Mandya News:
ಏಳಕ್ಕೆ ಏಳು ಕ್ಷೇತ್ರದಲ್ಲಿ ಗೆಲ್ಲಲು ಕಾಂಗ್ರೆಸ್ ಕಸರತ್ತು.ಜ.27 ರಂದು ಪ್ರಜಾಧ್ವನಿ ಸಮಾವೇಶ ಹಿನ್ನಲೆ.ಕಾಂಗ್ರೆಸ್ ಪಕ್ಷದಿಂದ ಪೂರ್ವಭಾವಿ ಸಭೆ.ಮಂಡ್ಯದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆ.ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಸಭೆ ಮಂಡ್ಯ ವಿವಿ ಆವರಣದಲ್ಲಿ ನಡೆಯಲಿರುವ ಕಾಂಗ್ರೆಸ್ ಸಮಾವೇಶ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ನಾವು ಸಿದ್ದ.ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಅದೇ ವಿಧಾನ...
Hubballi News:
ಹುಬ್ಬಳ್ಳಿ, ಜನವರಿ 15: ಬಜೆಟ್ ಬಗ್ಗೆ ಇಲಾಖೆಗಳ ಚರ್ಚೆ ಪ್ರಾರಂಭವಾಗುತ್ತಿದೆ. ಪ್ರತಿ ಇಲಾಖೆಯ ನಂತರ ಸಂಘ ಸಂಸ್ಥೆಗಳೊಂದಿಗೆ ಚರ್ಚೆ ಮಾಡಲಾಗುವುದು. ಉತ್ತರ ಕರ್ನಾಟಕಕ್ಕೆ ಏನು ಕೊಡುಗೆ ನೀಡಲಾಗುವುದುದೆಂದು ಕಾದು ನೋಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ನಾಡಿನ ಜನತೆಗೆ ಸಿದ್ದಪ್ಪಜ್ಜನ ಆಶೀರ್ವಾದ
ಸಿದ್ದಪ್ಪಜ್ಜ ಹುಬ್ಬಳ್ಳಿಯ ಆರಾಧ್ಯ ದೇವರು, ಪವಾಡ...
Uttharakannada News:
ಉತ್ತರಕನ್ನಡ , ಜನವರಿ 15 :ದೇಶದ ಬಗ್ಗೆ ಅಭಿಮಾನ, ದೇಶಪ್ರೇಮಗಳ , ನಾಡಿನ ನೆಲ, ಜಲ , ಭಾಷೆಗಳ ಬಗ್ಗೆ ಗಟ್ಟಿ ನಿಲುವು ಉಳ್ಳವರು. ಬಡಜನರ, ತುಳಿತಕ್ಕೊಳಗಾದವರ ಹಿತರಕ್ಷಣೆಗೆ ತುಡಿಯುವ ಶ್ರೀಯುತರು ಮಾನವತಾವಾದಿಯಾಗಿದ್ದಾರೆ. ಜೀವನೋತ್ಸಾಹವಿರುವ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಅಪರೂಪದ ವ್ಯಕ್ತಿ. ಅವರ ಅಗಾಧ ಅನುಭವದ ಮಾರ್ಗದರ್ಶನದಲ್ಲಿ ರಾಜ್ಯ ಅಭಿವೃದ್ಧಿ ಕಾಣಬಹುದಾಗಿದೆ ಎಂದು...
Hubballi News:
ಹುಬ್ಬಳ್ಳಿ, ಜನವರಿ 15: ಹಗಲು ರಾತ್ರಿ ದುಡಿಯುವ ಗುಣ ಬಂಟರ ಏಳಿಗೆಗೆ ಕಾರಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ವತಿಯಿಂದ ಆಯೋಜಿಸಿದ್ದ ಬ್ರಹ್ಮಕಲಸೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.ಬಂಟರು ಎಲ್ಲಿ ಹೋದರು ಉದ್ಯೋಗ ಕಂಡುಕೊಳ್ಳುವ ಕೆಲಸ ಮಾಡುತ್ತಾರೆ. ಎಲ್ಲಿಯೇ ಇದ್ದರೂ ಸಮಾಜದ ಹೆಸರು ಉಳಿಸುವ ಕೆಲಸ ಮಾಡುತ್ತಾರೆ...
Film News:
ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಕಾಮಿಡಿ ಶೋ ‘ಗಿಚ್ಚಿ ಗಿಲಿಗಿಲಿ’ ಸೀಸನ್ 2 ಪ್ರೇಕ್ಷಕರನ್ನು ರಂಜಿಸಲು ಮತ್ತೆ ಬಂದಿದೆ. ನಾಳೆಯಿಂದ ಸಂಜೆ 7.30ಕ್ಕೆ ಶನಿವಾರ ಮತ್ತು ಭಾನುವಾರ ‘ಗಿಚ್ಚಿ ಗಿಲಿಗಿಲಿ’ ಸೀಸನ್ 2 ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ‘ಗಿಚ್ಚಿ ಗಿಲಿಗಿಲಿ’ ಮೊದಲ ಸೀಸನ್ ಅಪಾರ ಜನಪ್ರಿಯತೆ ಗಳಿಸಿಕೊಂಡಿತ್ತು. ಆ ಸಕ್ಸಸ್ ಬೆನ್ನಲ್ಲೇ...
