Sunday, June 28, 2026

special stories

ದೇವೇಗೌಡರ ಬಗ್ಗೆ ಹೇಳಿಕೆ ನೀಡಿದ್ದಕ್ಕೆ ಹರಿಪ್ರಸಾದ್ ಮತ್ತು ಸೂರ್ಜೇವಾಲಾಗೆ ಬಿ.ವೈ.ವಿಜಯೇಂದ್ರ ತಿರುಗೇಟು

Political News: ದೇವೇಗೌಡರಿಗೆ ರಾಜ್ಯಸಭಾ ಟಿಕೇಟ್ ಕೈತಪ್ಪಿದ್ದಕ್ಕೆ ಕಾಂಗ್ರೆಸ್ ಉಸ್ತುವಾರಿ ಸೂರ್ಜೇವಾಲಾ ಮತ್ತು ಹರಿಪ್ರಸಾದ್ ಅವರು ವ್ಯಂಗ್ಯವಾಡುವ ರೀತಿಯಲ್ಲಿ ಬೇಸರ ವ್ಯಕ್ತಪಡಿಸಿ, ಹೇಳಿಕೆ ನೀಡಿದ್ದರು. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದು, ಕರ್ನಾಟಕದ ಕಾಂಗ್ರೆಸ್‌ ಪಕ್ಷದ ಉಸ್ತುವಾರಿ ಸೂರ್ಜೇವಾಲಾ ಹಾಗೂ ಕೆಪಿಸಿಸಿ ಅಧ್ಯಕ್ಷರು ಹರಿಪ್ರಸಾದ್ ಅವರು ದೇವೇಗೌಡರ ಕುರಿತು ಮೊಸಳೆ ಕಣ್ಣೀರು ಸುರಿಸುವ...

Hubli News: ಗಾಂಜಾ ಮಾರಾಟ ಆರೋಪದಡಿ ವ್ಯಕ್ತಿಯೋರ್ವನ ಮೇಲೆ ಪ್ರಕರಣ ದಾಖಲು

Hubli News: ಹುಬ್ಬಳ್ಳಿಯ ಕಾರವಾರ ರಸ್ತೆಯ ಎಂಟಿಎಸ್ ಕಾಲೋನಿ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಹುಬ್ಬಳ್ಳಿ ನಗರದ ಕಾರವಾರ ರಸ್ತೆಯ ಎಂಟಿಎಸ್ ಕಾಲೋನಿ ಪ್ರದೇಶದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪ ಕೇಳಿಬಂದಿದೆ. ಮಹ್ಮದ್ ಹಾಸೀಮ್ ಬಿಜಾಪೂರ ಎಂಬಾತನ ವಿರುದ್ಧ ಹಳೇಹುಬ್ಬಳ್ಳಿ...

Dharwad News: ಗ್ರಾಮ ಪಂಚಾಯಿತಿಗಳ ಮೇಲೆ ಲೋಕಾಯುಕ್ತ ದಾಳಿ

Dharwad: ಕಾಮಗಾರಿ ನಡೆಸದೇ ಬಿಲ್ ಪಾಸ್ ಮಾಡಿರುವುದು ಹಾಗೂ ಕಳಪೆ ಕಾಮಗಾರಿ ಆರೋಪಗಳ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ 24 ಗ್ರಾಮ ಪಂಚಾಯಿತಿಗಳ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆದಿರುವ ಕಾಮಗಾರಿಗಳ ಕುರಿತು ಬಂದಿರುವ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಕಾಮಗಾರಿ...

Political News: ಇದು ಬ್ರ್ಯಾಂಡ್ ಬೆಂಗಳೂರು ಅಲ್ಲ, ಬ್ರೋಕನ್ ಬೆಂಗಳೂರು: ಆರ್.ಅಶೋಕ್ ವ್ಯಂಗ್ಯ

Political News: ಕೃಷ್ಣಭೈರೇಗೌಡರು ತಮಗೆ ನಗರಾಭಿವೃದ್ಧಿ ಖಾತೆ ಬೇಡವೆಂದು ಹೇಳಿ ಅಸಮಾಧಾನ ವ್ಯಕ್ತಪಡಿಸಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ತೀವ್ರವಾಗಿದೆ. ಈ ಮಧ್ಯೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಬ್ರ್ಯಾಂಡ್ ಬೆಂಗಳೂರು ಅಭಿವೃದ್ಧಿ ಬಗ್ಗೆ ವ್ಯಂಗ್ಯವಾಡಿದ್ದಾರೆ. ಬ್ರ್ಯಾಂಡ್ ಬೆಂಗಳೂರು' ಅಲ್ಲ, ಇದು ಡಿ.ಕೆ.ಶಿವಕುಮಾರ್ ಹಾಗೂ ಕೃಷ್ಣ ಬೈರೇಗೌಡರ...

