Wednesday, June 18, 2025

special stories

Political News: ವಿಮಾನ ಪತನ: ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಾ*ವು

Political News: ಕಟ್ಟಡಕ್ಕೆ ಡಿಕ್ಕಿಯಾಗಿ ವಿಮಾನ ಪತನವಾಗಿರುವ ಘಟನೆ ಗುಜರಾತ್‌ನ ಅಹಮದಾಬಾದ್‌ನ ಮೇಘನಿ ಎಂಬಲ್ಲಿ ನಡೆದಿದೆ. ಈ ದುರಂತದಲ್ಲಿ ಗುಜರಾತ್ ಮಾಜಿ ಸಿಎಂ ನಿಧನರಾಗಿದ್ದಾರೆ. ವಿಮಾನದಲ್ಲಿದ್ದ 242 ಜನರು ದುರಂತಕ್ಕೀಡಾಗಿದ್ದಾರೆಂದು ಹೇಳಲಾಗಿದ್ದು, ಮೆಡಿಕಲ್ ಆಸ್ಪತ್ರೆ ಕಟ್ಟಡಕ್ಕೆ ಡಿಕ್ಕಿ ಹ``ಡೆದು 7 ಮೆಡಿಕಲ್ ವಿದ್ಯಾರ್ಥಿಗಳ ಜೀವಕ್ಕೂ ಅಪಾಯವಿದೆ ಎಂದು ಹೇಳಲಾಗಿದೆ. ವಿಜಯ್ ರೂಪಾನಿ ವಿಮಾನದ 12ನೇ ಸೀಟಿನಲ್ಲಿ ಕುಳಿತಿದ್ದರು....

ಪ್ರಯಾಣಿಕರ ಕುಟುಂಬದೊಂದಿಗೆ ನಾವಿದ್ದೇವೆ : ಕೇಂದ್ರ ನಾಗರಿಕ ವಿಮಾನಯಾನ ಸಚಿವ

National News: ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾದ AI-171 ಪ್ರಯಾಣಿಕ ವಿಮಾನ ಅಪಘಾತಕ್ಕೀಡಾಗಿದೆ. 242 ಜನರು ಪ್ರಯಾಣಿಸುತ್ತಿದ್ದರು. ಈ ವಿಮಾನದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಇದ್ದರು ಎನ್ನಲಾಗಿದೆ. ಲಂಡನ್ ಕಡೆಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆಗುವಾಗ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಗಿದೆ. https://youtu.be/hqLpdeYLviQ ಘಟನೆಯ ಕ್ಷಣ ಕ್ಷಣದ ಮಾಹಿತಿ...

ಕೂಡಲೇ ತೋತಾಪುರಿ ಮಾವು ನಿಷೇಧ ವಾಪಸ್ ಪಡೆಯಿರಿ ; ಆಂಧ್ರ ಸಿಎಂ ನಾಯ್ಡುಗೆ ಸಿದ್ದರಾಮಯ್ಯ ಪತ್ರ

Political News: ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಡಳಿತವು ಕರ್ನಾಟಕ ರಾಜ್ಯದ ಮಾವು ಸಾಗಾಣಿಕೆಗೆ ನಿರ್ಬಂಧ ವಿಧಿಸಿರುವ ನಿರ್ಬಂಧವನ್ನು ತೆರವುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. https://youtu.be/vA5t0WhYIMo ಪತ್ರ ಬರೆದು ನಾಯ್ಡು ಅವರಿಗೆ ಸಿದ್ದರಾಮಯ್ಯ ಮನವಿ.. ಕರ್ನಾಟಕದ ಮಾವಿಗೆ ಆಂಧ್ರಪ್ರದೇಶ ನಿಷೇಧ ಹೇರಿದ್ದರಿಂದ ರಾಜ್ಯದ ತೋತಾಪುರಿ ಮಾವಿನ ಬೆಲೆ ಕುಸಿದಿತ್ತು. ಇದರಿಂದ...

