Saturday, March 28, 2026

special stories

Political News: ಡಿಕೆಶಿ ಪಾದಕ್ಕೆ ನಮಸ್ಕಾರ.! ವಿ.ಸೋಮಣ್ಣ ಹೀಗಂದಿದ್ಯಾಕೆ.?

Political News: ವಿವಾದಿತ ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್ ಫೀಡರ್ ಯೋಜನೆಯನ್ನು ಕೂಡಲೇ ನಿಲ್ಲಿಸಿ, ಹೋರಾಟಕ್ಕಿಳಿದ ರೈತರು, ಸಾರ್ವಜನಿಕರು, ಮಠಾಧೀಶರುಗಳ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಿರಿ ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಮಂಗಳವಾರ ಆಗ್ರಹಿಸಿದ್ದಾರೆ. https://youtu.be/V2n8OfPz8ok ಈ ಯೋಜನೆಯಿಂದ ತುಮಕೂರಿನ ರೈತರಿಗೆ ಅನ್ಯಾಯವಾಗುತ್ತಿದೆ.. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು,...

Dharwad: ಪ್ರಜಾಸೌಧ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್ ಭೂಮಿಪೂಜೆ

Dharwad News: ಜಿಲ್ಲೆಯಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಅಳ್ನಾವರ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಬದ್ಧನಾಗಿದ್ದು, ಈಗಾಗಲೇ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಅಳ್ನಾವರ ಮಾದರಿ ತಾಲೂಕು ಮಾಡುವಲ್ಲಿ ನಿರಂತರ ಪ್ರಯತ್ನ ಮಾಡಲಾಗುತ್ತಿದೆ. ತಾಲೂಕಿನ ಕಳಸಪ್ರಾಯವಾದ ಸುಂದರವಾದ ಪ್ರಜಾ ಸೌಧವನ್ನು ನಿರ್ಮಿಸಲು ಭೂಮಿ ಪೂಜೆ ಮಾಡಲಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ...

Sports News: ನನ್ನ ಹೃದಯ ಬೆಂಗಳೂರಿನಲ್ಲಿದೆ.. ಅಭಿಮಾನಿಗಳೇ ದೊಡ್ಡ ಶಕ್ತಿ: Virat Kohli

Sports News: ಕಳೆದ 18 ವರ್ಷಗಳಿಂದ ಐಪಿಲ್ ಟ್ರೋಫಿಯ ಬರ ಎದುರಿಸುತ್ತಿದ್ದ ಆರ್​ಸಿಬಿ ತಂಡವು ಕೊನೆಗೂ ಕಪ್ ಎತ್ತುವಲ್ಲಿ ಯಶಸ್ವಿಯಾಗಿದೆ. ಇದರ ಹಿಂದೆ ಇಡೀ ತಂಡದ ಆಟಗಾರರ ಎಷ್ಟು ಶ್ರಮವಿದೆಯೋ ಅಷ್ಟೆ ಆರ್​ಸಿಬಿ ಅಭಿಮಾನಿಗಳ ಪ್ರೀತಿ, ನಿಯತ್ತು ಹಾಗು ತಪಸ್ಸು ಕೂಡ ಅಷ್ಟೇ ಇದೆ. ನಿನ್ನೆ ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಐಪಿಎಲ್...

IPL​ಗೆ ಹೊಸ ಕಿಂಗ್ RCB! 18 ವರ್ಷ – ಐತಿಹಾಸಿಕ ಜಯ! ಹೇಗಿತ್ತು ಕಪ್ ಪಡೆಯುವ ಹೋರಾಟ..?

Sports News: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಂಗಳವಾರ ರಾತ್ರಿ ಮೊಟೇರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್ ಕಿರೀಟ ಧರಿಸುತ್ತಿದ್ದಂತೆಯೇ ದೇಶದೆಲ್ಲೆಡೆ ಅಭಿಮಾನಿಗಳ ಸಂಭ್ರಮ ಉಕ್ಕಿ ಹರಿದಿದೆ. ಸತತ ಹದಿನೆಂಟು ವರ್ಷಗಳಿಂದ ಈ ಕ್ಷಣಕ್ಕಾಗಿ ಕಾದಿದ್ದ ಲಕ್ಷಾಂತರ ಜನರು ಬೀದಿಗಿಳಿದು ಸಂಭ್ರಮಿಸಿದರು. ಕುಣಿದು, ಪರಸ್ಪರ ಸಿಹಿ ಹಂಚಿ ರಾತ್ರಿಯಿಡೀ ಜಯಘೋಷಗಳನ್ನು ಕೂಗುತ್ತ ಆರ್​ಸಿಬಿ ಆರ್​ಸಿಬಿ...

