Wednesday, May 13, 2026

special stories

Tumakuru: ಸೋಮಣ್ಣ ಅವರಿಗೆ ಸಿಎಂ ಆಗುವ ಎಲ್ಲ ಅರ್ಹತೆ ಇದೆ: ಶಾಸಕ ಸುರೇಶ್ ಗೌಡ

Tumakuru News: ತುಮಕೂರು: ತುಮಕೂರು ಹೊರವಲಯದ ಪಂಡಿತನಹಳ್ಳಿಯ ರೈಲ್ವೆ ಮೇಲ್ಸೇತುವೆ ಕಾಮಗಾರಿ ಉದ್ಘಾಟನೆ ಕಾರ್ಯಕ್ರಮ ನಡೆದಿದ್ದು, ಈ ವೇಳೆ ಮಾತನಾಡಿರುವ ಶಾಸಕ ಸುರೇಶ್ ಗೌಡ, ಕೇಂದ್ರ ಸಚಿವ ಸೋಮಣ್ಣ ಅವರಿಗೆ ಸಿಎಂ ಆಗೋ ಎಲ್ಲ ಅರ್ಹತೆಗಳಿದೆ ಎಂದಿದ್ದಾರೆ. ಕೇಂದ್ರದ ಮಂತ್ರಿ ಕೈಗೆ ಸಿಗೋದೇ ಕಷ್ಟ. ರಾಜ್ಯದ 28 ಸಂಸದರನ್ನ ನಾನೂ ನೋಡಿದ್ದೇನೆ. ರಾಜಕೀಯ ಅನುಭವದಲ್ಲಿ ಸಾಕಷ್ಟು...

Money Tips: ಈ 10 ಕಾರಣಗಳಿಂದಾಗಿ ಬಡವರು ಶ್ರೀಮಂತರಾಗಲು ಸಾಧ್ಯವಿಲ್ಲ: ಭಾಗ 2

Web Story: ಇದಕ್ಕೂ ಮುನ್ನ ನಾವು ಯಾವ ಕಾರಣಗಳಿಂದ ಜನ ಬಡವರಾಗುತ್ತಿದ್ದಾರೆ ಅನ್ನೋ ವಿಷಯಕ್ಕೆ ಸಂಬಂದಿಸಿದಂತೆ 5 ವಿಷಯಗಳನ್ನು ತಿಳಿದಿದ್ದೆವು. ಇದೀಗ ಉಳಿದ 5 ವಿಷಯಗಳ ಬಗ್ಗೆ ತಿಳಿಯೋಣ. ಇಮಿಟೇಶನ್ ಆಭರಣ ಧರಿಸೋದು: ಸಿನಿಮಾ ತಾರೆಯರು ಯಾವುದೋ ಬ್ರ್ಯಾಂಡೆಡ್ ಬ್ಯಾಗ್ ಬಳಸುತ್ತಾರೆ. ಯಾವುದೋ, ಆಭರಣ ಹಾಕುತ್ತಾರೆ. ತಾನೂ ಅಂಥದ್ದೇ ಹಾಕಬೇಕು ಅಂತಾ ಕೆಲವರು ಅವರನ್ನು ಫಾಲೋ...

Money Tips: ಈ 10 ಕಾರಣಗಳಿಂದಾಗಿ ಬಡವರು ಶ್ರೀಮಂತರಾಗಲು ಸಾಧ್ಯವಿಲ್ಲ: ಭಾಗ 1

Web Story: ಶ್ರೀಮಂತರಾಗೋಕ್ಕೆ ಮತ್ತು ಶ್ರೀಮಂತರಂತೆ ಕಾಣೋ ಮಧ್ಯೆ ತುಂಬಾ ವ್ಯತ್ಯಾಸವಿದೆ. ಶ್ರೀಮಂತರ ಹಾಗೆ ಇರಬೇಕು, ಅವರಂತೆ ಕಾಣಬೇಕು ಅಂತಾ ಬಯಸುವವನು ಶ್ರೀಮಂತನಾಗೋಕ್ಕೆ ಸಾಧ್ಯವಿಲ್ಲ. ಶ್ರೀಮಂತನಾಗಬೇಕು ಅಂದ್ರೆ, ನಾವು ಕೆಲವು ತಪ್ಪುಗಳನ್ನು ಮಾಡಬಾರದು. ಹಾಗಾದ್ರೆ ಆ ತಪ್ಪುಗಳು ಯಾವ್ದು ಅಂತಾ ತಿಳಿಯೋಣ ಬನ್ನಿ.. ಇಎಂಐ ಬಳಸಿ ಫೋನ್ ಖರೀದಿಸೋದು: ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಶೋಕಿಗಾಗಿ...

