Wednesday, June 18, 2025

special stories

National News: ಅಹಮದಾಬಾದ್‌ನಲ್ಲಿ 242 ಪ್ರಯಾಣಿಕರಿದ್ದ ಏರ್‌ಇಂಡಿಯಾ ವಿಮಾನ ಪತನ

National News: Takeoff ಆದಂತೆಯೇ ವಿಮಾನ ಪತನವಾದ ಘಟನೆ ಗುಜರಾತ್‌ನ ಅಹಮದಾಬಾದ್‌ನ ಮೇಘನಿ ನಗರ ಪ್ರದೇಶದಲ್ಲಿ ನಡೆದಿದೆ. 242 ಪ್ರಯಾಣಿಕರಿದ್ದ ಏರ್‌ಇಂಡಿಯಾ ವಿಮಾನ ಪತನವಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆದಿದೆ. https://youtu.be/BW7YDDdsaeA ಬೋಯಿಂಗ್ 787 ಡ್ರೀಮ್ ಲೈನರ್ ವಿಮಾನ ಇದಾಗಿದ್ದು, ಅಹಮದಾಬದ್‌ನ ವಿಮಾನ ನಿಲ್ದಾಣದ ಬಳಿ ವಸತಿ ಪ್ರದೇಶದಲ್ಲಿ ಲ್ಯಾಂಡ್ ಆಗಿದ್ದು, ಈ ದುರ್ಘ''ನೆ ಸಂಭವಿಸಿದೆ. ಇನ್ನು ವಿಮಾನದಲ್ಲಿದ್ದವರೆಲ್ಲ...

Dharwad News: ಧಾರವಾಡದಲ್ಲಿ ಧಾರಾಕಾರ ಮಳೆ: ಕೊಚ್ಚಿಹೋದ ವ್ಯಕ್ತಿ

Dharwad News: ಧಾರವಾಡ: ಧಾರವಾಡದಲ್ಲಿ ಧಾರಾಕಾರ ಮಳೆಯಾಗಿದ್ದು, ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಯಮನೂರ ಗ್ರಾಮದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ. ಮನೆಯಿಂದ ನೀರು ತೆಗೆಯಲು ಜನರು ಹರಸಾಹಸ ಪಡುತ್ತಿದ್ದಾರೆ. ಅಲ್ಲದೇ ಬೆಣ್ಣೆ ಹಳ್ಳದಲ್ಲಿ 1 ಕುಟುಂಬದ ನಾಲ್ವರು ಮತ್ತು 450 ಕುರಿಗಳು ಸಿಲುಕಿದ್ದು, ಧಾರವಾಡ ಜಿಲ್ಲೆಯ ಯಮನೂರ ಗ್ರಾಮಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು...

ಸಂತೋಷ್ ಲಾಡ್ ನಮ್ ಜೊತೆ ಇರೋವರೆಗೂ ನಮಗೇನೂ ಆಗಲ್ಲ : ಇ.ಡಿ. ದಾಳಿಗೊಳಗಾದವರ ಫಸ್ಟ್ ರಿಯಾಕ್ಷನ್ ಏನು..?.

Political News: ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಗಣಿ ನಾಡಿನ ಕೈ ನಾಯಕರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬುಧವಾರ ನಿದ್ದೆಗಣ್ಣಲ್ಲಿದ್ದ ಸಂಸದ ಹಾಗೂ ಶಾಸಕರ ಮನೆಗಳಿಗೆ ತೆರಳಿ ಬೆಳಂಬೆಳಿಗ್ಗೆ ಇ.ಡಿ. ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲಿಸಿದೆ. https://youtu.be/wo6tg4SxNgM ಇನ್ನೂ ತಮ್ಮ ಪಕ್ಷದ ಸಂಸದ ಹಾಗೂ ಶಾಸಕರ ಮನೆ, ಕಚೇರಿಗಳ ಮೇಲೆ ಇ.ಡಿ. ದಾಳಿ ನಡೆಸಿರುವ...

ಮಳೆ ಹಿನ್ನೆಲೆ “ಇಂದು” ಧಾರವಾಡ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶಿಸಿದ ಜಿಲ್ಲಾಧಿಕಾರಿ ದಿವ್ಯ ಪ್ರಭು…

Dharwad News: ಧಾರವಾಡ : ಹವಾಮಾನ ಇಲಾಖೆಯ ಮೂನ್ಸೂಚನೆಯ ಪ್ರಕಾರ ಜಿಲ್ಲೆಗೆ ರೆಡ್ ಅಲರ್ಟ್ ಇರುವದರಿಂದ ಮತ್ತು ಜಿಲ್ಲೆಯ ಬಹುತೇಕ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಿನ್ನೆ ಸಂಜೆಯಿಂದ ನಿರಂತರವಾಗಿ ಮತ್ತು ವ್ಯಾಪಕವಾಗಿ ಮಳೆ ಆಗುತ್ತಿರುವದರಿಂದ ಶಾಲಾ ಕಾಲೇಜು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಧಾರವಾಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕಶಾಲೆ, ಪ್ರೌಢಶಾಲೆ, ಪಿಯು ಮತ್ತು...

