Political News: ಗೃಹಲಕ್ಷ್ಮೀ ಹಣದಲ್ಲಿ ಇನ್ನು ಮೂರು ಕಂತು ಬರುವುದು ಬಾಕಿ ಇದ್ದು, ಆ ಮೂರು ಕಂತು ಮೇ ತಿಂಗಳಲ್ಲಿ ಒಟ್ಟಿಗೆ ಬಿಡುಗಡೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗೋಷ್""ಿ ನಡೆಸಿ ಮಾತನಾಡಿರುವ ಲಕ್ಷ್ಮೀ ಹೆಬ್ಬಾಳ್ಕರ್, ಮೇ ತಿಂಗಳ ಮ``ದಲ ವಾರದಲ್ಲೇ ಜನವರಿ, ಫೆಬ್ರವರಿ, ಮಾರ್ಚ್ ಮೂರು ತಿಂಗಳ ಕಂತು ಒಟ್ಟಿಗೆ ಬಿಡುಗಡೆಯಾಗಲಿದೆ...
Political News: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಏನು ನಿರ್ಧಾರ ಕೈಗ``ಳ್ಳುತ್ತಾರೋ, ಅದಕ್ಕೆ ನನ್ನ ಬೆಂಬಲವಿದೆ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ. ಅಲ್ಲದೇ ದೇಶದ ಎಲ್ಲ ಪಕ್ಷದ ನಾಯಕರೂ ಕೂಡ ಇದೇ ರೀತಿ ಪ್ರಧಾನಿ ಮೋದಿ ತೆಗೆದುಕಳ್ಳುವ ನಿರ್ಣಯಕ್ಕೆ ಬೆಂಬಲಿಸಬೇಕು ಎಂದು ಮಾಯಾವತಿ ಕರೆ ನೀಡಿದ್ದಾರೆ.
ಕೇಂದ್ರದ...
Bengaluru News: ಬೆಂಗಳೂರು: ಡಿಜಿಟಲ್ ಮಾಧ್ಯಮಕ್ಕೆ ಜಾಹಿರಾತು ನೀಡಲು ರಾಜ್ಯದಲ್ಲಿ ಮೊದಲ ಬಾರಿಗೆ ಡಿಜಿಟಲ್ ಜಾಹೀರಾತು ನೀತಿ-2024 ಜಾರಿಗೊಳಿಸಿರುವುದು ನಮಗೆ ಶಕ್ತಿತುಂಬಿದೆ. ಈ ಹಿನ್ನೆಲೆಯಲ್ಲಿ ಶೀಘ್ರ ಬೆಂಗಳೂರಿನಲ್ಲಿ ವಿಶೇಷವಾದ ಡಿಜಿಟಲ್ ಮಾಧ್ಯಮ ಸಮೇಳನವನ್ನು ಹಮ್ಮಿಕೊಂಡು ರಾಷ್ಟ್ರಮಟ್ಟದ ಹಾಗೂ ಅಂತರರಾಷ್ಟ್ರೀಯ ಮಟ್ಟದ ಡಿಜಿಟಲ್ ಮಾಧ್ಯಮದ ಪತ್ರಕರ್ತರನ್ನು ಆಹ್ವಾನಿಸುವ ಚಿಂತನೆಯಿದೆ ಎಂದು ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ...
Political news: ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ವಿರುದ್ಧ ಕೇಂದ್ರ ಸರ್ಕಾರ ಯಾವುದೇ ನಿರ್ಣಯ ಕೈಗೋಂಡರೂ,ಅದಕ್ಕೆ ನಮ್ಮ ಬೆಂಬಲವಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ. ಇಂದು ಸುದ್ದಿಗೋಷ್""ಿ ನಡೆಸಿ ಮಾತನಾಡಿರುವ ಅವರು, ಕಾಶ್ಮೀರ ದಾಳಿ ಬಗ್ಗೆ ಕೇಂದ್ರ ಸರ್ಕಾರ ಈಗಾಗಲೇ ಹಲವು ನಿರ್ಣಯಗಳನ್ನು ತೆಗೆದುಕಂಡಿದೆ. ಇದೇ ಮೋದಲ ಬಾರಿ ಉಗ್ರರು ಪ್ರವಾಸಿಗರ ಮೇಲೆ...
Hubli News: ಇದೇ ಮೇ 1 ರಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ನಿಂದ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಲಿದ್ದು, ಈ ಪ್ರತಿಭಟನೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿ.ಕೆ.ಶಿವಕುಮಾರ್ ಬಾಗಿಯಾಗಲಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ ಹೇಳಿದರು.
ಈ ಕುರಿತಾಗಿ ಹುಬ್ಬಳ್ಳಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು,...
