Thursday, May 14, 2026

Special way

ವಿಶೇಷ ರೀತಿಯಲ್ಲಿ ಗಣೇಶ ವಿಸರ್ಜನೆ..!

www.karnatakatv.net :ತುಮಕೂರು : ಕೊರೊನಾ ಮಹಾಮರಿಯ ನಡುವೆಯೂ ಸರ್ಕಾರ ಗಣಪತಿ ಕೂರಿಸಲು ಅನುಮತಿ ನೀಡಿದ್ದು, ತುಮಕೂರಿನ ಗುಬ್ಬಿ ತಾಲೂಕಿನಲ್ಲಿ ಹಲವೆಡೆ ಕೂರಿಸಿದ್ದ ಗಣೇಶನನ್ನ ವಿಶೇಷ ರೀತಿಗಳಲ್ಲಿ ವಿಸರ್ಜನೆ ಮಾಡಲಾಯ್ತು. ಕೊರೊನಾ ಮಹಾಮಾರಿಯ ನಡುವೆಯೂ ಸರ್ಕಾರ ಒಂದಷ್ಟು ನಿಭಂದನೆಗಳ ನಡುವೆಯೇ ಗಣೇಶಮೂರ್ತಿಯನ್ನ ಕೂರಿಸುವುದು ಹಾಗೂ ವಿಸರ್ಜನೆ ಮಾಡುವಂತಹ ಅವಕಾಶವನ್ನ ನೀಡಿರುವುದರಿಂದ ಪಟ್ಟಣ ಹಳ್ಳಿ ಗ್ರಾಮ ಸೇರಿದಂತೆ ಎಲ್ಲಾ...
- Advertisement -spot_img

Latest News

ಬೆಂಗಳೂರಿಗರಿಗೆ ಬಿಗ್ ಶಾಕ್! ಬೆಲೆ ಏರಿಕೆಗೆ ಕಾರಣ ಇಲ್ಲಿದೆ!

ಬೆಂಗಳೂರಿನ ಸಾಮಾನ್ಯ ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟುತ್ತಿದೆ. ಕಳೆದ ವಾರವಷ್ಟೇ ಅಡುಗೆ ಎಣ್ಣೆಯ ಬೆಲೆ ಏರಿಕೆಯಾಗಿತ್ತು, ಅದರ ಬೆನ್ನಲ್ಲೇ ಈಗ ಅಕ್ಕಿ ದರವೂ ಗಗನಕ್ಕೇರಲು...
- Advertisement -spot_img