Sunday, May 10, 2026

special stories

Political News: ಯಡಿಯೂರಪ್ಪನವರ ಬಗ್ಗೆ ಸಚ್ಚಿದಾನಂದ ಏನಂದ್ರು?: Induvalu Sachidananda Podcast

Political News: ಬಿಜೆಪಿ ನಾಯಕ ಇಂಡುವಾಳು ಸಚ್ಚಿದಾನಂದ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಗ್ಗೆ ತಮ್ಮ ಅಭಿಪ್ರಾಯ ಹೇಳಿದ್ದಾರೆ. https://youtu.be/M5VdfuPmuR8 ಯಡಿಯೂರಪ್ಪ ಸಾಹೇಬ್ರು ಅಂದ್ರೆ ಅವರು ರೈತ ನಾಯಕ, ರೈತ ಹೋರಾಟಗಾರರು, ಅಹೋರಾತ್ರಿ ಧರಣಿ. ವಿಶೇಷವಾಗಿ ಈ ರಾಜ್ಯದಲ್ಲಿ ರೈತನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿ, ಕೃಷಿ ವಿಚಾರದಲ್ಲಿ ಉತ್ತಮ ಬಜೆಟ್ ಮಂಡಿಸಿದ ಧೀಮಂತ...

Hubli News: ಮೊಬೈಲ್ ಕೊಡದಿದ್ದಕ್ಕೆ ಕೋಪದಲ್ಲಿ ತಪ್ಪು ನಿರ್ಧಾರ ಮಾಡಿದ 14 ವರ್ಷದ ಬಾಲಕ

Hubli News: ಹುಬ್ಬಳ್ಳಿ: ಇತ್ತೀಚಿನ ದಿನಗಳಲ್ಲಿ ಹುಟ್ಟಿದ ಮಕ್ಕಳು ಕೂಡ ಮೊಬೈಲ್‌ ಹುಚ್ಚು ಹೆಚ್ಚಾಗಿದೆ. ಮೊಬೈಲ್ ಕೊಡದಿದ್ರೆ ಊಟ ಮಾಡುವುದಿಲ್ಲ ಎನ್ನುವುದು ಕಂಡಿದ್ದೇವೆ. ಆದರೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಘೋರ ಘಟನೆಯೊಂದು ನಡೆದಿದೆ. ಹೌದು,,, ಹುಬ್ಬಳ್ಳಿಯ ಉದಯ ನಗರ ನಿವಾಸಿ ಸಮರ್ಥ ಎಂಬ ಬಾಲಕ ಆತ್ಮಹತ್ಯೆಗೆ ಶರಣಾದ ದುರ್ದೈವಿ....

Hubli News: ರಾತ್ರೋರಾತ್ರಿ ಜಾನುವಾರು ಕಳ್ಳರ ಹಾವಳಿ ! ಸಿಸಿಟಿವಿಯಲ್ಲಿ ದೃಶ್ಯ ಸೆರೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ನಗರದಲ್ಲಿ ಜಾನುವಾರು ಕಳ್ಳರ ಹಾವಳಿ ಹೆಚ್ಚಾಗಿದೆ ಸೆಟಲ್ಮೆಂಟ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ದೊಡ್ಡ ಕಾರುಗಳನ್ನು ಬಳಸಿ ನಡುರಾತ್ರಿ ಸಮಯದಲ್ಲಿ ಜಾನುವಾರುಗಳನ್ನು ಡಿಕ್ಕಿಯಲ್ಲಿ ತುಂಬಿಕೊಂಡು ಕಳ್ಳರು ಪರಾರಿಯಾಗುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಈ ಪ್ರಕರಣದ ಹಿನ್ನೆಲೆ ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ. ಜಾನುವಾರು...

Hubli News: ಮಹಿಳೆ ಸರ ಕಳ್ಳತನ ! ಸಿಸಿಟಿವಿ ದೃಶ್ಯ ವೈರಲ್, ಜನರಲ್ಲಿ ಭಯ..

