Monday, July 27, 2026

special stories

Chikkaballapura News: ಕಾಂಗ್ರೆಸ್ ಸೇರ್ಪಡೆಯಾಗುತ್ತಾರಾ ಸಂದೀಪ್ ರೆಡ್ಡಿ..?

Political News: ಚಿಕ್ಕಬಳ್ಳಾಪುರದ ಬಿಜೆಪಿ ಅಧ್ಯಕ್ಷ ಯಾರಾಗುತ್ತಾರೆ ಎಂಬ ಚರ್ಚೆ ಜೋರಾಗುತ್ತಿರುವ ಬೆನ್ನಲ್ಲೇ, ಸಂದೀಪ್ ರೆಡ್ಡಿ ಕಾಂಗ್ರೆಸ್ ಸೇರುತ್ತಾರಾ ಅನ್ನುವ ಚರ್ಚೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಜೋರಾಗಿದೆ. ಚಿಕ್ಕಬಳ್ಳಾಪುರ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸಂದೀಪ್ ರೆಡ್ಡಿ ಆಯ್ಕೆಯಾಗುವುದನ್ನು ಬಿಜೆಪಿ ವರಿಷ್ಠರು ತಡೆಹಿಡಿದಿದ್ದಾರೆ. ಈ ಕಾರಣಕ್ಕೆ ಸಂದೀಪ್ ರೆಡ್ಡಿಯವರನ್ನು ಕಾಂಗ್ರೆಸ್‌ಗೆ ಸೇರಿಸಿಕ``ಳ್ಳುವ ಪ್ಲಾನ್ ನಡೀತಿದೆ ಎನ್ನಲಾಗಿದೆ. ವಿಶೇಷವಾಗಿ ಚಿಕ್ಕಬಳ್ಳಾಪುರ...

Political News: ಬಮೂಲ್ ನಿರ್ದೇಶಕ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ಡಿ.ಕೆ.ಸುರೇಶ್

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹೋದರ, ಮಾಜಿ ಸಂಸದ ಡಿ.ಕೆ.ಸುರೇಶ್ ಬಮೂಲ್ ನಿರ್ದೇಶಕವಾಗಿ ಆಯ್ಕೆಯಾಗಿದ್ದಾರೆ. ಶನಿವಾರ ಸುರೇಶ್ ಬಮೂಲ್ ನಿರ್ದೇಶಕರ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಿದ್ದರು. ಆದರೆ ಅವರ ಜತೆ ನಾಮಪತ್ರ ಸಲ್ಲಿಸಿದವರ ನಾಮಪತ್ರಗಳು ಅಮಾನ್ಯವಾಗಿರುವ ಕಾರಣ, ಡಿ.ಕೆ.ಸುರೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದೀಗ ಬಮೂಲ್ ಅಧ್ಯಕ್ಷ ಸ್ಥಾನಕ್ಕೆ ಗುರಿ ಇಟ್ಟಿರುವ ಡಿ.ಕೆ.ಸುರೇಶ್, ತಮಗೆ ಬೆಂಬಲ...

Doddaballapura News: ದೊಡ್ಡತುಮಕೂರು ವಿಎಸ್ಎಸ್ಎನ್ ಚುನಾವಣಾ ಫಲಿತಾಂಶ ಪ್ರಕಟ

Doddaballapura News: ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಜಿಲ್ಲೆಯ ದೊಡ್ಡತುಮಕೂರು ವ್ಯವಸಾಾಯ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಯ 12 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಪ್ರಕಾಶ್, ಜೆ.ಬಿ.ಕೆಂಪಣ್ಣ, ಮುನಿನರಸಿಂಹಯ್ಯ, ಟಿ.ಎಂ.ಪ್ರಭಾಕರ್, ಮುನಿರಾಜು, ಟಿ.ಜಿ.ಮಂಜುನಾಥ್, ಸುರೇಶ್, ಬೈಲಪ್ಪ, ಕೆ.ನಾರಾಯಣಸ್ವಾಮಿ, ತ್ರಿವೇಣಮ್ಮ, ಭಾಗ್ಯಮ್ಮ, ಪುರುಷೋತ್ತಮ್ ವಿಜೇತರಾಗಿದ್ದಾರೆ. ಶಾಸಕ ಧೀರಜ್ ಮುನಿರಾಜು, ಜೆಡಿಎಸ್ ಜಿಲ್ಲಾಅಧ್ಯಕ್ಷ ಬಿ.ಮುನೇಗೌಡ, ಬಿಜೆಪಿ ತಾಲೂಕು ಅಧ್ಯಕ್ಷ...