ಇ.ಡಿ. ಇನ್ಮುಂದೆ ಕಾಂಗ್ರೆಸ್ ವಿರೋಧಿ ನಿರ್ದೇಶನಾಲಯ ಅಂತ ಹೆಸ್ರು ಬದಲಾಯಿಸಿಕೊಳ್ಳಲಿ : ದಿನೇಶ್ ಗುಂಡೂರಾವ್

Political News: ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ಮೇಲೆ ಜಾರಿ ನಿರ್ದೇಶನಾಯಲದ ಅಂದರೆ ಇ.ಡಿ ದಾಳಿಯನ್ನು ಖಂಡಿಸಿ ಕೈ ನಾಯಕರು ಕೇಂದ್ರ ಸರ್ಕಾರದ ಮೇಲೆ ಮುಗಿಬಿದ್ದು ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ. ಇನ್ನೂ ಬುಧವಾರ ಬಳ್ಳಾರಿ ಸಂಸದ ಇ. ತುಕಾರಾಂ ಹಾಗೂ ಶಾಕರಾದ ನಾರಾ ಭರತ್ ರೆಡ್ಡಿ, ಗಣೇಶ್, ಎನ್.ಟಿ. ಶ್ರೀನಿವಾಸ ಹಾಗೂ ಬಿ. ನಾಗೇಂದ್ರ ಅವರ ಮನೆಗಳ...

National News: ಅಹಮದಾಬಾದ್‌ನಲ್ಲಿ 242 ಪ್ರಯಾಣಿಕರಿದ್ದ ಏರ್‌ಇಂಡಿಯಾ ವಿಮಾನ ಪತನ

National News: Takeoff ಆದಂತೆಯೇ ವಿಮಾನ ಪತನವಾದ ಘಟನೆ ಗುಜರಾತ್‌ನ ಅಹಮದಾಬಾದ್‌ನ ಮೇಘನಿ ನಗರ ಪ್ರದೇಶದಲ್ಲಿ ನಡೆದಿದೆ. 242 ಪ್ರಯಾಣಿಕರಿದ್ದ ಏರ್‌ಇಂಡಿಯಾ ವಿಮಾನ ಪತನವಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆದಿದೆ. https://youtu.be/BW7YDDdsaeA ಬೋಯಿಂಗ್ 787 ಡ್ರೀಮ್ ಲೈನರ್ ವಿಮಾನ ಇದಾಗಿದ್ದು, ಅಹಮದಾಬದ್‌ನ ವಿಮಾನ ನಿಲ್ದಾಣದ ಬಳಿ ವಸತಿ ಪ್ರದೇಶದಲ್ಲಿ ಲ್ಯಾಂಡ್ ಆಗಿದ್ದು, ಈ ದುರ್ಘ''ನೆ ಸಂಭವಿಸಿದೆ. ಇನ್ನು ವಿಮಾನದಲ್ಲಿದ್ದವರೆಲ್ಲ...

Dharwad News: ಧಾರವಾಡದಲ್ಲಿ ಧಾರಾಕಾರ ಮಳೆ: ಕೊಚ್ಚಿಹೋದ ವ್ಯಕ್ತಿ

Dharwad News: ಧಾರವಾಡ: ಧಾರವಾಡದಲ್ಲಿ ಧಾರಾಕಾರ ಮಳೆಯಾಗಿದ್ದು, ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಯಮನೂರ ಗ್ರಾಮದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ. ಮನೆಯಿಂದ ನೀರು ತೆಗೆಯಲು ಜನರು ಹರಸಾಹಸ ಪಡುತ್ತಿದ್ದಾರೆ. ಅಲ್ಲದೇ ಬೆಣ್ಣೆ ಹಳ್ಳದಲ್ಲಿ 1 ಕುಟುಂಬದ ನಾಲ್ವರು ಮತ್ತು 450 ಕುರಿಗಳು ಸಿಲುಕಿದ್ದು, ಧಾರವಾಡ ಜಿಲ್ಲೆಯ ಯಮನೂರ ಗ್ರಾಮಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು...

ಸಂತೋಷ್ ಲಾಡ್ ನಮ್ ಜೊತೆ ಇರೋವರೆಗೂ ನಮಗೇನೂ ಆಗಲ್ಲ : ಇ.ಡಿ. ದಾಳಿಗೊಳಗಾದವರ ಫಸ್ಟ್ ರಿಯಾಕ್ಷನ್ ಏನು..?.

Political News: ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಗಣಿ ನಾಡಿನ ಕೈ ನಾಯಕರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬುಧವಾರ ನಿದ್ದೆಗಣ್ಣಲ್ಲಿದ್ದ ಸಂಸದ ಹಾಗೂ ಶಾಸಕರ ಮನೆಗಳಿಗೆ ತೆರಳಿ ಬೆಳಂಬೆಳಿಗ್ಗೆ ಇ.ಡಿ. ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲಿಸಿದೆ. https://youtu.be/wo6tg4SxNgM ಇನ್ನೂ ತಮ್ಮ ಪಕ್ಷದ ಸಂಸದ ಹಾಗೂ ಶಾಸಕರ ಮನೆ, ಕಚೇರಿಗಳ ಮೇಲೆ ಇ.ಡಿ. ದಾಳಿ ನಡೆಸಿರುವ...

