Wednesday, May 13, 2026

special stories

Sandalwood: ಕಾರೊಳಗೆ ನನ್ನ ತುಂಬಿದ್ರು! ಪಾತ್ರ ಕೊಡದೇ ಗೇಟ್ ಕಾಯ್ಸಿದ್ರು : Mugu Suresh Podcast

Sandalwood: ಮೂರು ಸುರೇಶ್ ಅಂತಾನೇ ಫೇಮಸ್ ಆಗಿರುವ ಹಾಸ್ಯ ಕಲಾವಿದ ಸುರೇಶ್ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿದ್ದಾರೆ. https://youtu.be/lYbODMDTQD0 ಹಾಸನದವರಾಗಿರುವ ಮೂಗು ಸುರೇಶ್ ಅವರು, ಅವರ ಫ್ಯಾಮಿಲಿಯಲ್ಲಿ 6ನೇ ಮಗ. ಮನೆಯಲ್ಲಿ ಎಲ್ಲರೂ ವಿದ್ಯಾವಂತರು. ಸುರೇಶ್ ಕೂಡ ಡಿಗ್ರಿ ಮಾಡಿದ್ದಾರೆ. ಹಾಸನದಿಂದ ಬೇರೆ ಬೇರೆ ಊರುಗಳಿಗೆ ಹೋಗುತ್ತಿದ್ದ ಸುರೇಶ್ ಅವರು, ಸದ್ಯ...

ರಿಷಭ್ ಶೆಟ್ಟಿಗೆ ಅವರೇ ಸಾಟಿ: ಅವರು ಬೈದ್ರೇನೆ ಖುಷಿ: Bala Rajwadi Podcast

Sandalwood: ಕಲಾವಿದರಾಗಿರುವ ಬಲ್‌ರಾಜ್ವಾಡಿಯವರು ಕಾಂತಾರ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕ``ಂಡಿದ್ದಾರೆ. ಅಲ್ಲದೇ ರಿಷಬ್ ಬಗ್ಗೆ ಮಾತನಾಡಿದ್ದಾರೆ. https://youtu.be/UnCZzAk82xM ರಿಷಬ್ ಶೆಟ್ಟಿ ಅವರು ಬೈಯ್ಯುವುದಿದ್ದರೂ, ಮನಸ್ಸಿಗೆ ನೋವಾಗದಂತೆ ಬೈಯ್ಯುತ್ತಾರೆ. ಅದು ಕೆಲಸ ತೆಗೆಸಿಕ``ಳ್ಳುವ ರೀತಿ ಅಂತಾರೆ ಬಲ್‌ರಾಜ್ವಾಡಿ. ಅವರು ನಿರ್ದೇಶನ ಮಾಡುವಾಗ ನಿರ್ದೇಶಕನಾಗಿರುತ್ತಾರೆ. ನಟನೆ ಮಾಡುವಾಗ, ನಟನಾಗಿರುತ್ತಾರೆ. ಶೂಟಿಂಗ್ ಮಾಡುವಾಗ ಮೂರನೇ ಟೇಕ್ ತೆಗೆಯುವಾಗ ಅವರು ಬೈಯ್ಯುತ್ತಾರೆ. ಆದರೆ...

Sandalwood: ಕಾಂತಾರದ ಜಬ್ಬಜ್ಜ ಪಾತ್ರದ ಬಗ್ಗೆ ಮಾತನಾಡಿದ ನಟ Bala Rajwadi

Sandalwood: ಕಲಾವಿದರಾಗಿರುವ ಬಲ್‌ರಾಜ್ವಾಡಿ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಕಾಂತಾರದಲ್ಲಿ ಸಿಕ್ಕ ಪಾತ್ರದ ಬಗ್ಗೆ ಮಾತನಾಡಿದ್ದಾರೆ. ಕಾಂತಾರ ಭಾಗ 1ರಲ್ಲಿ ಜಬ್ಬಜ್ಜನ ಪಾತ್ರದಲ್ಲಿ ಬಲ್‌ರಾಜ್ ಮಿಂಚಿದ್ದರು. ಈ ಬಗ್ಗೆ ಸ್ವತಃ ಅವರೇ ವಿವರಿಸಿದ್ದಾರೆ. https://youtu.be/qNnFxUTT_dE ಬಲ್‌ರಾಜ್ ಅವರಿಗೆ ಪಾತ್ರ ನಿಭಾಯಿಸಲು ಕಾಲ್ ಬರುತ್ತದೆ. ಅವರು ಹೋಗಿ ಫೋಟೋಶೂಟ್ ಮಾಡಿಸಿ, ಪಾತ್ರದ ರಿಹರ್ಸಲ್ ಎಲ್ಲ ಮಾಡಿ, ರಿಷಬ್ ಶೆಟ್ಟಿ ಅವರನ್ನು...

