Monday, June 29, 2026

special stories

Dharwad News: ಸಂತೋಷ್ ಲಾಡ್‌ಗೆ ಮತ್ತೆ ಸಚಿವ ಸ್ಥಾನ ನೀಡಲು ಆಗ್ರಹ

Dharwad News: ಸಂತೋಷ ಲಾಡ್ ಅವರು ಮತ್ತೊಮ್ಮೆ ಸಚಿವರಾಗಿ ಮುಂದುವರೆಯಬೇಕು ಎಂದು ಮರಾಠಾ ವಿದ್ಯಾಪ್ರಸಾರಕ ಮಂಡಳದ ಅಧ್ಯಕ್ಷ ಮನೋಹರ ಮೋರೆ ಆಗ್ರಹಿಸಿದ್ದಾರೆ. ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಮರಾಠಾ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಸಮರ್ಪಕ ಪ್ರಾತಿನಿಧ್ಯ ನೀಡುವಂತೆ ಒತ್ತಾಯಿಸಿದರು. ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಕುರಿತ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಕಾರ್ಮಿಕ ಸಚಿವ ಸಂತೋಷ ಲಾಡ್...

Hubli News: ಕಾಂಗ್ರೆಸ್ ನಾಯಕರಿಗೆ ಸಚಿವ ಸ್ಥಾನ ಸಿಗಲೆಂದು ದರ್ಗಾದಲ್ಲಿ ವಿಶೇಷ ಪ್ರಾರ್ಥನೆ

Hubli News: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಗಳು ಜೋರಾಗಿರುವ ನಡುವೆಯೇ, ಮುಸ್ಲಿಂ ಸಮುದಾಯದ ಐವರು ಹಿರಿಯ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಧರ್ಮಗುರುಗಳು ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯ ಪಾತೇಶಾವಲಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ತಮ್ಮ ಬೇಡಿಕೆಯನ್ನು ವ್ಯಕ್ತಪಡಿಸಿದರು. ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯದ ಪ್ರತಿನಿಧಿತ್ವ ಹೆಚ್ಚಿಸಬೇಕೆಂಬ...

Haveri News: ಜೂನ್ 10ರಂದು ಹಾವೇರಿ ಸಿದ್ದಪ್ಪ ಸರ್ಕಲ್ ಬಳಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ

Haveri News: ಹಾವೇರಿ: ಹಾವೇರಿಯಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ರೈತ ಸಂಘದ ಅಧ್ಯಕ್ಷ ಮರಿಗೌಡ ಪಾಟೀಲ್, ವಿವಿಧ ಬೇಡಿಗಳನ್ನು ಆಗ್ರಹಿಸಿ ಇದೆ ದಿನಾಂಕ 10 ರಂದು ಹಾವೇರಿ ಸಿದ್ದಪ್ಪ ಸರ್ಕಲ್ ಬಳಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ರೈತರಿಂದ ಪ್ರತಿಭಟನೆ ಹೆಸ್ಕಾಂ ಕೃಷಿ...

Dharwad News: ಮುಸ್ಲಿಂ ಸಮುದಾಯದ ಐವರು ಶಾಸಕರಿಗೆ ಸಚಿವ ಸ್ಥಾನ ನೀಡಲು ಆಗ್ರಹ

Dharwad News: ಮುಸ್ಲಿಂ ಸಮುದಾಯದ ಐವರು ಶಾಸಕರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ದೀಪಕ ಚಿಂಚೋರೆ ಆಗ್ರಹಿಸಿದ್ದಾರೆ. ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಮುಸ್ಲಿಂ ಸಮುದಾಯದ ಪ್ರತಿನಿಧಿತ್ವಕ್ಕೆ ಹೆಚ್ಚಿನ ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿದರು. ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಕಾಂಗ್ರೆಸ್‌ನ ಹಿರಿಯ ಮುಖಂಡ ದೀಪಕ...

