Thursday, June 19, 2025

special stories

ಬಾಹ್ಯಾಕಾಶಕ್ಕೆ ಹೊರಟು ನಿಂತಿರುವ ಶುಭಾಂಶು ಶುಕ್ಲಾ: ಭಾರತದಲ್ಲಿ ಹೊಸ ಇತಿಹಾಸ ಸೃಷ್ಟಿಸಲು ರೆಡಿ

National News: ಭಾರತೀಯ ವಾಯು ಪಡೆಯ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ಅವರನ್ನು ಒಳಗೊಂಡ ಆಕ್ಸಿಯಂ-4 ನೌಕೆ, ಜೂನ್‌ 11 ರಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣ ಬೆಳೆಸಲಿದೆ. ಈ ಮೂಲಕ ಶುಭಾಂಶು ಶುಕ್ಲಾ ಮೊತ್ತೊಂದು ಇತಿಹಾಸ ರಚನೆಗೆ ತುದಿಗಾಲಿನಲ್ಲಿ ನಿಂತಿದ್ದಾರೆ. https://youtu.be/QYlNjzinpzY ಒಂದೆಡೆ ಆಕ್ಸಿಯಂ-4 ನೌಕೆಯ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದ್ದರೆ, ಶುಭಾಂಶು ಶುಕ್ಲಾ ಲಕ್ನೋದಲ್ಲಿ ಪೋಸ್ಟರ್‌...

ಸರಿಗಮಪ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬರೋಬ್ಬರಿ 15 ಲಕ್ಷ ರೂ. ಮೌಲ್ಯದ ಚಿನ್ನದ ನಾಣ್ಯ?

Sandalwood News: ಕನ್ನಡದ ಟಿ.ವಿ ಇತಿಹಾಸದಲ್ಲಿ ಅತೀ ಹೆಚ್ಚು ಜನಮನ್ನಣೆಗಳಿಸಿದ ಸಿಂಗಿಂಗ್ ರಿಯಾಲಿಟಿ ಶೋ ಸ ರಿ ಗ ಮ ಪ 21ನೇ ಸೀಸನ್ಗೆ ತೆರೆಬಿದ್ದಿದೆ. ಈ ಸೀಸನ್‌ನ ವಿನ್ನರ್‌ ಶಿವಾನಿ ಸ್ವಾಮಿ. ಬಡ ಕುಟುಂಬದಲ್ಲಿ ಬೆಳೆದುಬಂದ ಶಿವಾನಿ ಅವರು ಕಷ್ಟದಿಂದ ಮೇಲೆ ಬಂದವರು. ದೇವರ ಪದ ಹಾಡಿಕೊಂಡಿದ್ದ ಶಿವಾನಿಯ ಪ್ರತಿಭೆಯನ್ನು ಗುರುತಿಸಿ ಝೀ...

ದಿಲ್ಲಿಯಾತ್ರೆಯ ಬಳಿಕ ಕೈ ಪಾಳಯದಲ್ಲಿ ಭಾರಿ ಬದಲಾವಣೆ : ಹೈಕಮಾಂಡ್ ಅಂಗಳಕ್ಕೆ ಕಾಲ್ತುಳಿತ ದುರಂತ

Political News: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಇಷ್ಟು ದಿನಗಳ ಕಾಲ ಕೊಂಚ ತಣ್ಣಗಾಗಿದ್ದ ಸಚಿವ ಸಂಪು ವಿಸ್ತರಣೆ, ಪುನಾರಚನೆಯ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಂತಾಗಿದ್ದು, ಇದಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತ ದುರಂತವೇ ಕಾರಣ ಎನ್ನಲಾಗುತ್ತಿದೆ. ಈ ದುರ್ಘಟನೆಯಲ್ಲಿ 11 ಆರ್ಸಿಬಿಯ ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ 47ಕ್ಕೂ ಅಧಿಕ...

ಅಧಿಕ ಮಕ್ಕಳನ್ನ ಹೆತ್ತವರಿಗೆ ನಾಯ್ಡು ಗುಡ್ ನ್ಯೂಸ್ : ಫ್ಯಾಮಿಲಿ ಪ್ಲ್ಯಾನಿಂಗ್ ಬಗ್ಗೆ ಆಂಧ್ರ ಸಿಎಂ ಮನವಿ ಏನು..?

