Saturday, May 23, 2026

Special way

ವಿಶೇಷ ರೀತಿಯಲ್ಲಿ ಗಣೇಶ ವಿಸರ್ಜನೆ..!

www.karnatakatv.net :ತುಮಕೂರು : ಕೊರೊನಾ ಮಹಾಮರಿಯ ನಡುವೆಯೂ ಸರ್ಕಾರ ಗಣಪತಿ ಕೂರಿಸಲು ಅನುಮತಿ ನೀಡಿದ್ದು, ತುಮಕೂರಿನ ಗುಬ್ಬಿ ತಾಲೂಕಿನಲ್ಲಿ ಹಲವೆಡೆ ಕೂರಿಸಿದ್ದ ಗಣೇಶನನ್ನ ವಿಶೇಷ ರೀತಿಗಳಲ್ಲಿ ವಿಸರ್ಜನೆ ಮಾಡಲಾಯ್ತು. ಕೊರೊನಾ ಮಹಾಮಾರಿಯ ನಡುವೆಯೂ ಸರ್ಕಾರ ಒಂದಷ್ಟು ನಿಭಂದನೆಗಳ ನಡುವೆಯೇ ಗಣೇಶಮೂರ್ತಿಯನ್ನ ಕೂರಿಸುವುದು ಹಾಗೂ ವಿಸರ್ಜನೆ ಮಾಡುವಂತಹ ಅವಕಾಶವನ್ನ ನೀಡಿರುವುದರಿಂದ ಪಟ್ಟಣ ಹಳ್ಳಿ ಗ್ರಾಮ ಸೇರಿದಂತೆ ಎಲ್ಲಾ...
- Advertisement -spot_img

Latest News

Political News: ಪ್ರಧಾನಿ ಮೋದಿ ಆಡಳಿತದ ವಿರುದ್ಧ ಸಾಲು ಸಾಲು ಆರೋಪ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ

Political News: ಇತ್ತೀಚಿನ ದಿನಗಳಲ್ಲಿ ತೈಲ ಬೆಲೆ ಸೇರಿ ಗೃಹೋಪಯೋಗಿ ವಸ್ತುಗಳ ಬೆಲೆಯೂ ಹೆಚ್ಚಿದ್ದು, ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನತೆಗೆ ಬೆಲೆ...
- Advertisement -spot_img