Thursday, May 14, 2026

special stories

ವೈದ್ಯ ರೋಗ ಹೇಗೆ ಕಂಡು ಹಿಡಿಯುತ್ತಾನೆ? ವೈದ್ಯರ ಬಗ್ಗೆ ಈ ಅಂಶ ತಿಳಿದುಕೊಳ್ಳೋದು ಅಗತ್ಯ?

Health Tips: ವೈದ್ಯರಾಗಿರುವ ಡಾ.ಪ್ರಕಾಶ್ ರಾವ್ ಅವರು ವೈದ್ಯ ರೋಗ ಹೇಗೆ ಕಂಡು ಹಿಡಿಯುತ್ತಾನೆ? ವೈದ್ಯರ ಬಗ್ಗೆ ನಾವು ತಿಳಿಯಬೇಕಾದ ಅಂಶವೇನು ಎಂದು ವಿವರಿಸಿದ್ದಾರೆ. https://youtu.be/qcyLKA68Ayw ವೈದ್ಯರು ಹೇಗೆ ಚಿಕಿತ್ಸೆ ನೀಡುತ್ತಾರೆಂಬ ಬಗ್ಗೆ ಮಾತನಾಡಿರುವ ಡಾ.ಪ್ರಕಾಶ್ ರಾವ್, ವೈದ್ಯರು ನಿಮ್ಮ ದೇಹವನ್ನು ತಪಾಸಣೆ ಮಾಡಿ, ಎಲ್ಲಿ ಸಮಸ್ಯೆ ಇದೆ ಎಂದು ತಿಳಿದು, ಬಳಿಕ ಚಿಕಿತ್ಸೆ ನೀಡುತ್ತಾರೆ. ಹಾಗಾಗಿ...

Health Tips: ಫಿಟ್ಸ್ ಯಾಕೆ ಬರುತ್ತೆ? ಹಂದಿ ಮಾಂಸ ತಿಂದ್ರೆ ಏನಾಗುತ್ತೆ?

Health Tips: ಫಿಟ್ಸ್ ಅನ್ನೋದು ಅಪರೂಪದ ಖಾಯಿಲೆ. ಯಾವಾಗ, ಯಾರಿಗೆ, ಹೇಗೆ ಈ ಖಾಯಿಲೆ ಬರುತ್ತದೆ ಅಂತಾ ಹೇಳಲು ಸಾಧ್ಯವೇ ಇಲ್ಲ. ಕೆಲವರಿಗೆ ಜೀವನದಲ್ಲೇ ಫಿಟ್ಸ್ ಬಂದಿರುವುದಿಲ್ಲ. ಆದರೆ ಗರ್ಭಾವಸ್ಥೆಯಲ್ಲಿ ಸಡನ್ ಆಗಿ ಬರುತ್ತದೆ. ಇನ್ನು ಕೆಲವರಿಗೆ ಬಿಪಿ ಏರಿ ಫಿಟ್ಸ್ ಬರುತ್ತದೆ. ಇನ್ನು ಕೆಲವರಿಗೆ ಟೆನ್ಶನ್ ಹೆಚ್ಚಾಗಿ ಫಿಟ್ಸ್ ಬರುತ್ತದೆ. ಅಲ್ಲದೇ ಆಹಾರ...

Political News: ಸಿಎಂ, ಡಿಸಿಎಂ ನಡುವಿನ ಉಪಹಾರ ಸಭೆಯ ಬಗ್ಗೆ ವ್ಯಂಗ್ಯವಾಡಿದ ಆರ್.ಅಶೋಕ್

Political News: ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾಗಿರುವ ಸಂದರ್ಭದಲ್ಲಿ ಸಿಎಂ ಮತ್ತು ಡಿಸಿಎಂ ಇಂದು ಉಪಹಾರ ಸಭೆ ನಡೆಸಿದ್ದು, ನಮ್ಮ ಮಧ್ಯ ಯಾವುದೇ ಭಿನ್ನಾಭಿಪ್ರಾಯ ಇಲ್ಲವೆಂದು ಹೇಳಿದ್ದಾರೆ. ಆದರೆ ಈ ಸಭೆಯನ್ನು ಆರ್.ಅಶೋಕ್ ವ್ಯಂಗ್ಯವಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ಬಹುನಿರೀಕ್ಷಿತ 'ಬೆಳಗಿನ ಉಪಾಹಾರ ಶೃಂಗಸಭೆ' ಅಂತೂ ಇಂತೂ ಜರುಗಿದೆ ಎಂದು...

