Thursday, June 19, 2025

special stories

ಬಮೂಲ್ ನಿರ್ದೇಶನ ಸ್ಥಾನಕ್ಕೆ ದಿನಾಂಕ ನಿಗದಿ: ಮೇ 25ಕ್ಕೆ ಕಾಂಗ್ರೆಸ್- ಜೆಡಿಎಸ್ ಮುಖಾಮುಖಿ

Channapattana News: ಚನ್ನಪಟ್ಟಣ ತಾಲೂಕಿನ ಬಮೂಲ್ ನಿರ್ದೇಶಕರ ಸ್ಥಾನಕ್ಕೆ ಮೇ 25ಕ್ಕೆ ಚುನಾವಣೆ ನಿಗದಿಯಾಗಿದ್ದು, ಕಾಂಗ್ರೆಸ್- ಬಿಜೆಪಿ ಪಕ್ಷಗಳ ನಡುವೆ ಪ್ರಬಲ ಪೈಪೋಟಿ ಏರ್ಪಟ್ಟಿದೆ. ಹಾಲಿ ಬಮೂಲ್ ನಿರ್ದೇಶಕ ಜೆಡಿಎಸ್ ಬೆಂಬಲಿತ ಎಚ್.ಸಿ.ಜಯಮುತ್ತು ಮತ್ತು ಕಾಂಗ್ರೆಸ್ ಬೆಂಬಲಿತ ಎಸ್.ಲಿಂಗೇಶ್ ಕುಮಾರ್ ನಿರ್ದೇಶಕ ಸ್ಥಾನದ ಆಕಂಕ್ಷಿಯಾಗಿದ್ದು, ತಾಲೂಕಿನಲ್ಲಿ ಚುನಾವಣಾ ಕಣ ಭರ್ಜರಿಯಾಗಿ ರಂಗೇರಿದೆ. ಜಯಮುತ್ತು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿದ್ದಾರೆ....

ಚೀನಾನೂ ಬೇಡಾ, ಟರ್ಕಿನೂ ಬೇಡಾ: ಭಾರತೀಯರಿಂದ ಶುರುವಾಯ್ತು ನೂತನ ಅಭಿಯಾನ

International News: ಸದ್ಯ ಭಾರತ- ಪಾಕಿಸ್ತಾನ ಸಂಘರ್ಷ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಹಲವು ಭಾರತೀಯರು ಈ ಉಗ್ರರ ದೇಶಕ್ಕೆ ಬೆಂಬಲಿಸುತ್ತಿರುವ ದೇಶಗಳಾದ ಚೀನಾ ಮತ್ತು ಟರ್ಕಿ ದೇಶ ಬೇಡ ಎಂದು ಅಭಿಯಾನ ಶುರು ಮಾಡಿದ್ದಾರೆ. ಭಾರತೀಯ ಮಾರುಕಟ್ಯಲ್ಲಿ ಟರ್ಕಿ ಮತ್ತು ಚೀನಾ ವಸ್ತುಗಳು ಮಾರಾಟವಾಗುತ್ತದೆ. ಅಂಥ ವಸ್ತುಗಳನ್ನು ಇಲ್ಲಿವರೆಗೆ ಭಾರತೀಯರು ಖರೀದಿಸುತ್ತಿದ್ದರು. ಆದರೆ ಈಗ ಈ...

 ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ವಿಧಿವಶ: ಎಲ್ಲರನ್ನೂ ನಕ್ಕು ನಗಿಸಿದ್ದ ನಟ ಇನ್ನು ನೆನಪು ಮಾತ್ರ

Sandalwood News: ಸಾವು ಯಾರಿಗೆ ಯಾವ ರೀತಿ ಬರುತ್ತದೆ ಅಂತಾ ಹೇಳಲು ಸಾಧ್ಯವಿಲ್ಲ. ನಿನ್ನೆ ರಾತ್ರಿ ಖುಷಿ ಖುಷಿಯಿಂದ ಕುಣಿದವರು ಕೂಡ, ಇಂದು ಬೆಳಿಗ್ಗೆ ಇಲ್ಲ ಅಂತಾಗಬಹುದು. ಅಂತಹುದೇ ಘ’’ನೆ ನಡೆದಿದ್ದು, ಕಾಮಿಡಿ ಕಿಲಾಡಿ ಖ್ಯಾತಿಯ, 34 ವರ್ಷ ವಯಸ್ಸಿನ ರಾಕೇಶ್ ಪೂಜಾರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.  ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ವಿಧಿವಶ ಮೆಹೆಂದಿ ಕಾರ್ಯಕ್ರಮದಲ್ಲಿದ್ದಾಗ...