ʼಕ್ರೀಡೆಗಳು ಮಾನಸಿಕ ಆರೋಗ್ಯ ಮತ್ತು ದೈಹಿಕ ಆರೋಗ್ಯಕ್ಕೆ ಪೂರಕʼ: ರಾಜಶೇಖರ್ ಶಂಬಾಲ್

Bengaluru News: ಬೆಂಗಳೂರು: ಕ್ರೀಡೆಗಳು ಮಾನಸಿಕ ಆರೋಗ್ಯ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ ಎಂದು ಮಾಜಿ ಕರ್ನಾಟಕ ರಣಜಿ ಟ್ರೋಫಿ ಆಟಗಾರ ರಾಜಶೇಖರ್ ಶಂಬಾಲ್ ಹೇಳಿದರು. ನಗರದ ಹೂಡಿಯಲ್ಲಿರುವ ಗೋಪಾಲನ್ ಸ್ಕೂಲ್ ಆಫ್ ಆರ್ಕಿಟೆಕ್ಚರ್ ಅಂಡ್ ಪ್ಲಾನಿಂಗ್ ನಲ್ಲಿ ನಾಲ್ಕು ದಿನಗಳ ಕಾಲ ವಿವಿಧ ಆರ್ಕಿಟೆಕ್ಚರ್‌ ಕಾಲೇಜುಗಳ ನಡುವೆ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ...

ರಾಮನಗರದಲ್ಲಿ ಬಾಲಕಿ ಹ*ತ್ಯೆ ಕೇಸ್‌ಗೆ ಬಿಗ್ Twist: ಅ*ತ್ಯಾಚಾರವಾಗಿಲ್ಲ ಎಂದು FSL ವರದಿಯಲ್ಲಿ ಬಹಿರಂಗ

Ramanagara News: ರಾಮನಗರದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ, ಹತ್ಯೆ ಮಾಡಿ, ರೈಲ್ವೆ ಹಳಿಯ ಬಳಿ ಬಿಸಾಡಲಾಗಿದೆ ಎಂಬ ಸುದ್ದಿ ಹರಿದಾಡಿತ್ತು. ಈ ಸಾವಿಗೆ ನ್ಯಾಯ ಕ``ಡಿಸಬೇಕು ಎಂದು ಬಾಲಕಿಯ ಮನೆಯವರು ಆಗ್ರಹಿಸಿದ್ದರು. ಆದರೆ ಇದೀಗ ಈ ಕೇಸ್‌ಗೆ ದೊಡ್ಡ ತಿರುವು ಸಿಕ್ಕಿದೆ. ಇದು ಹತ್ಯೆಯಾಗಿರುವುದಲ್ಲ, ಬದಲಾಗಿ ರೈಲ್ವೆ ಡಿಕ್ಕಿಯಾಗಿ ಬಾಲಕಿ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ಹಕ್ಕಿ...

Crime News: ಸಾಲ ವಾಪಸ್ ಕೇಳಿದ್ದಕ್ಕೆ ಸಾವಿಗೆ ಮುಹೂರ್ತವಿಟ್ಟ ಲೇಡಿ ಕಿಲ್ಲರ್

Somavarapete News: ತೆಗೆದುಕ``ಂಡಿದ್ದ ಸಾಲವನ್ನು ವಾಪಸ್ ಕೇಳಿದ್ದಕ್ಕೆ, ಸಾಲ ನೀಡುವುದಾಗಿ ಹೇಳಿ, ಕರೆಯಿಸಿಕ``ಂಡು ಹತ್ಯೆ ಮಾಡಿದ ಘಟನೆ ಮಡಿಕೇರಿಯ ಸೋಮವಾಾರಪೇಟೆಯಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಸಂಪತ್ ನಾಯರ್ ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಈ ಹಿನ್ನೆಲೆ ಮೂವರನ್ನು ಪೋಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಹಾನಗಲ್ ಗ್ರಾಮದ ಬಿ.ಎಂ.ಕಿರಣ್ (44), ಅವನ ಪತ್ನಿ ಸಂಗೀತಾ (35), ಮತ್ತು ಚೌಡ್ಲು ಗ್ರಾಮದ...

ಪಂಜಾಬ್‌ನಲ್ಲಿ ಧರ್ಮಸ್ಥಳದ ಯುವತಿ ಅನುಮಾನಾಸ್ಪದ ಸಾ*ವು ಕೇಸ್‌ಗೆ Twist

National News: ಧರ್ಮಸ್ಥಳದ ಮೂಲದ ಯುವತಿ ಪಂಜಾಬ್‌ನಲ್ಲಿ ಮೃತಳಾದ ಕೇಸ್‌ಗೆ ಇದೀಗ ಬಿಗ್ Twist ಸಿಕ್ಕಿದೆ. ಏರೋಸ್ಪೆಸ್ ವಿದ್ಯಾರ್ಥಿನಿಯಾಗಿದ್ದ ಧರ್ಮಸ್ಥಳದ ಬೋಳಿಯಾರ್ ನ 22 ವರ್ಷದ ಯುವತಿ ಆಕಾಂಕ್ಷಾ ಜಪಾನ್‌ನಲ್ಲಿ ಕೆಲಸ ಮಾಡುವ ಆಸೆಯಿಂದ ಪಂಜಾಬ್‌ನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಆಕೆ ಆಕಸ್ಮಿಕವಾಗಿ ಮೃತಳಾದ ಕಾರಣ, ಇದು ನಿಗೂಢ ಸಾವು ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ...