Political News: ದಕ್ಷಿಣ ಭಾರತದ ರಾಜ್ಯಗಳ ಜನಸಂಖ್ಯೆ ಇಳಿಕೆ ಬಗ್ಗೆ ಹಿಂದೊಮ್ಮೆ ಕಳವಳ ವ್ಯಕ್ತಪಡಿಸಿದ್ದ ಆಂದ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಸರ್ಕಾರ ಇದೀಗ ಹೆಚ್ಚು ಮಕ್ಕಳನ್ನು ಹೊಂದುವಂತೆ ಪರಿವಾರಗಳನ್ನು ಪ್ರೋತ್ಸಾಹಿಸಲು ಆರ್ಥಿಕ ಬೆಂಬಲ ನೀಡಲಾಗುವುದು ಎಂದು ತಿಳಿಸಿದೆ. https://youtu.be/A35OCSWlcPE ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಪ್ರಸ್ತುತವಿರುವ ರಾಜ್ಯದ ಫಲವತ್ತತೆ ಹೆಚ್ಚಬೇಕು. ಆದ್ದರಿಂದ ಇನ್ನು...

11 ವರ್ಷದಲ್ಲಿ ಪ್ರಧಾನಿ ಮೋದಿ ಮಾಡಿರುವ ಸಾಧನೆಗಳ ಲೀಸ್ಟ್ ವಿವರಿಸಿದ ಕೇಂದ್ರ ಸಚಿವ ಜೋಶಿ

Political News: ಸೇವೆ, ಸುಶಾಸನ , ಬಡವರ ಕಲ್ಯಾಣದ 11 ವರ್ಷಗಳ ಸೇವೆ, ಸಾಧನೆಯ ಕುರಿತು ಇಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಹಾಗೂ ನವೀಕರಿಸಬಹುದಾದ ಇಂಧನ ಖಾತೆಗಳ ಸಚಿವರಾದ ಶ್ರೀ ಪ್ರಲ್ಹಾದ ಜೋಶಿ ಮಾತನಾಡಿದರು. ಭಾರತ 'Policy paralysis to a decisive...

National News: ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಯುವಕ.. ಹೇಗೆ ಗೊತ್ತಾ..?

National News: ಕೆಲ ದಿನಗಳ ಹಿಂದಷ್ಟೇ ಗೋವಾದಲ್ಲಿ ಓರ್ವ ವ್ಯಕ್ತಿ ಕೋಟಿ ಕೋಟಿ ಹಣವಿರುವ ನೋಟುಗಳನ್ನು ಲಾಕರ್‌ನಲ್ಲಿಟ್ಟು ಸಾವನ್ನಪ್ಪಿದ್ದು, ಮಕ್ಕಳು ಮನೆ ಖಾಲಿ ಮಾಡುವಾಗ, ಆ ಹಣ ಸಿಕ್ಕಿತ್ತು ಅನ್ನೋ ಸುದ್ದಿಯಾಗಿತ್ತು. ಆದರೆ ಆ ಹಣದಿಂದ ಅವರಿಗೆ 1 ರೂಪಾಯಿ ಕೂಡ ಲಾಭವಾಗಿರಲಿಲ್ಲ. ಯಾಕಂದ್ರೆ ಅವೆಲ್ಲವೂ ಬ್ಯಾನ್ ಆಗಿರುವ ನೋಟ್ ಆಗಿತ್ತು. ಆದರೆ ಇಲ್ಲೋರ್ವ...

ಲಕ್ಷುರಿ ವಿಲ್ಲಾಗಳನ್ನು ನಿರ್ಮಿಸುವಲ್ಲಿ ಸೂರ್ಯ ಡೆವಲಪರ್ಸ್‌ ಪಾತ್ರ ದೊಡ್ಡದು

Bengaluru: ಬೆಂಗಳೂರು: ನೆಮ್ಮದಿಯ ಬದುಕನ್ನ ಅರಸುವವರಿಗೆಂದೆ ನಗರದ ಯಲಹಂಕದ ರಾಜಾನುಕುಂಟೆ-ದೊಡ್ಡಬಳ್ಳಾಪುರ ರಸ್ತೆಯಲ್ಲಿ ಆಕರ್ಷಕವಾಗಿ ನಿರ್ಮಾಣವಾಗುತ್ತಿರುವ ಸೂರ್ಯ- ವೆಲೆನ್ಸಿಯಾ ವಿಲ್ಲಾಗಳನ್ನು ಯಲಹಂಕಾ ಶಾಸಕರಾದ ಎಸ್‌ ಆರ್‌ ವಿಶ್ವನಾಥ್‌ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ (ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ) ರವರು ದಿವ್ಯ ಸಾನಿಧ್ಯವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಾದ ಡಾ....

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ..

