Sunday, May 10, 2026

special stories

Suhas Case: ಹಿಂದೂ ಕಾರ್ಯಕರ್ತರ ವಿರುದ್ಧ ಪೇದೆ ರಶೀದ್ ದೂರು

Mangaluru News: ಮಂಗಳೂರಿನಲ್ಲಿ ಸುಹಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೇದೆ ರಶೀದ್ ಎಂಬುವವರು ಕೂಡ ಭಾಗಿಯಾಗಿದ್ದಾರೆಂದು ಹಿಂದೂ ಕಾರ್ಯಕರ್ತರು ಆರೋಪಿಸಿದ್ದರು. ಏಕೆಂದರೆ, ಸುಹಾಸ್ ಹತ್ಯೆಗೂ ಕೆಲ ದಿನಗಳ ಮುನ್ನ ರಶೀದ್, ಸುಹಾಸ್‌ಗೆ ನೀನು ನಿನ್ನ ಗೆಳೆಯರೋಂದಿಗೆ ಓಡಾಡಬಾರದು. ನಿನ್ನ ಬಳಿ ಯಾವುದೇ ಆಯುಧ ಇರಿಸಿಕ``ಂಡಿರಬಾರದು ಎಂದು ಹೇಳಿದ್ದರು. ಹೀಗಾಗಿ ರಶೀದ್ ಕೂಡ ಈ ಕೇಸ್‌ನಲ್ಲಿ...

ಮೇ 9 ಕ್ಕೆ ಸೂತ್ರದಾರಿ ಚಿತ್ರ ಬಿಡುಗಡೆ: ಪೊಲೀಸ್ ಇನ್ಸ್ಪೆಕ್ಟರ್ ಆದ ರ್ಯಾಪರ್ ಚಂದನ್ ಶೆಟ್ಟಿ

Hubli News: ಹುಬ್ಬಳ್ಳಿ: ರ‌್ಯಾಪರ್ ಚಂದನ್ ಶೆಟ್ಟಿ ಮೊಟ್ಟ ಮೊದಲ ಬಾರಿಗೆ ಬೆಳ್ಳಿ ತೆರೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅದು ಪೊಲೀಸ್ ಇನ್ಸ್ಪೆಕ್ಟರ್ ಪಾತ್ರದಲ್ಲಿ. ಈಗ ಫುಲ್ ಸಸ್ಪೆನ್ಸ್, ಥ್ರಿಲ್ಲರ್ ಆಗಿ ಮೂಡಿ ಬಂದಿರುವ ಸೂತ್ರದಾರಿ ಚಿತ್ರ ಇದೇ ಮೇ 9 ರಂದು ಇಡೀ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆಂದು ನಾಯಕ ನಟ ಚಂದನ್ ಶೆಟ್ಟಿ, ನಟಿ ಅಪೂರ್ವ ಹುಬ್ಬಳ್ಳಿಯಲ್ಲಿ...

Mandya News: ಮಗಳ ಸ್ನೇಹಿತನ ತಂದೆಯನ್ನ ಹತ್ಯೆಗೈದು ಸೇಡು ತೀರಿಸಿಕೊಂಡ ಅಪ್ಪ

Mandya: ತನ್ನ ಮಗಳನ್ನ ಹತ್ಯೆ ಮಾಡಿದ ಹುಡುಗನ ತಂದೆಯನ್ನೇ ಹತ್ಯೆ ಮಾಡಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯಹಳ್ಳಿ ಗ್ರಾಮದಲ್ಲಿ ದೀಪಿಕಾ ಎನ್ನುವ ಶಿಕ್ಷಕಿ ಹತ್ಯೆಯಾಗಿದ್ದ ಘ''ನೆ ವರ್ಷದ ಹಿಂದೆಯಷ್ಟೇ ಸದ್ದು ಮಾಡಿತ್ತು. ಇದೀಗ ಆಕೆಯ ತಂದೆ, ದೀಪಿಕಾ ಹತ್ಯೆ ಕೇಸ್‌ನ ಆರೋಪಿಯ ತಂದೆಯನ್ನ ಹತ್ಯೆ ಮಾಡಿದ್ದಾರೆ. 2024 ಜನವರಿ 22ರಂದು...

