Monday, May 11, 2026

special stories

Political News: ಬಿ.ವೈ.ವಿಜಯೇಂದ್ರ ಬೋಗಸ್ ಸರ್ವೆ ಮಾಡಿಸಿದ್ದಾರೆ: ಯತ್ನಾಳ್ ವ್ಯಂಗ್ಯ

Political News: ರಾಜ್ಯದಲ್ಲಿ ಚುನಾವಣೆ ನಡೆದರೆ ಬಿಜೆಪಿಗೆ 160 ಸ್ಥಾನಗಳು ಬರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೋಗಸ್ ಸರ್ವೆ ಮಾಡಿಸಿದ್ದಾರೆ ಎಂದು ಬಿಜೆಪಿ ಉಚ್ಛಾಟಿತ ನಾಯಕ ಬಸನಗೌಡ ಪಾಟೀಲ್ ಹೇಳಿದ್ದಾರೆ. ಅಲ್ಲದೇ, ವಿಜಯೇಂದ್ರಗೆ ಕ್ರಿಮಿನಲ್ ಬುದ್ಧಿ ಇದೆ. ಈಗೇನಾದರೂ ಚುನಾವಣೆ ನಡೆದರೆ, 160 ಸ್ಥಾನಗಳು ಬರುತ್ತದೆ ಎಂದು ಸರ್ವೆ ನಡೆಸಿದ್ದಾನೆ. ನಾನು ಕೂಡ 1...

ದೇಶದ ಭದ್ರತಾ ಸುರಕ್ಷತೆಗಾಗಿ ಸಿಸಿಟಿವಿ ಹೊಸ ನಿಯಮಗಳಿನ್ನೂ ಕಠಿಣ: ಚೀನಾ ಕಂಪನಿಗಳೇ ಟಾರ್ಗೇಟ್..

National News: ಭಾರತವು ತನ್ನ ರಾಷ್ಟ್ರೀಯ ಭದ್ರತೆಯನ್ನು ಬಲಪಡಿಸಲು ತನ್ನ ಗೌಪ್ಯತೆ ಮತ್ತು ಕಣ್ಗಾವಲು ನೀತಿಯಲ್ಲಿ ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಈ ರೂಲ್ಸ್ ಬರಲು ಕಾರಣವೇನು ಅಂದ್ರೆ ಚೀನಾದ ಕ್ಯಾಮೆರಾಗಳು. ಹೌದು.. ಚೀನಾದ ಕಂಪನಿಗಳಿಂದ ನಿರ್ಮಿತವಾದ ಕ್ಯಾಮೆರಾಗಳ ಮೇಲೆ ಗಮನ ಕೇಂದ್ರೀಕರಿಸಲಾಗಿದೆ.  ಈ ಕ್ರಮವು ದೇಶದ ಭದ್ರತೆಯನ್ನು ಖಾತರಿ ಪಡಿಸುವ ಗುರಿಯನ್ನು ಹ``ಂದಿದ್ದರೂ, ಇದು...

ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ, ಕ್ಷೇಮಾಭಿವೃದ್ಧಿ) ಸುಗ್ರೀವಾಜ್ಞೆಗೆ ಅಂಕಿತ

Bengaluru News: ಬೆಂಗಳೂರು: ಬಹು ನಿರೀಕ್ಷಿತ 'ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಹಾಗೂ ಕ್ಷೇಮಾಭಿವೃದ್ಧಿ) ಸುಗ್ರೀವಾಜ್ಞೆ ́ಗೆ ಅಂಕಿತ ದೊರೆತ ಹಿನ್ನೆಲೆಯಲ್ಲಿ, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು, ಗಿಗ್ ಕಾರ್ಮಿಕರೊಂದಿಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ ಅಭಿನಂದನೆಗಳನ್ನು ಸಲ್ಲಿಸಿದರು. 'ಕರ್ನಾಟಕ ವೇದಿಕೆ ಆಧಾರಿತ...

