Monday, December 22, 2025

special stories

Mandya News: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಂಡ್ಯದಲ್ಲಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ

Mandya News: ಕೇಂದ್ರ ಸರ್ಕಾರದ ವಿರುದ್ಧ ಕನ್ನಡಪರ ಸಂಘಟನೆಗಳು, ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಂಡ್ಯದ ಸಂಜಯ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ವೇದಿಕೆಯಿಂದ ಪ್ರತಿಭಟನೆ ನಡೆದಿದ್ದು, ಬೆಂಗಳೂರು ಮೈಸೂರು ಹೆದ್ದಾರಿ ತಡೆದು ಕೇಂದ್ರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದಿಂದ ನಿರಂತರವಾಗಿ ಕರ್ನಾಟಕಕ್ಕೆ ಅನ್ಯಾಯ ಆಗ್ತಿದೆ. ತೆರಿಗೆ...

Mandya News: ಮನ್‌ರೇಗಾ ಯೋಜನೆ ರದ್ದುಗೊಳಿಸುವ ಮಸೂದೆಯ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Mandya News: ಮಂಡ್ಯದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಕೇಂದ್ರದಿಂದ MGNREGA ರದ್ದುಗೊಳಿಸುವ ಮಸೂದೆಯ ವಿರುಧ್ಧ ಆಕ್ರೋಶ ವ್ಯಕ್ತಪಡಿಸಿ, ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯವರು ಜಿಲ್ಲಾಧಿಕಾರಿ ಕಚೇರಿ ಎದುರಿನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಮನ್ ರೇಗಾ ಯೋಜನೆ...

ಮನರೇಗಾ ಯೋಜನೆಯ ಹೆಸರು ಬದಲಿಸಲು ನಿರ್ಧರಿಸಿದ ಮೋದಿ ಸರ್ಕಾರದ ವಿರುದ್ಧ ಸಿಎಂ ಆಕ್ರೋಶ

Political News: ಮನರೇಗಾ ಯೋಜನೆಯ ಹೆಸರು ಬದಲಿಸಲು ಮೋದಿ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಶಿಯಲ್ ಮೀಡಿಯಾ ಖಾತೆ ಎಕ್ಸ್‌ನಲ್ಲಿ ಈ ಬಗ್ಗೆ ಬರೆದಿರುವ ಸಿಎಂ, ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂ-ನರೇಗಾ)ಯ ಹೆಸರು ಮತ್ತು ಸ್ವರೂಪವನ್ನು ಬದಲಾಯಿಸಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ...

Health Tips: ಕೋಳಿ ಮೊಟ್ಟೆಯಿಂದ ಕ್ಯಾನ್ಸರ್? ಡಾ. ಅಂಜನಪ್ಪ ಶಾಕಿಂಗ್ ಹೇಳಿಕೆ

Health Tips: ಇತ್ತೀಚಿನ ದಿನಗಳಲ್ಲಿ ಎಗ್‌ನಲ್ಲಿ ಕ್ಯಾನ್ಸರ್ ಅಂಶ ಇದೆ. ಹಾಗಾಗಿ ಎಗ್ ತಿನ್ನಲು ಯೋಗ್ಯವಲ್ಲ ಅನ್ನೋ ಮಾತುಗಳು ಕೇಳಿ ಬರುತ್ತಿದೆ. ಹಾಗಾಗಿ ವೈದ್ಯರಾಗಿರುವ ಡಾ.ಆಂಜೀನಪ್ಪ ಅವರು ಎಗ್ ಬಗ್ಗೆ ತಮ್ಮ ಅಭಿಪ್ರಾಯ ಹೇಳಿದ್ದಾರೆ. https://youtu.be/FATRc7B7K4s ಸಂಡೇ ಹೋ ಯಾ ಮಂಡೇ ರೋಜ್ ಖಾವೋ ಅಂಡೆ ಅನ್ನೋ ಮಾತನ್ನು ನೀವು ಬಾಲ್ಯದಿಂದಲೂ ಕೇಳಿಕ``ಂಡು ಬಂದಿದ್ದೀರಿ. ಅಂದ್ರೆ ಸಂಡೆ...

