Monday, December 22, 2025

special stories

Tumakuru News: ಗಂಧದ ಮರ ಕದಿಯುತ್ತಿದ್ದ ಖದೀಮರ ಬಂಧನ.

Tumakuru News: ತುರುವೇಕೆರೆ ತಾಲೂಕಿನ ವಾಸಿಯಾದ ರವಿಕುಮಾರ್ ಬಿ ಎಸ್ ಬಿನ್ ಸಿದ್ದೇಗೌಡ ಎಂಬುವರ ಜಮೀನಿನಲ್ಲಿದ್ದ ಸುಮಾರು ಮೂರು ಸಾವಿರ ರೂ ಬೆಲೆ ಬಾಳುವ ಗಂಧದ ಮರಗಳ ಕಳ್ಳತನವಾಗಿದೆ. ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಆಕ್ಟ್ ಕಲಂ 303(2) ಪ್ರಕಾರ ಪ್ರಕರಣ ದಾಖಲಾಗಿದ್ದು, ಪ್ರಕರಣದ ಬೆನ್ನೆತ್ತಿದ ಪೊಲೀಸರು ಕೊನೆಗೂ ಗಂಧದ ಮರ ಕಳ್ಳರನ್ನು ತಾಲೂಕಿನ ಗೋಣಿ...

ನಕ್ಷೆಯಲ್ಲಿ ಕೆರೆ, ಸ್ಮಶಾನ ಇರುವ ಭೂಮಿ ಪಿತ್ರಾರ್ಜಿತ ಆಸ್ತಿ ಹೇಗೆ ಆಗುತ್ತದೆ ಸಚಿವರೇ?: ಬೈರೇಗೌಡರಿಗೆ ಯತ್ನಾಳ್ ಪ್ರಶ್ನೆ

Political News: ಸಚಿವ ಕೃಷ್ಣಭೈರೇಗೌಡ ಅವರ ಮೇಲೆ ಭೂ ಕಬಳಿಕೆ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಮಾತನಾಡಿರುವ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ನಕ್ಷೆಯಲ್ಲಿ ಕೆರೆ ಹಾಗೂ ಸ್ಮಶಾನ ಇರುವ ಭೂಮಿ ಪಿತ್ರಾರ್ಜಿತ ಆಸ್ತಿ ಹೇಗೆ ಆಗುತ್ತದೆ ಮಾನ್ಯ ಸಚಿವರೇ ? ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, ಬೇಲಿಯೇ...

ಆರೋಪ ಮಾಡಿದ್ದಕ್ಕೆ ಬೇಸರವಾಗಿ ದೇವರ ಮುಂದೆ ನಿಂತು ಅತ್ತ ಚೈತ್ರಾ ಕುಂದಾಪುರ

Bigg Boss Kannada: ತನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಕ್ಕೆ ಚೈತ್ರಾ ದೇವರ ಮುಂದೆ ನಿಂತು ಅತ್ತಿದ್ದಾರೆ. ಬಿಗ್‌ಬಾಸ್ ಕನ್ನಡ ಸೀಸನ್ 12ಕ್ಕೆ ಚೈತ್ರಾ ಕುಂದಾಪುರ ಅವರು ವೈಲ್ಡ್ ಕಾರ್ಡ್ ಎಂಟ್ರಿ ನೀಡಿದ್ದು, ರಜತ್ ಕೂಡ ಮತ್ತೆ ಬಿಗ್ಬಾಸ್ ಮನೆಗೆ ಬಂದಿದ್ದಾರೆ. ಅಣ್ಣನಂತಿದ್ದ ರಜತ್, ಚೈತ್ರಾ ಜತೆ ಜಗಳವಾಡಿದ್ದು, ಮನೆಯಲ್ಲಿ ಚೈತ್ರಾ ವಿರುದ್ಧ ಆರೋಪ ಮಾಡಲಾಗಿದ್ದು,...

