Wednesday, June 18, 2025

special stories

Beauty Tips: ಹೆಸರು ಕಾಳನ್ನು ಹೀಗೆ ಬಳಸಿ ನಿಮ್ಮ ಬ್ಯೂಟಿ ಹೆಚ್ಚಿಸಿಕೊಳ್ಳಿ

Beauty Tips: ಇಂದಿನ ಕಾಲದವರಲ್ಲಿ ಕೆಲವರು ಮೇಕಪ್‌ನಿಂದ ಚೆಂದ ಕಂಡ್ರೆ, ಇನ್ನು ಕೆಲವರು ಆಹಾರ ಸೇವಿಸುವ ರೀತಿಯಿಂದ ಚೆಂದಕಾಣಿಸುತ್ತಾರೆ. ನಾವು ಉತ್ತಮ ಆಹಾರ ಸೇವಿಸುವುದರೊಂದಿಗೆ, ಕೆಲವು ಮನೆ ಮದ್ದು ಬಳಸುವುದರಿಂದ, ನಮ್ಮ ಸೌಂದರ್ಯ ಆರೋಗ್ಯ ಎರಡೂ ಕೂಡ ಉತ್ತಮವಾಗಿರುತ್ತದೆ. ಹಾಗಾಗಿ ನಾವಿಂದು ಹೆಸರುಕಾಳನ್ನು ಬಳಸಿ ಹೇಗೆ ನಾವು ಸೌಂದರ್ಯ, ಆರೋಗ್ಯ ಹೆಚ್ಚಿಸಿಕೊಳ್ಳಬಹುದು ಅಂತಾ ತಿಳಿಯೋಣ...

Health Tips: ಪೈಲ್ಸ್ ಪ್ರಾಬ್ಲಂ ಈ ಕಾರಣಕ್ಕೆ ಬರುತ್ತೆ, ಮಹಿಳೆಯರೇ ಹುಷಾರು

Health Tips: ಆರೋಗ್ಯ ಬಾಧೆ ಅನ್ನೋದು ಬರೀ ಬಡವರಷ್ಟೇ ಅಲ್ಲ, ಯಾವುದೇ ಬೇಧ ಭಾವವಿಲ್ಲದೇ, ಎಲ್ಲರಿಗೂ ಬರುತ್ತದೆ. ಆದರೆ ಕೆಲವರು ಅದನ್ನು ಹೇಳಿಕ``ಂಡು ಚಿಕಿತ್ಸೆ ಪಡೆದುಕ``ಳ್ಳುತ್ತಾರೆ. ಕೆಲವರು ನಿರ್ಲಕ್ಷಿಸಿ ಜೀವವನ್ನೇ ಕಳೆದುಕ``ಳ್ಳುತ್ತಾರೆ. ಅದರಲ್ಲೂ ಪೈಲ್ಸ್ ಸಮಸ್ಯೆ ಇದ್ದರೆ, ಅದನ್ನು ಹೇಳಿಕ``ಳ್ಳಲು ಮುಜುಗರಪಡುವವರೇ ಹೆಚ್ಚು. ಆದರೆ ಅದನ್ನು ಎಂದಿಗೂ ನಿರ್ಲಕ್ಷಿಸಬೇಡಿ. ಸರಿಯಾದ ಚಿಕಿತ್ಸೆ ಪಡೆದು ಪರಿಹಾರ...