ಈ ಸಲ ಕಪ್ ನಮ್ದೇ ಎಂದ ಸಿಎಂ ಸಿದ್ದರಾಮಯ್ಯ, ಆರ್‌ಸಿಬಿ ಆಟಗಾರರಿಗೆ ಅಭಿನಂದನೆಗಳ ಮಹಾಪೂರ

Sports News: 18 ವರ್ಷಗಳ ಬಳಿಕ ಮೊಟ್ಟ ಮೊದಲ ಬಾರಿಗೆ ಐಪಿಎಲ್‌ನಲ್ಲಿ ಆರ್‌ಸಿಬಿ ಕಪ್ ಗೆದ್ದಿದ್ದು, ಇತಿಹಾಸ ನಿರ್ಮಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್ ಮ್ಯಾಚ್ ಇದ್ದು, ಪಂಜಾಬ್ ಸೂಪರ್ ಕಿಂಗ್ಸ್ ವಿರುದ್ಧ ಆರ್‌ಸಿಬಿ ಗೆಲುವು ಸಾಧಿಸಿ, ತನ್ನ ಚೊಚ್ಚಲ ಕಪ್‌ಗೆ ಮುತ್ತಿಕ್ಕಿದೆ. ಇನ್ನು ರಾಯಲ್ಸ್ ಚಾಸೆಂಜರ್ಗಳಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದ್ದು, ಕೇಂದ್ರ ಸಚಿವ...

ಇತಿಹಾಸ ನಿರ್ಮಿಸಿದ ಆರ್‌ಸಿಬಿ: 18 ವರ್ಷದ ವನವಾಸ ಅಂತ್ಯ: ಈ ಸಲ ಕಪ್ ನಮ್ದು

Sports News: 18 ವರ್ಷಗಳ ಬಳಿಕ ಮೊಟ್ಟ ಮೊದಲ ಬಾರಿಗೆ ಐಪಿಎಲ್‌ನಲ್ಲಿ ಆರ್‌ಸಿಬಿ ಕಪ್ ಗೆದ್ದಿದ್ದು, ಇತಿಹಾಸ ನಿರ್ಮಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್ ಮ್ಯಾಚ್ ಇದ್ದು, ಪಂಜಾಬ್ ಸೂಪರ್ ಕಿಂಗ್ಸ್ ವಿರುದ್ಧ ಆರ್‌ಸಿಬಿ ಗೆಲುವು ಸಾಧಿಸಿ, ತನ್ನ ಚೊಚ್ಚಲ ಕಪ್‌ಗೆ ಮುತ್ತಿಕ್ಕಿದೆ. ಪಂದ್ಯದ ಗೆಲುವಿನ ಸುಳಿವು ಸಿಗುತ್ತಿದ್ದಂತೆ ವಿರಾಟ್ ಭಾವುಕರಾಗಿದ್ದಾರೆ. ವಿರಾಟ್ ಜತೆ...

National News: ಉಗ್ರವಾದ, ಕೊಳಕುತನ, ರಣಹೇಡಿ! ಮೋದಿ ಪ್ಲ್ಯಾನ್ ಸಕ್ಸಸ್!

National News: ಉಗ್ರವಾದ ಬೆಂಬಲಿಸುತ್ತಿರುವ ಪಾಕಿಸ್ತಾನದ ಕೊಳಕುತನದ ಬಣ್ಣ ಬಯಲು ಮಾಡಲು 33 ದೇಶಗಳಿಗೆ ತೆರಳಿರುವ ಭಾರತದ 7 ಸರ್ವಪಕ್ಷಗಳ ನಿಯೋಗಗಳನ್ನು ಮುಂದಿನ ವಾರ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ಮಾಡುವ ಸಾಧ್ಯತೆಗಳಿವೆ. ಅಲ್ಲದೆ ಈ ನಿರೀಕ್ಷಿತ ಭೇಟಿಯು ಜೂನ್ 9 ಅಥವಾ 10 ರಂದು ನಡೆಯಲಿದೆ ಎನ್ನಲಾಗುತ್ತಿದೆ.ಇನ್ನೂ ಭಯೋತ್ಫಾದಕತೆಯ ವಿರುದ್ಧ ಭಾರತದ...