Mandya: ವಿಕಲಚೇತನ ಯುವತಿ ಮೇಲೆ ಅ*ಚಾರ: ಮದುವೆಯಾಗುವುದಾಗಿ ನಂಬಿಸಿ ಮೋಸ..!

Mandya News: ಮಂಡ್ಯ: ವಿಕಲ ಚೇತನ ಯುವತಿ ಮೇಲೆ ಅತ್ಯಾಚಾರ ನಡೆದಿದ್ದು, ಅತ್ಯಾಚಾರದ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಲಾಗಿದೆ. ಅಲ್ಲದೇ ಗರ್ಭಿಣಿ ಎಂದು ತಿಳಿದ ಬಳಿಕ, ಆಕೆಯನ್ನು ಮದುವೆಯಾಗುವುದಾಗಿ ಯುವಕ ಸುಳ್ಳು ಹೇಳಿದ್ದಾನೆಂದು ಆರೋಪಿಸಲಾಗಿದೆ. ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, 26 ವರ್ಷದ ಯುವತಿ 27 ವರ್ಷದ ಪೃಥ್ವಿ ಎಂಬ...

Tumakuru: ಎರಡು ಓಮಿನಿಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿ: 10 ಮಂದಿಗೆ ಗಂಭೀರ ಗಾಯ

Tumakuru: ಚಿಕ್ಕನಾಯಕನಹಳ್ಳಿ: ಪಟ್ಟಣದ ಹೊರವಲಯದ ಆಲದ ಕಟ್ಟೆ ಸಮೀಪ ಎರಡು ಓಮಿನಿಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿ 10ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ನಡೆದಿದೆ. ಗಾರ್ಮೆಂಟ್ಸ್ ಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಓಮಿನಿ ಹಾಗೂ ಎದುರಿನಿಂದ ಬರುತ್ತಿದ್ದ ಮತ್ತೊಂದು ಓಮಿನಿ ನಡುವೆ ಡಿಕ್ಕಿ ಸಂಭವಿಸಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು,...

Political News: ಯತ್ನಾಳ್ ಕಾಮಿಡಿ ಪೀಸು, ಸಿಎಂ ಅನ್ನೋದು ಹಗಲುಗನಸು: ರೇಣುಕಾಚಾರ್ಯ

Tumakuru News: ತುಮಕೂರು: ತುಮಕೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಎಂ.ಪಿ.ರೇಣುಕಾಚಾರ್ಯ, ವಿಜಯೇಂದ್ರ ಅಮಿತ್ ಶಾಗೆ ಡಿಕೆಶಿ ಭೇಟಿ ಮಾಡಿಸಿದ್ದಾರೆ ಎಂಬ ಯತ್ನಾಳ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ. ಇದು ಡಿಸೆಂಬರ್ 2025 ರ ಜೊಕ್, ಕಾಮಿಡಿ ಪೀಸು. ನನ್ನ ಬಾಯಲ್ಲಿ ಆ ವ್ಯಕ್ತಿಯ ಹೆಸರು ಬರಲ್ಲ. ಬಿಜೆಪಿಯಿಂದ ಉಚ್ಚಾಟಿತಾಗಿದ್ದಾರೆ, ಬಿಜೆಪಿ ವಿರುದ್ದ ಮಾತಾಡುವ ನೈತಿಕ ಹಕ್ಕು ಕಳೆದುಕೊಂಡಿದ್ದಾರೆ. ಪ್ರತಿದಿನ...

ಸಿದ್ದು ಬಾಯಿಂದಲೇ ಡಿಕೆಶಿ ಸಿಎಂ ಎಂದು ಹೇಳಿಕೆ..?: ರೇಣುಕಾಚಾರ್ಯ ಬಿಗ್ ಬಾಂಬ್..!