Hubli News: ಹುಬ್ಬಳ್ಳಿ ಸದಾಶಿವ ನಗರದಲ್ಲಿ ಸರ ಕಿತ್ತುಕೊಳ್ಳುವಿಕೆ ಹಾಗೂ ಕೈಚೀಲ ಕಳ್ಳತನದ ಘಟನೆಗಳು ನಡೆದ ಬಗ್ಗೆ ಸಿಸಿ ದೃಶ್ಯಗಳು ವೈರಲ್ ಆಗಿವೆ. ಹೌದು ಸಾರ್ವಜನಿಕರು ನಡೆಯುವಾಗ ಅಥವಾ ವಾಹನದಲ್ಲಿ ಸಂಚರಿಸುವಾಗ ಕಳ್ಳತನದ ಪ್ರಕರಣಗಳು ಹೆಚ್ಚಾಗಿವೆ.ಜನನಿಬಿಡ ಮತ್ತು ಏಕಾಂತ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡುವ ಘಟನೆಗಳು ನಡೆದಿವೆ. ಹುಬ್ಬಳ್ಳಿ ಸದಾಶಿವ ನಗರದಲ್ಲಿ ನಡೆದ...

ಕೇದಾರನಾಥ ಮಂದಿರದಲ್ಲಿ ಗಲಾಟೆ: ನುಗ್ಗಲು ಯತ್ನಿಸಿದ ಭಕ್ತಾದಿಗಳಿಗೆ ಲಾಠಿ ಏಟು ನೀಡಿದ ಪೋಲೀಸರು

Kedaranath: ಇಂದಿನಿಂದ ಚಾರ್‌ಧಾಮ್ ಯಾತ್ರೆ ಶುರುವಾಗಿದ್ದು, ಉತ್ತರಾಖಂಡದಲ್ಲಿರುವ ಕೇದಾರನಾಥನ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಇಂದೇ ದರ್ಶನ ಮಾಡಬೇಕು ಎಂದು ಲಕ್ಷಾಂತರ ಭಕ್ತರು ಸೇರಿದ್ದು, ನೂಕು ನುಗ್ಗಲು ಉಂಟಾಗಿ, ಪೋಲೀಸರು ಲಾಠಿ ಬೀಸಿದ ಘಟನೆ ನಡೆಯಿತು. ಸೋಶಿಯಲ್ ಮೀಡಿಯಾದಲ್ಲಿ ಹಲವರು ವೀೀಡಿಯೋ ಮಾಡಿ, ಈಗಲೇ ಯಾರೂ ಕೇದಾರನಾಥನ ದರ್ಶನಕ್ಕೆ ಬರಬೇಡಿ. ಪರಿಸ್ಥಿತಿ ಸರಿಯಾಗಿಲ್ಲ. ಬೆಳಿಗ್ಗೆಯಿಂದ ದರ್ಶನಕ್ಕಾಗಿ...

ಸಮಸ್ಯೆ ಇದ್ದಲ್ಲಿ ನನ್ನನ್ನು ವ್ಯಂಗ್ಯ ಮಾಡಿ, ನನ್ನೂರಿನ ಮಕ್ಕಳನ್ನಲ್ಲ: ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಬೇಸರ

Political News: ಇಂದು ಎಸ್‌ಎಸ್‌ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಕಲಬುರಗಿ ಫಲಿತಾಂಶದಲ್ಲಿ ಕೊನೆಯ ಸ್ಥಾನ ಪಡೆದಿದೆ. ಈ ಕಾರಣಕ್ಕೆ ಟಾಂಗ್ ನೀಡುವ ರೀತಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿತ್ತು. ಈ ಟ್ವೀಟ್ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಕೋಪವಿದ್ದಲ್ಲಿ ನನ್ನನ್ನು ವ್ಯಂಗ್ಯ ಮಾಡಿ, ನನ್ನೂರಿನ ಮಕ್ಕಳನ್ನಲ್ಲ ಎಂದು...

‘ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ’ದ ಸ್ಥಳಾಂತರ ಪ್ರಕ್ರಿಯೆಗೆ ಅಧಿಕೃತ ಬ್ರೇಕ್: ಕೇಂದ್ರ ಸಚಿವ ಜೋಶಿ ಸಂತಸ

Dharwad News: ಧಾರವಾಡ: ಕಳೆದ ಕೆಲವು ದಿನಗಳಿಂದ ಉತ್ತರ ಕರ್ನಾಟಕದ ಜನತೆಯಲ್ಲಿ ಆತಂಕ ಮೂಡಿಸಿದ್ದ 'ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ'ದ ಸ್ಥಳಾಂತರ ಪ್ರಕ್ರಿಯೆಗೆ ಈಗ ಅಧಿಕೃತವಾಗಿ ಬ್ರೇಕ್ ಬಿದ್ದಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಮನವಿಗೆ ಸ್ಪಂದಿಸಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು, ಈ ಕೇಂದ್ರವನ್ನು ಧಾರವಾಡದಲ್ಲಿಯೇ ಮುಂದುವರಿಸಲು ಆದೇಶಿಸಿದೆ. ​​ಧಾರವಾಡದ ಆಕಾಶವಾಣಿ ಕೇಂದ್ರವನ್ನು...

