Tuesday, October 14, 2025

speed news

ಈ ದಿನದ ಪ್ರಮುಖ ಸುದ್ಧಿಗಳು

1.ತಾಲಿಬಾನ್ ಹುಟ್ಟುಗುಣ ಸುಟ್ರೂ ಹೋಗಲ್ಲ ಆಫ್ಧಾನಿಸ್ತಾನವನ್ನು ತನ್ನ ಕಪಿಮುಷ್ಟಿಯಲ್ಲಿ ಹಿಡಿದುಕೊಂಡಿರೋ ತಲಿಬಾನ್ ಇದೀಗ ಆಫ್ಘನ್ ಮಹಿಳಾ ಉದ್ಯೋಗಿಗಳಿಗೆ ಸಚಿವಾಲಯ ಪ್ರವೇಶಕ್ಕೆ ನಿಷೇಧ ಹೇರಿದೆ. ಅಫ್ಘಾನಿಸ್ತಾನದ ಮಹಿಳಾ ವ್ಯವಹಾರಗಳ ಸಚಿವಾಲಯದೊಳಕ್ಕೆ ಮಹಿಳಾ ಉದ್ಯೋಗಿಗಳು ಪ್ರವೇಶಿಸದಂತೆ ತಾಲಿಬಾನ್ ನಿರ್ಬಂಧ ಹೇರಿದ್ದು, ಸಚಿವಾಲಯದೊಳಕ್ಕೆ ಕೇವಲ ಪುರುಷ ಉದ್ಯೋಗಿಗಳ ಪ್ರವೇಶಕ್ಕೆ ಮಾತ್ರ ಅನುಮತಿ ಕಲ್ಪಿಸಿಕೊಟ್ಟಿರುವುದಾಗಿ ತಿಳಿಸಿದೆ. 2. ಭಾರತ-ಪಾಕ್ ಗಡಿ ಸಮಸ್ಯೆ ಚರ್ಚೆ ಭಾರತ-ಚೀನಾ...

ಈ ದಿನದ ಪ್ರಮುಖ ಸುದ್ಧಿಗಳು..!

1.ತಾಲಿಬಾನ್ ಪರ ಚೀನಾ ವಕಾಲತ್ತು ಜಪ್ತಿಮಾಡಿರೋ ಅಫ್ಘಾನಿಸ್ತಾನದ ಆಸ್ತಿಗಳನ್ನು ಮುಕ್ತಗೊಳಿಸುವುಂತೆ ಅಮೆರಿಕಾಗೆ ತಾಲೀಬಾನ್ ನ ಒತ್ತಾಯಕ್ಕೆ ಚೀನಾ ಬೆಂಬಲಿಸಿದೆ. ಆಫ್ಘಾನಿಸ್ತಾನದಲ್ಲಿ ತಾಲಿಬಾನಿಯರ ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಹಿಂಸಾತ್ಮಕ ನಡೆಗೆ ಕಿಡಿ ಕಾರಿದ್ದ ಅಮೆರಿಕಾ ಅಫ್ಘಾನಿಸ್ತಾನದ ಸೆಂಟ್ರಲ್ ಬ್ಯಾಂಕ್ ಗೆ ಸೇರಿದ ಸುಮಾರು 9.5 ಬಿಲಿಯನ್ ಮೊತ್ತದ ಆಸ್ತಿಯನ್ನು ಜಪ್ತಿಮಾಡಿತ್ತು. ಅಲ್ಲದೆ ಕಾಬೂಲ್ ಗೆ ನಗದು...

ಈ ದಿನದ ಪ್ರಮುಖ ಸುದ್ದಿಗಳು…!