Political News: ಅಲ್ಪತನ ಪ್ರದರ್ಶನ ಬೇಕಿರಲಿಲ್ಲ: ಶಾಂತಿಮಂತ್ರ ಜಪಿಸಿದ್ದ ಕಾಂಗ್ರೆಸ್‌ಗೆ ಯತ್ನಾಳ್ ಕ್ಲಾಸ್

Political News: ಭಾರತೀಯ ಸೇನೆ ಪಾಕ್ ಗಡಿಯಲ್ಲಿ ಆಪರೇಷನ್ ಸಿಂಧೂರ ಹೆಸರಿನಲ್ಲಿ ದಾಳಿ ನಡೆಸಿ, ನೂರಕ್ಕೂ ಹೆಚ್ಚು ಉಗ್ರರನ್ನು ಸದೆಬಡೆದಿದೆ. ಈ ಮೂಲಕ ಪಹಲ್ಗಾಮ್ ದಾಳಿಗೆ ಪ್ರತೀಕಾರ ತೀರಿಸಿಕ``ಂಡಿದೆ. ಈ ದಾಳಿಯಿಂದಾಗಿ ಇಡೀ ಭಾರತ ಸಂಭ್ರಮ ಆಚರಿಸುತ್ತಿದೆ. ದಾಳಿ ನಡೆಸಿದ್ದಕ್ಕೆ, ನಮ್ಮ ಭಾರತೀಯ ಸೇನೆಯ ಬಗ್ಗೆ ಹೆಮ್ಮೆ ಪಡುತ್ತಿದೆ. ಆದರೆ ಕಾಂಗ್ರೆಸ್ ಮಾತ್ರ ಶಾಂತಿ...

ಹುಬ್ಬಳ್ಳಿ-ಧಾರವಾಡದಲ್ಲಿ ಮರಳು ಮಾಫಿಯಾದ ವಿರುದ್ದ ಕರವೇ ಬೃಹತ್ ಪ್ರತಿಭಟನೆ

Hubli News: ಹುಬ್ಬಳ್ಳಿ:- ಹುಬ್ಬಳ್ಳಿ-ಧಾರವಾಡದಲ್ಲಿ ಮರಳು ಮಾಫಿಯಾದ ವಿರುದ್ದ ಕರವೇ (ಪ್ರವೀಣ ಶೆಟ್ಟಿ ಬಣ) ಫಸ್ಟ್ ಟೈಮ್ ಬೃಹತ್ ಪ್ರತಿಬಟನೆ ನಡೆಸಿತು.ಹುಬ್ಬಳ್ಳಿಯಿಂದ ಧಾರವಾಡ ಜಿಲ್ಲಾಧಿಕಾರಿ ಕಛೇರಿವರೆಗೆ ಸಾವಿರಾರು ಬೈಕ್ ಗಳೊಂದಿಗೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಹೌದು ಧಾರವಾಡ ಜಿಲ್ಲೆಯಲ್ಲಿ ಮರಳು ಮಾಫಿಯಾದ ವಿರುದ್ಧ ಕರವೇ ಮುಖಂಡ ಮಂಜುನಾಥ ಲೂತಿಮಠ ನೇತೃತ್ವದಲ್ಲಿ ಹಲವು ಬಾರಿ...

ಆಪರೇಷನ್ ಸಿಂಧೂರದ ಮೂಲಕ ಪ್ರತೀಕಾರ: ದಾಳಿಯಲ್ಲಿ ನೂರಕ್ಕೂ ಅಧಿಕ ಉಗ್ರರು ಉಡೀಸ್

International News: ಕೊನೆಗೂ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮೂಲಕ ಭಾರತೀಯ ಸೇನೆ ಪಾಕ್ ವಿರುದ್ಧ ಪ್ರತೀಕಾರ ತೀರಿಸಿಕ``ಂಡಿದೆ. ಈ ಸೇನಾ ಕಾರ್ಯಾಚರಣೆಯಲ್ಲಿ ನೂರಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ. ಈ ಮೂಲಕ ಪಹಲ್ಗಾಮ್ ದಾಳಿಯಲ್ಲಿ ಸಿಂಧೂರ ಕಳೆದುಕ``ಂಡವರ ಶಾಪ, ಪಾಪಿಗಳಿಗೆ ತಾಕಿದೆ. ಮೇ 7ರ ನಸುಕಿನಲ್ಲಿ ಆಪರೇಷನ್ ಸಿಂಧೂರ ಹೆಸರಿನಲ್ಲಿ ಭಾರತೀಯ ಮಿಲಿಟರಿ ಪಡೆ, ಪಾಕಿಸ್ತಾನದ ಹಿಡಿತದಲ್ಲಿದ್ದ...