ಇಂದು ಬೆಳ್ಳಂಬೆಳಗೆ ಉಪಲೋಕಾಯುಕ್ತರಾದ ಬಿ.ವಿರಪ್ಪ ಬೇಟಿ ತಿಪಟೂರು ಎಪಿಎಂಸಿ ಮಾರುಕಟ್ಟೆ ಪರಿಶೀಲನೆ

Tumakuru: ತಿಪಟೂರು: ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಕೆಎಸ್ಆರ್ಟಿಸಿ ಬಸ್ ಸ್ಟಾಪ್ ಬಾಲಕರ ಹಾಸ್ಟೆಲ್ ಸೇರಿದಂತೆ ಬೆಳ್ಳಂಬೆಳಗ್ಗೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ರೈತರ ಪ್ರಯಾಣಿಕರ ಶಾಲಾ ಮಕ್ಕಳ ಸಮಸ್ಯೆ ಆಲಿಸಿದರು. ತರಕಾರಿ ಮಾರುಕಟ್ಟೆ ಭೇಟಿ ವೇಳೆ ದಲ್ಲಾಳಿಗಳ ಕಮೀಷನ್ ಹಾವಳಿಗೆ ಉಪ ಲೋಕಾಯುಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಕಮೀಷನ್ ತೆಗೆದುಕೊಳ್ಳುತ್ತಿದ್ದ...

Winter Special: ಹಸಿರು ಬಟಾಣಿಯ ಪರಾಠಾ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ನೆನೆಸಿ ಬೇಯಿಸಿದ ಬಟಾಣಿ, ಎಣ್ಣೆ, ಶುಂಠಿ, ಬೆಳ್ಳುಳ್ಳಿ, ಹಸಿಮೆಣಸು, ಹಿಂಗು, 1 ಸ್ಪೂನ್ ಜೀರಿಗೆ, ಚಾಟ್ ಮಸಾಲೆ, ಕೊತ್ತೊಂಬರಿ ಸೊಪ್ಪು, ಧನಿಯಾ ಪುಡಿ, ಗೋದಿ ಹುಡಿ, ಉಪ್ಪು, ತುಪ್ಪ. ಮಾಡುವ ವಿಧಾನ: ಬಟಾಣಿಯನ್ನು ಮಿಕ್ಸಿ ಜಾರ್‌ಗೆ ಹಾಕಿ ಇದರ ಜತೆ ಶುಂಠಿ, ಬೆಳ್ಳುಳ್ಳಿ, ಹಸಿಮೆಣಸು ಹಾಕಿ ತರಿ ತರಿಯಾಗಿ...

Tumakuru News: ಡಿಕೆಶಿ ಅಭಿಮಾನಿಗಳ ಸಂಕಲ್ಪವನ್ನು ನಾನು ಈಡೇರಿಸಿದ್ದೇನೆ: ಶಾಸಕ ರಂಗನಾಥ್

Tumakuru News: ತುಮಕೂರು: ತುಮಕೂರಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು ಅಂತಾ ಶತ್ರು ಸಂಹಾರ ಯಾಗ ಮಾಡಿಸಿರುವ ಕಾಂಗ್ರೆಸ್ ಶಾಸಕ ರಂಗನಾಥ್ ಬಳಿಕ ಮಾಧ್ಯಮದ ಜತೆ ಮಾತನಾಡಿದ್ದಾರೆ. ಕುಣಿಗಲ್ ತಾಲ್ಲೂಕಿನ ಜನ ಎಡೆಯೂರು ಸಿದ್ಧಲಿಂಗೇಶ್ವರನಲ್ಲಿ ಸಂಕಲ್ಪ ಮಾಡಿಕೊಂಡಿದ್ದಾರೆ. ಅದಕ್ಕೆ ನನ್ನನ್ನು ಆಹ್ವಾನಿಸಿದ್ದಾರೆ. ನಾಡಿನ ಜನತೆಗೆ ಕರ್ನಾಟಕ ಜನತೆಗೆ ಒಳ್ಳೆದಾಗಲಿ ಮುಖ್ಯಮಂತ್ರಿಗಳಿಗೆ ಆಶಿರ್ವಾದ ಮಾಡಲಿ, ಉಪ ಮುಖ್ಯಮಂತ್ರಿಗಳಿಗೆ ಆಶಿರ್ವಾದ...

Spiritual: ಮಂಗಳವಾರ ಈ ನಿಯಮಗಳನ್ನು ಪಾಲಿಸಿ

Spiritual: ಮಂಗಳವಾರವೆಂದರೆ ಮಹಾಗಣಪತಿ ಮತ್ತು ಹನುಮಂತನಿಗೆ ಸೇರಿದ ದಿನ. ಆದರೂ ಈ ದಿನ ಮಂಗಳಕಾರ್ಯಕ್ಕೆ ಉತ್ತಮವಲ್ಲವೆಂದೇ ಹೇಳಲಾಗುತ್ತದೆ. ಹಾಗಾಗಿ ಇಂದು ನಾವು ಮಂಗಳವಾರದಂದು ಪಾಲಿಸಬೇಕಾದ ನಿಯಮಗಳು ಯಾವುದು ಅಂತಾ ಹೇಳಲಿದ್ದೇವೆ. ಮಂಗಳವಾರದಂದು ಕೆಂಪು ಬಣ್ಣದ ವಸ್ತ್ರ ಧರಿಸಿ: ಮಂಗಳವಾರದಂದು ಕೆಂಪು ಬಣ್ಣದ ವಸ್ತ್ರ ಧರಿಸಬೇಕು. ಈ ದಿನ ಕೆಂಪು ಬಣ್ಣದ ವಸ್ತ್ರ ಧರಿಸಿ, ನೀವೇನೇ ಕೆಲಸ...

