Saturday, February 7, 2026

special stories

ದಿನಕ್ಕೆ ಎಷ್ಟು ಉಪ್ಪು ತಿನ್ನೋದು ಆರೋಗ್ಯಕ್ಕೆ ಒಳ್ಳೆಯದು?: ಈ ಆಹಾರಗಳಿಂದ ಇಂದೇ ದೂರವಿರಿ!

ಹೃದಯದ ಆರೋಗ್ಯ ಅನ್ನೋದು ಎಷ್ಟು ಮುಖ್ಯ  ಅನ್ನೋದು ಎಲ್ಲರಿಗೂ ತಿಳಿದಿದೆ. ನಾವು ಸೇವಿಸುವ ಪ್ರತೀ ಆಹಾರವೂ ನಮ್ಮ ಹೃದಯದ ಆರೋಗ್ಯವನ್ನು ಹೇಗಿರಿಸಬೇಕು ಎಂದು ನಿರ್ಧರಿಸುತ್ತದೆ. ಅಂಥ ಆಹಾರಗಳಲ್ಲಿ ಉಪ್ಪು ಕೂಡ 1. ಹಾಗಾದ್ರೆ ಉಪ್ಪಿನ ಸೇವನೆ ಹೇಗಿರಬೇಕು..? ದಿನಕ್ಕೆ ಉಪ್ಪಿನ ಸೇವನೆ ಎಷ್ಟು ಮಾಡಬೇಕು..? ಈ ಎಲ್ಲ ಪ್ರಶ್ನೆಗಳಿಗೂ ವೈದ್ಯರಾಗಿರುವ ಡಾ.ಪವನ್ ಕುಮಾರ್ ಅವರು...

ಮಕ್ಕಳನ್ನು ಅನಾರೋಗ್ಯದಿಂದ ದೂರವಿಡೋದು ಹೇಗೆ..?: Health Tips by Dr. Anjanappa

Health Tips: ಮಕ್ಕಳ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವುದು ಸುಲಭದ ಮಾತಲ್ಲ. ಕಾರಣ ಹಿರಿಯರು ಅವಶ್ಯಕತೆ ಇರುವ ಪದಾರ್ಥಗಳನ್ನು ಸೇವಿಸಿ, ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕ``ಳ್ಳುತ್ತಾರೆ. ಆದರೆ ಮಕ್ಕಳಿಗೆ ನಾವು ಅದೆಲ್ಲ ಸೇವಿಸಲು ನೀಡಲಾಗುವುದಿಲ್ಲ. ಅಲ್ಲದೇ, 6ರಿಂದ 7 ವರ್ಷವಾದ ಮೇಲೆಯೇ ಅವರ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಅಲ್ಲಿಯವರೆಗೂ...

ಮೊಡವೆ ಕಲೆಗಳಿಗೆ ಇಲ್ಲಿದೆ ಶಾಶ್ವತ ಪರಿಹಾರ!: Skin Care Tips by Dr Divya

Health Tips: ಇಂದಿನ ಕಾಲದಲ್ಲಿ ಹಲವರು ತಮ್ಮ ಸ್ಕಿನ್ ಕೇರ್ಗಾಗಿ ಸಾವಿರ ಸಾವಿರ ಖರ್ಚು ಮಾಡುತ್ತಾರೆ. ಆದರೆ ಸ್ಕಿನ್‌ ಸಮಸ್ಯೆಗೆ ಕಾರಣವೇನು ಅನ್ನೋದೇ ಅರಿಯುವುದಿಲ್ಲ. ಆದರೆ ನಿಮ್ಮ ಮುಖದ ಮೇಲಿನ ಕಲೆಗೆ ಶಾಶ್ವತ ಪರಿಹಾರ ಹೇಗೆ ಮಾಡಬೇಕು ಅನ್ನೋ ಬಗ್ಗೆ ವೈದ್ಯರೇ ವಿವರಿಸಿದ್ದಾರೆ ನೋಡಿ. https://youtu.be/j2M2y7lCflA ಸ್ಕಿನಿ ಕೇರ್ ಸ್ಪೆಶಲಿಸ್ಟ್ ಆಗಿರುವ ಡಾ.ದಿವ್ಯ ಅವರು ಈ ಬಗ್ಗೆ...