Tumakuru News: ತುಮಕೂರು: ತುಮಕೂರಿನ ಸಿದ್ದಗಂಗಾ ಮಠದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ, ರಾಜ್ಯದಲ್ಲಿ ಸಿದ್ದರಾಮಯ್ಯ ಸರಕಾರ ಅಧಿಕಾರಕ್ಕೆ ಬಂದು 2 ವರ್ಷ 9 ತಿಂಗಳಾಯ್ತು, ಬಂದ ಪುಟ್ಟ ಹೋದ ಪುಟ್ಟ ಹಾಗಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯ್ತು ಅನ್ನೊ ಹಾಗೆ. ಮುಖ್ಯ ಮಂತ್ರಿ ಉಪ...

Hate Speech Bill: 10 Years Jail? ಸಚಿವ ಪ್ರಹ್ಲಾದ್ ಜೋಶಿ ಆಕ್ಷೇಪ

Political News: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 10 ವರ್ಷಗಳ ಕಾಲ ಅಂಥವರಿಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಗೃಹಸಚಿವ ಜಿ.ಪರಮೇಶ್ವರ್ ಅವರು ಹೇಳಿಕೆ ನೀಡಿದ್ದು, ಈ ಹೇಳಿಕೆಗೆ ವಿರೋಧ ಪಕ್ಷದ ನಾಯಕರು ಸೇರಿ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,  "ದ್ವೇಷ ಭಾಷಣ"ಕ್ಕೆ...

ರಘು ರಾಮಪ್ಪ ನೋಡಿ ಹುಡುಗೀರು ಏನಂತಿದ್ರು?: Raghu Ramappa Podcast

Sandalwood: ಪ್ಯಾಟೆ ಮಂದಿ ಹಳ್ಳಿಗ್ ಬಂದ್ರು ಖ್ಯಾತಿಯ ರಘು ರಾಮಪ್ಪ ಅವರು ಸಂದರ್ಶನದಲ್ಲಿ ಮಾತನಾಡಿದ್ದಾರೆ. ಬಾಡಿ ಬಿಲ್ಡರ್ ಆಗಿರುವ ಅವರು, ಈ ವಿಷಯದ ಬಗ್ಗೆ ಹಲವು ವಿಷಯಗಳನ್ನು ಹೇಳಿದ್ದಾರೆ. https://youtu.be/jm87JXJTO48 ರಘು ರಾಮಪ್ಪ ಅವರು ರಿಯಾಲಿಟಿ ಶೋ ಸ್ಪರ್ಧಿ, ನಟ, ಬಾಡಿ ಬಿಲ್ಡರ್ ಆಗಿರುವುದರ ಜತೆಗೆ ವ್ಯಂಗ್ಯ ಚಿತ್ರಕಾರ ಕೂಡ ಹೌದು. ಚಿಕ್ಕ ವಯಸ್ಸಿನಿಂದಲೂ ರಘು ಅವರಿಗೆ...

Political News: ಬೆಳಗಾವಿ ಅಧಿವೇಶನದ ಮಧ್ಯೆ ಕ್ರಿಕೇಟ್ ಆಡಿ ಚಿಲ್ ಆದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Political News: ಸದ್ಯ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಎಲ್ಲ ಪಕ್ಷದ ನಾಯಕರು ಬೆಳಗಾವಿಯಲ್ಲಿ ಬೀಡು ಬಿಟ್ಟಿದ್ದಾರೆ. ಅಧಿವೇಶನದಲ್ಲಿ ಪರ ವಿರೋಧ ಆರೋಪ, ಪ್ರತ್ಯಾರೋಪ, ಚರ್ಚೆ ಎಲ್ಲವೂ ನಡೆಯುತ್ತಿರುವುದರ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬ್ರೇಕ್ ಪಡೆದು, ಕ್ರಿಕೇಟ್ ಆಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಫೋಟೋ ಪೋಸ್ಟ್ ಮಾಡಿರುವ ಅವರು, ದೈಹಿಕ ಸದೃಢತೆ ಮತ್ತು ಉತ್ತಮ...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img