1.ಕ್ವಾಡ್ ನಲ್ಲಿ ಪ್ರಧಾನಿ ಮೋದಿ...! ಸೆಪ್ಟಂಬರ್ 24 ರಂದು ಅಮೆರಿಕಾಧ್ಯಕ್ಷ ಜೋ ಬೈಡನ್ ಆಯೋಜಿಸಿರೋ ಕ್ವಾಡ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಆಸ್ಟ್ರೇಲಿಯಾದ ಪ್ರಧಾನಿ ಮಾರಿಸನ್ ಮತ್ತು ಜಪಾನ್ ಪ್ರಧಾನಿ ಯೋಶಿಹೈಡ್ ಭಾಗವಹಿಸಲಿದ್ದಾರೆ. ಸೆ. 25ರಂದು ನ್ಯೂಯಾರ್ಕ್ ನಲ್ಲಿ ನಡೆಯಲಿರೋ ವಿಶ್ವಸಂಸ್ಥೆ ಸಾಮಾನ್ಯಸಭೆಯ 76ನೇ ಅಧಿವೇಶನದ ಉನ್ನತ ಮಟ್ಟದ ವಿಭಾಗದ 'ಸಾಮಾನ್ಯ ಚರ್ಚೆಯನ್ನುದ್ದೇಶಿಸಿ ಪ್ರಧಾನಿ ಮೋದಿ...

ಸಂಸದೆ ಸುಮಲತಾಗೆ ಹುಟ್ಟುಹಬ್ಬದ ಸಂಭ್ರಮ: ಮಗ ಅಭಿಯಿಂದ ಸಿಂಪಲ್ ಸೆಲೆಬ್ರೇಷನ್..

ಮೈಸೂರು ಮಹಾರಾಜ ಯದುವೀರ ಒಡೆಯರ್ ಮಾಡಿದ ಟ್ವೀಟ್ ನೋಡಿದ್ರೆ, ಯದುವೀರ್‌ಗೆ ರಾಜಕೀಯಕ್ಕೆ ಬರುವ ಆಫರ್ ಇದ್ದು, ರಾಜಕೀಯಕ್ಕೆ ಧುಮುಕಲು ಸಿದ್ಧರಾಗಿದ್ದಾರಾ ಎಂಬ ಪ್ರಶ್ನೆ ಮೂಡಿದೆ. ಯಾಕಂದ್ರೆ ನಾನು ರಾಜಕೀಯಕ್ಕೆ ಬರಬೇಕಾ ಎಂಬ ಪ್ರಶ್ನೆ ಕೇಳಿರುವ ಯದುವೀರ್, ಪೋಲ್ ಕ್ರಿಯೇಟ್ ಮಾಡಿದ್ದಾರೆ. ಇನ್ನು ಇದಕ್ಕೆ ಹಲವು ಕಾಮೆಂಟ್‌ಗಳು ಬಂದಿದ್ದು, ಕೆಲವರು ಬನ್ನಿ ಎಂದರೆ ಹಲವರು ಬೇಡವೆಂದಿದ್ದಾರೆ. ಮಾಲೂರು...

ಗೆಳತಿ ಧನಶ್ರೀ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಕ್ರಿಕೇಟಿಗ ಚಹಲ್..

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಭೂಮಿ ಪೂಜೆ ನಡೆದ ಮೇಲೆ ಸಿಎಂ ಯಡಿಯೂರಪ್ಪ ಯೋಗಿ ಆದಿತ್ಯನಾಥರಿಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಅಯೋಧ್ಯೆಯಲ್ಲಿ ಎರಡು ಎಕರೆ ಜಾಗ ಕೇಳಿದ್ದಾರೆ. ರಾಮಮಂದಿರ ನಿರ್ಮಾಣವಾದ ಬಳಿಕ ಅಲ್ಲಿ ಪ್ರವಾಸಕ್ಕೆ ಬರುವ ಕನ್ನಡಿಗರಿಗೆ ಉಳಿದುಕೊಳ್ಳಲು ಜಾಗ ಬೇಕಾಗಿರುವ ಕಾರಣದಿಂದ, ಸಿಎಂ ಯಡಿಯೂರಪ್ಪ ಯಾತ್ರಿ ನಿವಾಸ ನಿರ್ಮಾಣಕ್ಕಾಗಿ ಅಯೋಧ್ಯೆಯಲ್ಲಿ ಎರಡು...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img