ಮೂರು ವರ್ಷಗಳಲ್ಲಿ 5542 ಕೋಟಿ ರೂಪಾಯಿ ವಿಮೆ ಪರಿಹಾರ ವಿತರಣೆ: ಎನ್.ಚಲುವರಾಯಸ್ವಾಮಿ

Bengaluru News: ಬೆಂಗಳೂರು: ಕೃಷಿ ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ನಿರಂತರವಾಗಿ ಅಧಿಕಾರಿಗಳ ಸಭೆ ಮಾಡುವುದರೊಂದಿಗೆ ರೈತರೊಂದಿಗೆ ಹಾಗು ಜನಪ್ರತಿನಿಧಿಗಳೊಂದಿಗೆ ವಿಮೆ ಪರಿಹಾರ ಸುಧಾರಣೆ ತರಲು ಚರ್ಚಿಸಿ ಆಯಾ ಹಂಗಾಮಿನ ವಿಮೆ ಪರಿಹಾರವನ್ನು ಅದೇ ವಾರ್ಷಿಕ ವರ್ಷದ ಅವಧಿಯಲ್ಲಿ ಒದಗಿಸುವಂತೆ ಕ್ರಮ ಜರುಗಿಸಲಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ವಿಧಾನಸಭೆಯಲ್ಲಿ ಉತ್ತರ ನೀಡಿದರು. ಕಲ್ಬುರ್ಗಿ...

ಮೂಲವ್ಯಾದಿ! ತಪ್ಪಿಸೋದು ಹೇಗೆ? : Health Tips by Dr. Anjanappa

Health Tips: ಮೂಲವ್ಯಾಧಿ ಬಂದಾಗ, ಅದು ಹೇಗೆ ಬಂತು..? ಯಾಕೆ ಬಂತು..? ಅದನ್ನು ಹೋಗಲಾಡಿಸಲು ನಾವೇನು ಮಾಡಬೇಕು ಅನ್ನೋ ಬಗ್ಗೆ ಮಾಹಿತಿ ತಿಳಿದಿರಬೇಕು. ರೋಗದ ಬಗ್ಗೆ ತಿಳಿದಾಗಲೇ, ರೋಗ ಬಾರದ ಹಾಗೆ ಏನು ಮಾಡಬೇಕು ಅಂತಾ ತಿಳಿಯೋದು. https://youtu.be/wdUP8v3_Fgg ಪ್ರಸಿದ್ಧ ವೈದ್ಯರಾಗಿರುವ ಡಾ.ಆಂಜೀನಪ್ಪ ಅವರು, ಮೂಲವ್ಯಾಧಿ ಬಗ್ಗೆ ಮಾತನಾಡಿದ್ದು, ನಾವು ಕುಳಿತ ಜಾಗದಲ್ಲೇ ಹೆಚ್ಚು ಸಮಯ ಕುಳಿತಾಗ,...

Recipe: ಪಾಲಕ್ ಪೆಸರಟ್ಟು(Green Dosa) ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಹೆಸರು ಕಾಳು, ಅರ್ಧ ಕಪ್ ಅಕ್ಕಿ, ಸ್ವಲ್ಪ ಪಾಲಕ್, ಕೊತ್ತೊಂಬರಿ ಸೊಪ್ಪು, ಶುಂಠಿ, 1 ಸ್ಪೂನ್ ಜೀರಿಗೆ, 2ರಿಂದ 3 ಹಸಿಮೆಣಸಿನಕಾಾಯಿ, ಉಪ್ಪು, ನಿಂಬೆರಸ, ಎಣ್ಣೆ. ಮಾಡುವ ವಿಧಾನ: ಅಕ್ಕಿ ಮತ್ತು ಹೆಸರು ಕಾಳನ್ನು ಸ್ವಚ್ಛ ಮಾಡಿ, ನೀರು ಹಾಕಿ 4ರಿಂದ 5 ಗಂಟೆ ನೆನೆಸಿಡಿ. ನಂತರ ಮಿಕ್ಸಿ ಜಾರ್‌ಗೆ...

