಬೃಹತ್...

Exclusive: ರೈತರು ಮತ್ತು ಅರಣ್ಯಾಧಿಕಾರಿಗಳ ನಡುವೆ ಹೊಡೆದಾಟ.

Haveri Exclusive News: ರೈತರು ಮತ್ತು ಅರಣ್ಯಾಧಿಕಾರಿಗಳ ನಡುವೆ ಹೊಡೆದಾಟ ನಡೆದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವ್ ತಾಲ್ಲೂಕಿನ ಶಿವಪುರ ಗ್ರಾಮದ ಜಮೀನಿನಲ್ಲಿ ಈ ಘಟನೆ ನಡೆದಿದೆ. ಅರಣ್ಯ ಭೂಮಿಯಲ್ಲಿ ಗಿಡ ಕಡಿಯುತ್ತಿದ್ದಾರೆಂದುದುಂಡಸಿ ವಲಯದ ಅರಣ್ಯ ಸಿಬ್ಬಂದಿ ಜಮೀನಿಗೆ ಬಂದಿದ್ದು, ಅಲ್ಲಿದ್ದ ರೈತರು, ಯಾವ ಗಿಡವನ್ನೂ ಕಡಿದಿಲ್ಲ, ಬೇಲಿ ಹಾಕಿಕೊಳ್ಳುತ್ತಿದ್ದೇವೆ ಎಂದಿದ್ದಾರೆ. ಅಲ್ಲದೇ...

Siddapura News: ತ್ಯಾಗಲಿ ಮಾಲ್ಕಿ ಜಾಗದಲ್ಲಿ ಕಡವೆ ಶವ ಪತ್ತೆ

Siddapura News: ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ತ್ಯಾಗಲಿ ಗ್ರಾಮ ಸರ್ವೆ ನಂಬರ್ 160 ರ ಮಾಲ್ಕಿ ಜಾಗೆಯಲ್ಲಿ 2 ವರ್ಷದ ಹೆಣ್ಣು ಕಡವೆಯೊಂದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಇಂದು ನಡೆದಿದೆ. ಇಲಾಖೆಯ ಶ್ವಾನದಳ ಸ್ಥಳಕ್ಕೆ ಬಂದಿದ್ದು ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿತ್ತು.ಶಿರಸಿ ವಲಯ ಅರಣ್ಯಾಧಿಕಾರಿ ಗಿರೀಶ ನಾಯ್ಕ್ ಪ್ರಕರಣ...

Dharwad News: ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸ್ ತಲಾಷ್

Dharwad News: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೂಚನೆಯಂತೆ ಧಾರವಾಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ರೌಡಿಶೀಟರ್‌ಗಳ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು. ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿರುವ ರೌಡಿಶೀಟರ್‌ಗಳ ಮನೆಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಿ ಎಚ್ಚರಿಕೆ ನೀಡಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯಾದ್ಯಂತ ರೌಡಿಶೀಟರ್‌ಗಳ ಮೇಲೆ ನಿಗಾ ಇಟ್ಟು, ಸಮಾಜಘಾತುಕ ಚಟುವಟಿಕೆಗಳಿಗೆ ಕಡಿವಾಣ...

ಬೊಕ್ಕಸ ಬರಿದಾಗಿದ್ದಕ್ಕೆ ಈ ನಡೆ: ಇದು ನಾಡಿನ ಜತೆಗೆ ಕಾಂಗ್ರೆಸ್ ಮಾಡುತ್ತಿರುವ ದ್ರೋಹ: ಸಿ.ಟಿ.ರವಿ

Political News: ರಾಜ್ಯದಲ್ಲಿ ಗೃಹಲಕ್ಷ್ಮೀ ಯೋಜನೆಯಲ್ಲಿ ಕೆಲವು ಬದಲಾವಣೆಗಳನ್ನು ತರಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಸಿ.ಟಿ.ರವಿ, ಜಾರಿಗೆ ತರುವಾಗ 'ಅವರಿಗೂ ಫ್ರೀ, ಇವರಿಗೂ ಫ್ರೀ, ಕಾಕಾ ಪಾಟೀಲ್ ಹೆಂಡತಿಗೂ ಫ್ರೀ' ಎನ್ನುತ್ತಾ ಜಾರಿಗೆ ತಂದ ಗೃಹಲಕ್ಷ್ಮಿ ಯೋಜನೆಯಲ್ಲಿ...

ಮೋದಿ ಹೆಚ್ಚು ದಿನ ಪ್ರಧಾನಿಯಾಗಿ ದಾಖಲೆ ಬರೆದ ಬಗ್ಗೆ ಕಿಡಿಕಾರಿದ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್

Political News: ಪ್ರಧಾನಿ ಮೋದಿ ಅತೀ ಹೆಚ್ಚು ದಿನ ಪ್ರಧಾನಿಯಾಗಿ ದಾಖಲೆ ಬರೆದಿದ್ದು, ನಿನ್ನೆ ಬಿಜೆಪಿಗರು ಈ ಬಗ್ಗೆ ಸಂಭ್ರಮಾಚರಣೆ ಮಾಡಿದರು. ಬಿಜೆಪಿ ನಾಯಕರು ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಹೆಸರಲ್ಲಿ ಅರ್ಚನೆ, ಪೂಜೆ ಮಾಡಿಸಿದರು. ಆದರೆ ಬಿಜೆಪಿಗರು ಅರ್ಧ ಸತ್ಯ ಹೇಳುತ್ತಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಬಿಜೆಪಿ ವಿರುದ್ಧ ಹರಿಹಾಯ್ದಿದ್ದು, ದೇಶದ ಪ್ರಥಮ ಪ್ರಧಾನಿ ನೆಹರೂ ಏರಿದ...