SOCIAL MEDIA ದಲ್ಲಿ ದುಡ್ಡು ಗಳಿಸಲು ಸುಲಭ ಮಾರ್ಗ: Chandan Kalahamsa

Web News: ಸೋಶಿಯಲ್ ಮೀಡಿಯಾದ ಮೂಲಕ ನಾವು ಹೇಗೆ ಹಣ ಗಳಿಸಬಹುದು ಅನ್ನೋದನ್ನು ಕಲಾಹಂಸ ವೆಬ್ ಡಿಸೈನ್- ಡಿಜಿಟಲ್ ಮಾರ್ಕೇಟಿಂಗ್ ಕಂಪನಿ ಮ್ಯಾನೇಜಿಂಗ್ ಡೈರೆಕ್ಟರ್ ಆಗಿರುವ ಚಂದನ್ ಕಲಾಹಂಸ ಅವರು ವಿವರಿಸಿದ್ದಾರೆ. https://youtu.be/s-9-sdhwhZA ಸೋಶಿಯಲ್ ಮೀಡಿಯಾದಿಂದಲೇ ಹಲವರು ಹಣ ಗಳಿಸುತ್ತಿದ್ದಾರೆ. ಇರುವ ಕೆಲಸಕ್ಕೆ ಬ್ರೇಕ್ ಹಾಕಿ, ಸೋಶಿಯಲ್ ಮೀಡಿಯಾದಲ್ಲೇ ದುಡ್ಡುಮ ಮಾಡುತ್ತಿದ್ದಾರೆ. ಹಾಗಾದ್ರೆ ಸೋಶಿಯಲ್ ಮೀಡಿಯಾದಿಂದ ಹೇಗೆ ಹಣ...

Tumakuru: ಬೋನಿಗೆ ಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Tumakuru: ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿ ನೆಲ್ಲಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಯಡೆಹಳ್ಳಿ ಬುರುಡೆಘಟ್ಟ ಅಕ್ಕ ಪಕ್ಕ ಗ್ರಾಮಗಳಲ್ಲಿ ಚಿರತೆ ಹಾವಳಿ ಜೋರಾಗಿತ್ತು. ಕೆಲ ದಿನಗಳ ಹಿಂದೆ ಯಡೆಹಳ್ಳಿ ಗ್ರಾಮದ ಭಾರತಮ್ಮ ತೋಟದ ಮನೆಯಲ್ಲಿ ಮೇಕೆಗಳ ಮೇಲೆ ದಾಳಿ ನಡೆಸಿ ರಕ್ತ ಹಿರಿತ್ತು. ಹಾಗಾಗಿ ಇಲ್ಲಿನ ಗ್ರಾಮಸ್ಥರು ಭಯ ಭೀತರಾಗಿ ಜೀವನ ಸಾಗಿಸುತ್ತಿದ್ದರು. ಹಾಗೂ ದನ...

Tumakuru: ತುಮಕೂರು ಡಿ.ಸಿ ಕಚೇರಿಗೆ ಬಾಂಬ್ ಸ್ಫೋಟದ ಬೆದರಿಕೆ

Tumakuru: ತುಮಕೂರು ಜಿಲ್ಲಾಧಿಕಾರಿ ಕಚೇರಿಗೆ ದುಷ್ಕರ್ಮಿಗಳು ಬಾಂಬ್ ಸ್ಪೋಟದ ಬೆದರಿಕೆಯ ಸಂದೇಶ ರವಾನಿಸಿದ ಘಟನೆ ನಡೆದಿದೆ. ಈ-ಮೇಲ್ ಮೂಲಕ ಸಂದೇಶ ರವಾನೆ ಮಾಡಲಾಗಿದ್ದು, ಇಂದು ಮುಂಜಾನೆ ಬೆಳಗ್ಗೆ 6.59 ಕ್ಕೆ ಮೇಲ್ ತಲುಪಿದೆ. ಈ ಮೇಲ್ ಕಂಡ ಕೂಡಲೇ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್‌ ಪೊಲೀಸ್‌ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಕೂಡಲೇ ಪೊಲೀಸರು ಜಿಲ್ಲಾಧಿಕಾರಿಗಳ ಕೊಠಡಿ, ಆಪ್ತ ಸಹಾಯಕರ...

Horoscope: ವೇದಬ್ರಹ್ಮ ಶ್ರೀ ಕೆ.ವೆಂಕಟೇಶ್ ಶರ್ಮಾರಿಂದ 2026 ರಾಶಿ ಭವಿಷ್ಯ: ಮೀನ ರಾಶಿ

Horoscope: ಜ್ಯೋತಿಷಿಗಳು, ಪುರೋಹಿತರು, ಅರ್ಚಕರು ಆಗಿರುವ ವೇದಬ್ರಹ್ಮ ಖ್ಯಾತಿಯ ವೆಂಕಟೇಶ್ ಶರ್ಮಾ ಗುರೂಜಿ ಅವರು 2026ರ ರಾಶಿ ಭವಿಷ್ಯ ಹೇಳಿದ್ದಾರೆ. ಹಾಗಾದ್ರೆ ಮೀನ ರಾಶಿಯವರ ಫಲಾಫಲ ಹೇಗಿರುತ್ತದೆ ಅಂತಾ ತಿಳಿಯೋಣ ಬನ್ನಿ. ಮೀನ ರಾಶಿಯವರಿಗೆ 2026 ಅನುಕೂಲಕರವಾಗಿರುತ್ತದೆ. ಈ ವರ್ಷ ದಾಂಪತ್ಯ ಜೀವನದಲ್ಲಿ ಅಭಿವೃದ್ಧಿಯಾಗಲಿದೆ. ಬೇಸರವೆಲ್ಲ ಹೋಗಿ, ಆಧ್ಯಾತ್ಮಿಕತೆಗೆ ಹೆಚ್ಚು ಮಹತ್ವ ನೀಡುತ್ತೀರಿ. ಸದ್ಯ ಮೀನ ರಾಶಿಯವರಿಗೆ...