ಬೆಣ್ಣಿಹಳ್ಳ ಪ್ರವಾಹ ನಿಯಂತ್ರಣ, ನೀರಿನ ಸದ್ಬಳಕೆ ಕಾಮಗಾರಿಗೆ ಆರಂಭಿಕ ರೂ. 200 ಕೋಟಿ ಅನುದಾನ ಬಿಡುಗಡೆ

Dharwad News: ಧಾರವಾಡ: ಧಾರವಾಡ ಜಿಲ್ಲೆಯ ಬೆಣ್ಣಿಹಳ್ಳ ಮತ್ತು ತುಪ್ಪರಿಹಳ್ಳದ ಪ್ರವಾಹ ನಿಯಂತ್ರಣ ಹಾಗೂ ನೀರಿನ ಸದ್ಬಳಕೆಗೆ ಅಗತ್ಯ ಯೋಜನೆ ಸಿದ್ಧಗೊಳಿಸಿದ್ದು, ಶಾಶ್ವತ ಪರಿಹಾರ ಕ್ರಮಕೈಗೊಳ್ಳಲು ಆರಂಭಿಕವಾಗಿ ರೂ. 200 ಕೋಟಿ ಹಣ ಈಗಾಗಲೇ ಬಿಡುಗಡೆ ಆಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಹೇಳಿದರು. ನವಲಗುಂದ...

ಮರಣದಂಡನೆ ಶಿಕ್ಷೆ ಅನುಭವಿಸುತ್ತಿದ್ದ ಜಮಾತ್ ನಾಯಕ ರಜಾಕರ್‌ಗೆ ಸುಪ್ರೀಂನಿಂದ ಖುಲಾಸೆ

Dhaka News: ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ನರಮೇಧ, ಅತ್ಯಾಚಾರ ಸೇರಿ ಇತರೇ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆ ಅನುಭವಿಸುತ್ತಿದ್ದ ಜಮಾತ್ ನಾಯಕ ರಜಾಕರ್ ಅಜರುಲ್ ಇಸ್ಲಾಂನನ್ನು ಬಾಂಗ್ಲಾದೇಶ ಸುಪ್ರಿಂಕೋರ್’’್ ಖುಲಾಸೆಗ``ಳಿಸಿದೆ. ಅತ್ಯಾಚಾರ, ಹತ್ಯೆ ಪ್ರಕರಣದಲ್ಲಿ ರಜಾಕರ್‌ನನ್ನು 2012ರಲ್ಲಿ ಬಂಧಿಸಲಾಗಿತ್ತು. ಪಾಕಿಸ್ತಾನಿ ಸೈನ್ಯದ ಜತೆ ಸೇರಿ 1,256 ಜನರನ್ನು ಹತ್ಯೆ ಮಾಡಿರುವ, 17 ಜನರನ್ನು ಅಪಹರಿಸಿರುವ ಮತ್ತು 13...

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹ*ಲ್ಲೆ ಆರೋಪ, ಪ್ರಕರಣ ದಾಖಲು

Bengaluru News: ಬೆಂಗಳೂರಿನ ಶಾಂಗ್ರಿ ಲಾ ಹೋಟೇಲ್ನಲ್ಲಿ ವ್ಯಕ್ತಿಯ``ಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗೀತಾ ವಿಷ್ಣು ವಿರುದ್ಧ ಬೆಂಗಳೂರು ಪೋಲೀಸರು ಪ್ರಕರಣ ದಾಖಲಿಸಿದ್ದಾರೆ. ಗೀತಾ ವಿಷ್ಣು ತಿರುಪತಿ ತಿರುಮಲ ದೇವಸ್ಥಾನದ ಅಧ್ಯಕ್ಷ ಮತ್ತು ಮಾಜಿ ಸಂಸದ ಡಿ.ಕೆ.ಆದಿಕೇಶುವುಲು ನಾಯ್ಡು ಮೊಮ್ಮಗ. ಮೇ 19ರಂದು ಈ ಘಟನೆ ನಡೆದಿದ್ದು, ಉಮರ್ ನಗರ ನಿವಾಸಿ ಸಯ್ಯದ್...

ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಬೆಂಚ್ ಮಾರ್ಕ್ ಸಾಧನೆಗಳ ಮುಕುಟಕ್ಕೆ ಮತ್ತೊಂದು ಗರಿ