ನವಜೋಡಿಗೆ ಶುಭ ಹಾರೈಸಿ ಫೋಟೋ ತೆಗೆದುಕೊಳ್ಳುವಾಗಲೇ ಕುಸಿದು ಬಿದ್ದ ವೇದಿಕೆ..

Uttara Pradesh: ನವಜೋಡಿಗೆ ಶುಭ ಹಾರೈಸಿ ಫೋಟೋ ತೆಗೆದುಕೊಳ್ಳುವಾಗಲೇ ವೇದಿಕೆ ಕುಸಿದು ಬಿದ್ದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಇಲ್ಲಿನ ಬಿಲ್ಲಿಯಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ವೇದಿಕೆ ಮೇಲಿದ್ದ ವಧು-ವರ, ಬಿಜೆಪಿ ನಾಯಕರೆಲ್ಲ ಬಿದ್ದು, ಗಾಯವಾಗಿದೆ. ಬಿಜೆಪಿಯ ಮುಖಂಡ ಅಭಿಷೇಕ್ ಸಿಂಗ್ ಎಂಜಿನಿಯರ್ ಸಹೋದರನ ಮದುವೆಯಲ್ಲಿ ಈ ಘಟನೆ ನಡೆದಿದೆ. ಈ ವೇಳೆ ಬಿಜೆಪಿ ನಾಯಕರು...

Tamilunadu: ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ಬರ್ತ್‌ಡೇ ಪಾರ್ಟಿಯಲ್ಲಿ ಅಶ್ಲೀಲ ನೃತ್ಯ

Tamilunadu News: ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ಬರ್ತ್‌ಡೇ ಪಾರ್ಟಿಯಲ್ಲಿ ಅಶ್ಲೀಲ ನೃತ್ಯ ಏರ್ಪಡಿಸಿದ್ದು, ಆ ನೃತ್ಯಗಾರ್ತಿಯರು ಸಚಿವರ ಮುಂದೆಯೇ ಅಶ್ಲೀಲವಾಗಿ ನರ್ತಿಸಿದ ವೀಡಿಯೋ ವೈರಲ್ ಆಗಿದೆ. ಶಿವಗಂಗಾದಲ್ಲಿ ಸ್ಟಾಲಿನ್ ಬರ್ತ್‌ಡೇ ಪಾರ್ಟಿ ಆಯೋಜಿಸಲಾಗಿತ್ತು.ಈ ವೇಳೆ ಈ ಸಮಾರಂಭದಲ್ಲಿ ಭಾಾಗಿಯಗಿದ್ದ ಸಚಿವ ಎಸ್. ಪೆರಿಯಕರುಪ್ಪನ್ ಅವರ ಮುಂದೆ ನೃತ್ಯಗಾರ್ತಿ ಬಂದು ಕುಣಿಯುತ್ತಿದ್ದಾಗ, ಅವರು ಚಪ್ಪಾಳೆ ತಟ್ಟಿ...

Mumbai News: ಬರ್ತ್‌ಡೇ ಸೆಲೆಬ್ರೇಷನ್‌ಗೆ ಕರೆದು ಯುವಕನನ್ನು ಸುಟ್ಟ ಸ್ನೇಹಿತರು

Mumbai News: ಬರ್ತ್‌ಡೇ ಅಂದ್ರೆ ಅದು ಸಂಭ್ರಮದ ಘಳಿಗೆ. ಆ ದಿನ ವ್ಯಕ್ತಿ ಖುಷಿ ಖುಷಿಯಾಗಿರಬೇಕು. ಇನ್ನು ಯುವ ಪೀಳಿಗೆ ವಿಷಯಕ್ಕೆ ಬಂದ್ರೆ, ಇತ್ತೀಚೆಗೆ ಪಾರ್ಟಿ ಮಾಡೋದು ಜೋರಾಗಿದೆ. ಪಾರ್ಟಿ ಮಾಡೋದು, ಎಂಜಾಯ್ ಮಾಡೋದು ತಪ್ಪೇನಲ್ಲ. ಆದರೆ ಇಲ್ಲಿ ಪಾರ್ಟಿ ಮಾಡುವ ನೆಪದಲ್ಲಿ ಬರ್ತ್‌ಡೇ ಬಾಯ್‌ನೇ ಸುಟ್ಟು ಹಾಕಲಾಗಿದೆ. ಮಹಾರಾಷ್ಟ್ರದ ಮುಂಬೈನ ಕುರ್ಲಾದಲ್ಲಿ ಈ ಘಟನೆ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img