National News: ಬೆಚ್ಚಿ ಬೀಳಿಸುತ್ತೆ ಜಾಗತಿಕ ಧಾರ್ಮಿಕ ಅಂಕಿ ಸಂಖ್ಯೆ..! : ಈ ಧರ್ಮವೇ ಅತಿ ದೊಡ್ಡದಂತೆ.

National News: 2010 ಮತ್ತು 2020ರ ನಡುವಿನ ಅವಧಿಯಲ್ಲಿ ಜಾಗತಿಕವಾಗಿ ಮುಸ್ಲಿಮರ ಸಂಖ್ಯೆ ಏರಿಕೆ ಕಂಡಿದೆ. ಕ್ರಿಶ್ಚಿಯನ್ನರ ಸಂಖ್ಯೆಯಲ್ಲೂ ಏರಿಕೆಯಾಗಿದ್ದು 218 ಕೋಟಿಯಿಂದ 230 ಕೋಟಿಗೆ ಹೆಚ್ಚಳವಾಗಿದೆ. ಆದರೆ, ಜಾಗತಿಕ ಜನಸಂಖ್ಯೆಯಲ್ಲಿ ಕ್ರಿಶ್ಚಿಯನ್ನರ ಪಾಲು ಶೇಕಡಾ 30.6 ರಷ್ಟು ಇದ್ದಿದ್ದು ಈಗ ಶೇಕಡಾ 28.8ಕ್ಕೆ ಕುಸಿದಿದೆ. ಇನ್ನೂ ಹಿಂದೂಗಳ ಸಂಖ್ಯೆ ಸ್ಥಿರವಾಗಿದೆ ಎಂದು ಪ್ಯೂ...

ಹಳಬರನ್ನ ಕೈ ಬಿಡಿ, ಹೊಸಬರನ್ನ ಮಂತ್ರಿ ಮಾಡಿ : ಸಿಎಂ ಕುರಿತು ಅಚ್ಚರಿಯ ಹೇಳಿಕೆ ನೀಡಿದ ಡಿಕೆಶಿ ಆಪ್ತ ಶಾಸಕ..

Political News: ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳಿಗೆ ಲೀಡ್ ಕೊಡಿಸದೇ ಇರುವ ಸಚಿವರ ರಾಜೀನಾಮೆಯನ್ನು ಪಡೆಯಬೇಕು ಎಂದು ಹೇಳಿಕೆ ನೀಡುವ ಮೂಲಕ ಚರ್ಚೆ ಹುಟ್ಟು ಹಾಕಿದ್ದ, ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಚನ್ನಗಿರಿಯ ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗಾ ಇದೀಗ ಅಂತದ್ದೆ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ. ಸರ್ಕಾರದ ಎರಡು ವರ್ಷದ ಸಾಧನೆ ಎಂದು...

Bengaluru: ಬೆಂಗಳೂರಿನಲ್ಲಿ ವೋಡಾಫೋನ್ 5ಜಿ ನೆಟ್ವರ್ಕ್ ಅನಾವರಣ

Bengaluru: Telecom Networkನಲ್ಲಿ ಹೆಚ್ಚು ಹೆಸರು ಗಳಿಸಿರುವ ವಾಲ್ಗ್ ಇನ್ ಫ್ರ ಕಂಪನಿಯ ಸಿಇಓ, ಎಂಡಿ ನಂಬರ್1, ಶ್ರೀಧರ್ ರಾವ್ ಅವರು ಬೆಂಗಳೂರಿಗೆ 5ಜಿ Network ಸೌಲಭ್ಯ ನೀಡುವ ಲೋಗೋ ಉದ್ಘಾಟನೆ ಮಾಡಿದ್ದಾರೆ. ದೊಮ್ಮಲೂರಿನ ವೋಡಾಫೋನ್‌ನ ಮುಖ್ಯ ಕಚೇರಿಯಲ್ಲಿ 5ಜಿ ಲೋಗೋ ಉದ್ಘಾಟನೆ ಮಾಡಿ ಮಾತನಾಡಿರುವ ಅವರು, ಬೆಂಗಳೂರು, ಸಿಲಿಕಾನ್ ಸಿಟಿ, ಐಟಿ ಹಬ್ ಆಗಿ...