Bengaluru News: ಬೆಂಗಳೂರು: ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ ( ಸಾಮಾಜಿಕ ಭದ್ರತೆ ಹಾಗೂ ಕ್ಷೇಮಾಭಿವೃದ್ಧಿ) 2025 ಕಾಯ್ದೆ ಜಾರಿಗೆ ರಾಜ್ಯಪಾಲರಿಂದ ಅಂಕಿತ ದೊರೆತಿದೆ. ರಾಜ್ಯದ ಅಸಂಘಟಿತ ವಲಯದ ಗಿಗ್ ಕಾರ್ಮಿಕರ ಕಲ್ಯಾಣಕ್ಕೆ ಕಾರ್ಮಿಕ ಇಲಾಖೆ ಮುಂದಾಗಿದ್ದ ಕ್ರಮಕ್ಕೆ ಇದರಿಂದ ಬಲ ಬಂದಂತಾಗಿದೆ. ಈ ಕಾಯ್ದೆಯು ಗಿಗ್ ಕಾರ್ಮಿಕರ ಸರ್ವೋತ್ತಮ ಅಭಿವೃದ್ಧಿಗೆ ಮಂಡಳಿಯ ರಚನೆ ಹಾಗೂ...

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪಘಾತ: ಆಸ್ಪತ್ರೆಗೆ ಕೃಷ್ಣ ನಾಯಕ್ ಭೇಟಿ

Mysuru News: ಮೈಸೂರಿನ ಹೆಚ್.ಡಿ.ಕೋಟೆಯಲ್ಲಿ ಅಪಘಾತ ಸಂಭವಿಸಿದ್ದು, ಬಸವ ಜಯಂತಿ ಆಚರಣೆಗೆ ಹೋಗುತ್ತಿದ್ದ ಟೆಂಪೋ ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿದೆ. 9 ಜನರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕ``ಡಿಸಲಾಗುತ್ತಿದೆ. ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ವಿಷಯ ತಿಳಿದ ಹೆಚ್.ಡಿ.ಕೋಟೆಯ ಬಿಜೆಪಿ ಮುಖಂಡ ಕೃಷ್ಣ ನಾಯಕ್, ಅಪಘಾತದಲ್ಲಿ...

Hubli News: ಹಾವೇರಿ ಮೂಲದ ಮೂವರು ಗಾಂಜಾ ಮಾರಾಟಗಾರರ ಬಂಧನ..

Hubli News: ಹುಬ್ಬಳ್ಳಿ: ಗಬ್ಬೂರ ಕುಂದಗೋಳ ಕ್ರಾಸ್ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ಮೂರು ಜನ ಆರೋಪಿತರನ್ನು ಬಂಧಿಸಿದ ಬೆಂಡಿಗೇರಿ ಪೊಲೀಸ್ ಠಾಣೆಯ ಮತ್ತು ಸಿಸಿಬಿ ವಿಭಾಗದವರು ಆರೋಪಿತರಿಂದ 12.64 ಲಕ್ಷ ರೂ ಮೌಲ್ಯದ 10.5 ಕಿಲೋ ಗಾಂಜಾ ವಶಪಡಿಸಿಕೊಂಡಿದ್ದಾರೆ. ಬಂಧಿತ ಮೂವರೂ ಹಾವೇರಿ ಮೂಲದ ಮಹಮ್ಮದ್ ಶಾಹಿದ್ ಎಲಿಗಾರ,( 23), ರೆಹಮಾನ್ ಬೇಗ ಸವಣೂರ,...

‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಯಲದಲ್ಲಿ ಉರುಳು ಸೇವೆ ಮಾಡಿದ ನಟ

Sandalwood News: ತಮ್ಮ ಮುಂದಿನ ಸಿನಿಮಾ ಯಶಸ್ಸು ಕಾಣಲಿ ಎಂದು ನಟ ವಿನೋದ್ ಪ್ರಭಾಕರ್, ಮಂತ್ರಾಲಯಕ್ಕೆ ಬಂದು ಉರುಳು ಸೇವೆ ಮಾಡಿ, ಹರಕೆ ತೀರಿಸಿದ್ದಾರೆ. ಮಾದೇವ ಸಿನಿಮಾ ತಂಡದ ಜತೆ, ಸಿನಿಮಾ ಯಶಸ್ಸಿಗಾಗಿ ಪ್ರಾರ್ಥಿಸಿ, ರಾಯಚೂರಿನ ಮಂತ್ರಾಲಯದ ರಾಘವೇಂದ್ರ ಸ್ವಾಮಿ ದೇವಸ್ಥಾನಕ್ಕೆ ಬಂದಿದ್ದ ಪ್ರಭಾಕರ್, ಗುರು ರಾಯರ ದರ್ಶನ ಮಾಡಿದ್ದಾರೆ. ಜತೆಗೆ ಉರುಳು ಸೇವೆ ಮಾಡಿ,...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img