ಅಹಮದಾಬಾದ್‌ನಲ್ಲಿ ವಿಮಾನ ಪತನ: 10 ನಿಮಿಷ ತಡವಾಗಿದ್ದಕ್ಕೆ ಬದುಕುಳಿದ ಭೂಮಿ

National News: ನಾವೆಷ್ಟೇ ಪ್ರಯತ್ನ ಪಟ್ಟರೂ, ಏನೇ ಮಾಡಿದರೂ, ಕಾಲ ಕರೆದಾಗ, ಅವನ ಕರೆಗೆ ಓಗೋಟ್ಟು ಹೋಗಲೇಬೇಕು. ಅದೇ ರೀತಿ ನಿನ್ನೆ ಖುಷಿ ಖುಷಿಯಾಗಿ ಲಂಡನ್‌ಗೆ ಹೋಗುತ್ತಿದ್ದವರು, ವಿಮಾನ ಪತನದಲ್ಲಿ ಸಾವನ್ನಪ್ಪಿದ್ದಾರೆ. ಕ್ಯಾಂಟೀನ್‌ನಲ್ಲಿ ಊಟಕ್ಕೆ ಕುಳಿತವರು, ಅಂಗಡಿಯ ಪಕ್ಕ ನಿಂತವರು ಹೀಗೆ ಅನ್ನದ ಋಣ ಮುಗಿದವರೆಲ್ಲ ಇಹಲೋಕ ತ್ಯಜಿಸಿದ್ದಾರೆ. ಆದರೆ ಅನ್ನದ ಋಣ ಇನ್ನೂ...

ಮಳೆ ಹಾನಿ ಪ್ರದೇಶಗಳಿಗೆ ಸಚಿವ ಸಂತೋಷ್‌ ಲಾಡ್‌ ಭೇಟಿ: ವೀಕ್ಷಣೆಗೆ ಪತ್ರಕರ್ತರ ವಾಹನದಲ್ಲೇ ತೆರಳಿದ ಸಚಿವರು

Dharwad News: ಧಾರವಾಡ, ಜೂನ್‌ 13: ಧಾರವಾಡ ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಮಳೆಯಿಂದ ಹಾನಿಯಾಗಿರುವ ಪ್ರದೇಶಗಳನ್ನು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು, ಶುಕ್ರವಾರ ವೀಕ್ಷಿಸಿದರು. ಬಾಧಿತ ಪ್ರದೇಶಗಳ ವೀಕ್ಷಣೆಗೆ ಸರ್ಕಾರಿ ಕಾರಿನಲ್ಲಿ ತೆರಳದೆ, ವಾರ್ತಾ ಇಲಾಖೆಯಿಂದ ಆಯೋಜನೆಯಾಗಿದ್ದ ಪತ್ರಕರ್ತರ ವಾಹನದಲ್ಲೇ ತೆರಳಿದ...

Hubli News: ಕುಂದಗೋಳ ತಾಲೂಕಿನ ಹಂಚಿನಾಳ ಗ್ರಾಮದ ಬಳಿಯ ಕಟ್ಟಿಹಳ್ಳಕ್ಕೆ ಲಾಡ್ ಭೇಟಿ

Hubli News: ಹುಬ್ಬಳ್ಳಿ: ಕುಂದಗೋಳ ತಾಲ್ಲೂಕು ಹಂಚಿನಾಳ ಗ್ರಾಮದ ಬಳಿಯ ಹಳ್ಳದಲ್ಲಿ ಟ್ರಾಕ್ಟರ್ ಪಲ್ಟಿಯಾಗಿ, ಕುಂದಗೋಳ ನಿವಾಸಿ ಶಿವಯ್ಯ ಬಸಯ್ಯ ವಟ್ನಾಲಮಠ (31) ಎಂಬುವರು ಸಾವನ್ನಪ್ಪಿದ್ದರು. ಮತ್ತು ಕುಂದಗೋಳ ನಿವಾಸಿ ವಾಸು ಶಿವಪ್ಪ ಬ್ಯಾಹಟ್ಟಿ (25) ಹಾಗೂ ಕಲಘಟಗಿ ತಾಲೂಕಿನ ಮುಕ್ಕಲ ಗ್ರಾಮದ ಮಲ್ಲಿಕಾರ್ಜುನ ಶಿವಪ್ಪ ಅಂಚಟಗೇರಿ (26) ಗಾಯಗ``ಂಡಿದ್ದರು. ಇಂದು ಕುಂದಗೋಳ ತಾಲೂಕಿನ ಹಂಚಿನಾಳ...

