Bollywood News: ಬಾಲಿವುಡ್ನ ಬಿಗ್ ಬಜೆಟ್ ಸಿನಿಮಾ ʼರಾಮಾಯಣʼ ಮುಂದಿನ ವರ್ಷ ತೆರೆಗೆ ಬರಲಿದ್ದು, ಶೂಟಿಂಗ್ ಭರದಲ್ಲಿ ನಡೆಯುತ್ತಿದೆ. ನಿತೇಶ್ ತಿವಾರಿ ನಿರ್ದೇಶದಲ್ಲಿ ಮೂಡಿ ಬರುವ ಈ ಸಿನಿಮಾದಲ್ಲಿ ಯಶ್, ರಣಬೀರ್ ಕಪೂರ್, ಸಾಯಿ ಪಲ್ಲವಿ ಸೇರಿದಂತೆ ಹಲವು ಜನಪ್ರಿಯ ಕಲಾವಿದರು ಅಭಿನಯಿಸುತ್ತಿದ್ದಾರೆ. ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರದ ಮುಖ್ಯ ಪಾತ್ರವರ್ಗವನ್ನು ಈಗಾಗಲೇ...
Political News: ಓಬಳಾಪುರಂ ಮೈನಿಂಗ್ ಕಂಪನಿಯಯಿಂದ ನಡೆದಿದ್ದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ ಗಂಗಾವತಿ ಶಾಸಕ ಹಾಗೂ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದೆ. ತೆಲಂಗಾಣ ಹೈಕೋರ್ಟ್ ನಲ್ಲಿ ಜನಾರ್ಧನ ರೆಡ್ಡಿಗೆ ಇದೀಗ ರಿಲೀಫ್ ಸಿಕ್ಕಿದೆ. ಸಿಬಿಐ ಕೋರ್ಟ್ ವಿಧಿಸಿದ ಶಿಕ್ಷೆಯನ್ನು ತೆಲಂಗಾಣ ಹೈಕೋರ್ಟ್ ಇದೀಗ ತಡೆ ಹಿಡಿದಿದ್ದು. ಈ...
Political News: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣಕ್ಕೆ ಸಂಬಂಧಪಟ್ಟಂತೆ, ಇಂದು ಬಳ್ಳಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಸದ ಇ ತುಕಾರಾಂ, ಮಾಜಿ ಸಚಿವ ಬಿ.ನಾಗೇಂದ್ರ ಶಾಸಕರಾದಂತಹ ನಾರಾ ಭರತ್ ರೆಡ್ಡಿ ಕಂಪ್ಲಿ ಶಾಸಕ ಗಣೇಶ್, ಡಾ. ಎನ್.ಟಿ. ಶ್ರೀನಿವಾಸ್ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲಿಸಿದ್ದಾರೆ.
https://youtu.be/XmEEaqYMkno
ಯಾವುದೇ ಕಾರಣಕ್ಕೂ...
Political News: ಬೆಳಂಬೆಳಿಗ್ಗೆ ಬಳ್ಳಾರಿ ಭಾಗದ ಜನಪ್ರತಿನಿಧಿಗಳ ಮನೆ ಹಾಗೂ ಕೆಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಪ್ರಮುಖವಾಗಿ ವಾಲ್ಮೀಕಿ ನಿಗಮದ ಹಗರಣದ ಹಣವನ್ನು ಬಳ್ಳಾರಿ ಚುನಾವಣೆಗೆ ಅಕ್ರಮವಾಗಿ ಹಂಚಿಕೆ ಮಾಡಿz ದುರುಪಯೋಗ ಮಾಡಿಕೊಂಡ ಆರೋಪದ ಮೇಲೆ ಇ.ಡಿ ಅಧಿಕಾರಿಗಳು ಸಂಸದ ಇ.ತುಕಾರಾಮ್, ಶಾಸಕ ಭರತ್ ರೆಡ್ಡಿ ಸೇರಿದಂತೆ...