Dharwad News: ಅವಳಿನಗರದಲ್ಲಿ ಏನಾದರೂ ಆದರೆ ಅದಕ್ಕೆ ಕಾಂಗ್ರೆಸ್ ಕಾರಣ: ಬೆಲ್ಲದ್

Dharwad News: ಧಾರವಾಡ: ಅವಳಿನಗರದಲ್ಲಿ ಅನುಮಾನಸ್ಪದ ವ್ಯಕ್ತಿಗಳ ಓಡಾಟ ಹಿನ್ನೆಲೆ ಪತ್ರ ಬರೆದ ವಿಚಾರದ ಬಗ್ಗೆ ಶಾಸಕ ಅರವಿಂದ ಬೆಲ್ಲದ್ ಹೇಳಿಕೆ ನೀಡಿದ್ದಾರೆ. ಕೆಲವು ಜಾಗೃತ ನಾಗರಿಕರು ನನಗೆ ಕರೆ ಮಾಡಿದರು ಹೊರಗಿನ ಜನ ಓಡಾಡುತ್ತಿದಾರೆ ಅಂತಾ. ಯಾವ ರೀತಿ ಇದ್ದಾರೆ ಎಂದು ಕೇಳಿದಾಗ ಅವರು ಬೇರೆ ರೀತಿಯ ಜನ ಅದಾರ ಎಂದು ಹೇಳಿದರು. ಬಾಂಗ್ಲಾದೇಶದ...

Political News: ಕಾಂಗ್ರೆಸ್ ನಾಯಕರು ಪಾಕ್ ಏಜೆಂಟ್‌ಗಳು: ಬಸನಗೌಡ ಪಾಟೀಲ್ ಯತ್ನಾಳ್

Hubballi: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,  ಕಾಂಗ್ರೆಸ್ ನಾಯಕರು ಪಾಕ್ ಏಜೆಂಟರರು. ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಅವರು ಪಾಕಿಸ್ತಾನದ ಏಜೆಂಟರರು. ಅವರದ್ದೇ ಒಂದು ನಿಯೋಗ ಪಾಕಿಸ್ತಾನಕ್ಕೆ ಕೊಂಡೊಯ್ದು ಭಾರತ ದಾಳಿ ಮಾಡಿರುವ ಸ್ಥಳಗಳನ್ನು ನೋಡಿಕೊಂಡು ಬರಲಿ ಎಂದು ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಪರೇಷನ್‌...

Political News: ಮಳವಳ್ಳಿ ಮಾಜಿ- ಹಾಲಿ ಶಾಸಕರ ನಡುವೆ ಜಿದ್ದಾಜಿದ್ದಿನ ವಾಕ್ಸಮರ

Mandya Political News: ಮಂಡ್ಯ ಜಿಲ್ಲೆಯ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಕಾಂಗ್ರೆಸ್ ಶಾಸಕರಾದ ನರೇಂದ್ರ ಸ್ವಾಮಿ ಮತ್ತು ಮಾಜಿ ಶಾಸಕರಾದ ಅನ್ನದಾನಿ ನಡುವೆ ಜಿದ್ದಾಜಿದ್ದಿನ ವಾಕ್ಸಮರ ಏರ್ಪಟ್ಟಿದೆ. ಮಾಜಿ ಶಾಸಕ ಅನ್ನದಾನಿಯವರನ್ನು ಹಾಡಿನ ಗಿರಾಕಿ ಎಂದು ಕರೆದಿದ್ದು, ಹಾಲಿ ಶಾಸಕ ನರೇಂದ್ರ ಸ್ವಾಮಿ ಅವರನ್ನು ಇಸ್ಪೀಟ್ ಗಿರಾಕಿ ಎಂದು ಸಾರ್ವಜನಿಕವಾಗಿಯೇ ವೇದಿಕೆಯಲ್ಲಿ ವಾಾಗ್ದಾಳಿ ನಡೆಸಲಾಗಿದೆ. ಇತ್ತೀಚೆಗೆ ಮಳವಳ್ಳಿಯಲ್ಲಿ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img