Thursday, June 19, 2025

special stories

Bollywood News: ಬಿಗ್ ಬಜೆಟ್ ʼರಾಮಾಯಣʼ ಸಿನಿಮಾ: ಯಾರ್ಯಾರು ಯಾವ ಪಾತ್ರಗಳಿಗೆ..?

Bollywood News: ಬಾಲಿವುಡ್‌ನ ಬಿಗ್ ಬಜೆಟ್ ಸಿನಿಮಾ ʼರಾಮಾಯಣʼ ಮುಂದಿನ ವರ್ಷ ತೆರೆಗೆ ಬರಲಿದ್ದು, ಶೂಟಿಂಗ್‌ ಭರದಲ್ಲಿ ನಡೆಯುತ್ತಿದೆ. ನಿತೇಶ್ ತಿವಾರಿ ನಿರ್ದೇಶದಲ್ಲಿ ಮೂಡಿ ಬರುವ ಈ ಸಿನಿಮಾದಲ್ಲಿ ಯಶ್, ರಣಬೀರ್ ಕಪೂರ್‌, ಸಾಯಿ ಪಲ್ಲವಿ ಸೇರಿದಂತೆ ಹಲವು ಜನಪ್ರಿಯ ಕಲಾವಿದರು ಅಭಿನಯಿಸುತ್ತಿದ್ದಾರೆ. ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರದ ಮುಖ್ಯ ಪಾತ್ರವರ್ಗವನ್ನು ಈಗಾಗಲೇ...

Political News: ಅಕ್ರಮ ಗಣಿಗಾರಿಕೆ ಪ್ರಕರಣ : ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್

Political News: ಓಬಳಾಪುರಂ ಮೈನಿಂಗ್ ಕಂಪನಿಯಯಿಂದ ನಡೆದಿದ್ದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ ಗಂಗಾವತಿ ಶಾಸಕ ಹಾಗೂ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದೆ. ತೆಲಂಗಾಣ ಹೈಕೋರ್ಟ್ ನಲ್ಲಿ ಜನಾರ್ಧನ ರೆಡ್ಡಿಗೆ ಇದೀಗ ರಿಲೀಫ್ ಸಿಕ್ಕಿದೆ. ಸಿಬಿಐ ಕೋರ್ಟ್ ವಿಧಿಸಿದ ಶಿಕ್ಷೆಯನ್ನು ತೆಲಂಗಾಣ ಹೈಕೋರ್ಟ್ ಇದೀಗ ತಡೆ ಹಿಡಿದಿದ್ದು. ಈ...

ಕಾಂಗ್ರೆಸ್ ಸಂಸದ, ಶಾಸಕರಿಗೆ ಇ.ಡಿ. ಶಾಕ್ : ಬಿಜೆಪಿ ವಿರುದ್ಧ ಸಿಡಿದೆದ್ದ ಕೈ ನಾಯಕರು

Political News: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣಕ್ಕೆ ಸಂಬಂಧಪಟ್ಟಂತೆ, ಇಂದು ಬಳ್ಳಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಸದ ಇ ತುಕಾರಾಂ, ಮಾಜಿ ಸಚಿವ ಬಿ.ನಾಗೇಂದ್ರ ಶಾಸಕರಾದಂತಹ ನಾರಾ ಭರತ್ ರೆಡ್ಡಿ ಕಂಪ್ಲಿ ಶಾಸಕ ಗಣೇಶ್, ಡಾ. ಎನ್.ಟಿ. ಶ್ರೀನಿವಾಸ್ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲಿಸಿದ್ದಾರೆ. https://youtu.be/XmEEaqYMkno ಯಾವುದೇ ಕಾರಣಕ್ಕೂ...

ಇ.ಡಿ ಇಕ್ಕಳದಲ್ಲಿ ಕೈ ಸಂಸದ, ಶಾಸಕರು : ಬೆಳಂಬೆಳಿಗ್ಗೆ ದಾಳಿ ನಡೆಸಿ ದಾಖಲೆಗಳ ತಲಾಶ್

Political News: ಬೆಳಂಬೆಳಿಗ್ಗೆ ಬಳ್ಳಾರಿ ಭಾಗದ ಜನಪ್ರತಿನಿಧಿಗಳ ಮನೆ ಹಾಗೂ ಕೆಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಪ್ರಮುಖವಾಗಿ ವಾಲ್ಮೀಕಿ ನಿಗಮದ ಹಗರಣದ ಹಣವನ್ನು ಬಳ್ಳಾರಿ ಚುನಾವಣೆಗೆ ಅಕ್ರಮವಾಗಿ ಹಂಚಿಕೆ ಮಾಡಿz ದುರುಪಯೋಗ ಮಾಡಿಕೊಂಡ ಆರೋಪದ ಮೇಲೆ ಇ.ಡಿ ಅಧಿಕಾರಿಗಳು ಸಂಸದ ಇ.ತುಕಾರಾಮ್, ಶಾಸಕ ಭರತ್ ರೆಡ್ಡಿ ಸೇರಿದಂತೆ...