Horoscope: ವೇದಬ್ರಹ್ಮ ಶ್ರೀ ಕೆ.ವೆಂಕಟೇಶ್ ಶರ್ಮಾರಿಂದ 2026 ರಾಶಿ ಭವಿಷ್ಯ: ಕುಂಭ ರಾಶಿ

Horoscope: ಜ್ಯೋತಿಷಿಗಳು, ಪುರೋಹಿತರು, ಅರ್ಚಕರು ಆಗಿರುವ ವೇದಬ್ರಹ್ಮ ಖ್ಯಾತಿಯ ವೆಂಕಟೇಶ್ ಶರ್ಮಾ ಗುರೂಜಿ ಅವರು 2026ರ ರಾಶಿ ಭವಿಷ್ಯ ಹೇಳಿದ್ದಾರೆ. ಹಾಗಾದ್ರೆ ಕುಂಭ ರಾಶಿಯವರ ಫಲಾಫಲ ಹೇಗಿರುತ್ತದೆ ಅಂತಾ ತಿಳಿಯೋಣ ಬನ್ನಿ. ಹಣಕಾಸಿನಲ್ಲಿ ಸಮಸ್ಯೆ ಇಲ್ಲದಿದ್ದರೂ, ಸಮಸ್ಯೆ ಇರುವಂತೆ ತೋರುತ್ತದೆ. ದುಡ್ಡಿದ್ದರೂ ಖರ್ಚು ಮಾಡಲು ಸಾಧ್ಯವಿಲ್ಲದ ಪರಿಸ್ಥಿತಿ ಇರುತ್ತದೆ. ಅವಶ್ಯಕತೆ ಇರುವವರಿಗೆ ವಸ್ತ್ರ ದಾನ ಮಾಡಿ. ಓಂ...

Horoscope: ವೇದಬ್ರಹ್ಮ ಶ್ರೀ ಕೆ.ವೆಂಕಟೇಶ್ ಶರ್ಮಾರಿಂದ 2026 ರಾಶಿ ಭವಿಷ್ಯ: ಮಕರ ರಾಶಿ

Horoscope: ಜ್ಯೋತಿಷಿಗಳು, ಪುರೋಹಿತರು, ಅರ್ಚಕರು ಆಗಿರುವ ವೇದಬ್ರಹ್ಮ ಖ್ಯಾತಿಯ ವೆಂಕಟೇಶ್ ಶರ್ಮಾ ಗುರೂಜಿ ಅವರು 2026ರ ರಾಶಿ ಭವಿಷ್ಯ ಹೇಳಿದ್ದಾರೆ. ಹಾಗಾದ್ರೆ ಮಕರ ರಾಶಿಯವರ ಫಲಾಫಲ ಹೇಗಿರುತ್ತದೆ ಅಂತಾ ತಿಳಿಯೋಣ ಬನ್ನಿ. ಮಕರ ರಾಶಿಯವರಿಗೆ 6 ತಿಂಗಳು ಸಮಸ್ಯೆ ಹೆಚ್ಚಾಗಿರುತ್ತದೆ. ಆರೋಗ್ಯ ಬಾಧೆ ಬಾಧಿಸಲಿದೆ. ಉದರ ಸಮಸ್ಯೆ ಹೆಚ್ಚಾಗಲಿದೆ. ಹಾಗಾಗಿ ಆರೋಗ್ಯದ ಬಗ್ಗೆ ಹೆಚ್ಚು ಎಚ್ಚರಿಕೆ ವಹಿಸಲೇಬೇಕು. ಶ್ರಮ...
- Advertisement -spot_img

Latest News

Tumakuru News: ಎರಡು ಗುಂಪುಗಳ ನಡುವೆ ಮಾರಾಮಾರಿ: ಓರ್ವ ವ್ಯಕ್ತಿಗೆ ಗಂಭೀರ ಗಾಯ

Tumakuru News: ತುಮಕೂರು: ಎರಡು ಗುಂಪುಗಳ ನಡುವೆ ಮಾರ ಮಾರಿ ನಡೆದು ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ತಿಪಟೂರಿನ ಗಾಂಧಿನಗರ ಕೆರಗೋಡಿ...
- Advertisement -spot_img