Tuesday, August 11, 2026

special stories

Sandalwood: ನಟಿ ಅರ್ಚನಾ ಕೊಟ್ಟಿಗೆಯವರನ್ನು ಈ ಬಾರಿ ಬಿಗ್‌ಬಾಸ್‌ಗೆ ಕರೆಸಿ: ಅಭಿಮಾನಿಗಳ ಡಿಮ್ಯಾಂಡ್

Bigg Boss: ಅಯ್ಯನಮನೆ, ಎಲ್ಲರ ಕಾಲೆಳೆಯತ್ತೆ ಕಾಲ, ವಾಸು ನಾ ಪಕ್ಕಾ ಕಮರ್ಷಿಯಲ್ ಸೇರಿ ಹಲವು ಸಿನಿಮಾಗಳಲ್ಲಿ ನಟಿ ಅರ್ಚನಾ ಕೊಟ್ಟಿಗೆ, ಕೆಲ ದಿನಗಳ ಹಿಂದೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದರು. ಇದೀಗ ಅವರ ಮಾತಿಗೆ ಫಿದಾ ಆಗಿರುವ ಜನ, ಆಕೆ ಈ ಬಾರಿಯ ಬಿಗ್‌ಬಾಸ್‌ಗೆ ಬರಲಿ ಎಂದು ಡಿಮ್ಯಾಂಡ್ ಮಾಡಿದ್ದಾರೆ. ಕೀರ್ತಿ ನಾರಾಯಣ್ ನಡೆಸುವ...

America: ಸಿಯಾಟಲ್ ಫುಡ್ ಫೆಸ್ಟಿವಲ್‌ನಲ್ಲಿ ಇಬ್ಬರು ಸಾ*: ಐವರಿಗೆ ಗಂಭೀರ ಗಾಯ

America: ಅಮೆರಿಕದ ವಾಷಿಂಗ್ಟನ್‌ನ ಸಿಯಾಟಲ್‌ನಲ್ಲಿ ನಡೆಯುತ್ತಿದ್ದ ಫುಡ್ ಫೆಸ್ಟಿವಲ್‌ನಲ್ಲಿ ಗುಂಡಿನ ದಾಳಿ ನಡೆದು ಇಬ್ಬರು ಸಾವನ್ನಪ್ಪಿದ್ದಾರೆ. ಐವರು ಗಾಯಗ``ಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆ ಸೇರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಪ್ರತೀ ವರ್ಷ ಇಲ್ಲಿ ಬೈಟ್ ಆಫ್ ಸಿಯಾಟಲ್ ಫೆಸ್ಟಿವಲ್ ನಡೆಸಲಾಗುತ್ತದೆ. ಅದೇ ರೀತಿ ಈ ವರ್ಷವೂ ಈ ಹಬ್ಬ ಜರುಗಿದ್ದು, ಹಲವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಲಕ್ಷ...

ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ, ಪೋಷಕರಿಗೆ ಕ್ಷಮೆಕೋರಿ ಪತ್ರ ಬರೆದಿಟ್ಟು, ವಿದ್ಯಾರ್ಥಿನಿ ಆತ್ಮಹ*

Mumbai News: ನೀಟ್ ಪರೀಕ್ಷೆ ಫಲಿತಾಂಶ ಬಂದಿದ್ದು, ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಓರ್ವ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿರಿಸಿ, ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮುಂಬೈನ ಜಲಾಲ್ಪುರ ಗ್ರಾಮದ ನಿವಾಸಿ ಅಂಕಿತಾ ಸಾಂಗ್ಲೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯಾಗಿದ್ದು, ಶನಿವಾರ ಸಂಜೆ ನೇಣು ಬಿಗಿದ ಸ್ಥಿತಿಯಲ್ಲಿ ಆಕೆ ಪತ್ತೆಯಾಗಿದ್ದಾಳೆಂದು ಹೇಳಲಾಗಿದೆ. ಪರೀಕ್ಷೆಯಲ್ಲಿ ಕೇವಲ 166 ಅಂಕ ಬಂದ...

