Monday, April 14, 2025

special story

‘ಬಾದಾಮಿ’ ಬೇಡವಾಯ್ತಾ ನಾಯಕರಿಗೆ..?!

Political News: ಕಳೆದ ಬಾರಿ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸುವ ಮೂಲಕ ಶಾಸಕರಾಗಿ  ಆಡಳಿತ ನಡೆಸಿ ಯಶಸ್ವಿಯಾಗಿ ರಾಜಕಾರಣ ಮಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಈ ಬಾರಿಯ ಚುನಾವಣೆಯಲ್ಲಿ ಸಿದ್ದರಾಮಯ್ಯ ನವರು ಕ್ಷೇತ್ರ ಬದಲಾವಣೆ ಮಾಡಿ ಬದಾಮಿ ಬದಲಿಗೆ ಕೋಲಾರ ಕ್ಷೇತ್ರದಲ್ಲಿ ಕಣಕ್ಕಿಳಿಯುತಿದ್ದಾರೆ . ಕಳೆದ ಬಾರಿ ಬಾದಾಮಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಶ್ರೀರಾಮುಲು ಸೋಲು...

ಕನ್ನಡಕ್ಕೆ ನಾಯಕಿ ನಟಿಯಾಗಿ ಕಣ್ಣೆ ಅದಿರಿಂದಿ ಮಂಗ್ಲಿ..!

Film News: ಆ ನಿರ್ದೆಶಕ ನಾಗಶೇಖರ್ ನಾಯಕನಟನಾಗಿ ನಟಿಸುತ್ತಿರುವ ಚಿತ್ರ  ಪಾದರಾಯ ಚಿತ್ರವನ್ನು ನಿರ್ದೇಶಕ ಚತ್ರವರ್ತಿ ಚಂದ್ರಚೂಡ ಕಥೆ ಬರೆದು ನಿರ್ದೇಶನ ಮಾಡುತ್ತಿರುವ ಚಿತ್ರಕ್ಕೆ ತೆಲುಗು ಖ್ಯಾತ ಗಾಯಕಿ , ರಾಬರ್ಟ ಸಿನಿಮಾದಲ್ಲಿ ಕಣ್ಣೇ ಅದಿರಿಂದಿ ಸಾಂಗ್ ಹಾಡುವ  ಮಾಡುವ ಭಾರತದಾದ್ಯಂತ  ಮನೆಮಾತಾಗಿರುವ  ಗಾಯಕಿ ಮಂಗ್ಲಿ ಪಾದರಾಯ ಚಿತ್ರದಲ್ಲಿ ನಾಯಕಿ ಯಾಗಿ ನಟಿಸುವ ಮೂಲಕ ಸ್ಯಾಂಡಲ್...

ಚಿತ್ರೀಕರಣ ಮುಗಿಸಿ ತೆರೆಗೆ ಬರಲು ಸಜ್ಜಾಗಿದೆ ಗರಡಿ ಸಿನಿಮಾ

Film News: ಇತ್ತೀಚಿನ ದಿನಗಳಲ್ಲಿ ಕ್ರೀಡೆಯ ಕುರಿತು ಹಲವು ಸಿನಿಮಾಗಳು  ಬಂದಿವೆ ಅದೇ ರೀತಿ ದೇಸಿ ಕ್ರೀಡೆಯನ್ನು ಮುನ್ನಲೆಗೆ ತರಲು ಜಾನಪದ ಕ್ರೀಡೆಗಳನ್ನು ಪರಿಚಯಿಸಿ ಅದರ ಮಹತ್ವವನ್ನು ಆದುನಿಕ ಜನರಿಗೆ ತಿಳಿಸಲು  ಕನ್ನಡದಲ್ಲಿ ಮತ್ತೊಂದು ಕ್ರೀಡಾ ಪ್ರಧಾನ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ . ಯೋಗರಾಜ್ ಭಟ್ ನಿರ್ದೇಶನದಲ್ಲಿ ಮೂಡಿಬಂದಿರುವ  ಮತ್ತು ಯುವ ನಟ ಯಶಸ್ ಸೂರ್ಯ ...

ವಿನಯ್ ‘ದಿ’ ಸಿನಿಮಾಗೆ ಸಿಂಪಲ್ ಸುನಿ ಸಾಥ್- ಟೈಟಲ್ ರಿವೀಲ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಕೆ

Film News: ‘ಕಡೆಮನೆ’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ವಿನಯ್ ಹೊಸದೊಂದು ಸಿನಿಮಾ ಮೂಲಕ ಕಂಬ್ಯಾಕ್ ಮಾಡಿದ್ದಾರೆ. ಚಿತ್ರಕ್ಕೆ ‘ದಿ’ ಎಂದು ಟೈಟಲ್ ಇಡಲಾಗಿದೆ. ನಿರ್ದೇಶಕ ಸಿಂಪಲ್ ಸುನಿ ‘ದಿ’ ಟೈಟಲ್ ರಿವೀಲ್ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ‘ದಿ’ ವಿನಯ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಎರಡನೇ ಸಿನಿಮಾ. ಚಿತ್ರಕ್ಕೆ ಕಥೆ,...