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದಲ್ಲಿ ಗಂಟೆ ಬಾರಿಸೋದು, ಪೂಜೆ, ಆರತಿ, ಪ್ರದಕ್ಷಿಣೆ ಎಲ್ಲವೂ ಇರುತ್ತದೆ. ಆದರೆ ದೇವಸ್ಥಾನದ ಗೋಪುರದ ಮೇಲೆ ಭಗವಧ್ವಜ ಅಂದ್ರೆ ಕೇಸರಿ ಧ್ವಜ ಹಾರಿಸಾಗುತ್ತದೆ. ಹಾಗಾದ್ರೆ ಏಕೆ ಈ ಧರ್ಮಧ್ವಜ ಹಾರಿಸಲಾಗುತ್ತದೆ ಅಂತಾ ತಿಳಿಯೋಣ ಬನ್ನಿ.. ಇಡೀ ದೇವಸ್ಥಾನದಲ್ಲಿ 2 ಕಡೆ ದೇವರ ಶಕ್ತಿ ಹೆಚ್ಚಾಗಿರುತ್ತದೆ. ಅದು ಎಲ್ಲಿ ಎಂದರೆ, ಗರ್ಭಗುಡಿಯಲ್ಲಿ ಮತ್ತು ಗೋಪುರದ ತುತ್ತತುದಿಯಲ್ಲಿ....

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?- ಕಥೆ 2

Spiritual: ಈ ಮುಂಚಿನ ಭಾಗದಲ್ಲಿ ನಾವು ಶನಿದೇವನ ಕಾಲ ಮೇಲೆ ರಾವಣ ಗಧಾಪ್ರಹಾರ ಮಾಡಿದ್ದಕ್ಕಾಗಿ, ಶನಿ ನಿಧಾನ ಗತಿಯಲ್ಲಿ ಚಲಿಸುತ್ತಾನೆ ಅಂತಾ ಹೇಳಿದ್ದೆವು. ಈಗ ಶಿವನ ಕಥೆಯ ಪ್ರಕಾರ ಶನಿ ಏಕೆ ನಿಧಾನವಾಗಿ ಚಲಿಸುತ್ತಾನೆ ಅಂತಾ ತಿಳಿಯೋಣ. ಶಿವ ತನ್ನ ಪರಮಭಕ್ತ ದದೀಚಿ ಮುನಿಯ ಮನೆಯಲ್ಲಿ ಪುತ್ರನಾಗಿ ಜನ್ಮ ತಾಳಿದ್ದ. ಆಗ ಬ್ರಹ್ಮದೇವರು ಈತನ ಹೆಸರನ್ನು...

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?- ಕಥೆ 1

Spiritual: ನಿಮ್ಮ ರಾಶಿಯಲ್ಲಿ ಯಾವ ಗ್ರಹವಾದರೂ ಕೆಲ ದಿನ ಅಥವಾ ಕೆಲ ತಿಂಗಳು ಇದ್ದು, ಮುಂದೆ ಸಾಗುತ್ತದೆ. ಆದರೆ ಶನಿದೇವ ಮಾತ್ರ ಯಾವುದಾದರೂ ರಾಶಿಗೆ ಲಗ್ಗೆ ಇರಿಸಿದರೆ, 1ರಿಂದ 2 ವರ್ಷ ಅದೇ ರಾಶಿಯಲ್ಲಿರುತ್ತಾರೆ. ಹಾಗಾದ್ರೆ ಯಾಕೆ ಶನಿದೇವನ ಚಲನೆ ಅಷ್ಟು ನಿಧಾನ ಅಂತಾ ತಿಳಿಯೋಣ ಬನ್ನಿ.. ಶನಿದೇವನ ಚಲನೆ ನಿಧಾನವಾಗಲು ರಾವಣ ಕಾರಣನಂತೆ. ಪುರಾಣ...

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ನೀವು ರಸ್ತೆಯಲ್ಲಿ ಹೋಗುವಾಗ ನಿಮಗೆ ಹಣ ಸಿಕ್ಕಾಗ ನೀವೇನು ಮಾಡುತ್ತೀರಿ..? ಅದನ್ನು ತೆಗೆದು ಅಕ್ಕ ಪಕ್ಕದವರನ್ನು ವಿಚಾರಿಸುತ್ತೀರಿ. ಇಲ್ಲವೇ ಸುಮ್ಮನೆ ಕಿಸೆಗೆ ಹಾಕಿ ಹೋಗುತ್ತೀರಿ. ಬಳಿಕ ಅದನ್ನು ಖರ್ಚಿಗೆ ಬಳಸುತ್ತೀರಿ. ಆದರೆ ಇದು ಸರಿಯಾದ ವಿಧಾನವಲ್ಲ. ಹಾಾಗಾಗಿ ನಾವಿಂದು ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು ಎಂದು ವಿವರಿಸಲಿದ್ದೇವೆ. ಶಾಸ್ತ್ರಗಳ ಪ್ರಕಾರ, ಹೀಗೆ ರಸ್ತೆಯಲ್ಲಿ...