Political News: ಸತತ ಹನ್ನೊಂದು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಟೀಕಿಸಿರುವ ವಿಪಕ್ಷ ಕಾಂಗ್ರೆಸ್, ಈ 11 ವರ್ಷಗಳು ದೇಶದ ಪ್ರಜಾಪ್ರಭುತ್ವ, ಆರ್ಥಿಕತೆ ಮತ್ತು ಸಾಮಾಜಿಕ ರಚನೆಯ ಪಾಲಿಗೆ ದೊಡ್ಡ ಹೊಡೆತ ನೀಡಿದ್ದು , ಕೇಂದ್ರ ಸರ್ಕಾರದವರು ಸರ್ವಾಧಿಕಾರಿಯಂತೆ ಆಡಳಿತ ನಡೆಸಿದ್ದಾರೆ ಎಂದು ವಾಗ್ದಾಳಿ ನಡೆಸಿದೆ.
https://youtu.be/L2Kegs3Lkxc
ಇನ್ನೂ ಮೋದಿ ಸರ್ಕಾರದ...
International News: ಭಾರತದ ವಿರುದ್ಧ ಕಾಲು ಕೆದರಿ ಜಗಳಕ್ಕಿಳಿಯುವ ಪಾಕಿಸ್ತಾನ ಈಗಾಗಲೇ ದಿವಾಳಿ ದಾರಿ ಹಿಡಿದಿದ್ದು, ಕೆಲವೇ ದಿನಗಳಲ್ಲಿ ಆರ್ಥಿಕವಾಗಿ ಸಂಪೂರ್ಣವಾಗಿ ನೆಲಕಚ್ಚುವ ಲಕ್ಷಣಗಳು ಗೋಚರಿಸುತ್ತಿವೆ. ರಕ್ತಗತವಾಗಿಯೇ ಭಯೋತ್ಪಾದನೆಯನ್ನು ಪೋಷಿಸಿ ಉತ್ತೇಜಿಸುವ ರಣಹೇಡಿ ದೇಶಕ್ಕೆ ಮುಂದೇ ಕೇಡುಗಾಲ ಎದುರಾಗಲಿದೆ. ಇನ್ನೂ ಪಾಕಿಸ್ತಾನದ ಈ ಸ್ಥಿತಿಗೆ ಕಾರಣವನ್ನು ಸಮೀಕ್ಷೆಯೊಂದು ಬಿಚ್ಚಿಟ್ಟಿದ್ದು, ಸಾಲದ ಸುಳಿಗೆ ಸಿಲುಕಿ ಅಕ್ಷರಶಃ...
Political News: ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನಾಯಕರ ಬುಲಾವ್ ಮೇರೆಗೆ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರಾಹುಲ್ ಗಾಂಧಿ ಸೇರಿದಂತೆ ಎಐಸಿಸಿ ವರಿಷ್ಠರನ್ನು ಭೇಟಿಯಾಗಿದ್ದಾರೆ. ಪ್ರಮುಖವಾಗಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಭೀಕರ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಇಬ್ಬರೂ ನಾಯಕರು ಹೈಕಮಾಂಡ್ ಗೆ ಸಂಪೂರ್ಣ ವಿವರ ನೀಡಿದ್ದಾರೆ....
Bengaluru: ಆರ್ ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ಕುರಿತು ಜೊತೆಯಲ್ಲಿದ್ದವರೇ ಕೂಡಲೇ ಮಾಹಿತಿ ನೀಡಲಿಲ್ಲ. ಜನಸಾಗರದಿಂದ ಇಂಥದ್ದೊಂದು ಅನಾಹುತ ಸಂಭವಿಸಬಹುದು ಎಂಬ ಸುಳಿವನ್ನು ಯಾರಾದರೂ ನೀಡಿದ್ದಿದ್ದರೆ ಖಂಡಿತ ನಾನು ಕಾರ್ಯಕ್ರಮಕ್ಕೆ ಅನುಮತಿಯೇ ನೀಡುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಆಪ್ತರ ಎದುರು ಅಳಲು ತೋಡಿಕೊಂಡಿದ್ದಾರೆ.
https://youtu.be/JSVitRpVL9Q
ಕಮಿಷನರ್ ಕೂಡಲೇ ನನಗೆ ಮಾಹಿತಿ ನೀಡಲಿಲ್ಲ..
ರಾಜಕೀಯ ಕಾರ್ಯದರ್ಶಿ...
Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ.
ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...