Tuesday, May 12, 2026

special stories

ನೆಲ- ಜಲ- ಭಾಷೆಯ ಕಾಳಜಿಯ ಬಗ್ಗೆ ಬಿಜೆಪಿ ನಾಯಕರಿಂದ ಪಾಠ ಕೇಳುವ ದರಿದ್ರ ಸ್ಥಿತಿ ನಮಗೆ ಬಂದಿಲ್ಲ: CM

Political News: ಕೆಲ ದಿನಗಳ ಹಿಂದೆ ರಾಜ್ಯ ಸರ್ಕಾರ ಉರ್ದು ಭಾಷೆ ಜಾಹೀರಾತು ನೀಡಿದ್ದಕ್ಕೆ, ವಿರೋಧ ಪಕ್ಷದವರು ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಇಂದು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಉರ್ದು ಪತ್ರಿಕೆಯಲ್ಲಿ ಸರ್ಕಾರದ ಜಾಹೀರಾತೊಂದು ಉರ್ದು ಭಾಷೆಯಲ್ಲಿ ಪ್ರಕಟಗೊಂಡಿದ್ದನ್ನು ವಿರೋಧಿಸಿ ವಿಪಕ್ಷಗಳ ನಾಯಕರು ಆಡಿರುವ ವೀರಾವೇಶದ ಮಾತುಗಳನ್ನು ಆಲಿಸಿದೆ. ಹಿಂದೆ ತಾವೇ ಅಧಿಕಾರದಲ್ಲಿ ಇದ್ದಾಗ ಉರ್ದು ಭಾಷೆಯ...

RCB ಮ್ಯಾಚ್ ಬಿಗ್ Scam, ದುಡ್ಡು ಕಿತ್ಕೊಂಡು ಹೊಡ್ದು ಕಳ್ಸುದ್ರು!: Youtuber Vikas Gowda Podcast

Web News: ಪ್ರಸಿದ್ಧ ಯೂಟ್ಯೂಬರ್ ವಿಕಾಸ್ ಗೌಡ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ಸಕ್ಸಸ್ ಜರ್ನಿ ಬಗ್ಗೆ ಮಾತನಾಡಿದ್ದಾರೆ. https://youtu.be/MyQtemznrOY ವಿಕಾಸ್ ಗೌಡ ಆಗಾಗ ವಿವಿಧ ರೀತಿಯ ಎಕ್ಸಪಿರಿಮೆಂಟ್ ವೀಡಿಯೋ ಮಾಡುತ್ತಿರುತ್ತಾರೆ. ಕೆಲವು ಬಾರಿ ಸೆಲೆಬ್ರಿಟಿಗಳ ಮನೆಗೆ ಹೋದ್ರೆ, ಕೆಲವು ಬಾರಿ ಮೆಜೆಸ್ಟಿಕ್‌ನಲ್ಲಿ ಪ್ರಯೋಗ ಮಾಡಲು ಹೋಗುವ ವೀಡಿಯೋಗಳನ್ನು ನೀವು ನೋಡಿರುತ್ತೀರಿ. ಇಂಥ ವೇಳೆ ಅವರು...

Recipe: ಟೋಮೆಟೋ ರೈಸ್ ಮತ್ತು ರಾಯ್ತಾ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, 2 ಟೋಮೆಟೋ, 2 ಈರುಳ್ಳಿ, 3 ಹಸಿಮೆಣಸು, 4 ಸ್ಪೂನ್ ಎಣ್ಣೆ ಮತ್ತು ತುಪ್ಪ, ಪಲಾವ್ ಎಲೆ, ಚಕ್ಕೆ, ಲವಂಗ, ಏಲಕ್ಕಿ, ಕಾಳುಮೆಣಸು, ಅರ್ಧ ಸ್ಪೂನ್ ಜೀರಿಗೆ, ಬಟಾಣಿ, ಕೊತ್ತೊಂಬರಿ ಸೊಪ್ಪು, ಶುಂಠಿ- ಬೆಳ್ಳುಳ್ಳಿ ಪೆಸ್ಟ್, ಗರಂ ಮಸಾಲೆ, ಉಪ್ಪು. ಮಾಡುವ ವಿಧಾನ: ಬಾಸ್ಮತಿ ರೈಸ್‌ನ್ನು...

