ರಾಜ್ಯ ಸುದ್ದಿಗಳು:
ಬೆಂಗಳೂರು ಮೈಸೂರು ಎಕ್ಸಪ್ರೆಸ್ ಹೈವೆಯಲ್ಲಿ ಪ್ರಯಾಣಿಕರು ಅತೀ ಹೆಚ್ಚಿನ ವೇಗದಲ್ಲಿ ಸಂಚರಿಸುತ್ತಿರುವ ಪರಿಣಾಮ ದಿನದಿಂದ ದಿನಕ್ಕೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಗಂಟೆಗೆ 120 ಕಿಮೀಗಿಂತ ಜಾಸ್ತಿ ವೇಗದಲ್ಲಿ ವಾಹನಗಳು ಸಂಚರಿಸುತ್ತಿವೆ . ಅಪಘಾತವನ್ನು ನಿಯಂತ್ರಿಸಲು ವೇಗ ಮಿತಿಯನ್ನು ಕಡಿಮೆ ಮಾಡಿದೆ ವೇಗಮಿತಿಯನ್ನು 100 ಕಿಮೀ ಗೆ ಇಳಿಸಿದೆ . 100 ಕಿಮೀಗಿಂತ ಹೆಚ್ಚಿನ...
ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ 3,300 ರೂಪಾಯಿ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಗು ವಿಧಾನಸೌಧದಲ್ಲಿ...