Tuesday, January 14, 2025

Spg

ಪ್ರಧಾನಿ ನರೇಂದ್ರ ಮೋದಿಯವರಿಗೆ ಭದ್ರತೆಯಲ್ಲಿ ಲೋಪ

ಪ್ರಧಾನಿ ನರೇಂದ್ರ ಮೋದಿಯವರಿಗೆ ಎಸ್ ಪಿ ಜಿ ಯಿಂದ ಸಾಕಷ್ಟು ಭದ್ರತಾ ವ್ಯವಸ್ಥೆ ಇರುತ್ತದೆ, ಆದರೆ ಇಂದು ನರೇಂದ್ರ ಮೋದಿಯವರುಪಂಜಾಬಿಗೆ ತೆರಳಿದ್ದ ವೇಳೆಯಲ್ಲಿ ಭದ್ರತೆಯಲ್ಲಿ ಲೋಪ ಉಂಟಾಗಿದೆ. ಪಂಜಾಬಿನ ಫಿರೋಜಪುರಾ ಕ್ಕೆ ಇಂದು ನರೇಂದ್ರ ಮೋದಿಯವರು ಪಕ್ಷದ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ಹೋಗಿರುತ್ತಾರೆ, ಜೊತೆಗೆ ಅನೇಕ ಕಾಮಗಾರಿಗಳ ಶಂಕುಸ್ಥಾಪನೆಗೆ ಹೋಗಿರುತ್ತಾರೆ, ಈ ವೇಳೆ ಕಾರ್ಯಕ್ರಮ...
- Advertisement -spot_img

Latest News

ಕೇಂದ್ರದ ಕಿವುಡ ಸರ್ಕಾರ ಮತ್ತು ಬಿಜೆಪಿಯ ಮೂಗ ನಾಯಕರ ವಿರುದ್ಧ ಜನ ಧ್ವನಿ ಎತ್ತಬೇಕಿದೆ: ಸಿಎಂ

Political News: ತೆರಿಗೆ ಹಂಚಿಕೆ ವಿಚಾರದಲ್ಲಿ ಕೇಂದ್ರದಿಂದ ಮತ್ತೆ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ...
- Advertisement -spot_img