Health Tips: ಕಾಲಿನಲ್ಲಿ ಊತಾ ಕಾರಣ ಏನು ? ತಲೆಸುತ್ತ ಕಣ್ಣುಮಂಜು ಬಂದ್ರೆ ಎಚ್ಚರ : Dr . Pavan Kumar

Health Tips: ನೀವು ತುಂಬಾ ಸಮಯ 1 ಕಡೆ ಕುಳಿತರೆ, ಅಥವಾ ಹೆಚ್ಚು ನಡೆದರೆ ಕಾಲು ಊತ ಕಂಡುಬರುತ್ತದೆ. ಹಾಗಾದ್ರೆ ಇದಕ್ಕೆ ಕಾರಣವೇನು..? ಇದು ಕಾಮನ್ ಆಗಿರುವ ಸಮಸ್ಯೆನಾ ಅಥವಾ ಇದರ ಬಗ್ಗೆ ನಾವು ಗಮನ ಹರಿಸಬೇಕಾ..? ಈ ಎಲ್ಲಾ ಪ್ರಶ್ನೆಗಳಿಗೆ ವೈದ್ಯರೇ ಉತ್ತರಿಸಿದ್ದಾರೆ ನೋಡಿ. https://youtu.be/zrcrtxWFgcI ವೈದ್ಯರಾದ ಡಾ.ಪವನ್ ಕುಮಾರ್ ಹೇಳುವ ಪ್ರಕಾರ, ನಮಗೆ ಹೃದಯದ...

ತುರ್ತು ಭೂ ಸ್ಪರ್ಶ ಮಾಡುವಾಗ ವಿಮಾನ ಪತನ: ಮಹಾರಾಷ್ಟ್ರ ಡಿಸಿಎಂ ಅಜೀತ್ ಪವಾರ್ ದುರ್ಮರಣ

Maharashtra: ಬಾರಾಮತಿಯಲ್ಲಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಮಹಾರಾಷ್ಟ್ರದ ಡಿಸಿಎಂ ಅಜೀತ್ ಪವಾರ್ ಇದ್ದ ವಿಮಾನ ಪತನವಾಗಿದ್ದು, ಅಜೀತ್ ಪವಾರ್ ಸಾವನ್ನಪ್ಪಿದ್ದಾರೆ. ತಾಂತ್ರಿಕ ದೋಷವಿದ್ದ ಕಾರಣ, ತುರ್ತು ಭೂ ಸ್ಪರ್ಶ ಮಾಡಲು ಹೋಗಿ, ಈ ದುರಂತ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳೀಯ ಚುನಾವಣಾ ಸಭೆ ನಿಮಿತ್ತ ಅಜೀತ್ ಪವಾರ್ ಆ ಸಭೆ ಮುಗಿಸಿ ಬರುವಾಗ, ಬಾರಾಮತಿಯಲ್ಲಿ ತುರ್ತು...

Political News: ಸಮಾಜದಲ್ಲಿ ಅಸಮಾನತೆಯನ್ನು ಶಾಶ್ವತವಾಗಿಸುವುದೇ RSS ಹುನ್ನಾರ: ಸಿಎಂ ಸಿದ್ದರಾಮಯ್ಯ

Political News: ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಿದ್ದ 'ಮನರೇಗಾ ಉಳಿಸಿ ಆಂದೋಲನದ" ಅಂಗವಾಗಿ ಆಯೋಜಿಸಿದ್ದ ಬೃಹತ್ ಪ್ರತಿಭಟನೆ ಹಾಗೂ ರಾಜ್ ಭವನ ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತಿದ್ದು, ವಿಬಿ ಗ್ರಾಮ್ ಜಿ ರದ್ದುಪಡಿಸಿ ನರೇಗಾ ಪುನರ್‌...

ಗಾಂಧೀಜಿಯನ್ನು ಗೋಡ್ಸೇ ಅಲ್ಲ, ಬಿಜೆಪಿ ಹಾಗೂ ಎನ್‌ಡಿಎ ಅವರು ಸೇರಿ ಕೊಲ್ಲುತ್ತಿದ್ದೀರಿ: ಡಿಸಿಎಂ ಡಿಕೆಶಿ

Political News: ಮನರೇಗಾ ಹೆಸರು ಬದಲಾವಣೆ ವಿರೋಧಿಸಿ ಫ್ರೀಡಂಪಾರ್ಕ್‌ನಿಂದ ರಾಜಭವನದವರೆಗೆ “ರಾಜಭವನ ಚಲೋ - ಮನರೇಗಾ ಬಚಾವೋ ಸಂಗ್ರಾಮ”ವನ್ನು ಹಮ್ಮಿಕೊಳ್ಳಲಾಗಿದ್ದು, ಈ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮನರೇಗಾ ಯೋಜನೆ ಇದು ಬಡವರ ಹಕ್ಕು ಹಾಗೂ ಉದ್ಯೋಗ. ಬಡವರ ಹಕ್ಕಿಗೋಸ್ಕರ ನಾವು ಹೋರಾಟ...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img