Sandalwood: ಪುಟ್ಟಣ್ಣ ಕಣಗಾಲ್ ಕನ್ನಡ ಸಂಸ್ಕೃತಿಯ ನೇಕಾರರು: ಕೆ.ವಿ.ಪ್ರಭಾಕರ್

Sandalwood: ಬೆಂಗಳೂರು ಡಿ1: ಪುಟ್ಟಣ್ಣ ಕಣಗಾಲ್ ಅವರು ಕನ್ನಡ ಸಂಸ್ಕೃತಿಯ ನೇಕಾರರಾಗಿ, ಭಾವನೆಗಳು ಮತ್ತು ಕಲೆಯ ಬೆಸುಗೆ ಹಾಕಿದರು. ಸಾಹಿತ್ಯ ಮತ್ತು ಸಿನಿಮಾದ ಬೆಸುಗೆ ಹಾಕಿದರು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಆಯೋಜಿಸಿದ್ದ ದಿ ಎಸ್.ಆರ್.ಪುಟ್ಟಣ್ಣ ಕಣಗಾಲ್ ಅವರ 93ನೇ ಜನ್ಮದಿನೋತ್ಸವವನ್ನು ಉದ್ಘಾಟಿಸಿ,...

ರಾಜಕೀಯ ಕುಚೋದ್ಯಮದಲ್ಲಿ ಭಾರಿ ಆಸಕ್ತಿ: ಇದು ನಮ್ಮ ರಾಜ್ಯದ ಐಟಿ-ಬಿಟಿ ಸಚಿವರ ಕಾರ್ಯವೈಖರಿ: ಅಶೋಕ್ ವ್ಯಂಗ್ಯ

Political News: ರಾಜ್ಯದಲ್ಲಿ ಸ್ಟಾರ್ಟಪ್ ಹೂಡಿಕೆ 40 ಪರ್ಸೆಂಟ್ ಕುಸಿತ ಕಂಡಿದ್ದು, ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ರಾಜಕೀಯ ಕುಚೋದ್ಯಮದಲ್ಲಿ ಭಾರಿ ಆಸಕ್ತಿ: ಇದು ನಮ್ಮ ರಾಜ್ಯದ ಐಟಿ-ಬಿಟಿ ಸಚಿವರ ಕಾರ್ಯವೈಖರಿ. ತಮಗೆ ಸಂಬಂಧಪಡದ ವಿಷಯಗಳಲ್ಲಿ ಅನಾವಶ್ಯಕವಾಗಿ ಮೂಗು ತೂರಿಸುವುದು, ಆರ್ ಎಸ್ಎಸ್ ನಿಷೇಧದ ಹಠ, ಸಿಕ್ಕಸಿಕ್ಕವರ ಮೇಲೆ ರಾಜಕೀಯ ಕುಚೋದ್ಯ...

Recipe: Winter Special: ಲೆಹ್ಸುನಿ ಪಾಲಕ್ ಪನೀರ್ ರೆಸಿಪಿ (ಬೆಳ್ಳುಳ್ಳಿ ಪಾಲಕ್ ಪನೀರ್)

Recipe: ಬೇಕಾಗುವ ಸಾಮಗ್ರಿ: 1 ಕಪ್ ಪಾಲಕ್, ಪನೀರ್, 1 ಸ್ಪೂನ್ ಕಾಳುಮೆಣಸು, ಜೀರಿಗೆ, ಧನಿಯಾ, 3 ಸ್ಪೂನ್ ಎಣ್ಣೆ, 2ರಿಂದ 3 ಮೆಣಸು, ಜೀರಿಗೆ, 1 ಇಡೀ ಬೆಳ್ಳುಳ್ಳಿ, 1 ಟೋಮೆಟೋ, ಕೊತ್ತೊಂಬರಿ ಸೊಪ್ಪು, ಸ್ವಲ್ಪ ಸಕ್ಕರೆ, ಅಗತ್ಯವಿದ್ದರೆ ಕ್ರೀಮ್, ಉಪ್ಪು. ಮಾಡುವ ವಿಧಾನ: ಪ್ಯಾನ್ ಬಿಸಿ ಮಾಡಿ ಕಾಳುಮೆಣಸು, ಜೀರಿಗೆ, ಧನಿಯಾ ಎಲ್ಲವನ್ನೂ...

Sandalwood: ಹಿರಿಯ ಹಾಸ್ಯ ನಟ ಉಮೇಶ್ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ

Sandalwood: ಇಂದು ಹಿರಿಯ ಹಾಸ್ಯ ನಟ ಉಮೇಶ್ ಅವರು ನಿಧನರಾಗಿದ್ದು, ಸ್ಯಾಂಡಲ್‌ವುಡ್ ಗಣ್ಯರು, ರಾಜಕೀಯ ಗಣ್ಯರು ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ. ಉಮೇಶ್ ಅವರ ನಿವಾಸಕ್ಕೆ ತೆರಳಿ ಅವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯನವರು ಕೂಡ ಉಮೇಶ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಬಳಿಕ ಮಾಧ್ಯಮದ ಜತೆ ಮಾತನಾಡಿರುವ ಅವರು, ಕನ್ನಡ ಚಿತ್ರರಂಗದ ಹಿರಿಯ ನಟ...

