ಕಾಂತಾರ ಸಿನಿಮಾದಲ್ಲಿ ನಟ ಶಿವನಿಗೆ ಜೈಲಿನಲ್ಲಿರುವಾಗ ತಾನು ಮರಣ ಹೊಂದಿದ ವಿಷಯ ತಿಳಿಸಲು ಅಳುತ್ತಾ ಕುಳಿತ ದೈವವನ್ನು ಕಂಡು ಬೆಚ್ಚಿಬಿದ್ದ ಶಿವ. ಜೈಲಿನಿಂದ ತಪ್ಪಿಸಿಕೊಳ್ಳಲು ಪ್ಲಾನ್ ಮಾಡಿದ ಶಿವನ ಸ್ನೇಹಿತರು ಇದೆಲ್ಲವನ್ನು ನೀವು ಕಾಂತಾರ ಸಿನಿಮಾದಲ್ಲಿ ನೋಡಿರುತ್ತೀರಿ ಈ ಜೈಲಿರರುವುದು ಉಡುಪಿ ಜಿಲ್ಲೆಯ ಹೃದಯ ಭಾಗದಲ್ಲಿ.
ಇದೊಂದು ಸುಮಾರು 20 ದಶಕಗಳ ಹಳೆಯ ಕಟ್ಟಡವಾಗಿದ್ದು ಬ್ರಿಟೀಷರು...
valentine's day
ಬೆಂಗಳೂರು(ಫೆ.9): ಫೆ.14 ವ್ಯಾಲೆಂಟೈನ್ಸ್ ಡೇ ದಿನಾಚರಣೆಯ ದಿನ. ಈ ದಿನ ಪ್ರೇಮಿಗಳಿಗೆ ಬಹಳ ವಿಶೇಷವಾದ ದಿನ. ಈ ದಿನ ಬಹಳ ಚೆನ್ನಾಗಿರಬೇಕು ಅಂತ ಪ್ರತಿಯೊಂದು ಜೋಡಿಗಳೂ ಬಯಸ್ತಾರೆ. ಪವಿತ್ರ ಪ್ರೀತಿಯನ್ನು ಸೆಲೆಬ್ರೇಷನ್ ಮಾಡೋಕೆ ಈ ದಿನವನ್ನು ಚಂದವಾಗಿ ಆಚರಣೆ ಮಾಡಲಾಗುತ್ತದೆ. ಪ್ರೇಮಿಗಳಿಗೆ ಇದೀಗ ಒಂದು ಸಂತಸದ ಸುದ್ದಿ, ಅದೇನಪ್ಪಾ ಅಂದ್ರೆ ನೀವುಪ್ರೇಮಿಗಳಾಗಿದ್ದರೆ ಈ...
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...