Recipe: ರುಚಿಕರ ಸೋಯಾ ಚಂಕ್ಸ್ ಸಬ್ಜಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಸೋಯಾ ಚಂಕ್ಸ್, 2 ಈರುಳ್ಳಿ, 2ಟೋಮೆಟೋ, ಕೊತ್ತೊಂಬರಿ ಸೊಪ್ಪು, ಶುಂಠಿ- ಬೆಳ್ಳುಳ್ಳಿ ಪೇಸ್ಟ್, ಅರ್ಧ ಕಪ್ ಕರ್ಡ್, ಡ್ರೈ ಮಿರ್ಚಿ ಪೇಸ್ಟ್, ಧನಿಯಾ ಪೌಡರ್, ಜೀರಿಗೆ ಪೌಡರ್, ಗರಂ ಮಸಾಲೆ, ಅರಿಶಿನ, ಖಾರ ಹೆಚ್ಚು ಬೇಕಾದ್ರೆ ಖಾರದ ಪುಡಿಯೂ ಬಳಸಬಹುದು. 4ರಿಂದ 5 ಗೇರುಬೀಜ. ಮಾಡುವ ವಿಧಾನ: ಸೋಯಾ...

Recipe: ರವಾ ಹಲ್ವಾ ರೆಸಿಪಿ (ರವಾ ಶಿರಾ, ಕೇಸರಿಬಾತ್)

Recipee: ಬೇಕಾಗುವ ಸಾಮಗ್ರಿ: 1 ಕಪ್ ರವಾ, 1 ಕಪ್ ಸಕ್ಕರೆ, 1 ಕಪ್ ತುಪ್ಪ, 3 ಸ್ಪೂನ್ ಹಾಲು, ಸ್ವಲ್ಪ ಬಾದಾಮ್, ಸ್ವಲ್ಪ ಕೇಸರ್, 4 ಕಪ್ ನೀರು. ಮಾಡುವ ವಿಧಾನ: ಚಿಕ್ಕ ಬೌಲ್‌ನಲ್ಲಿ ಹಾಲು ಬಿಸಿ ಮಾಡಿ, ಅದಕ್ಕೆ ಕೇಸರ್ ಬೆರೆಸಿ, ಬದಿಗಿರಿಸಿ. ನಂತರ ಪ್ಯಾನ್ ಬಿಸಿ ಮಾಡಿ, ತುಪ್ಪ ಕಾಯಿಸಿ, ಅದಕ್ಕೆ...

Political News: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಾರಣ ಬಿಜೆಪಿ: ಸಿಎಂ ಸಿದ್ದರಾಮಯ್ಯ

Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ ಪರಿಗಣಿಸಿದ್ದೇನೆ. ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಅನುಭವಿಸುತ್ತಿರುವ ಆತಂಕ, ನಿರಾಶೆ ಮತ್ತು ಅನಿಶ್ಚಿತತೆಯನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಉದ್ಯೋಗಕ್ಕಾಗಿ ಸಲ್ಲಿಸುವ ಪ್ರತಿ ಅರ್ಜಿಯ ಹಿಂದೆ ಒಂದು ಕನಸಿರುತ್ತದೆ, ಕುಟುಂಬದ ನಿರೀಕ್ಷೆ,...

Political News: ಶಿವಮೊಗ್ಗ ಕೇಸ್‌ ಬಗ್ಗೆ ಸಿಎಂ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್

Political News: ಶಿವಮೊಗ್ಗ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವಿನ ಕೇಸ್ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಶಿವಮೊಗ್ಗ ನಗರದ ಸಮೀಪದ ಊರುಗಡೂರಿನಲ್ಲಿ ಶಾಲಾ ವಿದ್ಯಾರ್ಥಿಯನ್ನು ಥಳಿಸಿ, ಹತ್ಯೆಗೈದಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ. ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ನೆರವಾಗುವುದರ ಜೊತೆಗೆ, ಕೃತ್ಯದಲ್ಲಿ ಭಾಗಿಯಾದ ಪ್ರತಿಯೊಬ್ಬ ಅಪರಾಧಿಗೂ ಕಾನೂನಿನ ಮೂಲಕ ತಕ್ಕ ಶಿಕ್ಷೆಯಾಗುವಂತೆ ಕ್ರಮವಹಿಸಿ, ಆತನ ಸಾವಿಗೆ ನ್ಯಾಯ ಕೊಡಿಸಲು...