Koppala News: ಬರಗಾಲದಲ್ಲೂ ಅರ್ಥಪೂರ್ಣವಾಗಿ ನೆರವೇರಿದ ೧೪ನೇ ಕನ್ನಡ ಸಾಹಿತ್ಯ ಸಮ್ಮೇಳನ

Koppala News: ಕೊಪ್ಪಳ ಜಿಲ್ಲೆಯ ೧೪ನೇ ಕನ್ನಡ ಸಾಹಿತ್ಯ ಸಮ್ಮೇಳನವು ಬರಗಾಲದ ಸನ್ನಿವೇಶದಲ್ಲೂ ಅತ್ಯಂತ ಸಡಗರ ಹಾಗೂ ಅರ್ಥಪೂರ್ಣವಾಗಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಖ್ಯಾತ ಸಾಹಿತಿ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಎಲ್. ಹನುಮಂತಯ್ಯನವರು, ನಗರದ ಜಂಜಾಟಕ್ಕಿಂತ ಗ್ರಾಮೀಣ ಭಾಗದಲ್ಲಿ ಸಾಹಿತ್ಯವು ನೈಸರ್ಗಿಕವಾಗಿ ಬೆಳೆಯುತ್ತದೆ ಎಂದರಲ್ಲದೆ, ಸಾಹಿತ್ಯ ಮತ್ತು ಸಮಾಜ ಒಂದೇ ನಾಣ್ಯದ ಎರಡು...

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ ಇಂದು ಬೆಂಗಳೂರಿನಲ್ಲಿ ಏನು ನಡೆದಿದೆ ಎಂದು ನೋಡಲಿ. ವಿದ್ಯಾರ್ಥಿಗಳು ಹೋರಾಟದ ನೆಪದಲ್ಲಿ ಉಮರ್ ಖಾಲಿದ್ ಸೇರಿ ಹಲವು ಉಗ್ರರಿಗೆ ಜಿಂದಾಬಾಾದ್ ಎಂದು ಹೇಳುತ್ತಿದ್ದಾರೆ. ಈ ನಾಲಾಯಕ್ ಗೃಹಸಚಿವ...

Nepal News: ನೇಪಾಳದಲ್ಲಿ ಭಾರತದ 200 ಮತ್ತು 500 ರೂಪಾಯಿ ಕರೆನ್ಸಿ ಬಳಕೆಗೆ ಅನುಮತಿ

Nepal News: ಭಾರತದಲ್ಲಿ ನೋಟ್ ಬ್ಯಾನ್ ಆದ ಸಮಯದಲ್ಲಿ ನೇಪಾಳದಲ್ಲಿ 100ರ ನೋಟ್ ಬಿಟ್ಟು ಬೇರೆ ನೋಟ್ ಬಳಸಲು ಅನುಮತಿ ಇರಲಿಲ್ಲ. ಆದರೆ ಈಗ ಭಾರತದ 200 ಮತ್ತು 500 ರೂಪಾಾಯಿ ನೋಟ್ ಬಳಸಲು ನೇಪಾಳದಲ್ಲಿ ಅನುಮತಿ ನೀಡಲಾಗಿದೆ. ನೇಪಾಳದ ರಾಷ್ಟ್ರಬ್ಯಾಂಕ್ ನೋಟೀಸ್‌ನಲ್ಲಿ ಭಾರತೀಯ 200 ಮತ್ತು 500 ರೂಪಾಯಿ ಕರೆನ್ಸಿಯನ್ನು ಪ್ರತೀ ವ್ಯಕ್ತಿ 25...

ಕೇಂದ್ರ ಸಚಿವರ ರಾಜೀನಾಮೆಯಂತೆ ರಾಜ್ಯ ಸಚಿವರು ಯಾವಾಗ ರಾಜೀನಾಮೆ ನೀಡ್ತಾರೆ?: ಆರ್.ಅಶೋಕ್ ಪ್ರಶ್ನೆ

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಪ್ರಶ್ನಿಸಿ ವಿದ್ಯಾರ್ಥಿಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆಗೆ ಆಗ್ರಹಿಸಿದ್ದರು. ಅದರಂತೆ ಶಿಕ್ಷಣ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಪ್ರಹ್ಲಾದ್ ಜೋಶಿಯವರಿಗೆ ಆ ಖಾತೆ ನಿಭಾಯಿಸಲು ನೀಡಲಾಗಿದೆ. ಕೇಂದ್ರದಲ್ಲಿ ಸಚಿವರು ರಾಜೀನಾಮೆ ನೀಡಿದ್ದಾಯ್ತು, ರಾಜ್ಯದಲ್ಲಿ ಸಚಿವರ...