State News:
ಸೇಡಂ/ಕಲಬುರಗಿ: ನಾನಿದ್ದೇನೆ, ನಾನಿನ್ನೂ ಬದುಕಿದ್ದೇನೆ. ಯಾವುದೇ ಕಾರಣಕ್ಕೂ ರೈತರು ಸೇರಿ ಯಾರೊಬ್ಬರ ಪ್ರಾಣವೂ ಹೋಗಬಾರದು. ಚುನಾವಣೆ ನಂತರ ಜಾತ್ಯತೀತ ಜನದಾಳ ಅಧಿಕಾರದ ಚುಕ್ಕಾಣಿ ಹಿಡಿದ ಕೂಡಲೇ ಅನ್ನದಾತರ ನೆರವಿಗೆ ಧಾವಿಸಿ ಬರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ.
2018ರಲ್ಲಿ ನಾನು 25,000 ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ್ದೆ. ಆದರೆ,...
National News:
ವಾಯ್ಸ್ ಆಫ್ ಗ್ಲೋಬಲ್ ಸೌತ್ ಶೃಂಗಸಭೆ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಇಡೀ ಜಗತ್ತು ಬಿಕ್ಕಟ್ಟಿನ ಸ್ಥಿತಿಯಲ್ಲಿದೆ. ಈ ಅಸ್ಥಿರತೆಯ ಸ್ಥಿತಿ ಎಷ್ಟು ಕಾಲ ಇರುತ್ತದೆ ಎಂದು ಊಹಿಸಲು ಕಷ್ಟ. ಯುದ್ಧ, ಸಂಘರ್ಷ, ಭಯೋತ್ಪಾದನೆ ಮತ್ತು ಭೌಗೋಳಿಕ-ರಾಜಕೀಯ ಉದ್ವಿಗ್ನತೆ, ಏರುತ್ತಿರುವ ಆಹಾರ, ರಸಗೊಬ್ಬರ ಮತ್ತು ಇಂಧನ ಬೆಲೆಗಳು, ಹವಾಮಾನ-ಬದಲಾವಣೆ ಚಾಲಿತ ನೈಸರ್ಗಿಕ...
Political News:
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಸ್ಪರ್ಧಿಸುವ ವಿಚಾರವನ್ನ ಬಹಿರಂಗ ಪಡಿಸಿದಾಗಿನಿಂದ ರಾಜ್ಯ ರಾಜಕೀಯದಲ್ಲಿ ಹಲವಾರು ಮಾತುಗಳು ಕೇಳಿ ಬರುತ್ತಿದೆ. ಎಂ ಟಿ ಬಿ ನಾಗರಾಜ ಈ ವಿಚಾರವಾಗಿ ಹೇಳಿಕೆಯೊಂದನ್ನು ನೀಡಿದ್ದಾರೆ.
ಅವರು ಹಿಂದೆ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು ಅವರಿಗೆ ಸ್ವಾತಂತ್ರ್ಯವಿದೆ ಅವರು ಎಲ್ಲಿ ಬೇಕಾದರೂ ಸ್ಪರ್ದಿಸಬಹುದು ಅದಲ್ಲದೆ ಕಾಂಗ್ರೇಸ್ ರಾಷ್ರ್ಟೀಯ ಪಕ್ಷ ವರಿಷ್ಟರ ತೀರ್ಮಾನದಿಂದ...
Technology News:
ಎಲೆಕ್ಟ್ರಾನಿಕ್ ವಿಚಾರವಾಗಿ ಕೇಂದ್ರ ಸರಕಾರ ಹೊಸದೊಂದು ಶಿಫಾರಸ್ಸನ್ನು ತಂದಿದೆ. ಮೊಬೈಲ್ ಫೋನ್, ಲ್ಯಾಪ್ಟಾಪ್ಗಳು, ನೋಟ್ಬುಕ್ಸ್ ಹಾಗೂ ಇತರ ಎಲ್ಲ ಮಾದರಿಯ ಎಲೆಕ್ಟ್ರಾನಿಕ್ ಸಾಧನಗಳಿಗೆ ಟೈಪ್ ಸಿ ಚಾರ್ಜರ್ ಬಳಸುವಂತೆ ಕೇಂದ್ರ ಸರ್ಕಾರ ಶಿಫಾರಸು ಮಾಡಿದೆ. ಇ-ತ್ಯಾಜ್ಯದ ಪ್ರಮಾಣ ಕಡಿಮೆ ಮಾಡುವುದು ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ. ಸ್ಮಾರ್ಟ್ಫೋನ್ಗಳು ಸೇರಿದಂತೆ ಇತರ...
State News:
ವಾಯುಭಾರ ಕುಸಿತದಿಂದಾಗಿ ಕಳೆದ ಎರಡು ತಿಂಗಳುಗಳಿಂದ ರಾಜ್ಯದಲ್ಲಿ ಚಳಿಯ ವಿಪರೀತವಾಗಿದ್ದು ಎರಡು ವಾರದಿಂದ ಚಳಿ ಜಾಸ್ತಿಯಾಗಿ ರಾಜ್ಯದ ಜನತೆ ತತ್ತರಿಸಿಹೋಗಿದ್ದಾರೆ. ಮಕ್ಕಳು ಶಾಲೆಗೆ ಹೋಗಲು ಹೆದರುತ್ತಿದ್ದಾರೆ. ಹಾಗೂ ಉದ್ಯೋಗಿಗಳು ಕೆಲಕ್ಕೆ ಹೋಗಲು ಪರದಾಡುವಂತಾಗಿದೆ.ಹಾಗೂ ಬೆಳಗಿನ ಜಾವ ವಾಹನ ಚಲಾಯಿಸುವ ಸವಾರರು ರಸ್ತೆಕಾಣದೆ ಹೈರಾಣಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹಲವಾರು ಕಾರಣಗಳಿಂದ ರಸ್ತೆ ಅಪಘಾತಗಳು ಸಂಭವಿಸುತಿದ್ದು ...