Monday, May 11, 2026

special stories

Health Tips: ನಿರ್ಜಲತೆ ಯಾಕಾಗುತ್ತೆ? ನಿರ್ಲಕ್ಷ್ಯ ಮಾಡಿದ್ರೆ ತುಂಬಾ ಡೇಂಜರ್!

Health Tips: ನಮ್ಮ ದೇಹಕ್ಕೆ ಊಟ, ತಿಂಡಿ, ಗಾಳಿ ಎಷ್ಟು ಮುಖ್ಯವೋ, ಅಷ್ಟೇ ನೀರು ಕೂಡ ಮುಖ್ಯ. ದೇಹದಲ್ಲಿ ನೀರಿನ ಅಂಶ ಕಡಿಮೆಯಾದಾಗ, ನಿರ್ಜಲತೆ ಉಂಟಾಗುತ್ತದೆ. ಆದರೆ ನಿರ್ಜಲತೆ ಯಾಕಾಗುತ್ತದೆ..? ಯಾಕೆ ನಾವು ಅದನ್ನು ನಿರ್ಲಕ್ಷ್ಯ ಮಾಡಬಾರದು ಅಂತಾ ತಿಳಿಯೋಣ ಬನ್ನಿ.. ದೇಹದಲ್ಲಿ ಸಂಪೂರ್ಣ ನಿರ್ಜಲನೆ ಉಂಟಾದರೆ ಸಾವು ಸಂಭವಿಸುತ್ತದೆ. ಹಾಗಾಗಿ ನಿಮಗೆ ವಾಂತಿ, ಬೇಧಿಯಾದಾಗ,...

Health Tips: ಮಗುವಿನಲ್ಲಿ ಮಾತು ಕಡಿಮೆ! ಯಾಕೆ? ಏನು ಮಾಡಬೇಕು?

Health Tips: ಕೆಲವು ಮಕ್ಕಳು ಅದೆಷ್ಟು ಆಕ್ಟಿವ್ ಎಂದರೆ ಅವರನ್ನು ಕಂಟ್ರೋಲ್ ಮಾಡಲು ಸಾಧ್ಯವಾಗೋದಿಲ್ಲ ಅಷ್ಟು. ಅಲ್ಲದೇ ಮಾತು ಕೂಡ ಹೆಚ್ಚು. ಆದರೆ ಇನ್ನು ಕೆಲ ಮಕ್ಕಳು, ಮಾತು ತೀರಾ ಕಡಿಮೆ ಆಡುತ್ತಾರೆ. ಹಾಗಾಗಿ ಪೋಷಕರಿಗೆ ಮಕ್ಕಳ ಬಗ್ಗೆ ಚಿಂತೆಯಾಗುತ್ತದೆ. ಹಾಗದ್ರೆ ಮಕ್ಕಳಲ್ಲಿ ಮಾತು ಕಡಿಮೆಯಾಗಲು ಕಾರಣವೇನು..? ಅದಕ್ಕೇನು ಮಾಡಬೇಕು ಅನ್ನೋ ಬಗ್ಗೆ ವೈದ್ಯರು...

Health Tips: ಡೈಪರ್ 24/7 ಹಾಕಿದ್ರೆ ಏನಾಗುತ್ತೆ? ಸ್ಕಿನ್ ರಾಶ್ ಆಗೋದು ಯಾಕೆ?

Health Tips: ಹಿಂದಿನ ಕಾಲದಲ್ಲಿ ಡೈಪರ್ ಅನ್ನೋ ವಿಷಯೇ ಇರಲಿಲ್ಲ. ಹಿರಿಯರೆಲ್ಲ ಮಕ್ಕಳಿಗೆ ಕಾಟನ್ ಬಟ್ಟೆಯನ್ನೇ ಸುತ್ತುತ್ತಿದ್ದರು. ಆದರೆ ಈಗಿನ ಹೆಣ್ಣುಮಕ್ಕಳಿಗೆ ಡೈಪರ್ ಅನ್ನೋ ಆಪ್ಶನ್ ಇದೆ. ಇನ್ನು ಆಲಸ್ಯದಿಂದ ಕೂಡಿರುವವರಿಗೆ ಇದು ಚೆನ್ನಾಗಿ ಪ್ರಯೋಜನವಾಗುತ್ತಿದೆ. ಪದೇ ಪದೇ ಮಕ್ಕಳ ಬಟ್ಟೆ ತ``ಳೆಯುವ ಅವಶ್ಯಕತೆ ಇಲ್ಲ. ಬೆಡ್ ಗಲೀಜಾಗುವುದಿಲ್ಲ. ಹೀಗೆ ಅನೇಕ ಲಾಭಗಳಿದೆ. ಆದರೆ...

