Monday, May 11, 2026

special stories

Mandya News: ಮಂಡ್ಯದಲ್ಲಿ ಹಾಲು ಒಕ್ಕೂಟ ಚುನಾವಣೆ: ಮನ್ಮುಲ್ ಅಧ್ಯಕ್ಷರಾಗಿ ಶಿವಕುಮಾರ್..?

Mandya News: ಮಂಡ್ಯದಲ್ಲಿ ಹಾಲು oಕ್ಕೂta ಸಂಘಗಳ ಚುನಾವಣೆ ನಡೆಯುತ್ತಿದ್ದು,  ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಯು.ಸಿ.ಶಿವಕುಮಾರ್ ಮತ್ತು ಮಾಜಿ ಎಂಎಲ್‌ಸಿ ನಾಗಮಂಗಲ ತಾಲೂಕಿನ ಎನ್.ಅಪ್ಪಾಜಿಗೌಡ ನಡುವೆ ಪೈಪೋಟಿ ಇದ್ದರೂ ಕೂಡ, ಶಿವಕುಮಾರ್ ಅವರೇ ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಏಕೆಂದರೆ ಶಿವಕುಮಾರ್ ಅವರು ಮೂರು ಬಾರಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುವುದರಿಂದ ಕಾಂಗ್ರೆಸ್‌ನವರು ಕೂಡ ಅವರಿಗೇ ಮ``ದಲ...

Doddaballapura News: ಶಾಸಕ ಧೀರಜ್‌ ಮುನಿರಾಜ್ ಸಹಯೋಗದಲ್ಲಿ ಶಾಲಾ ಮಕ್ಕಳಿಗೆ ಉಚಿತ ಶಿಬಿರ

Doddaballapura News: ದೊಡ್ಡಬಳ್ಳಾಪುರ ನಗರದಲ್ಲಿ ಶಾಸಕರಾದ ಶ್ರೀ ಧೀರಜ್ ಮುನಿರಾಜ್ ಅವರ ಸಹಯೋಗದಲ್ಲಿ, ಶಾಲಾ ಮಕ್ಕಳ ಭವಿಷ್ಯವನ್ನು ಉಜ್ವಲವಾಗಿಸುವ ನಿಟ್ಟಿನಲ್ಲಿ 'ದೊಡ್ಡಬಳ್ಳಾಪುರ ಚಿಗುರು 2025' ಎಂಬ ಹೆಸರಿನ ವಿಶೇಷ ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಶಿಬಿರವು ಯಶಸ್ವಿಯಾಗಿ ಮೂರು ದಿನಗಳನ್ನು ಪೂರೈಸಿದೆ. ಮಕ್ಕಳ ಕೌಶಲ್ಯಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಉಚಿತವಾಗಿ ಹಮ್ಮಿಕೊಂಡಿರುವ ಈ ಶಿಬಿರದಲ್ಲಿ ದೊಡ್ಡಬಳ್ಳಾಪುರ ನಗರ ಹಾಗು...

Ramanagara News: ಮಾತು ಬಾರದ ಯುವತಿಯ ಮೇಲೆ ಸಾಮೂಹಿತ ಅ*ತ್ಯಾಚಾರ, ಹ*ತ್ಯೆ..

Ramanagara News: ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಮಾತು ಬಾರದ ಯುವತಿಯ ಮೇಲೆ ದುರುಳರು ಅತ್ಯಾಚಾರವೆಸಗಿ, ಹತ್ಯೆ ಮಾಡಿದ್ದಾರೆ. ಖುಷಿ ಎಂಬ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಅವಳ ಕತ್ತು ತಿರುಗಿಸಿ, ಬೆನ್ನು ಮೂಳೆ ಮುರಿದು ಹಿಂಸಿಸಿ ಆಕೆಯನ್ನು ಹತ್ಯೆ ಮಾಡಲಾಗಿದೆ. ದುಷ್ಕರ್ಮಿಗಳು ಅತ್ಯಾಚಾರದ ಬಳಿಕ ಆಕೆಯ ಶವವನ್ನು ರೈಲ್ವೆ ಹಳಿಯ ಬಳಿ ಬಿಸಾಕಿ ಹೋಗಿದ್ದಾರೆ....