Tumakuru News: ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ವಿಶೇಷವೇತನರಿಗೆ ವಿಲ್ಚೇರ್ ವಿತರಣೆ

Tumakuru News: ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ನಡೆದಾಡಲು ಬಾರದ ವಿಕಲಚೇತನರಿಗೆ ವ್ಹೀಲ್ಚೇರ್ ವಿತರಣೆ ಮಾಡಲಾಯಿತು. ತಿಪಟೂರು ಗ್ರಾಮಾಂತರ ತಾಲ್ಲೂಕಿನ ಕಾರೆಹಳ್ಳಿ ವಲಯದ ಚವ್ವೆನಹಳ್ಳಿ ಹಾಗೂ ರಂಗಾಪುರ ಗ್ರಾಮದ ನಿವಾಸಿಗಳಾದ ಸುಶೀಲಮ್ಮ,ಕುಮಾರಸ್ವಾಮಿ ಹಾಗೂ ರಾಜು k ರವರು ವಿವಿದ ರೀತಿಯ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ನಡೆದಾಡಲು ಸಹ ಅಸಾದ್ಯವಾದ ದುಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಈ ಕಾರಣಕ್ಕೆ ಪರಮ ಫೂಜ್ಯ ಡಾ|ಡಿ.ವೀರೇಂದ್ರ...

ದೊಡ್ಡ ಪಾತ್ರಗಳಿಗೆ ದುಡ್ಡು ನೀಡದ ಉದಾಹರಣೆಗಳಿದೆ: Bala Rajwadi Podcast

Sandalwood: ಸಿನಿಮಾದಲ್ಲಿ ಮಾಡುವ ದೊಡ್ಡ ಪಾತ್ರಗಳಿಗೆ ದುಡ್ಡು ನೀಡದ ಉದಾಹರಣೆಗಳ ಬಗ್ಗೆ ಬಾಲ್‌ ರಜ್ವಾಡಿ ಮಾತನಾಡಿದ್ದಾರೆ. ಅಲ್ಲದೇ, ಪಾತ್ರಗಳನ್ನು ನಿಭಾಯಿಸುವ ಬಗ್ಗೆಯೂ ವಿವರಿಸಿದ್ದಾರೆ. https://youtu.be/7g9MDWJG6Wg ಪಾತ್ರದ ಬಗ್ಗೆ ಮಾತನಾಡಿರುವ ಬಲ್‌ರಾಜ್, ಅದೆಲ್ಲ ನಿರ್ದೇಶಕರ ಮೇಲೆ ಡಿಪೆಂಡ್ ಆಗಿರುತ್ತದೆ. ಯಾವುದೇ ಪಾತ್ರ ಆದರೂ ನಾವು ಮಾಡಲು ಸಿದ್ಧರಿರುತ್ತೇವೆ. ಆದರೆ ಆ ಪಾತ್ರಕ್ಕೆ ಜೀವ ನೀಡುವುದು ನಿರ್ದೇಶಕರು. ನೀಡಿದ ಪಾತ್ರದಲ್ಲಿ...

ಸಿನಿಮಾ ರಂಗದಲ್ಲಿ ಬದುಕು ಕಟ್ಟಿಕೊಳ್ಳೋದು ಕಷ್ಟ!: Bala Rajwadi Podcast

Sandalwood: ನಟ ಬಾಲ್‌ರಾಜ್ವಾಡಿ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಸಿನಿಮಾದಲ್ಲಿ ಆಗಬಹುದಾದ ಕಹಿ ಅನುಭವಗಳ ಬಗ್ಗೆ ಮಾತನಾಡಿದ್ದಾರೆ. https://youtu.be/CrWvHC3cwQY ಈ ಬಗ್ಗೆ ಮಾತನಾಡಿರುವ ಬಲ್‌ರಾಜ್, ನನಗೆ ಇದುವರೆಗೂ ಯಾವುದೇ ಅವಮಾನ, ಬೇಸರದ ವಿಷಯ ಸಿನಿಮಾ ಪಯಣದಲ್ಲಿ ಆಗಿಲ್ಲ. ನನ್ನ ಗಾಡಿಯಲ್ಲಿಯೇ ನಾನು ಶೂಟಿಂಗ್‌ಗೆ ಹೋಗ್ತೀನಿ. ಅರ್ಜೆಂಟ್ ಇದ್ರೆ ಫ್ಲೈಟ್ ಕೇಳುತ್ತೇನೆ. ಸೆಟ್‌ನಲ್ಲಿ ನಾನು ಊಟ ಮಾಡಲ್ಲ. ನನ್ನ ಊಟ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img