Sports News: RCB ನನ್ನ ತಂಡ! ಕೊಹ್ಲಿ ಪಡೆಗೆ ಮಾಜಿ ಪಿಎಂ ವಿಶ್!

Sports News: ಸತತ 18 ವರ್ಷಗಳ ಹೋರಾಟದ ಬಳಿಕ ಅಂತಿಮವಾಗಿ ಐಪಿಎಲ್ ಕ್ರಿಕೆಟ್ ಆಟದಲ್ಲಿ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂದು ಗುಜರಾತ್​​ನ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂಜಾಬ್ ತಂಡದ ವಿರುದ್ಧ ಸೆಣಸಾಡಲಿದೆ.ಇದಕ್ಕಾಗಿಯೇ ಆರ್​ಸಿಬಿಯ ಅಭಿಮಾನಿಗಳು ದೇವಸ್ಥಾನಗಳಲ್ಲಿ ಪೂಜೆ ಪುನಸ್ಕಾರಗಳನ್ನು ನಡೆಸಿದ್ದಾರೆ. ಅಲ್ಲದೆ ಆರ್​ಸಿಬಿ ಗೆಲುವಿಗಾಗಿ ರಾಜ್ಯದ ನಾಯಕರೂ ಸಹ...

Political News: ಅರಸಿಬಂದ ಪದವಿಗೆ ನಿರಾಕರಣೆ… ಗೌರವ ಡಾಕ್ಟರೇಟ್ ಬಗ್ಗೆ ಜಾರಕಿಹೊಳಿ ಹೇಳಿದ್ದೇನು.?

Political News: ತಮಗೆ ಘೋಷಣೆಯಾಗಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ರಾಜ್ಯದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ನಿರಾಕರಿಸಿದ್ದಾರೆ. ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವಯ ಅವರಿಗೆ ಗೌರವ ಡಾಕ್ಟರೇಟ್‌ ಡಿ.ಲಿಟ್‌ ಪದವಿ ಅನ್ನು ಘೋಷಿಸಿತ್ತು. ಆದರೆ ಈ ನಿರ್ಧಾರವನ್ನು ಸತೀಶ್ ನಯವಾಗಿಯೇ ತಿರಸ್ಕರಿಸಿದ್ದಾರೆ. ನನ್ನ ತೀರ್ಮಾನವನ್ನು ಸ್ವಾಗತಿಸುತ್ತೀರೆಂದು ಭಾವಿಸುವೆ.. ಈ ಸಂಬಂಧ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಸಚಿವ...

Mangaluru: RSS​ ಮುಖಂಡನಿಗೆ ಬಿಗ್ ರಿಲೀಫ್.. ಹೈಕೋರ್ಟ್ ಆದೇಶದಲ್ಲಿ ಏನಿದೆ.?

Mangaluru: ಮತೀಯ ಗುಂಪುಗಳ ನಡುವೆ ವೈಮನಸ್ಸು ಉಂಟು ಮಾಡುವ ಪ್ರಚೋದನಾತ್ಮಕ ಭಾಷಣ ಮಾಡಿದ ಆರೋಪದಡಿಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಪೊಲೀಸರು ಅವರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್​ ಆದೇಶಿಸಿದೆ. ನ್ಯಾಯಿಕ ಪ್ರಕ್ರಿಯೆ ರದ್ದುಪಡಿಸಬೇಕು.. ನನ್ನ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್...
- Advertisement -spot_img

Latest News

ಧುರಂಧರ್ ಸಿನಿಮಾ ಕಲೆಕ್ಷನ್ ಪಾಲು ಕೇಳುತ್ತಿರುವ ಪಾಕಿಸ್ತಾನ: ಕಾಮೆಂಟ್‌ನಲ್ಲಿ ಸಖತ್ ರೋಸ್ಟ್ ಮಾಡಿದ ಜನ

News: ಧುರಂಧರ್- 2 ದಿ ರಿವೇಂಜ್ ಸಿನಿಮಾ ಭಾರತದಲ್ಲಿ ಸಖತ್ ಹಿಟ್ ಆಗಿದೆ. ಬಾಕ್ಸ್ ಆಫೀಸ್ ಕಲೆಕ್ಷನ್ ಸಾವಿರ ಕೋಟಿ ದಾಟಿದ್ದು, ಮುಂದಿನ ವಾರ ಇನ್ನೂ...
- Advertisement -spot_img