ಆರಗ ಮನೆಯಲ್ಲಿ ಕಂತೆ ಹಣ..?! ವೀಡಿಯೋ ರೆಕಾರ್ಡ್ ಮಾಡಿದವರ್ಯಾರು…?!

Political News: ರಾಜ್ಯದಲ್ಲಿ ಸದ್ಯ ಸ್ಯಾಂಟ್ರೋ ರವಿ ಸುಂಟರಗಾಳಿ ಎಬ್ಬಿದೆ. ಈ  ವಿಚಾರವಾಗಿ ಇದೀಗ ರಾಜಕೀಯ ನಾಯಕರ ನಡುವೆಯೇ ವಾಗ್ಯುದ್ಧ ನಡೆಯುತ್ತಿದೆ. ಹೆಚ್ ಡಿ ಕುಮಾರಸ್ವಾಮಿ ಈ ವಿಚಾರವನ್ನು ಮೊದಲಾಗಿ ಪ್ರಸ್ತಾಪ ಮಾಡಿದವರು. ಇದೀಗ  ಗೃಹಮಂತ್ರಿ ಆರಗ ಜ್ಞಾನೇಂದ್ರ ಮನೆಯಲ್ಲಿ  ಸ್ಯಾಂಡ್ರೋ ರವಿ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಯಾವುದೋ  ಪೊಲೀಸ್ ಅಧಿಕಾರಿಯನ್ನು ವರ್ಗಾವಣೆ ಮಾಡುವ ಕಾರಣಕ್ಕಾಗಿ ಸ್ಯಾಂಟ್ರೋ ...

ದರ್ಶನ್ ರವರಿಗೆ ಈ ಸ್ಟೋರಿ ತಲುಪೋ ವರೆಗೂ ಶೇರ್ ಮಾಡಿ…!

Film News: ದರ್ಶನ್ ಅಭಿಮಾನದ  ಕೂಗಿನ  ವಿಶೇಷ ಕಥೆ ಇದು. ಖಂಡಿತವಾಗಿಯೂ ದರ್ಶನ್ ರವರು ಈ ವೀಡಿಯೋ ನೋಡಲೇಬೇಕಾದ ಸ್ಟೋರಿ ಇದು. ಹಾಗೆಯೇ ಡಿ ಬಾಸ್ ಅಭಿಮಾನಿಗಳು ದರ್ಶನ್ ಗೆ ಈ ವೀಡಿಯೋ ಸಿಗೋ ವರೆಗೂ ಶೇರ್ ಮಾಡಲೇ ಬೇಕಾದ ಸ್ಟೋರಿ ಇದು. ದರ್ಶನ್  ಅಭಿಮಾನಿಗಳು  ಡಿ ಬಾಸ್ ಅವರನ್ನು ದೇವರಂತೆ ಆರಾಧಿಸೋರು. ಅವರ ಅಭಿಮಾನಿಗಳು ಜೀವನದಲ್ಲಿ...

ರಸ್ತೆ ಮಧ್ಯೆ ಆನೆಗೆ ಕಾರಿನಲ್ಲಿ ಕೂರವಾಸೆ..! ಮುಂದೆ ನಡೆದದ್ದೇ ಬೇರೆ..!

Special News: ಕಾಡಾನೆಯಂದು  ರಸ್ತೆ ದಾಟುವಾಗ ಮಾಡಿದ ಚೇಷ್ಟೆಗೆ  ನೆಟ್ಟಿಗರು ಫಿದಾ ಆಗಿದ್ದಾರೆ. ಈ ವೀಡಿಯೋವನ್ನು 2.4 ಮಿಲಿಯನ್ ಜನರು ವೀಕ್ಷಿಸಿದ್ಧಾರೆ. ಹಾಗಿದ್ರೆ ಆನೆ ಏನು ಮಾಡಿರಬಹುದು ನೀವೇ ಯೋಚಿಸಿ… ಕಾಡಾನೆಯೊಂದು ಈ ವೀಡಿಯೋದಲ್ಲಿ ರಸ್ತೆದಾಟಿ ಹೋಗುತ್ತಿದೆ. ಅದು ಬರುವುದನ್ನು ನೋಡಿ ಕಾರೊಂದು ಅಲ್ಲೇ ನಿಂತಿದೆ. ಆ ಕಾರಿನ ಚಕ್ರಕ್ಕೆ ಪಾದವನ್ನೂರಿ ಈ ಆನೆ ಏರಲು...
- Advertisement -spot_img

Latest News

ಹುಬ್ಬಳ್ಳಿ ಕೊ*ಲೆ ಪ್ರಕರಣ – ಮೃತ ಬಾಲಕಿ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 10 ಲಕ್ಷ ಪರಿಹಾರ

Hubli News: ಹುಬ್ಬಳ್ಳಿ: ಬಿಹಾರದ ಮೂಲದ ಸೂಕೋಪಾತ್‌ನಿಂದ ಕೊಲೆಯಾದ 5 ವರ್ಷದ ಮೃತ ಬಾಲಕಿ ಕುಟುಂಬಕ್ಕೆ ರಾಜ್ಯ ಸರ್ಕಾರ 10 ಲಕ್ಷ ರೂ. ಪರಿಹಾರ ಘೋಷಿಸಿದೆ....
- Advertisement -spot_img