Belagavi News: ಸುದ್ದಿಗೋಷ್ಠಿ ವೇಳೆ ಭಾವುಕರಾದ ಶಾಸಕ ವಿನಯ್ ಕುಲಕರ್ಣಿ

Belagavi News: ಬೆಳಗಾವಿಯ ಕಿತ್ತೂರಲ್ಲಿ ಶಾಸಕ ವಿನಯ ಕುಲಕರ್ಣಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಈ ವೇಳೆ ವಿನಯ್ ಅವರ ಪತ್ನಿ ಕೂಡ ಹಾಜರಾಿದ್ದರು. ಈ ವೇಳೆ ಮಾತನಾಡಿರುವ ವಿನಯ್, ಕ್ಷೇತ್ರದಲ್ಲಿ ನಾನಿಲ್ಲ ಅಂದ್ರೆ ತೊಂದರೆ ಆಗೋದು ಸಹಜ. ಕೋರ್ಟ್ ಆದೇಶಕ್ಕಾಕೆ ನಾನು ತಲೆ ಬಾಗಲೇ ಬೇಕಾಗುತ್ತೆ. ಬೆಳಗಾವಿಯಲ್ಲಿ ಅಧಿಕಾರಿಗಳಿಗೆ ನಾನು ಜನರ ಬಗ್ಗೆ ಕಾಳಜಿ ವಹಿಸಲು...

ನೂರಾರು ಕೋಟಿ ಮೌಲ್ಯದ ಸರ್ಕಾರಿ ಆಸ್ತಿ ನುಂಗಿದ ಭೂಗಳ್ಳರು : ಕಠಿಣ ಕಾನೂನು ಕ್ರಮಕ್ಕೆ ಎನ್.ಆರ್. ರಮೇಶ್ ಒತ್ತಾಯ..

Political News: ಸರ್ಕಾರಿ ಆಸ್ತಿಗಳನ್ನು ರಕ್ಷಣೆ ಮಾಡಿ ಅವುಗಳನ್ನು ಖಾಸಗಿಯವರ ಪಾಲಾಗದಂತೆ ತಡೆಯಲು ಸರ್ಕಾರ ಸಾಕಷ್ಟು ಕಾನೂನುಗಳನ್ನು ಜಾರಿಗ ತಂದಿದೆ. ಆದರೂ ಸಹ ಅಲ್ಲಲ್ಲಿ ಸರ್ಕಾರಿ ಭೂಮಿ ಖಾಸಗಿ ಭೂಗಳ್ಳರ ಪಾಲಾಗುತ್ತಿರುವುದು ಕಂಡು ಬರುತ್ತಿದೆ. ಇನ್ನೂ ಇದಕ್ಕೆ ಪೂರಕವೆಂಬಂತೆಯೇ ಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಹಳ್ಳಿ ಹೋಬಳಿಯ ತಲಘಟ್ಟಪುರ ಗ್ರಾಮದ ಸರ್ವೆ ನಂಬರ್ 30ರಲ್ಲಿ ಸುಮಾರು 150...

Political News: ಇ.ಡಿ. ದಾಳಿಗೂ ನಮ್ಮ ಶಾಸಕರಿಗೂ ಸಂಬಂಧವಿಲ್ಲ : ಜಾತಿ ಸಮೀಕ್ಷೆಯ ಕುರಿತು ಏನಂದ್ರು ಡಿಸಿಎಂ..?

Political News: ವಾಲ್ಮೀಕಿ ನಿಗಮದ ಅಕ್ರಮಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕರು ಹಾಗೂ ಸಂಸದರ ಮನೆ ಮೇಲೆ ಇಡಿ ದಾಳಿ ರಾಜಕೀಯ ಪ್ರೇರಿತವಾಗಿದೆ. ಈ ವಾಲ್ಮೀಕಿ ಹಗರಣಕ್ಕೂ ನಮ್ಮ ಶಾಸಕರಿಗೂ ಯಾವುದೇ ರೀತಿಯ ಸಂಬಂಧವಿಲ್ಲ. ನಮ್ಮ ಮುಖಂಡರು ಯಾವುದೇ ಚುನಾವಣೆಯಲ್ಲಿ ಹಣ ಹಂಚಿಕೆ ಮಾಡಿಲ್ಲ. ಅಧಿಕಾರಿಗಳು ದುರ್ಬಳಕೆ ಮಾಡಿದ್ದ ಶೇಕಡಾ 90 ರಷ್ಟು ಹಣವನ್ನು ಮತ್ತೆ...
- Advertisement -spot_img

Latest News

Life lesson: ಅನುಮಾನ ಅಪನಂಬಿಕೆ ಇದ್ರೆ ಆ ಸಂಬಂಧ ಬೇಕಾ?

Life lesson: ಮದುವೆ ಸಂಬಂಧ ಮುರಿದು ಬೀಳಬಾರದು ಅಂದ್ರೆ, ಏನು ಮಾಡಬೇಕು ಮತ್ತು ಏನು ಮಾಡಬಾರದು ಅನ್ನೋ ಬಗ್ಗೆ ಮನೋವೈದ್ಯೆಯಾದ ಡಾ.ರೂಪಾ ಅವರು ವಿವರಿಸಿದ್ದಾರೆ. ವೈದ್ಯರು ಹೇಳುವ...
- Advertisement -spot_img