ಜಲಸಂಪನ್ಮೂಲ ಖಾತೆ ನೀಡಿದ್ದಕ್ಕೆ ಬೇಸರವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಮಲಿಂಗಾರೆಡ್ಡಿ

Political News: ಸಾರಿಗೆ ಸಚಿವರಾಗಿದ್ದ ರಾಮಲಿಂಗಾರೆಡ್ಡಿ ಅವರಿಗೆ ಜಲಸಂಪನ್ಮೂಲ ಖಾತೆ ಸಚಿವ ಸ್ಥಾನ ನೀಡಿದ್ದಕ್ಕೆ ಬೇಸರವಾಗಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಮಲಿಂಗಾರೆಡ್ಡಿ ಅವರು ಈ ಬಾರಿ ಸಚಿವ ಸಂಪುಟ ಸರ್ಜರಿ ಬಳಿಕ ತಮಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗುತ್ತದೆ ಎನ್ನುವ ನಂಬಿಕೆಯಲ್ಲಿದ್ದರು. ಆದರೆ ಅವರಿಗೆ ಜಲಸಂಪನ್ಮೂಲ ಖಾತೆ ನೀಡಿದ್ದಕ್ಕೆ ಬೇಸರವಾಗಿ, ಇಂದು ರಾಜೀನಾಮೆ...

Hubli News: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ – ವಿದ್ಯಾರ್ಥಿಗಳ ಸಂತಸ

Hubli News: ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ನೂತನ ಘೋಷಣೆ ರಾಜ್ಯದ ವಿದ್ಯಾರ್ಥಿಗಳಲ್ಲಿ ಸಂತಸ ಮೂಡಿಸಿದೆ. ಸಾರಿಗೆ ವೆಚ್ಚದ ಭಾರ ಕಡಿಮೆಯಾಗಲಿದ್ದು, ಶಿಕ್ಷಣಕ್ಕೆ ಮತ್ತಷ್ಟು ಉತ್ತೇಜನ ಸಿಗಲಿದೆ ಎಂದು ವಿದ್ಯಾರ್ಥಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳು ಏನು ಹೇಳುತ್ತಾರೆ ನೋಡೋಣ. ಪ್ರತಿದಿನ ಶಾಲೆ ಹಾಗೂ ಕಾಲೇಜುಗಳಿಗೆ ಬಸ್ ಮೂಲಕ ಸಂಚರಿಸುವ...

Recipe: ಮನೆಯಲ್ಲೇ ಸುಲಭವಾಗಿ ತಯಾರಿಸಬಹುದು ಮದ್ದೂರು ವಡೆ

Recipe: ಬೇಕಾಗುವ ಸಾಮಗ್ರಿ: 2 ಕಪ್ ಮೈದಾ, 1 ಕಪ್ ರವೆ, 2ರಿಂದ 3 ಈರುಳ್ಳಿ, 1 ಕಪ್ ಶೇಂಗಾ,1 ಸ್ಪೂನ್ ಧನಿಯಾ, ಸ್ವಲ್ಪ ಕರಿಬೇವು, 5ರಿಂದ 6 ಎಸಳು ಬೆಳ್ಳುಳ್ಳಿ, ಸಣ್ಣ ತುಂಡು ಶುಂಠಿ, 3ರಿಂದ 4 ಹಸಿಮೆಣಸು, ಅವಶ್ಯಕತೆ ಇದ್ದರೆ ಸೋಡಾ, 3ರಿಂದ 4 ಸ್ಪೂನ್ ತುಪ್ಪ ಅಥವಾ ಬಿಸಿ ಎಣ್ಣೆ,...

Bollywood: ಪೆದ್ದಿ ಸಿನಿಮಾ ರಿಲೀಸ್ ಆದ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ನಟಿ ಜಾನ್ವಿ ಕಪೂರ್

Bollywood News: ಬಾಲಿವುಡ್ ನಟಿ ಜಾನ್ವಿ ಕಪೂರ್ ಥೇಟ್ ಅಮ್ಮನ ಹಾಗೆ. ದೇವರಲ್ಲಿ ಹೆಚ್ಚು ಭಕ್ತಿ. ಅದರಲ್ಲೂ ಅಮ್ಮನ ಹಾಗೆ ಪದೇ ಪದೇ ತಿರುಪತಿ ತಿಮ್ಮಪ್ಪನ ಬೆಟ್ಟಕ್ಕೆ ಹೋಗಿ, ಭಕ್ತಿಯಿಂದ ನಮಿಸಿ, ದರ್ಶನ ಪಡೆದು ಬರುತ್ತಾರೆ. ಇದೀಗ ಅವರ ಪೆದ್ದಿ ಸಿನಿಮಾ ರಿಲೀಸ್ ಆಗಿದ್ದು, ಸಿನಿಮಾ ಯಶಸ್ಸು ಕಾಣಲಿ ಎಂದು ಪ್ರಾರ್ಥಿಸಿ ಜಾನ್ವಿ ತಿಮ್ಮಪ್ಪನ ದರ್ಶನ...

