Thursday, July 23, 2026

specilal news

ಬೇರೆಯಾಗ್ತಾರಾ ರಣವೀರ್-ದೀಪಿಕಾ..?!

Film News: ದೇಶಿ ಸೆನ್ಸಾರ್ ಮಂಡಳಿಯಲ್ಲಿ ಸದಸ್ಯರಾಗಿರುವ ಉಮೈರ್ ಸಂಧು ಎಂಬುವವರು ತಮ್ಮ ಟ್ವೀಟರ್ ಖಾತೆಯಲ್ಲಿ ಮಾಡಿರುವ ಪೋಸ್ಟ್‌ ರಣವೀರ್-ದೀಪಿಕಾ ಅಭಿಮಾನಿಗಳ ನಿದ್ದೆಗೆಡಿಸಿದೆ. ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ನಡುವೆ ಎಲ್ಲವೂ ಸರಿ ಇಲ್ಲ ಎಂದು ಉಮೈರ್ ಸಂಧು ಪೋಸ್ಟ್ ಮಾಡಿದ್ದಾರೆ. ಭಾರತದ ಸಿನೆಮಾ ವಿಮರ್ಶೆ ಮಾಡುವ ಸಂಧು ಸೋಶಿಯಲ್ ಮೀಡಿಯಾದಲ್ಲಿ ಪ್ರಸಿದ್ದಿ ಹೊಂದಿದ್ದಾರೆ....
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img