Hubli: ಉದ್ಯಮಿ ಮನೆಯಲ್ಲಿ ಕಳ್ಳತನ: 50 ಲಕ್ಷ ಮೌಲ್ಯದ ಬಂಗಾರ, 6 ಲಕ್ಷ ನಗದು ಕಳುವು

Hubli News: ಹುಬ್ಬಳ್ಳಿಯಲ್ಲಿ ಮತ್ತೊಂದು ಬಾರಿ ಮನೆ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಕೇಶ್ವಾಪುರ ಪೊಲೀಸ್ ಠಾಣೆ ಸಮೀಪದ ನವೀನ್ ಪಾರ್ಕ್ ಪ್ರದೇಶದಲ್ಲಿರುವ ಪ್ರತಿಷ್ಠಿತ ಹೋಟೆಲ್ ಉದ್ಯಮಿ ಬಾಲಕೃಷ್ಣ ಶೆಟ್ಟಿ ಅವರ ಮನೆಯಲ್ಲಿ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಹಣ ದೋಚಿ ಪರಾರಿಯಾಗಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆ ಕೂಗಳತೆಯಲ್ಲೇ ಭಾರಿ...

Hubli: ಬ್ಯಾರಿಕೇಡ್‌ನಿಂದ ಸಂಚಾರಕ್ಕೆ ತೊಡಕು: ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಆಗ್ರಹ

Hubli News: ಹುಬ್ಬಳ್ಳಿಯ ನವನಗರದಲ್ಲಿರುವ ಪೊಲೀಸ್ ಕಮಿಷನರ್ ಕಚೇರಿ ಎದುರಿನ ರಾಷ್ಟ್ರೀಯ ಹೆದ್ದಾರಿ ಹಾಗೂ ಬಿಆರ್‌ಟಿಎಸ್ ಕಾರಿಡಾರ್‌ನಲ್ಲಿ ಅಳವಡಿಸಿರುವ ಬ್ಯಾರಿಕೇಡ್‌ಗಳು ವಾಹನ ಸಂಚಾರಕ್ಕೆ ತೊಡಕಾಗಿವೆ ಎಂಬ ಆರೋಪ ಕೇಳಿಬಂದಿದೆ. ಬ್ಯಾರಿಕೇಡ್ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ವಾಹನ ಸವಾರರು ಆಗ್ರಹಿಸಿದ್ದಾರೆ. ನವನಗರದ ಪೊಲೀಸ್ ಕಮಿಷನರ್ ಕಚೇರಿ ಎದುರಿನ ಹುಬ್ಬಳ್ಳಿ-ಧಾರವಾಡ ರಾಷ್ಟ್ರೀಯ ಹೆದ್ದಾರಿ ಹಾಗೂ ಬಿಆರ್‌ಟಿಎಸ್...

ಇರುವ ಚಿನ್ನವನ್ನೆಲ್ಲಾ ಧರಿಸಿ, ಇನ್‌ಸ್ಟಾಗ್ರಾಮ್‌ನಲ್ಲಿ ಅಪ್ಲೋಡ್ ಮಾಡಿದ ಮಹಿಳೆ: ಮನೆಗೆ ಕನ್ನ ಹಾಕಿದ ಕಳ್ಳರು

Viral News: ಇತ್ತೀಚಿನ ಸೋಶಿಯಲ್ ಮೀಡಿಯಾ ಅಂದ್ರೆ 1 ಮನೆ ಆಗಿಬಿಟ್ಟಿದೆ. ಆ ಮನೆಯಲ್ಲಿ ಅಡುಗೆ ಮಾಡಿದ್ರೆ, ಕ್ಲೀನಿಂಗ್ ಮಾಡಿದ್ರೆ ಓಕೆ. ಆದರೆ ಈಗ ಆ ಮನೆಯಲ್ಲಿ ಜನ ಕ್ಯಾಮೆರಾ ಮುಂದೆ ಬಂದು ಓಪನ್ ಆಗಿ ರೋಮ್ಯಾನ್ಸ್ ಮಾಡುತ್ತಿದ್ದಾರೆ. ಗೆಟ್ ರೆಡಿ ವಿತ್ ಮಿ ಅನ್ನೋ ನೆಪದಲ್ಲಿ ಅಂಗಾಂಗ ಪ್ರದರ್ಶನ ಮಾಡುತ್ತಿದ್ದಾರೆ.  ಇನ್ನೂ ಏನೇನೋ...