ಟರ್ಕಿಯರಿಗೆ ಶಾಕ್ ನೀಡಿದ ಭಾರತೀಯ ವ್ಯಾಪಾರಿಗಳು: ಮಹಾರಾಷ್ಟ್ರ ಮಾರುಕಟ್ಟೆಯಿಂದ ಮಹತ್ವದ ತೀರ್ಮಾನ

International News: ಪಹಲ್ಗಾಮ್ ದಾಳಿ ನಡೆದ ಬಳಿಕ, ಅದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕ್ನಲ್ಲಿ ಇರುವ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ, ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಪಾಕಿಸ್ತಾನಕ್ಕೆ ಚೀನಾ ಮತ್ತು ಟರ್ಕಿ ದೇಶ ಬೆಂಬಲಿಸಿತ್ತು. ಈ ಕಾರಣಕ್ಕೆ ಭಾರತೀಯರೂ ಚೀನಾನು ಬೇಡಾ ಟರ್ಕಿನೂ ಬೇಡಾ ಅಂತಾ ಅಭಿಯಾನ ಶುರು...

Political News: ಗೃಹಲಕ್ಷ್ಮೀಯರಿಗೆ ಮೇ ತಿಂಗಳಲ್ಲಿ ಬರಲಿದೆ 6 ಸಾವಿರ ರೂಪಾಯಿ: ಸಚಿವೆ ಹೆಬ್ಬಾಳ್ಕರ್

Political News: ಕೆಲ ದಿನಗಳ ಹಿಂದೆಯಷ್ಟೇ ರಾಜ್ಯ ಮಹಿಳಾ ಮತ್ತು ಮಕ್ಕಳ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಧ್ಯಮದ ಜತೆ ಮಾತನಾಡಿ, ಮೇ ತಿಂಗಳ ಮೊದಲ ವಾರವೇ ಉಳಿದ ಗೃಹಲಕ್ಷ್ಮೀ ಕಂತು ಬರುತ್ತದೆ ಎಂದು ಹೇಳಿದ್ದರು. ಆದರೆ ಇದುವರೆಗೂ ಹಣ ಬರಲಿಲ್ಲ ಅನ್ನೋದು ರಾಜ್ಯದ ಗೃಹಲಕ್ಷ್ಮೀರ ಬೇಸರವಾಗಿದೆ. ಆದರೆ ಈ ತಿಂಗಳು ಮುಗಿಯುವುದರ ಒಳಗೆ ಗೃಹಲಕ್ಷ್ಮೀ ಕಂತು...

ಹುಬ್ಬಳ್ಳಿಯಲ್ಲಿ 15 ವರ್ಷದ ಬಾಲಕನ ಹ*ತ್ಯೆ – ಸಣ್ಣವರ ಸಣ್ಣ ಜಗಳ ಕೊ*ಲೆಯಲ್ಲಿ ಅಂತ್ಯ

Hubli News: ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಇಬ್ಬರು ಬಾಲಕರ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಈ ಘಟನೆ ಹುಬ್ಬಳ್ಳಿಯ ಮೂರು ಸಾವಿರ ಮಠದ ಬಳಿ ನಿನ್ನೆ ರಾತ್ರಿ ನಡೆದಿದೆ. ಹೌದು.. ಹುಬ್ಬಳ್ಳಿಯಲ್ಲಿ 15 ವರ್ಷ ಬಾಲಕನ ಕೊಲೆಯಾಗಿದೆ. ಸ್ನೇಹಿತನೇ ಚಾಕುವಿನಿಂದ ಇರಿದು ಸ್ನೇಹಿತನನ್ನೇ ಕೊಲೆ ಮಾಡಿದ್ದಾನೆ. ಹತ್ಯೆಯಾದವನು 15 ವರ್ಷದ ಬಾಲಕ ಚೇತನ್ ಎಂದು...