Spiritual: ಇತ್ತೀಚಿನ ದಿನಗಳಲ್ಲಿ ಸಾವು ಹೇಗೆ ಬರುತ್ತದೆ ಅಂತಾ ಹೇಳೋಕ್ಕೆ ಸಾಧ್ಯವೇ ಇಲ್ಲ. ಕೂತಲ್ಲೇ, ನಿಂತಲ್ಲೇ, ನಗುನಗುತ್ತಲೇ, ಊಟ ಮಾಡುತ್ತಲೇ, ಮಾತನಾಡುತ್ತಲೇ ಹಾರ್ಟ್ ಅಟ್ಯಾಕ್ ಆಗಿ ಸಾಯುತ್ತಿದ್ದಾರೆ. ಹಿಂದೆಲ್ಲಾ ವೃದ್ಧರು ಹೀಗೆ ರೋಗ ಬಂದು ಸಾಯುತ್ತಿದ್ದರು. ಆದರೆ ಈಗ ವೃದ್ಧರು, ಯುವಕರು, ಮಕ್ಕಳು ಎಲ್ಲರೂ ಸಡನ್ ಆಗಿ ಸಾಯುವ ಸ್ಥಿತಿ ತಲುಪಿದ್ದಾರೆ. ಹಾಗಾದರೆ ಅಕಾಲಿಕ...

Punjab: ಐಸ್‌ಕ್ರೀಮ್‌ನಲ್ಲಿ ಹಲ್ಲಿ ಪತ್ತೆ: ಆದರೂ ಮಾರಾಟ ಮುಂದುವರಿಸಿದ ವ್ಯಾಪಾರಿ

Punjab: ತಾಾನು ಮಾರಾಟ ಮಾಡುತ್ತಿದ್ದ ಐಸ್‌ಕ್ರೀಮಿನಲ್ಲಿ ಹಲ್ಲಿ ಪತ್ತೆಯಾಗಿದ್ದರೂ ಸಹ, ವ್ಯಾಪಾರಿ ವ್ಯಾಪಾರ ಮುಂದುವರಿಸಿರುವ ಘಟನೆ ಪಂಜಾಬ್‌ನಲ್ಲಿ ನಡೆದಿದೆ. ಪಂಜಾಬ್‌ನ ಲುಧಿಯಾನಾದ ಬೀದಿ ವ್ಯಾಪಾರಿ ಐಸ್‌ಕ್ರೀಮ್ ಮಾರುತ್ತಿದ್ದ ವೇಳೆ, 7 ವರ್ಷದ ಓರ್ವ ಬಾಲಕ ಇವನ ಬಳಿ 20 ರೂಪಾಯಿಗೆ ಮಿಲ್ಕ್ ಬೆಲ್ ಹೆಸರಿನ 2 ಚಾಕೋಬಾರ್ ಐಸ್‌ಕ್ರೀಮ್ ಖರೀದಿಸಿದ್ದಾನೆ. ಐಸ್‌ಕ್ರೀಮ್ ತಿನ್ನುತ್ತಿದ್ದ ವೇಳೆ ಐಸ್‌ಕ್ರೀಮ್‌ನಲ್ಲಿ...

ಫೋಟೋ-ಶೋಗಳಿಗಾಗಿ ಅಲ್ಲ. ಜನರ ಜೀವವನ್ನು ರಕ್ಷಿಸಲು ನಿಮ್ಮನ್ನು ನೇಮಿಸಲಾಗಿದೆ: ನಿಖಿಲ್ ಆಕ್ರೋಶ

Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ 11 ಜನ ಮೃತರಾಗಿದ್ದಾರೆ. ಆದರೂ ಕೂಡ ರಾಜ್ಯ ಕಾಂಗ್ರೆಸ್ ಸರ್ಕಾರದ ತನ್ನ ತಪ್ಪನ್ನು ಒಪ್ಪಿಕ``ಳ್ಳುವುದನ್ನು ಬಿಟ್ಟು, ಸಮಝಾಯಿಷಿ ನೀಡುತ್ತಿದೆ ಎಂದು ಜೆಡಿಎಸ್ ರಾಜ್ಯ ಯುವ ನಾಯಕ ನಿಖಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರ್‌ಸಿಬಿಯ ಗೆಲುವಿಗಾಗಿ ಎರಡು ಕಾರ್ಯಕ್ರಮಗಳು ಆಯೋಜನೆ ಮಾಡಲಾಗಿತ್ತು, ಒಂದು ವಿಐಪಿಗಳಿಗಾಗಿ ವಿಧಾನಸೌಧದಲ್ಲಿ, ಇನ್ನೊಂದು ಜನಸಾಮಾನ್ಯರಿಗಾಗಿ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img