Recipe: ಸ್ಪೆಶಲ್ ಕ್ಯಾಪ್ಸಿಕಂ ರೈಸ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಅನ್ನ, 1 ಕ್ಯಾಪ್ಸಿಕಂ, 1 ಈರುಳ್ಳಿ, 3 ಹಸಿಮೆಣಸು, ಕಾಲು ಕಪ್ ಶೇಂಗಾ, ಸ್ವಲ್ಪ ಎಳ್ಳು, 1 ಸ್ಪೂನ್ ಜೀರಿಗೆ, ಉದ್ದಿನ ಬೇಳೆ, ಕಡಲೆ ಬೇಳೆ, 4 ಸ್ಪೂನ್ ಎಣ್ಣೆ, ಕರಿಬೇವು, ಅರಿಶಿನ ಪುಡಿ, ಗರಂ ಮಸಾಲೆ, ಕ``ತ್ತ``ಂಬರಿ ಸ``ಪ್ಪು, ನಿಂಬೆ ಹುಳಿ, ಉಪ್ಪು. ಮಾಡುವ ವಿಧಾನ: ಕ್ಯಾಪ್ಸಿಕಂ ರೈಸ್ ಮಾಡಲು...

Recipe: ಕರಾವಳಿ ಶೈಲಿಯ ಅನಾನಸ್ ಮೆಣಸುಕಾಯಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಪೈನಾಪಲ್ ಅಥವಾ ಅನಾನಸ್, 2 ಸ್ಪೂನ್ ಎಣ್ಣೆ, 2 ಸ್ಪೂನ್ ಎಳ್ಳು, 1 ಸ್ಪೂನ್ ಜೀರಿಗೆ, 1 ಸ್ಪೂನ್ ಕ``ತ್ತ``ಂಬರಿ ಕಾಳು, 1 ಸ್ಪೂನ್ ಉದ್ದಿನ ಬೇಳೆ, ಕಾಲು ಸ್ಪೂನ್ ಮೆಂತ್ಯೆ, 5ರಿಂದ 6 ಒಣಮೆಣಸು, 1 ಕಪ್ ತೆಂಗಿನತುರಿ, ಅರಿಶಿನ, ಬೆಲ್ಲ, ಉಪ್ಪು. ಒಗ್ಗರಣೆಗೆ ಎಣ್ಣೆ,...

11ರ ಸಂಭ್ರಮದಲ್ಲಿ ಮೋದಿ ಸರ್ಕಾರ : ಸಂವಿಧಾನದ ಪ್ರತಿ ಪುಟಕ್ಕೂ ಸರ್ವಾಧಿಕಾರದ ಮಸಿ ಬಳಿದಿದ್ದಾರೆ: Congress

Political News: ಸತತ ಹನ್ನೊಂದು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಟೀಕಿಸಿರುವ ವಿಪಕ್ಷ ಕಾಂಗ್ರೆಸ್, ಈ 11 ವರ್ಷಗಳು ದೇಶದ ಪ್ರಜಾಪ್ರಭುತ್ವ, ಆರ್ಥಿಕತೆ ಮತ್ತು ಸಾಮಾಜಿಕ ರಚನೆಯ ಪಾಲಿಗೆ ದೊಡ್ಡ ಹೊಡೆತ ನೀಡಿದ್ದು , ಕೇಂದ್ರ ಸರ್ಕಾರದವರು ಸರ್ವಾಧಿಕಾರಿಯಂತೆ ಆಡಳಿತ ನಡೆಸಿದ್ದಾರೆ ಎಂದು ವಾಗ್ದಾಳಿ ನಡೆಸಿದೆ. https://youtu.be/L2Kegs3Lkxc ಇನ್ನೂ ಮೋದಿ ಸರ್ಕಾರದ...