Dharwad News: ಕುಂದಗೋಳ ಪಂಚಗ್ರಹ ಹಿರೇಮಠದ ಆಸ್ತಿಯನ್ನು ಉಳಿಸುವಂತೆ ಭಕ್ತರ ಆಗ್ರಹ

Dharwad News: ಧಾರವಾಡ: ಕುಂದಗೋಳ ಪಂಚಗ್ರಹ ಹಿರೇಮಠದ ಆಸ್ತಿಯನ್ನು ಅಕ್ರಮವಾಗಿ ಮಠದ ಸ್ವಾಮೀಜಿ ಮಾರಾಟ ಮಾಡಲು ಮುಂದಾಗಿದ್ದು, ಈ ಕೂಡಲೇ ಎನ್ಎ ಪರಿವರ್ತನೆಯನ್ನು ರದ್ದುಪಡಿಸಿ ಮಠದ ಆಸ್ತಿಯನ್ನು ಉಳಿಸಿಕೊಡುವಂತೆ ಆಗ್ರಹಿಸಿ ಭಕ್ತರು, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ಕುಂದಗೋಳ ಪಂಚಗ್ರಹ ಹಿರೇಮಠದ ನೂರಾರು ಭಕ್ತರು, ಶ್ರೀ ಮಠದ 53 ಎಕರೆ ಭೂಮಿಯನ್ನು ಕೃಷಿಯೇತರ...

SSLC ಬೋರ್ಡ್ ಎಡವಟ್ಟು, ಪರೀಕ್ಷೆಗೆ ಹಾಜರಾದರೂ ಹಾಜರಾಗಿಲ್ಲವೆಂದು ಅಂಧ ವಿದ್ಯಾರ್ಥಿನಿಗೆ ಫೇಲ್ ಫಲಿತಾಂಶ

Sirsi News: ಎಸ್.ಎಸ್.ಎಲ್ ಸಿ ಪರೀಕ್ಷಾ ಪ್ರಾಧಿಕಾರದ ಎಡವಟ್ಟಿನಿಂದ ಎಲ್ಲಾ ಪರೀಕ್ಷೆಗೆ ಹಾಜುರಾಗಿದ್ದರೂ ಸಮಾಜ ವಿಜ್ಞಾನ ಪರೀಕ್ಷೆಗೆ ಹಾಜುರಾಗಿಲ್ಲ ಎಂದು ಅಂಧ ವಿದ್ಯಾರ್ಥಿನಿಯನ್ನ ಫೇಲ್ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಇಂದಿರಾ ನಗರದ ಯುನಿಯನ್ ಉರ್ದು ಫ್ರೌಢಶಾಲೆಯಲ್ಲಿ ನಡೆದಿದೆ. ಇಂದಿರಾ ನಗರದ ಯುನಿಯನ್ ಉರ್ದು ಫ್ರೌಢಶಾಲೆಯಲ್ಲಿ SSLC ಪರೀಕ್ಷೆ ಬರೆದಿರುವ ಲೀಸಾ...

Sirsi News: ಕೆರೆಬೇಟೆಯಲ್ಲಿ ಬೃಹತ್ ಮೀನು ಹಿಡಿದು ಸಂಭ್ರಮಿಸಿದ ಯುವಕರು..

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು. ಮಧುರವಳ್ಳಿ ಗ್ರಾಮದ ಶ್ರೀ ಮಾರಿಕಾಂಬಾ ಹಾಗೂ ಹಾಡಲಗಿ ಗ್ರಾಮದ ಶ್ರೀ ಆಂಜನೇಯ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ನಡೆಯುವ ಕೆರೆಬೇಟೆಯಲ್ಲಿ ಸುತ್ತಮುತ್ತಲಿನ ತಾಲ್ಲೂಕು, ಹಳ್ಳಿಗಳಿಂದ ಆಗಮಿಸಿದ ಹಿರಿಯರು, ಯುವಕರು ಬಿದಿರಿನಿಂದ ಮಾಡಿದ ಕುಣಿಗಳನ್ನು ಹಿಡಿದು...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img