ರಾಜರಿಗೆ ಹೊಗಳುಭಟರಂತೆ, ಬಿಜೆಪಿಗರಿಗೆ ತೆಗಳುಭಟರು: ಚಲವಾದಿ ನಾರಾಯಣಸ್ವಾಮಿ ಬಗ್ಗೆ ಪ್ರಿಯಾಂಕ್ ವ್ಯಂಗ್ಯ

Political News: ಬಿಜೆಪಿ ನಾಯಕ ಚಲವಾದಿ ನಾರಾಯಣ ಸ್ವಾಮಿ, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಕ್ಕೆ, ಪ್ರಿಯಾಂಕ್ ಖರ್ಗೆ ಕೂಡ ನಾರಾಯಣಸ್ವಾಮಿಗೆ ಟಾಂಗ್ ನೀಡಿದ್ದಾರೆ. "ಸೂರ್ಯ, ಚಂದ್ರ ಮತ್ತು ಸತ್ಯ ಈ ಮೂರು ವಿಷಯಗಳನ್ನು ಯಾರೂ ಸಹ ದೀರ್ಘಕಾಲ ಮುಚ್ಚಿಡಲು ಸಾಧ್ಯವಿಲ್ಲ" ಬುದ್ಧನ ಈ ಮಾತು ಚಲವಾದಿ ನಾರಾಯಣಸ್ವಾಮಿಯವರ ವಿಷಯದಲ್ಲಿ ಹೆಚ್ಚು ಪ್ರಸ್ತುತ ಎನಿಸಿಕೊಳ್ಳುತ್ತದೆ,...

ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಕೊಲೆ ಅತ್ಯಂತ ಆಘಾತಕಾರಿ ಅಪರಾಧಿಕ ಕೃತ್ಯ: ಬಿ.ವೈ.ವಿಜಯೇಂದ್ರ

Political News: ಶಿವಮೊಗ್ಗದಲ್ಲಿ ಅನ್ಯಕೋಮಿನ ಯುವಕರು SSLC ವಿದ್ಯಾರ್ಥಿಯ ಮೇಲೆ ಸಾಯುವಂತೆ ಹಲ್ಲೆ ಮಾಡಿದ್ದು, ಆತ ಹತ್ಯೆಗೀಡಾಗಿದ್ದಾನೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಕೊಲೆ ಅತ್ಯಂತ ಆಘಾತಕಾರಿ ಅಪರಾಧಿಕ ಕೃತ್ಯ! ಇದು ಕೇವಲ ಒಂದು ಕೊಲೆಯಲ್ಲ; ರಾಜ್ಯದ ಕಾನೂನು ಸುವ್ಯವಸ್ಥೆಯ ದುರಂತಮಯ ವೈಫಲ್ಯಕ್ಕೆ ಕನ್ನಡಿ ಹಿಡಿದಿದೆ ಎಂದು ಅಸಮಾಧಾನ...

Sandalwood: ಮಂತ್ರಾಲಯದಲ್ಲಿ ಡಾಕ್ಟರೇಟ್ ಪಡೆದ ನಟ ರಾಘವೇಂದ್ರ ರಾಜ್‌ಕುಮಾರ್

Sandalwood: ಕನ್ನಡದ ಹಿರಿಯ ನಟ ರಾಘವೇಂದ್ರ ರಾಜ್‌ಕುಮಾರ್ ಅವರಿಗೆ ಫ್ಲೋರಿಡಾದ ಯೋಗ ಸಂಸ್ಕೃತಂ ವಿಶ್ವವಿದ್ಯಾನಿಲಯದಿಂದ ಅವರಿಗೆ ಈ ಗೌರವ ನೀಡಲಾಗಿದೆ. ಮಂತ್ರಾಲಯದಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಇದನ್ನು ರಾಘವೇಂದ್ರ ಸ್ವಾಮಿಗಳ ಪಾದಕ್ಕೆ ಅರ್ಪಿಸುವೆ ಎಂದು ರಾಘವೇಂದ್ರ ರಾಜ್‌ಕುಮಾರ್ ಹೇಳಿದ್ದಾರೆ. ಮಂತ್ರಾಲಯದಲ್ಲಿ ನಡೆದ ಗುರು ವೈಭವೋತ್ಸವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಿದ್ದು, ಮಂತ್ರಾಲಯದ ಶ್ರೀಗಳಾದ ಸುಬುದೇಂಧ ತೀರ್ಥರು...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img