Friday, July 3, 2026

special stories

ಮಾರುತಿ ಅರ್ಚಕನ ಶಾಪದಿಂದ ಊರಲ್ಲಿ ಮಳೆಯಾಗುತ್ತಿಲ್ಲವೆ ?

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಬ್ಬಾನಟ್ಟಿ ಗ್ರಾಮದಲ್ಲಿರುವ ಆಂಜನೇಯ ದೇವಸ್ಥಾನಕ್ಕೆ ಹರಿಯಾಣ ಮೂಲದ ದೇವೇಂದ್ರ ಎನ್ನುವವರನ್ನು ದೇವನಸ್ಥಾನಕ್ಕೆ ಪೂಜಾರಿಯನ್ನಾಗಿ ನೇಮಿಸಿದ್ದರು ಆದ್ರೆ ಗ್ರಾಮಸ್ತರು ದೇವೇಂದ್ರ ಅವರು ಮಾಡುತಿದ್ದ ಪೂಜೆ ನಮಗೆ ಹಿಡಿಸುತ್ತಿಲ್ಲವೆಂದು ಕೆಲಸದಿಂದ ತೆ್ಗೆದುಹಾಕಿದ್ದಾರೆ. ಆದರೆ ನನ್ನನ್ನು ಕಾರಣವಿಲ್ಲದೆ ಕೆಲಸದಿಂದ ತೆಗೆದು ಹಾಕಿದ್ದಕ್ಕೆ ನಾನು ನಿಮಗೆ ಶಾಪವನ್ನು ನೀಡಿದ್ದೇನೆ. ನಾನು ಮಲಪ್ರಭ ನಡಿಯ ದಡದಲ್ಲಿ...

ಪೋಸ್ಟ್ ಮಾಸ್ಟರ್ ಅಲ್ಲ..  ಈತ ಎಣ್ಣೆ ಮಾಸ್ಟರ್..?!

Tumukur News: ತುಮಕೂರಿನಲ್ಲಿ ಜನರು ಪೋಸ್ಟ್ ಸಿಗದೇ ಸಂಕಷ್ಟ  ಎದುರಿಸುತ್ತಿದ್ದಾರೆ. ಇದಕ್ಕೆ ಕಾರಣ ಪೋಸ್ಟ್ ಆಫೀಸ್ ಇರದಿರುವುದಲ್ಲ ಬದಲಾಗಿ ಪೋಸ್ಟ್ ಮಾಸ್ಟರ್ ಎಣ್ಣೆ ಮಾಸ್ಟರ್ ಆಗಿರೋದು. ಹೌದು ತುಮಕೂರಿನ ನಾಗೇಂದ್ರ ಎಂಬುವವರು ಸದ್ಯ ಅಲ್ಲಿ ಪೋಸ್ಟ್ ಮಾಸ್ಟರ್ ಆಗಿದ್ದು ಇದೀಗ ಅವರು ನಿರಂತರವಾಗಿ ಎಣ್ಣೆ ಮತ್ತಿನಲ್ಲೇ ಇರುವ ಕಾರಣ ಊರಿನ ಜನತೆಗೆ ಅಗತ್ಯ ಸಮಯದಲ್ಲಿ ಪೋಸ್ಟ್ ...

ರೈತರಿಗಾಗಿ ಸಂಕ್ರಾಂತಿ ಹಬ್ಬದಂದು ರಿಲೀಸ್ ಆಗುತ್ತಿದೆ ‘ಪ್ರಜಾರಾಜ್ಯ’ದ ಸುಂದರ ರೈತ ಗೀತೆ

Film News: ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷವಾಯ್ತು. ಪ್ರಜೆಗಳು ಸಂಪೂರ್ಣವಾಗಿ ಸ್ವಾತಂತ್ರ್ಯರಾಗಿದ್ದಾರಾ? ಎಂಬ ಪ್ರಶ್ನೆ ಹುಟ್ಟು ಹಾಕುವಂತ ಸಿನಿಮಾವೊಂದು ಸಿದ್ಧವಾಗಿದ್ದು ಆ ಚಿತ್ರದ ಹೆಸರು 'ಪ್ರಜಾರಾಜ್ಯ' ಈಗಾಗಲೇ ಚಿತ್ರದ 'ಜೈ ಎಲೆಕ್ಷನ್ ...' ಎಂಬ ಗೀತೆ ಬಿಡುಗಡೆ ಆಗಿ ಸೌಂಡ್ ಮಾಡಿದೆ. ಈ ಗೀತೆಯನ್ನು ಯೋಗರಾಜ್ ಭಟ್ ಬರೆದಿದ್ದು ರಿಯಲ್ ಸ್ಟಾರ್ ಉಪೇಂದ್ರ...
- Advertisement -spot_img

Latest News

Hubli News: ಹುಬ್ಬಳ್ಳಿ ಪೂರ್ವ ಕ್ಷೇತ್ರದಲ್ಲೂ ಎಸ್‌ಐಆರ್ ಅಕ್ರಮ ಆರೋಪ

Hubli News: ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಲ್ಲೂ ವಿಶೇಷ ಮತದಾರರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಮನೆ-ಮನೆಗೆ ತೆರಳಿ ಮಾಹಿತಿ...
- Advertisement -spot_img