Friday, February 13, 2026

specil news

ನಿಮಗೆ ತಾಳ್ಮೆ ಇದೆಯಾ.? ಪರೀಕ್ಷೆ ಮಾಡಲು ಹೀಗೆ ಮಾಡಿ

special news: ಈಗಿನ ಡಿಜಿಟಲ್ ಯುಗದಲ್ಲಿ ಜನರಲ್ಲಿ ತಾಳ್ಮೆ ಎನ್ನುವುದೇ ಇಲ್ಲದಂತಾಗಿದೆ. ಎಲ್ಲಾದಕ್ಕೂ ಅವಸರ. ನಾವು ಬೇಗ ಊರು ಮುಟ್ಟಬೇಕು, ಬೇಗೆ ದುಡ್ಡನ್ನು ಸಂಪಾದನೆ ಮಾಡಬೇಕು. ಸಿನಿಮಾದಲ್ಲಿ ನೋಡುವ ರೀತಿ ಒಂದೇ ಸಾಂಗಿನಲ್ಲಿ ಶ್ರೀಮಂತರಾಗಬೇಕು ಅಂದುಕೊಳ್ಳುತ್ತಾರೆ. ಆದರೆ ಅದೆಲ್ಲ ಆಗುವ ಕೆಲಸವೇ. ಇನ್ನೊಬ್ಬರನ್ನು ನೋಡಿ ನಾವು ಸಹ  ಸಾಕಷ್ಟು ದುಡ್ಡು ಸಂಪಾದನೆ ಮಾಡಬೇಕು ಎಂದುಕೊಂಡು ಅಲ್ಲಿಇಲ್ಲಿ ಸಾಲಸೋಲ...

ಕಲ್ಯಾಣಿಯಲ್ಲಿ ಮುತ್ತಿನ ಗಣಪತಿ..?!

State News: ಗೌರಿ-ಗಣೇಶ ಹಬ್ಬದಲ್ಲಿ ಗಣಪತಿ ಕೂರಿಸುವುದು ಕಾಮನ್, ಆದರೆ ತಾವು ವಿಭಿನ್ನವಾಗಿ ಕೂರಿಸುವ ಗಣೇಶನನ್ನು ಬೆಂಗಳೂರಿಗರು ವೀಕ್ಷಿಸಬೇಕೆಂಬ ಉದ್ದೇಶದಿಂದ ಇಲ್ಲೊಂದು ಗ್ರಾಮದ ಯುವಕರ ಪಡೆ ಪ್ರತಿವರ್ಷ ಗಣಪತಿ ಹಬ್ಬ ಮುಗಿದ ನಂತರ ವಿಭಿನ್ನ ಬಗೆಯ ಅದ್ದೂರಿ ಸೆಟ್ ನಿರ್ಮಿಸಿ ಗಣಪತಿಯನ್ನು ಕೂರಿಸುತ್ತಾರೆ. ಅದರಂತೆ ಈ ಭಾರಿಯು ತಮ್ಮ ಗ್ರಾಮದಲ್ಲಿನ ಕಲ್ಯಾಣಿಯನ್ನು ಹೊಸದಾಗಿ ನವೀಕರಿಸಿ ಅದರಲ್ಲಿ...
- Advertisement -spot_img

Latest News

ಚೀನಾದಲ್ಲಿ ಇಂಗ್ಲಿಷ್ ತುಂಬಾ ಕಮ್ಮಿ, ಇದಿಲ್ಲ ಅಂದ್ರೆ ಸರಿಯಾಗಿ ಏಟು ಬೀಳುತ್ತೆ!: Saahil Podcast

Web News: ಖ್ಯಾತ ಯೂಟ್ಯೂಬರ್ ಸಾಹಿಲ್ ಕನ್ನಡಿಗ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅವರು ಚೀನಾಗೆ ಹೋಗಿ, ಅದೆಷ್ಟು ಕಷ್ಟ ಅನುಭವಿಸಿದ್ದಾರೆಂದು ತಿಳಿಸಿದ್ದಾರೆ. https://youtu.be/FmrZc1CFxR4 ಏಕೆಂದರೆ ಯಾರೇ ಆಗಲಿ, ಮಧ್ಯಮ...
- Advertisement -spot_img