Madhya Pradesh News: ಪ್ರಾಂಶುಪಾಲೆ- ಲೈಬ್ರರಿಯನ್ ಮಧ್ಯೆ ಡಿಶುಂ ಡಿಶುಂ

Madhya Pradesh News: ಶಾಲೆ, ಕಾಲೇಜು ಅಂದ್ರೆ, ಮಕ್ಕಳಿಗೆ ಶಿಕ್ಷಣ, ಸಭ್ಯತೆ ಹೇಳಿಕ``ಡುವ ಜಾಗ. ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕ``ಳ್ಳಲು ಯಾವ ರೀತಿ ತಯಾರಾಗಬೇಕು ಎಂದು ತಿಳಿಸುವ ಜಾಗ. ಆದರೆ ಅಂಥ ಸ್ಥಳದಲ್ಲೇ, ಮಕ್ಕಳಿಗೆ ಬುದ್ಧಿ ಹೇಳಬೇಕಾದವರು ಬುದ್ಧಿಗೇಡಿಗಳ ಹಾಗೆ ವರ್ತಿಸಿದರೆ, ಹೇಗಿರುತ್ತದೆ..? ಇಂಥದ್ದೇ 1 ಘಟನೆ ಮಧ್ಯಪ್ರದೇಶದಲ್ಲಿ ನಡೆದಿದ್ದು, ಘಟನಾ ಸ್ಥಳದಲ್ಲೇ ಇದ್ದ...

KPSC ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಗುಡುಗು

Bengaluru News: KPSC ಪರೀಕ್ಷೆಯಲ್ಲಿ ಗೋಲ್ಮಾಲ್ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದು, ಸೀಲ್ ತೆಗೆದಿದ್ದ ಪ್ರಶ್ನೆಪತ್ರಿಕೆ ಬಂಡಲ್ ಪತ್ತೆಯಾಗಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕಿದ್ದ KPSCಯು ಕಾಂಗ್ರೆಸ್ ಸರ್ಕಾರದ ದುರಾಡಳಿತದಲ್ಲಿ ಲೋಪದೋಷಗಳು ಹಾಗೂ ಅವ್ಯವಸ್ಥೆಯ ಭ್ರಷ್ಟಕೂಪವಾಗಿ ಮಾರ್ಪಟ್ಟಿರುವುದು ಬಯಲಾಗಿದೆ. KPSC ಪೂರ್ವಭಾವಿ ಪರೀಕ್ಷೆ, ಮರುಪರೀಕ್ಷೆ, ಮುಖ್ಯ ಪರೀಕ್ಷೆ, ಈ ಮೂರು ಪರೀಕ್ಷೆಗಳಲ್ಲೂ...

Hubli News: ಲಾರು- ಕಾರಿನ ನಡುವೆ ಅಪಘಾತ, 5 ಮಂದಿಯ ದುರ್ಮರಣ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತವಾಗಿದ್ದು, ಸ್ಥಳದಲ್ಲಿಯೇ ಐವರು ದುರ್ಮರಣಕ್ಕೀಡಾಗಿದ್ದಾರೆ. ಲಾರಿ- ಕಾರು ನಡುವೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದ್ದು, ಮೃತರೆಲ್ಲರೂ ಶಿವಮ``ಗ್ಗ ಜಿಲ್ಲೆಯ ಸಾಗರದವರು. ಶ್ವೇತ (29),ಅಂಜಲಿ(26),ಸಂದೀಪ್ (26) ವಿಠಲ್ (55) ಶಶಿಕಲಾ (40) ಮೃತರು. ಇವರೆಲ್ಲ Hotel ವ್ಯಾಪಾರಕ್ಕೆಂದು Bagalakoteಗೆ ತೆರಳುತ್ತಿದ್ದರು. ಈ ವೇಳೆ ಈ...

Uttara Pradesh News: ಅರಿಶಿನ ಶಾಸ್ತ್ರದ ವೇಳೆ ಹೃದಯಾಘಾತದಿಂದ ವಧು ಸಾ*ವು

Uttara Pradesh News: ಮದುವೆಯ ಹಳದಿ ಶಾಸ್ತ್ರದ ದಿನ ಖುಷಿ ಖುಷಿಯಾಗಿ ಕುಣಿದು ಕುಪ್ಪಳಿಸುತ್‌ತಿದ್ದ ವಧು, ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಉತ್ತರಪ್ರದೇಶದ ಬದೌನ್‌ನಲ್ಲಿ ಈ ಘಟನೆ ನಡೆದಿದ್ದು, ವಧು ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. 22 ವರ್ಷದ ಯುವತಿಗೆ ಮದುವೆ ಫಿಕ್ಸ್ ಆಗಿದ್ದು, ಅರಿಶಿನ ಶಾಸ್ತ್ರಕ್ಕಾಗಿ ಎಲ್ಲ ತಯಾರಿ ನಡೆದಿತ್ತು, ಹಳದಿ ಬಣ್ಣದ ಸೀರೆಯುಟ್ಟು, ಮೈಗೆ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img