Money Knowledge: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Knowledge: ಇಂದಿನ ಯುವಪೀಳಿಗೆಯವರು ಎಷ್ಟು ದುಡಿದರೂ ದುಡ್ಡು ಉಳಿಸಲ ಆಗುತ್ತಿಲ್ಲವೆಂದು ಹೇಳುತ್ತಾರೆ. ಆದರೆ ಯಾಕೆ ಅಂತಾ ಅವರು ಕಾರಣ ತಿಳಿದುಕ``ಳ್ಳುವುದಿಲ್ಲ. ಆದರೆ ನೀವು ನಾವಿಂದು ಹೇಳುವ ವಿಷಯವನ್ನು ಡಿಲೀಟ್ ಮಾಡಿದ್ರೆ, ಹೆಚ್ಚು ದುಡ್ಡು ಉಳಿತಾಯ ಮಾಡಬಹುದು. ಹಾಗಾದ್ರೆ ನಾವು ಯಾವ ವಿಷಯವನ್ನು ಡಿಲೀಟ್ ಮಾಡಬಹುದು ಅಂತಾ ತಿಳಿಯೋಣ ಬನ್ನಿ. ಶಾಪಿಂಗ್: ಸ್ತ್ರೀಯರಿಗಾಗಲಿ, ಪುರುಷರಿಗಾಗಲಿ ಹೆಚ್ಚೆಂದರೆ,...

Knowledge: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ.. ಭಾಗ 2

Knowledge: ಈ ಮೊದಲ ಭಾಗದಲ್ಲಿ ನಾವು 40ನೇ ವಯಸ್ಸಿಗೆ ನೀವು ನಿವೃತ್ತಿ ಪಡೆಯಬೇಕು ಅಂದ್ರೆ ಏನೇನು ಮಾಡಬೇಕು ಅಂತಾ ಹೇಳಿದ್ದೆವು. ಇದೀಗ ಅದರ ಮುಂದುವರಿದ ಭಾಗದಲ್ಲಿ ಇನ್ನಷ್ಟು ತಿಳಿಯೋಣ. Fourth Rule: ನಾಲ್ಕನೇಯ ರೂಲ್ಸ್ ಅಂದ್ರೆ, ಬೇರೆಯವರು ತೆಗೆದುಕxಡರೆಂದು, ಅಥವಾ ಶೋಕಿಗಾಗಿ ಲಕ್ಷ ಲಕ್ಷ ಲೋನ್ ಮಾಡಿ, ಕಾರು ಖರೀದಿಸುವ ತಪ್ಪು ಎಂದಿಗೂ ಮಾಡಬೇಡಿ. ನಿಮಗೆ...

Knowledge: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ.. ಭಾಗ 1

Knowledge: ಯಾರಿಗೆ ತಾನೇ ತಾವು ಶ್ರೀಮಂತರಾಗಬೇಕು..? ಚೆನ್ನಾಗಿ ದುಡ್ಡು ಮಾಡಬೇಕು, ಚಿಕ್ಕ ವಯಸ್ಸಿಗೆ ನಿವೃತ್ತಿಯಾಗಬೇಕು ಅನ್ನೋ ಆಸೆ ಇರೋದಿಲ್ಲ..? ಈಗಂತೂ ಹಲವರು 40ಕ್ಕೆ ಲೈಫ್ ನಲ್ಲಿ ಸೆಟಲ್ ಆಗಿ, ಪ್ರವಾಾಸ ಮಾಡಿಕ``ಂಡು ಇರಬೇಕು ಅಂತಾ ಆಸೆಪಡುತ್ತಾರೆ. ಹಾಗಾಗಬೇಕು ಅಂದ್ರೆ ನೀವು ಕೆಲವು ರೂಲ್ಸ್ ಫಾಲೋ ಮಾಡ್ಬೇಕು. ಹಾಗಾದ್ರೆ ಆ ರೂಲ್ಸ್ ಏನು ಅಂತಾ ತಿಳಿಯೋಣ...

ಅಭಿಮಾನಿಗಳ ಕುಟುಂಬಕ್ಕೆ ತಲಾ 1 ಕೋಟಿ ಪರಿಹಾರ ನೀಡಿ : ಸರ್ಕಾರಕ್ಕೆ ಒತ್ತಾಯಿಸಿದ ಸಚಿವೆ ಹೆಬ್ಬಾಳ್ಕರ್

Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಎದುರು ಸಂಭವಿಸಿದ್ದ ಭೀಕರ ಕಾಲ್ತುಳಿತ ದುರಂತದಲ್ಲಿ 11 ಜನ ಆರ್​ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಸತತ ಹದಿನೆಂಟು ವರ್ಷಗಳ ಬಳಿಕ ಆರ್​ಸಿಬಿ ಐಪಿಎಲ್ ಕಪ್ ಪಡೆಯುವ ಮೂಲಕ ತನ್ನ ಕನಸನ್ನು ನನಸಾಗಿಸಿಕೊಂಡಿತ್ತು. ಆದರೆ ಕಪ್ ಗೆದ್ದ ಮರುದಿನವೇ ಬೆಂಗಳೂರಿನಲ್ಲಿ ವಿಜಯೋತ್ಸವ ಆಚರಣೆಗಾಗಿ ಚಿನ್ನಸ್ವಾಮಿ ಸ್ಟೇಡಿಯಂಗೆ ಲಕ್ಷಾಂತರ ಅಭಿಮಾನಿಗಳು ಆಗಮಿಸಿದ್ದರು. ಇನ್ನೂ...

Health Tips: ಎಣ್ಣೆ ತಿಂಡಿ ತಿನ್ನೋದ್ರಿಂದ ಏನಾಗುತ್ತೆ? ಮಕ್ಕಳಿಗೆ ಇದೆಷ್ಟು ಹಾನಿಕಾರಕ?

Health Tips: ಚಿಕ್ಕ ಮಕ್ಕಳು ಆರೋಗ್ಯಕರ ಆಹಾರಕ್ಕಿಂತ, ಜಂಕ್ ಫುಡ್, ಎಣ್ಣೆ ತಿಂಡಿಯನ್ನೇ ಹೆಚ್ಚು ಇಷ್ಟ ಪಡೋದು. ಹಾಗಾಗಿ ಹಲವು ಪೋಷಕರು ಮಕ್ಕಳ ಆರೋಗ್ಯದ ಬಗ್ಗೆ ಯೋಚನೆ ಮಾಡದೇ, ಮಕ್ಕಳು ಕೇಳಿದ್ದನ್ನು ತಿನ್ನೋಕ್ಕೆ ನೀಡುತ್ತಾರೆ. ಆದರೆ ಮಕ್ಕಳಿಗೆ ಎಣ್ಣೆ ತಿಂಡಿ ಹೆಚ್ಚು ನೀಡಿದರೆ, ಅದರಿಂದ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಅಂತಾ...

Political News: ಭೀಕರ ಕಾಲ್ತುಳಿತ ದುರ್ಘಟನೆ : ಸಿಎಂ ಆದೇಶದ ಬೆನ್ನಲ್ಲೇ ನಾಲ್ವರ ಬಂಧನ

Political News: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಉಂಟಾದ ಕಾಲ್ತುಳಿತದಿಂದ 11 ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ, ಈಗಾಗಲೇ ನಗರ ಪೊಲೀಸ್ ಕಮಿಷನರ್ ಆಗಿದ್ದ ಬಿ.ದಯಾನಂದ್​ ಸೇರಿದಂತೆ ಕೆಲ ಅಧಿಕಾರಿಗಳನ್ನು ಅಮಾನತು ಮಾಡಿದೆ. ದುರಂತಕ್ಕೆ ಸಂಬಂಧಿಸಿದಂತೆ ಇದೀಗ​​​ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಿದ್ದ ಮೂವರು ಆಯೋಜಕರು...

Health Tips: ಶುಗರ್ ಕಾಯಿಲೆ ಇರುವವರು ಈ ಆಹಾರವನ್ನು ಸೇವಿಸಬಾರದೇ.?

Health Tips: ಶುಗರ್ ಅನ್ನೋದು ಇತ್ತೀಚೆಗೆ ಸಾಮಾನ್ಯ ಖಾಯಿಲೆಯಾಗಿದೆ. ಆದರೆ ಅದರ ಎಫೆಕ್ಟ್ ಮಾತ್ರ ಸಾಮಾನ್ಯವಲ್ಲ. ಹಾಗಾಗಿ ಶುಗರ್ ಇದ್ದವರು ಆಹಾರ ಸೇವನೆ ಮಾಡುವಾಗ ಎಚ್ಚರಿಕೆ ವಹಿಸಬೇಕು ಅಂತಾ ಹೇಳೋದು. ಅದರಲ್ಲೂ ಬಿಳಿ ಅಕ್ಕಿ ಸೇವನೆ ಕಡಿಮೆ ಮಾಡಬೇಕು ಅಂತಾ ಹೇಳುತ್ತಾರೆ. ಹಾಗಾದ್ರೆ ನಿಜಕ್ಕೂ ಶುಗರ್ ಇದ್ದವರು ಬಿಳಿ ಅಕ್ಕಿ ಅನ್ನವನ್ನ ನಿಜಕ್ಕೂ ಸೇವಿಸಬಾರದು...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img