Uttar Pradesh: ಸೆಂಟ್ರಲ್ ಜೈಲು ನೋಡಬೇಕು ಎಂದು ಪತ್ನಿ ಹಣೆಗೆ ಗನ್ ಇಟ್ಟ ಪತಿ: ಆಮೇಲೇನಾಯ್ತು..?

Uttar Pradesh: ಈ ಪ್ರಪಂಚದಲ್ಲಿ ಅದೆಂಥೆಂಥ ಜನರಿರುತ್ತಾರೆ ಅಂದ್ರೆ, ತಮ್ಮ ಖುಷಿಗಾಗಿ, ತಮ್ಮ ಸ್ವಾರ್ಥಕ್ಕಾಗಿ ಯಾವ ಕೆಲಸ ಮಾಡಲು ಕೂಡ ಹೇಸುವುದಿಲ್ಲ. ಅಂಥ ಪತಿಯೋರ್ವ ಸೆಂಟ್ರಲ್ ಜೈಲು ನೋಡಬೇಕು ಎಂದು, ಪತ್ನಿಯ ಹಣೆಗೆ ಗನ್ನಿಟ್ಟು, ಹತ್ಯೆ ಮಾಡುವುದಾಗಿ ಬೆದರಿಸಿದ್ದಾನೆ. ಉತ್ತರಪ್ರದೇಶದ ಇಟಾವಾ ಎಂಬಲ್ಲಿ ಈ ಘಟನೆ ನಡೆದಿದೆ. ಇದನ್ನು ನಾವು ವಿಚಿತ್ರ ಘಟನೆ ಅಂತಲೇ ಹೇಳಬಹುದು....

Hubli: ಪ್ರಸಾದ್ ಅಬ್ಬಯ್ಯಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ, ಬೀದಿ ಬದಿ ವ್ಯಾಪಾರಸ್ಥರ ಪ್ರತಿಭಟನೆ

Hubli News: ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಹುಬ್ಬಳ್ಳಿಯ ದುರ್ಗದ ಬೈಲ್ ಸರ್ಕಲ್‌ನಲ್ಲಿ ಬೀದಿ ಬದಿ ವ್ಯಾಪಾರಸ್ಥರು ಪ್ರತಿಭಟನೆ ನಡೆಸಿದರು. ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಅಬ್ಬಯ್ಯ ಪರ ಘೋಷಣೆಗಳನ್ನು ಕೂಗಿ ತಮ್ಮ ಒತ್ತಾಯ ಮಂಡಿಸಿದರು. ಹುಬ್ಬಳ್ಳಿಯ ದುರ್ಗದ ಬೈಲ್ ಸರ್ಕಲ್‌ನಲ್ಲಿ ಬೀದಿ ಬದಿ ವ್ಯಾಪಾರಸ್ಥರು ಇಂದು ಪ್ರತಿಭಟನೆ ನಡೆಸಿದರು....
- Advertisement -spot_img

Latest News

Health Tips: 15 ನಿಮಿಷಕ್ಕಿಂತ ಹೆಚ್ಚು ಸಮಯ ವಾಶ್‌ರೂಮ್‌ನಲ್ಲಿದ್ದರೆ ಏನಾಗತ್ತೆ..?

Health Tips: ಇಂದಿನ ಕಾಲದಲ್ಲಿ ಕೈಯಲ್ಲಿ ಫೋನ್ ಇದ್ರೆ ಸಾಕು. ಜನ ಪ್ರಪಂಚಾನೇ ಮರೆತು ಬಿಡ್ತಾರೆ. ಇರೋ ಕೆಲ್ಸಾನೆಲ್ಲಾ ಬಿಟ್ಟು, ರಿಲ್ಸ್ ಸ್ಕ್ರಾಲ್ ಮಾಡ್ತಾರೆ. ಹೀಗೆ...
- Advertisement -spot_img