Saturday, September 19, 2026

Spicejet

ಭಾರಿ ದುರಂತದಿOದ ಪಾರಾದ ಜೆಟ್ ವಿಮಾನ..!

www.karnatakatv.net : ಬೆಳಗಾವಿ - ಹೈದರಾಬಾದ್ ನಡುವೆ ಸಂಚರಿಸುವ ವಿಮಾನಮೊಂದು ದುರಂತದಿoದ ಪಾರಾಗಿದ್ದು ರಾಂಗ್ ರನ್ ವೇನಲ್ಲಿ ಲ್ಯಾಂಡ್ ಆಗಿದೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಖಾಸಗಿ ರಂಗದ ಸ್ಪೈಸ್ ಜೆಟ್ ವಿಮಾನ ದುರಂತದಿoದ ಪಾರಾಗಿದ್ದು, 26ನೇ ರನ್ ವೇನಲ್ಲಿ ಲ್ಯಾಂಡಿoಗ್ ಆಗಬೇಕಿದ್ದ ವಿಮಾನವು 8ನೇ ರನ್ ವೇನಲ್ಲಿ ಲ್ಯಾಂಡಿoಗ್ ಆಗಿದೆ. 8ನೇ ರನ್ ವೇನಲ್ಲಿ...

ಮುಂಬೈ ಏರ್ಪೋರ್ಟ್ ನಲ್ಲಿ ನೂಕುನುಗ್ಗಲು- ಹಲವರ ಫ್ಲೈಟ್ ಮಿಸ್..!

ಮುಂಬೈ: ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಪ್ರಯಾಣಿಕರು ಆಗಮಿಸಿದ್ದರಿಂದ ಅಲ್ಲಿ ಕೆಲ ಕಾಲ ನೂಕುನುಗ್ಗಲು ಉಂಟಾಗಿ, ಹಲವಾರು ಪ್ರಯಾಣಿಕರು ತಮ್ಮ ಫ್ಲೈಟ್ ಮಿಸ್ ಮಾಡಿಕೊಂಡಿದ್ದಾರೆ. ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಂದು ಹಿಂದೆಂದೂ ಕಾಣದ ಸಂಖ್ಯೆಯಲ್ಲಿ ಪ್ರಯಾಣಿಕರು ಆಗಮಿಸಿದ್ರು. ದೇಶದ ನಾನಾ ಭಾಗಗಳಿಗೆ ತೆರಳಬೇಕಿದ್ದ ಪ್ರಯಾಣಿಕರು ಏರ್ಪೋರ್ಟ್ ನಲ್ಲಿ ನಿಲ್ಲೋದಕ್ಕೂ ಸ್ಥಳ ಇರಲಿಲ್ಲ. ರೈಲ್ವೇ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img