Spiritual: ದೇವರ ದಯೆ ಹೆಚ್ಚಿರುವ ರಾಶಿಯವರು ಇವರು

Spiritual: ದೇವರ ದಯೆ ಇಲ್ಲದೇ 1 ಹುಲ್ಲು ಕಡ್ಡಿಯೂ ಅಲ್ಲಾಡುವುದಿಲ್ಲ ಅಂತಾ ಹೇಳುತ್ತಾರೆ. ಅದೇ ದೇವರ ದಯೆ ಇದ್ದರೆ ನಾವಂದುಕ``ಂಡ ಎಲ್ಲ ಕೆಲಸಗಳು ಪೂರ್ಣವಾಗುತ್ತದೆ. ಹಾಗಾದ್ರೆ ಯಾವ ಯಾವ ರಾಶಿಯವರ ಮೇಲೆ ಹೆಚ್ಚು ದೇವರ ದಯೆ ಇದೆ ಎಂದು ತಿಳಿಯೋಣ. ಕರ್ಕ ರಾಶಿ: ಕರ್ಕ ರಾಶಿಯವರು ಧಾರ್ಮಿಕತೆ, ಪೂಜೆ, ಪುನಸ್ಕಾರಕ್ಕೆ ಹೆಚ್ಚು ಬೆಲೆ ನೀಡುತ್ತಾರೆ. ದೇವರಲ್ಲಿ...

Recipe: ಚಪಾತಿಯ ಜತೆ ಬೆಸ್ಟ್ ಕಾಂಬಿನೇಷನ್ ಈ ಕಾರ್ನ್ ಕ್ಯಾಪ್ಸಿಕಂ ಮಸಾಲಾ

Recipe: ಬೇಕಾಗುವ ಸಾಮಗ್ರಿ: 1ರಿಂದ 2 ಕ್ಯಾಪ್ಸಿಕಂ, 1 ಬೌಲ್ ಸ್ವೀಟ್ ಕಾರ್ನ್, 2 ಈರುಳ್ಳಿ, 1 ಟಮೆಟೋ ಪ್ಯೂರಿ, 2 ಸ್ಪೂನ್ ತುಪ್ಪ ಅಥವಾ ಬೆಣ್ಣೆ, ಜಿಂಜರ್ ಗಾರ್ಲಿಕ್ ಪೇಸ್ಟ್, ಅರಿಶಿನ, ಉಪ್ಪು, ಖಾರದ ಪುಡಿ, ಗರಂ ಮಸಾಲೆ, ಧನಿಯಾ ಪುಡಿ, 3ಸ್ಪೂನ್ ಎಣ್ಣೆ, 2 ಸ್ಪೂನ್ ತುಪ್ಪ, ಉಪ್ಪು. ಮಾಡುವ ವಿಧಾನ: ಮ``ದಲು...

Chikkaballapura News: ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸೀಕಲ್ ರಾಮಚಂದ್ರಗೌಡ ಆಯ್ಕೆ

Chikkaballapura News: ಹಲವು ದಿನಗಳಿಂದ ಪೆಂಡಿಂಗ್‌ನಲ್ಲಿದ್ದ ಚಿಕ್ಕಬಳ್ಳಾಪುರ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ಸೀಕಲ್ ರಾಮಚಂದ್ರಗೌಡರನ್ನು ಆಯ್ಕೆ ಮಾಡಿದ್ದಾರೆ. ಈ ಬಗ್ಗೆ ರಾಜ್ಯ ಬಿಜೆಪಿ ಚುನಾವಣಾಧಿಕಾರಿ ಕ್ಯಾ.ಗಣೇಶ್ ಕಾರ್ಣಿಕ್ ಅಧಿಕೃತ ಆದೇಶ ಹ``ರಡಿಸಿದ್ದಾರೆ. ಸೀಕಲ್ ರಾಮಚಂದ್ರಗೌಡರು ಮೂಲತಃ ಚಿಂತಾಮಣಿ ತಾಲೂಕಿನವರಾಗಿದ್ದು, ಬೆಂಗಳೂರು ಸೇರಿದಂತೆ ದೇಶದ ನಾನಾಕಡೆ ಆಸ್ಪತ್ರೆಯನ್ನು ತೆರೆದಿರುವ ಖ್ಯಾತ ಉದ್ಯಮಿಯಾಗಿದ್ದಾರೆ. 2023 ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ...

ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ; ಅಂಗನವಾಡಿ, ಶಾಲಾ ಕಾಲೇಜುಗಳಿಗೆ ನಾಳೆ ಜೂ.13 ರಂದು ರಜೆ

Dharwad News: ಧಾರವಾಡ: ಹವಾಮಾನ ಇಲಾಖೆಯ ಮೂನ್ಸೂಚನೆಯ ಪ್ರಕಾರ ಜಿಲ್ಲೆಯಲ್ಲಿ ನಾಳೆಯೂ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಮತ್ತು ಜಿಲ್ಲೆಯ ಬಹುತೇಕ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಿರಂತರವಾಗಿ ಮತ್ತು ವ್ಯಾಪಕವಾಗಿ ಮಳೆ ಆಗುತ್ತಿರುವದರಿಂದ ಶಾಲಾ ಕಾಲೇಜು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಧಾರವಾಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕಶಾಲೆ, ಪ್ರೌಢಶಾಲೆ, ಪಿಯು ಮತ್ತು ಪದವಿ...

National News: ವಿಮಾನ ಪತನ: ಘಟನೆಗೆ ಸಂತಾಪ ವ್ಯಕ್ತಪಡಿಸಿದ ಗಣ್ಯರು..

Political News: ಕಟ್ಟಡಕ್ಕೆ ಡಿಕ್ಕಿಯಾಗಿ ವಿಮಾನ ಪತನವಾಗಿರುವ ಘಟನೆ ಗುಜರಾತ್‌ನ ಅಹಮದಾಬಾದ್‌ನ ಮೇಘನಿ ಎಂಬಲ್ಲಿ ನಡೆದಿದೆ. ವಿಮಾನದಲ್ಲಿದ್ದ 242 ಜನರು ದುರಂತಕ್ಕೀಡಾಗಿದ್ದಾರೆಂದು ಹೇಳಲಾಗಿದ್ದು, ಮೆಡಿಕಲ್ ಆಸ್ಪತ್ರೆ ಕಟ್ಟಡಕ್ಕೆ ಡಿಕ್ಕಿ ಹ“ಡೆದು, ಆಗ ತಾನೇ ಊಟಕ್ಕೆ ಕುಳಿತಿದ್ದ 7 ಮೆಡಿಕಲ್ ವಿದ್ಯಾರ್ಥಿಗಳ ಜೀವನ ಅಂತ್ಯವಾಗಿದೆ ಎನ್ನುವುದು ಕೂಡ ದುಃಖಕರ ಸಂಗತಿಯಾಗಿದೆ.. ಘಟನೆಗೆ ಕರ್ನಾಟಕದ ಹಲವು ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ. ಸುಮಾರು...
- Advertisement -spot_img

Latest News

Recipe: ಮಂಗಳೂರು ಶೈಲಿ ಕಾಯಿವಡೆ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಅಕ್ಕಿ, 1 ಕಪ್ ಅಕ್ಕಿಹುಡಿ, 1 ಕಪ್ ಕಾಯಿತುರಿ, 3ರಿಂದ 4 ಕೆಂಪು ಮೆಣಸು, 1 ಸ್ಪೂನ್ ಜೀರಿಗೆ,...
- Advertisement -spot_img