International News: ಆರ್ಥಿಕ ದಿವಾಳಿಯತ್ತ ಪಾಕ್ : ಕೊಳಕು ಕೆಲಸದಿಂದ ಪಾಕಿಸ್ತಾನದ ಹೆಗಲೇರಿದ ಸಾಲವೆಷ್ಟು..?

International News: ಭಾರತದ ವಿರುದ್ಧ ಕಾಲು ಕೆದರಿ ಜಗಳಕ್ಕಿಳಿಯುವ ಪಾಕಿಸ್ತಾನ ಈಗಾಗಲೇ ದಿವಾಳಿ ದಾರಿ ಹಿಡಿದಿದ್ದು, ಕೆಲವೇ ದಿನಗಳಲ್ಲಿ ಆರ್ಥಿಕವಾಗಿ ಸಂಪೂರ್ಣವಾಗಿ ನೆಲಕಚ್ಚುವ ಲಕ್ಷಣಗಳು ಗೋಚರಿಸುತ್ತಿವೆ. ರಕ್ತಗತವಾಗಿಯೇ ಭಯೋತ್ಪಾದನೆಯನ್ನು ಪೋಷಿಸಿ ಉತ್ತೇಜಿಸುವ ರಣಹೇಡಿ ದೇಶಕ್ಕೆ ಮುಂದೇ ಕೇಡುಗಾಲ ಎದುರಾಗಲಿದೆ. ಇನ್ನೂ ಪಾಕಿಸ್ತಾನದ ಈ ಸ್ಥಿತಿಗೆ ಕಾರಣವನ್ನು ಸಮೀಕ್ಷೆಯೊಂದು ಬಿಚ್ಚಿಟ್ಟಿದ್ದು, ಸಾಲದ ಸುಳಿಗೆ ಸಿಲುಕಿ ಅಕ್ಷರಶಃ...

ಹೈಕಮಾಂಡ್ ಭೇಟಿ ಬಳಿಕ ಸಿಎಂ ಮಹತ್ವದ ಘೋಷಣೆ : ಸಚಿವ ಸಂಪುಟ ಪುನಾರಚನೆಗೆ ಸಿದ್ದರಾಮಯ್ಯ, ಡಿಕೆಶಿ ಏನಂದ್ರು..?

Political News: ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನಾಯಕರ ಬುಲಾವ್ ಮೇರೆಗೆ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರಾಹುಲ್ ಗಾಂಧಿ ಸೇರಿದಂತೆ ಎಐಸಿಸಿ ವರಿಷ್ಠರನ್ನು ಭೇಟಿಯಾಗಿದ್ದಾರೆ. ಪ್ರಮುಖವಾಗಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಭೀಕರ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಇಬ್ಬರೂ ನಾಯಕರು ಹೈಕಮಾಂಡ್ ಗೆ ಸಂಪೂರ್ಣ ವಿವರ ನೀಡಿದ್ದಾರೆ....

ಪೊಲೀಸರು ಎಚ್ಚರಿಸಿದ್ದರೆ ವಿಜಯೋತ್ಸವಕ್ಕೆ ಪರ್ಮಿಷನ್ ಕೊಡ್ತಿರಲಿಲ್ಲ : ಕಾಲ್ತುಳಿತ ದುರಂತದ ಬಗ್ಗೆ ಸಿಎಂ ಅಳಲು.

Bengaluru: ಆರ್ ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ಕುರಿತು ಜೊತೆಯಲ್ಲಿದ್ದವರೇ ಕೂಡಲೇ ಮಾಹಿತಿ ನೀಡಲಿಲ್ಲ. ಜನಸಾಗರದಿಂದ ಇಂಥದ್ದೊಂದು ಅನಾಹುತ ಸಂಭವಿಸಬಹುದು ಎಂಬ ಸುಳಿವನ್ನು ಯಾರಾದರೂ ನೀಡಿದ್ದಿದ್ದರೆ ಖಂಡಿತ ನಾನು ಕಾರ್ಯಕ್ರಮಕ್ಕೆ ಅನುಮತಿಯೇ ನೀಡುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಆಪ್ತರ ಎದುರು ಅಳಲು ತೋಡಿಕೊಂಡಿದ್ದಾರೆ. https://youtu.be/JSVitRpVL9Q ಕಮಿಷನರ್ ಕೂಡಲೇ ನನಗೆ ಮಾಹಿತಿ ನೀಡಲಿಲ್ಲ.. ರಾಜಕೀಯ ಕಾರ್ಯದರ್ಶಿ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img