Wednesday, June 18, 2025

special stories

ಬಾಲಕಿ ಹಂತಕನ ಶವ ಕೊಳೆತ, ಹೈಕೋರ್ಟ್‌ಗೆ ಮಾಹಿತಿ ನೀಡಿದ ರಾಜ್ಯ ಸರ್ಕಾರ

Hubli News: ಹುಬ್ಬಳ್ಳಿ: ಕಳೆದ 15 ದಿನಗಳ ಹಿಂದೆ ಬಿಹಾರಿ ಮೂಲದ ಹಂತಕ ರಿತೀಶ್ ಕುಮಾರ, ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಹಾಗೂ ಪೊಲೀಸ್ ಎನ್ನೊಂಟರ್‌ಗೆ ಬಲಿಯಾಗಿರುವ, ರಿತೇಶ್ ಕುಮಾರ್ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಸದ್ಯ ಶವ ಕೊಳೆಯುತ್ತಿರುವುದರಿಂದ ಸಮಾಧಿ ಮಾಡುವ ಅಗತ್ಯವಿದೆ ಎಂದು ಹೈಕೋರ್ಟ್‌ಗೆ ರಾಜ್ಯ...

ವಿದ್ಯಾರ್ಥಿಗಳ ಕ್ರಿಯಾಶೀಲತೆಗೆ ಸಾಕ್ಷಿಯಾದ ಲೀಸಾ ಸ್ಕೂಲ್ ವಸ್ತುಪ್ರದರ್ಶನ

Bengaluru News: ಬೆಂಗಳೂರು, ಏ.24: ನಗರದ ಲಿಸಾ ಸ್ಕೂಲ್ ಆಫ್ ಡಿಸೈನ್, ಏಪ್ರಿಲ್ 25 ರಿಂದ 27ರವರೆಗೆ ಮೂರು ದಿನಗಳ ʼಓಪನ್ ಡೇಸ್ 2025ʼ ಕಾರ್ಯಕ್ರಮವನ್ನು ಆಯೋಜಿಸಿದ್ದು, ಇದರಲ್ಲಿ ಫ್ಯಾಷನ್, ಇಂಟೀರಿಯರ್ ಮತ್ತು ಪ್ರಾಡಕ್ಟ್ ಡಿಸೈನ್, ಗ್ರಾಫಿಕ್ ಡಿಸೈನ್ ಮತ್ತು ಯುಐ/ಯುಎಕ್ಸ್ ವಿಭಾಗಗಳ ವಿದ್ಯಾರ್ಥಿಗಳ ಪ್ರತಿಭೆ ಹಾಗೂ ಕ್ರಿಯಾಶೀಲತೆಗೆ ಅವಕಾಶ ಒದಗಿಸಿ ಕೊಡಲಾಗುತ್ತಿದೆ. ಮೂರು ದಿನಗಳ...

ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಅಂಕಿತ ಹಾಕಿದ ರಾಜ್ಯಪಾಲರು..

Political news: ಇತ್ತೀಚೆಗೆ ನಡೆದ ಅಧಿವೇಶನದಲ್ಲಿ ರಾಜ್ಯ ಸರ್ಕಾರವು ಹಲವು ಮಂಡನೆಗಳನ್ನು ಮಾಡಿತ್ತು. ಆದರೆ ರಾಜ್ಯಪಾಲರು ಹಲವು ವಿಧೇಯಕಕ್ಕೆ ಅಂಕಿತ ಹಾಕದೇ, ವಾಪಸ್ ಕಳುಹಿಸಿದ್ದರು. ಅದರಲ್ಲಿ ಗ್ರೇಟರ್ ಬೆಂಗಳೂರು ವಿಧೇಯಕ ಕೂಡ ಒಂದಾಗಿತ್ತು. ಆದರೆ ಇದೀಗ ರಾಜ್ಯಪಾಲರು ಆ ವಿಧೇಯಕಕ್ಕೆ ಅಂಕಿತ ಹಾಕಿದ್ದಾರೆ. ಡಿಸಿಎಂ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ.ಶಿವಕುಮಾರ್ ಅವರ ಕನಸಿನ...