Mandya News: ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪಿ ಜಾವೇದ್ ಬಂಧನ

Mandya News: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಾಕಿದ್ದಕ್ಕಾಗಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ಜಾವೀದ್ ಎಂಬುವನನ್ನು ಪೋಲೀಸರು ಬಂಧಿಸಿದ್ದಾರೆ. ಈತ ನಮ್ಮ ಪ್ರಧಾನಿ ಮೋದಿಜಿ, ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ಗೆ ಶೂ ಹಾಕುತ್ತಿರುವಂತೆ ಇಮೇಜ್ ಎಡಿಟ್ ಮಾಡಿದ್ದ. ಅದನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿದ್ದ. ಈ...

ಟ್ರಂಪ್ ಮಾತಿಗೆ ಸಿಗಲಿಲ್ಲ ಮೂರು ಕಾಸಿನ ಕಿಮ್ಮತ್ತು: ಮತ್ತೆ ತನ್ನ ಕಂತ್ರಿ ಬುದ್ಧ ತೋರಿಸಿದ ಪಾಕ್

International News: ಇಂದು ಸಂಜೆಯಷ್ಟೇ ಪಾಕಿಸ್ತಾನ ಭಾರತದ ಹೊಡೆತ ಸಹಿಸಿಕ``ಳ್ಳಲಾಗದೇ, ಅಮೆರಿಕದ ಮಧ್ಯಸ್ತಿಕೆ ವಹಿಸಿ, ಕದನ ವಿರಾಮಕ್ಕಾಗಿ ಅಂಗಲಾಚಿತ್ತು. ಭಾರತದ ಬಳಿ ಜೀವ ಭಿಕ್ಷೆ ಬೇಡಿತ್ತು. ಅಮೆರಿಕ ಅಧ್ಯಕ್ಷ ಡೋನಾಲ್ಡ್ ಮಾತು ಕೇಳಿ, ಭಾರತ ಕೂಡ ಕದನ ವಿರಾಮಕ್ಕೆ ಓಕೆ ಎಂದಿತ್ತು. ಆದರೆ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿ, ಕೆಲ ಸಮಯವೂ ಕಳೆದಿಲ್ಲ. ಆಗಲೇ...

ಕುಡುಪುವಿನಲ್ಲಿ ಸಾಕ್ಷಿ ಇಲ್ಲದೇ 22 ಜನ ಅರೆಸ್ಟ್, ಸುಹಾಸ್ ಕೇಸ್‌ನಲ್ಲಿ ಕೇವಲ 8 ಜನ ಅರೆಸ್ಟ್..?: ಹಿಂದೂ ಮಹಾಸಭಾ

Mangaluru News: ಕುಡುಪುವಿನಲ್ಲಿ ನಡೆದ ಹತ್ಯೆ ಪ್ರಕರಣದಲ್ಲಿ ಸಾಕ್ಷಿ ಇಲ್ಲದಿದ್ದರೂ 22 ಜನರನ್ನು ಬಂಧಿಸಿದ್ದೀರಿ. ಆದರೆ ಸುಹಾಸ್ ಕೇಸ್‌ನಲ್ಲಿ ಬರೀ 8 ಜನರನ್ನು ಬಂಧಿಸಲಾಗಿದೆ. ಹೀಗೆ ಯಾಕೆ ಎಂದು ಹಿಂದೂ ಮಹಾಸಭಾ ಪ್ರಶ್ನಿಸಿದೆ. ಮಂಗಳೂರಿನಲ್ಲಿ ನಡೆದ Press Meetನಲ್ಲಿ ಮಾತನಾಡಿದ ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ ರಾಜೇಂದ್ರ ಪವಿತ್ರನ್, ಕುಡುಪುವಿನಲ್ಲಿ ಸಾಕ್ಷಿ ಇಲ್ಲದಿದ್ದರೂ 22 ಜನರನ್ನು ಬಂಧಿಸಿದ್ದಾರೆ....

Hubli News: ಸಿಎಂ ಘೋಷಿಸಿದಂತೆ 10 ಲಕ್ಷ ಪರಿಹಾರ ಚೆಕ್ ನೀಡಿದ್ದೇನೆ- ಸಲೀಂ ಅಹ್ಮದ್

Hubli News: ಹುಬ್ಬಳ್ಳಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಬಾಲಕಿ ಸಂಬಂಧಿಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಿಸಿದಂತೆ ಸರಕಾರ ಪರವಾಗಿ 10 ಲಕ್ಷ ಪರಿಹಾರ ನೀಡಲಾಗಿದೆ ಎಂದು ವಿಧಾನ ಪರಿಷತ್ ಸರಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು. ನಗರದಲ್ಲಿಂದು ಬಾಲಕಿ ಕುಟುಂಬಸ್ಥರಿಗೆ ಪರಿಹಾರದ ಚಕ್...

Bengaluru News: ಐಪಿಎಲ್‌ ಪಂದ್ಯ ನಿಷೇಧಕ್ಕೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಆಗ್ರಹ

Bengaluru News: ಬೆಂಗಳೂರು, ಮೇ 8: ಭಾರತ ನಡೆಸಿದ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ನಂತರ ಪಾಕಿಸ್ತಾನವು ಭಾರತದ ನಾಗರಿಕರನ್ನು ಗುರಿಯಾಗಿರಿಸಿ ದಾಳಿ ನಡೆಸುವ ಸಾಧ್ಯತೆಗಳಿರುವುದರಿಂದ ಆಟಗಾರರು ಮತ್ತು ನಾಗರಿಕರ ಸುರಕ್ಷತೆ ದೃಷ್ಟಿಯಿಂದ ಐಪಿಎಲ್ ಪಂದ್ಯಗಳನ್ನು ‌ತಕ್ಷಣದಿಂದಲೇ ನಿಷೇಧಿಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಆಗ್ರಹಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ...

ಪಾಕ್ ಭಯೋತ್ಪಾದಕರ ಹುಟ್ಟಡಗಿಸುತ್ತಿವೆ ಬೆಂಗಳೂರು ಡ್ರೋನ್ ಗಳು: ಬಿ.ವೈ.ವಿಜಯೇಂದ್ರ

Political news: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪಾಕ್ ಮತ್ತು ಭಾರತ ಗಡಿಯಲ್ಲಿ ನಡೆಯುತ್ತಿರುವ ದಾಳಿಗಳ ಬಗ್ಗೆ Tweet ಮಾಡಿದ್ದು, ನಮ್ಮ ಸೈನ್ಯದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸದ್ಯ ಭಾರತ ಸೈನ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡ್ರೋನ್‌ಗಳು ತಯಾರಾಗಿದ್ದು ನಮ್ಮ ಬೆಂಗಳೂರಿನಲ್ಲಿ ಎಂಬ ಮಾಹಿತಿ ಹಂಚಿಕ``ಂಡಿದ್ದಾರೆ. ಭಾರತೀಯ ಸೇನೆಯು ನಡೆಸುತ್ತಿರುವ “ಆಪರೇಷನ್ ಸಿಂಧೂರ್" ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಭಯೋತ್ಪಾದಕ...

Pak News: ಭಾರತದಿಂದ ಡ್ರೋನ್ ದಾಳಿ: ರಾವಲ್ಪಿಂಡಿ ಸ್ಟೇಡಿಯಂಗೆ ಭಾರೀ ಹಾನಿ..

Pak News: ಇಂದು ಕೂಡ ಭಾರತ ಪಾಕ್ ಮೇಲೆ ಕ್ಷಿಪಣಿ, ಡ್ರೋನ್ ದಾಳಿ ಮುಂದುವರಿಸಿದ್ದು, ಡ್ರೋನ್ ದಾಳಿಗೆ ರಾವಲ್ಪಿಂಡಿ ಸ್ಟೇಡಿಯಂಗೆ ಭಾರೀ ಹಾನಿಯುಂeಗಿದೆ. ಸ್ಟೇಡಿಯಂನ 1 ಭಾಗ ಛಿದ್ರ ಛಿದ್ರವಾಗಿದೆ. ಯಾವ ಸ್ಥಳದಲ್ಲಿ ಭಾರತ ಡ್ರೋನ್ ದಾಳಿ ಮಾಡಿದೆಯೋ, ಆ ಸ್ಥಳದಲ್ಲಿ ಪಾಾಕಿಸ್ತಾನ ಸೂಪರ್ ಲೀಗ್ ಪಂದ್ಯ ನಿಗದಿಯಾಾಗಿತ್ತು. ಇಂದು ರಾತ್ರಿ 8 ಕ್ಕೆ ಪೇಶಾವರ್...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img