Political News: ಅಸಲು-ಬಡ್ಡಿ ಸಮೇತ ಸಾಲ ತೀರಿಸುವುದು ನಮಗೂ ಗೊತ್ತು: ಕಾಂಗ್ರೆಸ್ ವಿರುದ್ಧ ಸುನೀಲ್ ಗುಡುಗು

Political News: ನೀಟ್ ಪರೀಕ್ಷೆ ಪ್ರತಿಭಟನೆ ವೇಳೆ ಉಮರ್ ಖಾಲೀದ್ ಪರ ಘೋಷಣೆ ಕೂಗಿದ್ದನ್ನು ವಿರೋಧಿಸಿ ಮಾತನಾಡಿದ್ದ ಮಾಜಿ ಸಚಿವ ಸಿ.ಟಿ.ರವಿ ವಿರುದ್ಧ ನೋಟೀಸ್ ಜಾರಿ ಮಾಡಲಾಗಿದೆ. ಈ ವಿರುದ್ಧ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬೇಸರ ವ್ಯಕ್ತಪಡಿಸಿರುವ ಕಾರ್ಕಳ ಶಾಸಕ ಸುನೀಲ್ ಕುಮಾರ್, ಮಾಜಿ ಸಚಿವ...

Political News: ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

Political News: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಶನಿವಾರ ಆಯೋಜಿಸಿದ್ದ ಖಾಸಗಿ ಸಮಾರಂಭವೊಂದರಲ್ಲಿ ಪಾಲ್ಗೊಂಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಭಾಷಣದ ವೇಳೆ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ರಾಜಕೀಯ ಕ್ಷೇತ್ರ ಇಂದು ಕಲುಷಿತಗೊಂಡಿರುವುದರಿಂದ 2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆದರೆ, ಸಕ್ರಿಯ ರಾಜಕಾರಣದಲ್ಲಿದ್ದು, ಜನರ ಕಷ್ಟ, ಸುಖಗಳಿಗೆ ಧ್ವನಿಯಾಗಿ ನಿಲ್ಲುತ್ತೇನೆ. ಮತ್ತೊಮ್ಮೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ವರುಣ ಕ್ಷೇತ್ರದ...

ಕಾರ್ಗಿಲ್ ಯುದ್ಧದ 27ನೇ ವಾರ್ಷಿಕೋತ್ಸವದ ನೆನಪಿನಲ್ಲಿ ‘ವಿಜಯ್ ಅಮೃತ್ ಕಳಶ್’ ಕಾರ್ಯಕ್ರಮ ಯಶಸ್ವಿ

Koppala News: ಕೊಪ್ಪಳದ ತಾಲೂಕು ಕ್ರೀಡಾಂಗಣದಲ್ಲಿ ಸಿವಿಸಿ ಫೌಂಡೇಶನ್ ಆಶ್ರಯದಲ್ಲಿ ಕಾರ್ಗಿಲ್ ಯುದ್ಧದ 27ನೇ ವಾರ್ಷಿಕೋತ್ಸವದ ನೆನಪಿನಲ್ಲಿ 'ವಿಜಯ್ ಅಮೃತ್ ಕಳಶ್' ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ಆಯೋಜಿಸಲಾಗಿತ್ತು. ಈ ಸ್ಮರಣೀಯ ಕಾರ್ಯಕ್ರಮಕ್ಕೆ ಡಿವೈಎಸ್ಪಿ ಶ್ರೀ ಮುತ್ತಣ್ಣ ಸರವಗೊಳ್ ಅವರು ಚಾಲನೆ ನೀಡಿದ ವಾಕಥಾನ್ ಮೂಲಕ ಕಳೆ ಗಟ್ಟಿತು. ಈ ವೇಳೆ ಶಾಲಾ-ಕಾಲೇಜು ವಿದ್ಯಾರ್ಥಿಗಳು 100 ಅಡಿ...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img