ಕಾಶ್ಮೀರದ ಪಹಲ್ಗಮ್‌ನಲ್ಲಿ ಉಗ್ರರ ದಾಳಿ: ಆಕ್ರೋಶ ವ್ಯಕ್ತಪಡಿಸಿದಿ ಅಂಜುಮನ್ ಇಸ್ಲಾಂನಿಂದ ಪ್ರತಿಭಟನೆ

Hubli News: ಹುಬ್ಬಳ್ಳಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಗುಂಡಿನ ದಾಳಿ ನಡೆದಿದ್ದು, ಈ ಘ''ನೆಗೆ ಅಂಜುಮನ್ ಇಸ್ಲಾಂನಿಂದ ಖಂಡನೆ ವ್ಯಕ್ತವಾಗಿದೆ. ಅಂಜುಮನ್ ಇಸ್ಲಾಂ ಸಂಸ್ಥೆ ವತಿಯಿಂದ ಹುಬ್ಬಳ್ಳಿಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸಂಸ್ಥೆಯ ಅಧ್ಯಕ್ಷ ಎ.ಎಂ.ಹಿಂಡಸಗೇರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ನಗರದ ತಹಸೀಲ್ದಾರ್ ಕಚೇರಿ ಎದುರು ಘೋಷಣೆ ಕೂಗಿ ಆಕ್ರೋಶ ಹರಹಾಕಿದ್ದಲ್ಲದೇ, ಉಗ್ರರ ವಿರುದ್ಧ ಅತ್ಯಂತ ಕfಣ...

ಕಾಶ್ಮೀರದಿಂದ ರಾಜ್ಯಕ್ಕೆ ಮರಳು ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

Kashmir: ಪಹಲ್ಗಾಮ್, ಏಪ್ರಿಲ್ 23: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದಕರ ದಾಳಿ ನಂತರ ಕರ್ನಾಟಕ ಸರ್ಕಾರದ ಪರವಾಗಿ ಸಂತ್ರಸ್ತ ಕನ್ನಡಿಗರ ನೆರವಿಗೆ ಪಹಲ್ಗಾಮ್ ಗೆ ಧಾವಿಸಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಪ್ರವಾಸಿಗರಿಗೆ ದೂರವಾಣಿ ಕರೆ ಮಾಡಿ ರಾಜ್ಯಕ್ಕೆ ವಾಪಸ್ಸಾಗಲು ಸಹಾಯ ಮಾಡುತ್ತಿದ್ದಾರೆ. ಪಹಲ್ಗಾಮ್ ಗೆ ಬಂದಿರುವ ಲಾಡ್ ಅವರು,...

ಮಾರುತಿ ಅರ್ಚಕನ ಶಾಪದಿಂದ ಊರಲ್ಲಿ ಮಳೆಯಾಗುತ್ತಿಲ್ಲವೆ ?

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಬ್ಬಾನಟ್ಟಿ ಗ್ರಾಮದಲ್ಲಿರುವ ಆಂಜನೇಯ ದೇವಸ್ಥಾನಕ್ಕೆ ಹರಿಯಾಣ ಮೂಲದ ದೇವೇಂದ್ರ ಎನ್ನುವವರನ್ನು ದೇವನಸ್ಥಾನಕ್ಕೆ ಪೂಜಾರಿಯನ್ನಾಗಿ ನೇಮಿಸಿದ್ದರು ಆದ್ರೆ ಗ್ರಾಮಸ್ತರು ದೇವೇಂದ್ರ ಅವರು ಮಾಡುತಿದ್ದ ಪೂಜೆ ನಮಗೆ ಹಿಡಿಸುತ್ತಿಲ್ಲವೆಂದು ಕೆಲಸದಿಂದ ತೆ್ಗೆದುಹಾಕಿದ್ದಾರೆ. ಆದರೆ ನನ್ನನ್ನು ಕಾರಣವಿಲ್ಲದೆ ಕೆಲಸದಿಂದ ತೆಗೆದು ಹಾಕಿದ್ದಕ್ಕೆ ನಾನು ನಿಮಗೆ ಶಾಪವನ್ನು ನೀಡಿದ್ದೇನೆ. ನಾನು ಮಲಪ್ರಭ ನಡಿಯ ದಡದಲ್ಲಿ...