ಅಶೋಕ್‌ಗೆ ಏಜೆಂಟ್ ಎಂದ ಸಿಎಂ: ಹೌದು ನಾಗರಿಕರ ಧ್ವನಿಯಾಗಿ ನಿಂತಿರುವ ಜನತಾ ಏಜೆಂಟ್ ಎಂದ ಸಾಮ್ರಾಟ್

Political News: ನಿನ್ನೆ ಕಸ ವಿಲೇವಾರಿ ವಿಚಾರವಾಗಿ ಹಗರಣ ನಡೆದಿದೆ ಎಂದು ಆರೋಪಿಸಿ, ಆರ್.ಅಶೋಕ್ ಪ್ರೆಸ್‌ಮೀಟ್ ನಡೆಸಿದರಲ್ಲದೇ, ರಾಜ್ಯಪಾಲರಿಗೆ ಈ ಬಗ್ಗೆ ದೂರು ನೀಡಿದರು. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದ ಸಿಎಂ ಡಿ.ಕೆ.ಶಿವಕುಮಾರ್, ಆರ್.ಅಶೋಕ್ ಕಸ ಮಾಫಿಯಾ ಗ್ಯಾಂಗ್‌ ಏಜೆಂಟ್ ಆಗಿ ಮಾತನಾಡುತ್ತಿದ್ದಾರೆಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಆರ್.ಅಶೋಕ್, ಸಿಎಂ ಡಿ.ಕೆ.ಶಿವಕುಮಾರ್ ಅವರೇ, ಹೌದು, ನಾನು ಏಜೆಂಟ್...

ಗೃಹಲಕ್ಷ್ಮೀ ಯೋಜನೆಯಲ್ಲಿ ಬದಲಾವಣೆ: ಗ್ಯಾರಂಟಿಗಳ ನಿಜಸ್ವರೂಜ ಬಯಲು ಎಂದ ನಿಖಿಲ್ ಕುಮಾರ್

Political News: ಗೃಹಲಕ್ಷ್ಮೀ ಯೋಜನೆಯಲ್ಲಿ ಹಲವು ಬದಲಾವಣೆಗಳನ್ನು ತರಲು ಡಿಕೆಶಿ ಸರ್ಕಾರ ನಿರ್ಧರಿಸಿದ್ದು, ಯಾರ್ಯಾರು ನಿಧನರಾಗಿಯೂ, ಅವರ ಮನೆಯವರು ಗೃಹಲಕ್ಷ್ಮೀ ಹಣ ಪಡೆಯುತ್ತಿದ್ದಾರೋ, ಯಾರು ತೆರಿಗೆ ಸಂದಾಯ ಮಾಡಿಯೂ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಾಗಿದ್ದಾರೋ, ಅಂಥವರಿಗೆ ಗೃಹಲಕ್ಷ್ಮೀ ಯೋಜನೆ ರದ್ದು ಮಾಡಲಾಗುತ್ತಿದೆ. ಈ ಕಾರಣಕ್ಕೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಗ್ಯಾರಂಟಿ ಯೋಜನೆಗಳ ಬಗ್ಗೆ ವ್ಯಂಗ್ಯವಾಡಿದ್ದಾರೆ. ...

Chanakya Neeti: ಸಂಬಂಧ ಬೆಳೆಸುವ ಮುನ್ನ ಈ 3 ವಿಷಯಗಳನ್ನು ನೆನಪಿರಿಸಿ

Chanakya Neeti: ಚಾಣಕ್ಯರು ನಮಗೆ ಹಲವು ವಿಷಯಗಳ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ವಿವರಿಸಿದ್ದಾರೆ. ಜೀವನ, ಸಂಬಂಧ, ವಿವಾಹ, ಆರ್ಥಿಕತೆ, ಹಣ ಸಂಪಾದನೆ, ಸ್ನೇಹ ಹೀಗೆ ಜೀವನಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳ ಬಗ್ಗೆ ಹೇಳಿದ್ದಾರೆ. ಅದೇ ರೀತಿ ಸಂಬಂಧ ಬೆಳೆಸುವಾಗ ನಾವು ಏನನ್ನು ಗಮನಿಸಬೇಕು ಎಂದು ತಿಳಿಸಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ. ಸಹಾಯದ ಮನೋಭಾವ:...

Haveri News: ಅನುಮಾನಾಸ್ಪದ ರೀತಿಯಲ್ಲಿ ನೇಣಿಗೆ ಶರಣಾದ ಗೃಹಿಣಿ: ಪತಿಯ ವಿರುದ್ಧ ದೂರು ದಾಖಲು

Haveri News: ಹಾವೇರಿ: ಮಹಿಳೆಯ``ಬ್ಬಳು ಅನುಮಾನಾಸ್ಪದ ರೀತಿಯಲ್ಲಿ ನೇಣಿಗೆ ಶರಣಾದ ಘಟನೆ, ಹಾವೇರಿಯ ಹಾನಗಲ್ ತಾಲೂಕಿನ ಕೊಪ್ಪರಸಿ ಗ್ರಾಮದಲ್ಲಿ ನಡೆದಿದೆ. 28 ವರ್ಷದ ಮಮತಾ ಶ್ರೀಧರ್ ಎಂಬಾಕೆ ಮನೆಯಲ್ಲೇ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈಕೆಯ ಮೇಲೆ ಪತಿ ಪದೇ ಪದೇ ಅನುಮಾನ ಪಡುತ್ತಿದ್ದ ಎಂಬ ಆರೋಪವಿದ್ದು, ಇದೇ ವಿಚಾರಕ್ಕೆ ಇವರಿಬ್ಬರ ಮಧ್ಯೆ ಪದೇ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img