ಬಮೂಲ್ ನಿರ್ದೇಶನ ಸ್ಥಾನಕ್ಕೆ ದಿನಾಂಕ ನಿಗದಿ: ಮೇ 25ಕ್ಕೆ ಕಾಂಗ್ರೆಸ್- ಜೆಡಿಎಸ್ ಮುಖಾಮುಖಿ

Channapattana News: ಚನ್ನಪಟ್ಟಣ ತಾಲೂಕಿನ ಬಮೂಲ್ ನಿರ್ದೇಶಕರ ಸ್ಥಾನಕ್ಕೆ ಮೇ 25ಕ್ಕೆ ಚುನಾವಣೆ ನಿಗದಿಯಾಗಿದ್ದು, ಕಾಂಗ್ರೆಸ್- ಬಿಜೆಪಿ ಪಕ್ಷಗಳ ನಡುವೆ ಪ್ರಬಲ ಪೈಪೋಟಿ ಏರ್ಪಟ್ಟಿದೆ. ಹಾಲಿ ಬಮೂಲ್ ನಿರ್ದೇಶಕ ಜೆಡಿಎಸ್ ಬೆಂಬಲಿತ ಎಚ್.ಸಿ.ಜಯಮುತ್ತು ಮತ್ತು ಕಾಂಗ್ರೆಸ್ ಬೆಂಬಲಿತ ಎಸ್.ಲಿಂಗೇಶ್ ಕುಮಾರ್ ನಿರ್ದೇಶಕ ಸ್ಥಾನದ ಆಕಂಕ್ಷಿಯಾಗಿದ್ದು, ತಾಲೂಕಿನಲ್ಲಿ ಚುನಾವಣಾ ಕಣ ಭರ್ಜರಿಯಾಗಿ ರಂಗೇರಿದೆ. ಜಯಮುತ್ತು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿದ್ದಾರೆ....

ಚೀನಾನೂ ಬೇಡಾ, ಟರ್ಕಿನೂ ಬೇಡಾ: ಭಾರತೀಯರಿಂದ ಶುರುವಾಯ್ತು ನೂತನ ಅಭಿಯಾನ

International News: ಸದ್ಯ ಭಾರತ- ಪಾಕಿಸ್ತಾನ ಸಂಘರ್ಷ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಹಲವು ಭಾರತೀಯರು ಈ ಉಗ್ರರ ದೇಶಕ್ಕೆ ಬೆಂಬಲಿಸುತ್ತಿರುವ ದೇಶಗಳಾದ ಚೀನಾ ಮತ್ತು ಟರ್ಕಿ ದೇಶ ಬೇಡ ಎಂದು ಅಭಿಯಾನ ಶುರು ಮಾಡಿದ್ದಾರೆ. ಭಾರತೀಯ ಮಾರುಕಟ್ಯಲ್ಲಿ ಟರ್ಕಿ ಮತ್ತು ಚೀನಾ ವಸ್ತುಗಳು ಮಾರಾಟವಾಗುತ್ತದೆ. ಅಂಥ ವಸ್ತುಗಳನ್ನು ಇಲ್ಲಿವರೆಗೆ ಭಾರತೀಯರು ಖರೀದಿಸುತ್ತಿದ್ದರು. ಆದರೆ ಈಗ ಈ...

 ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ವಿಧಿವಶ: ಎಲ್ಲರನ್ನೂ ನಕ್ಕು ನಗಿಸಿದ್ದ ನಟ ಇನ್ನು ನೆನಪು ಮಾತ್ರ

Sandalwood News: ಸಾವು ಯಾರಿಗೆ ಯಾವ ರೀತಿ ಬರುತ್ತದೆ ಅಂತಾ ಹೇಳಲು ಸಾಧ್ಯವಿಲ್ಲ. ನಿನ್ನೆ ರಾತ್ರಿ ಖುಷಿ ಖುಷಿಯಿಂದ ಕುಣಿದವರು ಕೂಡ, ಇಂದು ಬೆಳಿಗ್ಗೆ ಇಲ್ಲ ಅಂತಾಗಬಹುದು. ಅಂತಹುದೇ ಘ’’ನೆ ನಡೆದಿದ್ದು, ಕಾಮಿಡಿ ಕಿಲಾಡಿ ಖ್ಯಾತಿಯ, 34 ವರ್ಷ ವಯಸ್ಸಿನ ರಾಕೇಶ್ ಪೂಜಾರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.  ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ವಿಧಿವಶ ಮೆಹೆಂದಿ ಕಾರ್ಯಕ್ರಮದಲ್ಲಿದ್ದಾಗ...

Mandya News: ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪಿ ಜಾವೇದ್ ಬಂಧನ

Mandya News: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಾಕಿದ್ದಕ್ಕಾಗಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ಜಾವೀದ್ ಎಂಬುವನನ್ನು ಪೋಲೀಸರು ಬಂಧಿಸಿದ್ದಾರೆ. ಈತ ನಮ್ಮ ಪ್ರಧಾನಿ ಮೋದಿಜಿ, ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ಗೆ ಶೂ ಹಾಕುತ್ತಿರುವಂತೆ ಇಮೇಜ್ ಎಡಿಟ್ ಮಾಡಿದ್ದ. ಅದನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿದ್ದ. ಈ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img