Friday, April 3, 2026

Spicejet

ಭಾರಿ ದುರಂತದಿOದ ಪಾರಾದ ಜೆಟ್ ವಿಮಾನ..!

www.karnatakatv.net : ಬೆಳಗಾವಿ - ಹೈದರಾಬಾದ್ ನಡುವೆ ಸಂಚರಿಸುವ ವಿಮಾನಮೊಂದು ದುರಂತದಿoದ ಪಾರಾಗಿದ್ದು ರಾಂಗ್ ರನ್ ವೇನಲ್ಲಿ ಲ್ಯಾಂಡ್ ಆಗಿದೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಖಾಸಗಿ ರಂಗದ ಸ್ಪೈಸ್ ಜೆಟ್ ವಿಮಾನ ದುರಂತದಿoದ ಪಾರಾಗಿದ್ದು, 26ನೇ ರನ್ ವೇನಲ್ಲಿ ಲ್ಯಾಂಡಿoಗ್ ಆಗಬೇಕಿದ್ದ ವಿಮಾನವು 8ನೇ ರನ್ ವೇನಲ್ಲಿ ಲ್ಯಾಂಡಿoಗ್ ಆಗಿದೆ. 8ನೇ ರನ್ ವೇನಲ್ಲಿ...

ಮುಂಬೈ ಏರ್ಪೋರ್ಟ್ ನಲ್ಲಿ ನೂಕುನುಗ್ಗಲು- ಹಲವರ ಫ್ಲೈಟ್ ಮಿಸ್..!

ಮುಂಬೈ: ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಪ್ರಯಾಣಿಕರು ಆಗಮಿಸಿದ್ದರಿಂದ ಅಲ್ಲಿ ಕೆಲ ಕಾಲ ನೂಕುನುಗ್ಗಲು ಉಂಟಾಗಿ, ಹಲವಾರು ಪ್ರಯಾಣಿಕರು ತಮ್ಮ ಫ್ಲೈಟ್ ಮಿಸ್ ಮಾಡಿಕೊಂಡಿದ್ದಾರೆ. ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಂದು ಹಿಂದೆಂದೂ ಕಾಣದ ಸಂಖ್ಯೆಯಲ್ಲಿ ಪ್ರಯಾಣಿಕರು ಆಗಮಿಸಿದ್ರು. ದೇಶದ ನಾನಾ ಭಾಗಗಳಿಗೆ ತೆರಳಬೇಕಿದ್ದ ಪ್ರಯಾಣಿಕರು ಏರ್ಪೋರ್ಟ್ ನಲ್ಲಿ ನಿಲ್ಲೋದಕ್ಕೂ ಸ್ಥಳ ಇರಲಿಲ್ಲ. ರೈಲ್ವೇ...

ವಿಮಾನದಲ್ಲೇ ಪ್ರಾಣ ಬಿಟ್ಟ 6 ತಿಂಗಳ ಹಸುಗೂಸು

ಬಿಹಾರ: ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ 6 ತಿಂಗಳ ಹಸುಗೂಸು ಪ್ರಾಣ ಬಿಟ್ಟಿರುವ ಘಟನೆ ವರದಿಯಾಗಿದೆ. ಸ್ಪೈಸ್ ಜೆಟ್ ವಿಮಾನದಲ್ಲಿ ಈ ಘಟನೆ ನಡೆದಿದ್ದು ಇನ್ನೂ ಬಾಳಿ ಬದುಕಬೇಕಿದ್ದ ಕಂದಮ್ಮ ಇಹಲೋಕ ತ್ಯಜಿಸಿದೆ. ಬಿಹಾರದ ಪಾಟ್ನಾ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳುತ್ತಿದ್ದ ಸ್ಪೈಸ್ ಜೆಟ್ ವಿಮಾನ ಮನಕಲುಕುವ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ತನ್ನ ಪೋಷಕರೊಂದಿಗೆ ದೆಹಲಿಗೆ ತೆರಳುತ್ತಿದ್ದ...
- Advertisement -spot_img

Latest News

Mandya: ಸಿಎಂ ಪದಕ ಪಡೆದ ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್

Mandya News: ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್ ಸಿಎಂ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ 2025ನೇ ಸಾಲಿನ ಸಿಎಂ ಪದಕ ಪಡೆದ...
- Advertisement -spot_img