Spiritual: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ವೃಂದಾವನ ಅಂದ ತಕ್ಷಣ ನಮ್ಮ ನೆನಪಿಗೆ ಬರುವ ದೇವರು ಅಂದ್ರೆ ಶ್ರೀಕೃಷ್ಣ. ವೃಂದಾವನದಲ್ಲಿ ಶ್ರೀಕೃಷ್ಣ ರಾಧೆಯ ಜತೆ ನೆಲೆಸಿದ್ದಾನೆ. ಆದರೆ ನಿಮಗೆ ಅಲ್ಲಿ ಬರೀ ಶ್ರೀಕೃಷ್ಣನ ಮೂರ್ತಿ ಮಾತ್ರ ಕಾಣಿಸುತ್ತದೆ. ಅದೂ ಕೂಡ ಬಾಲಕೃಷ್ಣನ ರೂಪದಲ್ಲಿ. ಆದರೆ ಅಲ್ಲಿ ರಾಧಾ-ಕೃಷ್ಣ ಇಬ್ಬರೂ ನೆಲೆಸಿದ್ದಾರೆ ಅಂತಲೇ ಹೇಳಲಾಗುತ್ತದೆ. ಎಲ್ಲ ದೇವಸ್ಥಾನಕ್ಕೆ ಹೋದಾಗ ನೀವು ಗಂಟೆ ಬಾರಿಸಿ...

ಗ್ರಾಮೀಣ ಕಾರ್ಮಿಕರ ಸಾರ್ವತ್ರಿಕ ಕೆಲಸದ ಹಕ್ಕನ್ನು ಕಸಿದುಕೊಳ್ಳುವ ಹುನ್ನಾರ: ಕೇಂದ್ರದ ವಿರುದ್ಧ ಗುಂಡೂರಾವ್ ವಾಗ್ದಾಳಿ

Political News: ಮನರೇಗಾ ಯೋಜನೆಯ ಹೆಸರನ್ನು ಬದಲಾಯಿಸುವ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ನರೇಂದ್ರ ಮೋದಿ‌ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ, ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ (ಮನರೇಗಾ/ನರೇಗಾ) ಬದಲಿಗೆ ವಿಕಸಿತ ಭಾರತ - ಜೆ ರಾಮ್ ಜಿ ಮಸೂದೆಯನ್ನು ಪ್ರಸ್ತಾಪಿಸಿರುವುದು ಗ್ರಾಮೀಣ ಕಾರ್ಮಿಕರ...

ಬಿಜೆಪಿಯವರ ದ್ವೇಷ ರಾಜಕಾರಣ ನ್ಯಾಯ ದೇವತೆಯ ಎದುರು ಸೋತಿದೆ: ಸಿಎಂ ಸಿದ್ದರಾಮಯ್ಯ

Political News: ವಿಧಾನಸಭೆಯಲ್ಲಿ ಇಂದು ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ನಾಯಕರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರ ದ್ವೇಷ ರಾಜಕಾರಣ ನ್ಯಾಯ ದೇವತೆಯ ಎದುರು ಸೋತಿದೆ. ಕೇಂದ್ರ ಅಥವಾ ರಾಜ್ಯಗಳಾಗಲಿ,...
- Advertisement -spot_img

Latest News

Tumakuru News: ಎರಡು ಗುಂಪುಗಳ ನಡುವೆ ಮಾರಾಮಾರಿ: ಓರ್ವ ವ್ಯಕ್ತಿಗೆ ಗಂಭೀರ ಗಾಯ

Tumakuru News: ತುಮಕೂರು: ಎರಡು ಗುಂಪುಗಳ ನಡುವೆ ಮಾರ ಮಾರಿ ನಡೆದು ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ತಿಪಟೂರಿನ ಗಾಂಧಿನಗರ ಕೆರಗೋಡಿ...
- Advertisement -spot_img