ಪೋಸ್ಟ್ ಮಾಸ್ಟರ್ ಅಲ್ಲ..  ಈತ ಎಣ್ಣೆ ಮಾಸ್ಟರ್..?!

Tumukur News: ತುಮಕೂರಿನಲ್ಲಿ ಜನರು ಪೋಸ್ಟ್ ಸಿಗದೇ ಸಂಕಷ್ಟ  ಎದುರಿಸುತ್ತಿದ್ದಾರೆ. ಇದಕ್ಕೆ ಕಾರಣ ಪೋಸ್ಟ್ ಆಫೀಸ್ ಇರದಿರುವುದಲ್ಲ ಬದಲಾಗಿ ಪೋಸ್ಟ್ ಮಾಸ್ಟರ್ ಎಣ್ಣೆ ಮಾಸ್ಟರ್ ಆಗಿರೋದು. ಹೌದು ತುಮಕೂರಿನ ನಾಗೇಂದ್ರ ಎಂಬುವವರು ಸದ್ಯ ಅಲ್ಲಿ ಪೋಸ್ಟ್ ಮಾಸ್ಟರ್ ಆಗಿದ್ದು ಇದೀಗ ಅವರು ನಿರಂತರವಾಗಿ ಎಣ್ಣೆ ಮತ್ತಿನಲ್ಲೇ ಇರುವ ಕಾರಣ ಊರಿನ ಜನತೆಗೆ ಅಗತ್ಯ ಸಮಯದಲ್ಲಿ ಪೋಸ್ಟ್ ...

ರೈತರಿಗಾಗಿ ಸಂಕ್ರಾಂತಿ ಹಬ್ಬದಂದು ರಿಲೀಸ್ ಆಗುತ್ತಿದೆ ‘ಪ್ರಜಾರಾಜ್ಯ’ದ ಸುಂದರ ರೈತ ಗೀತೆ

Film News: ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷವಾಯ್ತು. ಪ್ರಜೆಗಳು ಸಂಪೂರ್ಣವಾಗಿ ಸ್ವಾತಂತ್ರ್ಯರಾಗಿದ್ದಾರಾ? ಎಂಬ ಪ್ರಶ್ನೆ ಹುಟ್ಟು ಹಾಕುವಂತ ಸಿನಿಮಾವೊಂದು ಸಿದ್ಧವಾಗಿದ್ದು ಆ ಚಿತ್ರದ ಹೆಸರು 'ಪ್ರಜಾರಾಜ್ಯ' ಈಗಾಗಲೇ ಚಿತ್ರದ 'ಜೈ ಎಲೆಕ್ಷನ್ ...' ಎಂಬ ಗೀತೆ ಬಿಡುಗಡೆ ಆಗಿ ಸೌಂಡ್ ಮಾಡಿದೆ. ಈ ಗೀತೆಯನ್ನು ಯೋಗರಾಜ್ ಭಟ್ ಬರೆದಿದ್ದು ರಿಯಲ್ ಸ್ಟಾರ್ ಉಪೇಂದ್ರ...
- Advertisement -spot_img

Latest News

Recipe: ಮಂಗಳೂರು ಶೈಲಿ ಕಾಯಿವಡೆ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಅಕ್ಕಿ, 1 ಕಪ್ ಅಕ್ಕಿಹುಡಿ, 1 ಕಪ್ ಕಾಯಿತುರಿ, 3ರಿಂದ 4 ಕೆಂಪು ಮೆಣಸು, 1 ಸ್ಪೂನ್ ಜೀರಿಗೆ,...
- Advertisement -spot_img