Bagalakote News: ಸಂಪ್‌ಗೆ ಬಿದ್ದು ಸಾವನ್ನಪ್ಪಿದ ಮಗು: ಉಪ್ಪಿನಲ್ಲಿ ಮುಚ್ಚಿ, ಕುರಾನ್ ಓದಿ ಬದುಕಿಸಲು ಯತ್ನ

Bagalakote News: ಸಾವನ್ನಪ್ಪಿದ ಮಗುವನ್ನು ಉಪ್ಪಿನಲ್ಲಿರಿಸಿ, ಕುರಾಾನ್ ಓದಿ ಬದುಕಿಸುವ ಪ್ರಯತ್ನ ಮಾಡಿದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಆದರೆ ದುರಾದೃಷ್ಟವಶಾತ್ ಮಗು ಬದುಕಲಿಲ್ಲ. ಬಾಗಲಕೋಟೆಯ ನವನಗರದಲ್ಲಿ ಈ ಘಟನೆ ನಡೆದಿದ್ದು, 18 ತಿಂಗಳ ಮಗು ಅಮೀನಾ ಮೃತ ಮಗುವಾಗಿದೆ. ಈ ಮಗು ಆಚೆ ಅಂಗಳದಲ್ಲಿ ಆಡುವಾಗ ಎದುರು ಮನೆಯವರ ಸಂಪ್‌ನಲ್ಲಿ ಬಿದ್ದು, ಮೃತಪಟ್ಟಿದೆ. ಆದರೆ ಮಗುವನ್ನು...

Bengaluru News: ಹೂಡಿಕೆ ಮಾಡುವುದಾಗಿ ಸುಳ್ಳು ಹೇಳಿ ಮ್ಯಾಟ್ರಿಮೋನಿಯಲ್ಲಿ 35 ಲಕ್ಷ ದೋಚಿದ ಯುವತಿ

Bengaluru News: ಮದುವೆಯಾಗದ ಯುವಕ-ಯುವತಿಯರಿಗಾಗಿ ಇರುವ ವೆಬ್‌ಸೈಟ್‌ಗಳೇ ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳು. ಚೆಂದದ, ಸುಶಿಕ್ಷಿತ ಹೆಣ್ಣಿಗಾಗಿ ಗಂಡು ಮಕ್ಕಳು ಹುಡುಕಿದರೆ, ಉತ್ತಮ ಸಂಬಳವಿರುವ, ನೋಡಲು ಆಕರ್ಷಕವಾಗಿರುವ, ಅನುಕೂಲಕರವಾಗಿರುವ ಪುರುಷರಿಗಾಗಿ ಹೆಣ್ಣು ಮಕ್ಕಳು ಇಲ್ಲಿ ಸರ್ಚ್ ಮಾಡ್ತಾರೆ. ಆದರೆ ಇಂಥ ವೆಬ್‌ಸೈಟ್‌ನಲ್ಲಿ ವಿವಾಹವಾಗಿ ನೆಮ್ಮದಿಯಾಗಿರುವವರಿಗಿಂತ, ಮೋಸ ಹೋಗಿ, ಮದುವೆಯ ಗೋಳೆ ಬೇಡಾ ಅಂತಾ ಓಡಿರುವವರೇ ಹೆಚ್ಚು. ಇದೀಗ ಇಂಥದ್ದೇ...

Koppala News: ರಾಘವೇಂದ್ರ ಹಿಟ್ನಾಳ್ ಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಕೊಪ್ಪಳದಲ್ಲಿ ಬೃಹತ್ ಪ್ರತಿಭಟನೆ

Koppala News: ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಕೊಪ್ಪಳದ ಅಶೋಕ್ ವೃತ್ತ ಬಳಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಅದಾಗಲೇ ಮೂರು ಬಾರಿ ಹ್ಯಾಟ್ರಿಕ್ ಗೆಲವು ಸಾಧಿಸಿರುವ ಕೊಪ್ಪಳ ಶಾಸಕರು ಹಿಟ್ನಾಳ್ ಅವರಿಗೆ ಡಿಕೆ ಶಿವಕುಮಾರ್ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವಂತೆ ಕೊಪ್ಪಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೈಕಮಾಂಡ್ ವಿರುದ್ಧ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img