ಮಳೆ ಹಿನ್ನೆಲೆ “ಇಂದು” ಧಾರವಾಡ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶಿಸಿದ ಜಿಲ್ಲಾಧಿಕಾರಿ ದಿವ್ಯ ಪ್ರಭು…

Dharwad News: ಧಾರವಾಡ : ಹವಾಮಾನ ಇಲಾಖೆಯ ಮೂನ್ಸೂಚನೆಯ ಪ್ರಕಾರ ಜಿಲ್ಲೆಗೆ ರೆಡ್ ಅಲರ್ಟ್ ಇರುವದರಿಂದ ಮತ್ತು ಜಿಲ್ಲೆಯ ಬಹುತೇಕ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಿನ್ನೆ ಸಂಜೆಯಿಂದ ನಿರಂತರವಾಗಿ ಮತ್ತು ವ್ಯಾಪಕವಾಗಿ ಮಳೆ ಆಗುತ್ತಿರುವದರಿಂದ ಶಾಲಾ ಕಾಲೇಜು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಧಾರವಾಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕಶಾಲೆ, ಪ್ರೌಢಶಾಲೆ, ಪಿಯು ಮತ್ತು...

National News: ಬೆಚ್ಚಿ ಬೀಳಿಸುತ್ತೆ ಜಾಗತಿಕ ಧಾರ್ಮಿಕ ಅಂಕಿ ಸಂಖ್ಯೆ..! : ಈ ಧರ್ಮವೇ ಅತಿ ದೊಡ್ಡದಂತೆ.

National News: 2010 ಮತ್ತು 2020ರ ನಡುವಿನ ಅವಧಿಯಲ್ಲಿ ಜಾಗತಿಕವಾಗಿ ಮುಸ್ಲಿಮರ ಸಂಖ್ಯೆ ಏರಿಕೆ ಕಂಡಿದೆ. ಕ್ರಿಶ್ಚಿಯನ್ನರ ಸಂಖ್ಯೆಯಲ್ಲೂ ಏರಿಕೆಯಾಗಿದ್ದು 218 ಕೋಟಿಯಿಂದ 230 ಕೋಟಿಗೆ ಹೆಚ್ಚಳವಾಗಿದೆ. ಆದರೆ, ಜಾಗತಿಕ ಜನಸಂಖ್ಯೆಯಲ್ಲಿ ಕ್ರಿಶ್ಚಿಯನ್ನರ ಪಾಲು ಶೇಕಡಾ 30.6 ರಷ್ಟು ಇದ್ದಿದ್ದು ಈಗ ಶೇಕಡಾ 28.8ಕ್ಕೆ ಕುಸಿದಿದೆ. ಇನ್ನೂ ಹಿಂದೂಗಳ ಸಂಖ್ಯೆ ಸ್ಥಿರವಾಗಿದೆ ಎಂದು ಪ್ಯೂ...

ಹಳಬರನ್ನ ಕೈ ಬಿಡಿ, ಹೊಸಬರನ್ನ ಮಂತ್ರಿ ಮಾಡಿ : ಸಿಎಂ ಕುರಿತು ಅಚ್ಚರಿಯ ಹೇಳಿಕೆ ನೀಡಿದ ಡಿಕೆಶಿ ಆಪ್ತ ಶಾಸಕ..

Political News: ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳಿಗೆ ಲೀಡ್ ಕೊಡಿಸದೇ ಇರುವ ಸಚಿವರ ರಾಜೀನಾಮೆಯನ್ನು ಪಡೆಯಬೇಕು ಎಂದು ಹೇಳಿಕೆ ನೀಡುವ ಮೂಲಕ ಚರ್ಚೆ ಹುಟ್ಟು ಹಾಕಿದ್ದ, ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಚನ್ನಗಿರಿಯ ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗಾ ಇದೀಗ ಅಂತದ್ದೆ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ. ಸರ್ಕಾರದ ಎರಡು ವರ್ಷದ ಸಾಧನೆ ಎಂದು...
- Advertisement -spot_img

Latest News

Recipe: ಮಂಗಳೂರು ಶೈಲಿ ಕಾಯಿವಡೆ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಅಕ್ಕಿ, 1 ಕಪ್ ಅಕ್ಕಿಹುಡಿ, 1 ಕಪ್ ಕಾಯಿತುರಿ, 3ರಿಂದ 4 ಕೆಂಪು ಮೆಣಸು, 1 ಸ್ಪೂನ್ ಜೀರಿಗೆ,...
- Advertisement -spot_img