Mandya News: ನಾವು ಅದೆಷ್’’ೇ ಜಾಣರಿದ್ದರೂ, ನೆಮ್ಮದಿಯಿಂದ ಇದ್ದರೂ, ಆರೋಗ್ಯವಾಗಿ ಇದ್ದರೂ, ಆಸ್ಪತ್ರೆ ಕ’’್’’ುವಷ್’’ು ಶ್ರೀಮಂತರೇ ಇದ್ದರೂ, ಹೋಗುವ ಕಾಲ ಬಂದಾಗ, ಯಮನ ಕರೆಗೆ ಓಗೋdg ಹೋಗಲೇಬೇಕು. ಇಂಥದ್ದೇ ~~ಂದು ಘ’’ನೆ ನಡೆದಿದೆ. ಮಂಡ್ಯದ ಶ್ರೀಮಂತ ಉದ್ಯಮಿ ತಮ್ಮ ಪತ್ನಿ ಮತ್ತು ಮಗುವಿಗೆ ಗುಂಡಿಕ್ಕಿ ಕ``ಂದು ಬಳಿಕ ತಾವೂ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಉದ್ಯಮಿ ಹರ್ಷವರ್ಧನ್ ಕಿಕ್ಕೇರಿ...
Political News: ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಎಸ್ಪಿಗೆ ಬೈದು, ಬಡಿಯಲು ಹೋದ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ. ಈ ವಿರುದ್ಧ ಸಾಲು ಸಾಲು Tweet ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಿಎಂ ವಿರುದ್ಧ ಹರಿಹಾಯ್ದಿದ್ದಾರೆ.
ಪಾಕಿಸ್ತಾನದ ಪರ ಸಹಾನುಭೂತಿ ಮಾತನಾಡಿ ಅಖಂಡ ಭಾರತದ ಏಕತೆಯ ನಡುವೆ ಬಿರುಕು ಮೂಡಿಸುವ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಇಂದು...
Belagavi News: ಬೆಳಗಾವಿಯಲ್ಲಿ ಬೆಲೆ ಏರಿಕೆ ಖಂಡಿಸಿ, ಕಾಂಗ್ರೆಸ್ ವತಿಯಿಂದ ಪ್ರತಿಭ''ನೆ ಹಮ್ಮಿಕೋಳ್ಳಲಾಗಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ವೇದಿಕೆ ಮೇಲೆ ಭಾಷಣ ಮಾಡುತ್ತಿದ್ದರು. ಇದೇ ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ ಕೆಲ ಮಹಿಳೆಯರು ಧಿಕ್ಕಾರ ಕೂಗಿದ್ದು, ಸಿಎಂ ಸಿದ್ದರಾಮಯ್ಯ ಅವರ ಆಕ್ರೋಶ ಹೆಚ್ಚಾಗಲು ಕಾರಣವಾಗಿದೆ. ಈ ವೇಳೆ ಯಾವನೋ ಅವ್ನು ಎಎಸ್ಪಿ..? ಬಾರಯ್ಯಾ...
Bengaluru News: ಬರೀ TV, ಪತ್ರಿಕೆಗಳಿಗಷ್''ೇ ಅಲ್ಲದೇ, ಇನ್ನು ಮುಂದೆ Digital Mediaಗೂ ಜಾಹೀರಾತು ನೀಡಬೇಕು ಎಂಬ ಸರ್ಕಾರ ಆದೇಶ ಜಾರಿಗಳಿಸಿದೆ. ಈ ಹಿನ್ನೆಲೆಯಲ್ಲಿ ಈ ನೀತಿ ಜಾರಿಯಾಗಲು ಕಾರಣರಾದ ಸಿಎಂ ಮಾಧ್ಯಮ ಕಾರ್ಯದರ್ಶಿ ಕೆ.ವಿ.ಪ್ರಭಾಕರ್ ಮತ್ತು ವಾರ್ತಾ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರನ್ನು ಅಭಿನಂದಿಸಲು ಇದೇ ಮಂಗಳವಾರದಂದು ಬೆಂಗಳೂರಿನ ಪ್ರೆಸ್ ಕ್ಲಬ್ನಲ್ಲಿ...
Political News: ಬೆಂಗಳೂರಿನಲ್ಲಿಂದು ಎಐಸಿಸಿ ಆಯೋಜಿಸಿದ್ದ ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ಹಾಗೂ ದೇಶ ವಿರೋಧಿ ಆಡಳಿತ ವಿರೋಧಿ ಖಂಡನಾ ಸಮಾವೇಶವನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ನಮ್ಮ ಪಕ್ಷದ ಕಾರ್ಯಕ್ರಮಕ್ಕೆ ಬಂದು ಅಡ್ಡಿಪಡಿಸಿದ ಬಿಜೆಪಿ ಕಾರ್ಯಕರ್ತರಿಗೆ, ಇವರ ಹಿಂದೆ ನಿಂತಿರುವ ಮುಖೇಡಿ ನಾಯಕರಿಗೆ ನೇರವಾಗಿ ಎಚ್ಚರಿಕೆ...
ಎಲ್ಕೆಜಿಯಿಂದ ಎಸ್ಎಸ್ಎಲ್ಸಿವರೆಗೆ ಸರ್ಕಾರಿ ಮತ್ತು ಅನುದಾನಿತ ಶಾಲೆ–ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಎಲ್ಲಾ ಸೌಲಭ್ಯಗಳನ್ನು ಪದವಿ ಪೂರ್ವ ಶಿಕ್ಷಣದವರೆಗೂ ವಿಸ್ತರಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ...