Thursday, July 2, 2026

special stories

ಪೋಸ್ಟ್ ಮಾಸ್ಟರ್ ಅಲ್ಲ..  ಈತ ಎಣ್ಣೆ ಮಾಸ್ಟರ್..?!

Tumukur News: ತುಮಕೂರಿನಲ್ಲಿ ಜನರು ಪೋಸ್ಟ್ ಸಿಗದೇ ಸಂಕಷ್ಟ  ಎದುರಿಸುತ್ತಿದ್ದಾರೆ. ಇದಕ್ಕೆ ಕಾರಣ ಪೋಸ್ಟ್ ಆಫೀಸ್ ಇರದಿರುವುದಲ್ಲ ಬದಲಾಗಿ ಪೋಸ್ಟ್ ಮಾಸ್ಟರ್ ಎಣ್ಣೆ ಮಾಸ್ಟರ್ ಆಗಿರೋದು. ಹೌದು ತುಮಕೂರಿನ ನಾಗೇಂದ್ರ ಎಂಬುವವರು ಸದ್ಯ ಅಲ್ಲಿ ಪೋಸ್ಟ್ ಮಾಸ್ಟರ್ ಆಗಿದ್ದು ಇದೀಗ ಅವರು ನಿರಂತರವಾಗಿ ಎಣ್ಣೆ ಮತ್ತಿನಲ್ಲೇ ಇರುವ ಕಾರಣ ಊರಿನ ಜನತೆಗೆ ಅಗತ್ಯ ಸಮಯದಲ್ಲಿ ಪೋಸ್ಟ್ ...

ರೈತರಿಗಾಗಿ ಸಂಕ್ರಾಂತಿ ಹಬ್ಬದಂದು ರಿಲೀಸ್ ಆಗುತ್ತಿದೆ ‘ಪ್ರಜಾರಾಜ್ಯ’ದ ಸುಂದರ ರೈತ ಗೀತೆ

Film News: ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷವಾಯ್ತು. ಪ್ರಜೆಗಳು ಸಂಪೂರ್ಣವಾಗಿ ಸ್ವಾತಂತ್ರ್ಯರಾಗಿದ್ದಾರಾ? ಎಂಬ ಪ್ರಶ್ನೆ ಹುಟ್ಟು ಹಾಕುವಂತ ಸಿನಿಮಾವೊಂದು ಸಿದ್ಧವಾಗಿದ್ದು ಆ ಚಿತ್ರದ ಹೆಸರು 'ಪ್ರಜಾರಾಜ್ಯ' ಈಗಾಗಲೇ ಚಿತ್ರದ 'ಜೈ ಎಲೆಕ್ಷನ್ ...' ಎಂಬ ಗೀತೆ ಬಿಡುಗಡೆ ಆಗಿ ಸೌಂಡ್ ಮಾಡಿದೆ. ಈ ಗೀತೆಯನ್ನು ಯೋಗರಾಜ್ ಭಟ್ ಬರೆದಿದ್ದು ರಿಯಲ್ ಸ್ಟಾರ್ ಉಪೇಂದ್ರ...
- Advertisement -spot_img

Latest News

Hubli News: ವೇತನ ಹೆಚ್ಚಳಕ್ಕೆ ಎಫ್‌ಸಿಐ ಕಾರ್ಮಿಕರ ಪ್ರತಿಭಟನೆ

Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...
- Advertisement -spot_img