Monday, October 6, 2025

spiritual

Spiritual: ಹಳೆ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ನಾವು ಭಾರತೀಯ ಮಿಡಲ್ ಕ್ಲಾಸ್ ಜನರು ಹಣ ಖರ್ಚು ಮಾಡದಿರಲು ಎಲ್ಲೆಲ್ಲಿ ಸಾಧ್ಯ ಎಂದು ನೋಡುತ್ತೇವೆ. ಇದೇ ಬುದ್ಧಿ ನಮಗೆ ಜೀವನ ಮಾಡಲೂ ಕಲಿಸಿದೆ ಅನ್ನೋದು ಸತ್ಯ. ಆದರೆ ನೀವೇನಾದರೂ ಬೇರೆ ವಸ್ತ್ರ ತರುವ ಬದಲು, ಇರುವ ಹಳೇ ವಸ್ತ್ರದಲ್ಲೇ ಮನೆ ಕ್ಲೀನ್ ಮಾಡೋಣ ಅಂದ್ರೆ, ಲಕ್ಷ್ಮೀ ದೇವಿಯ ಕೃಪೆ ನಿಮ್ಮ ಮೇಲೆ...

Horoscope: ಈ ರಾಶಿಯವರನ್ನು ಅವಮಾನಿಸಿದರೆ ಜೀವನಪೂರ್ತಿ ನಿಮ್ಮನ್ನು ದೂರವಿಡುತ್ತಾರೆ.

Horoscope: ಕೆಲವು ರಾಶಿಯವರು ಯಾವಾಗಲೂ ಖುಷಿಯಾಗಿರುತ್ತಾರೆ. ಇನ್ನು ಕೆಲವರು ಸದಾ ದುಃಖದಲ್ಲಿರುತ್ತಾರೆ. ಮತ್ತೆ ಕೆಲವರು ಅತೃಪ್ತರಾಗಿರುತ್ತಾರೆ. ಹೀಗೆ ಕೆಲವರದ್ದು ಕೆಲವು ಸ್ವಭಾವ. ಅದೇ ರೀತಿ ಕೆಲ ರಾಶಿಯವರನ್ನು ನೀವೇನಾದರೂ ಅವಮಾನಿಸಿದರೆ, ಅವರು ನಿಮ್ಮನ್ನೆಂದಿಗೂ ಹತ್ತಿರ ಸೇರಿಸುವುದಿಲ್ಲ. ಹಾಗಾದ್ರೆ ಯಾವ ರಾಶಿಯವರು ಇವರು ಅಂತಾ ತಿಳಿಯೋಣ ಬನ್ನಿ.. ವೃಷಭ ರಾಶಿ: ತಾಳ್ಮೆ ಸ್ವಭಾವವುಳ್ಳ ರಾಶಿ ಅಂದ್ರೆ, ಅದು...

Spiritual: ಪತಿಗೆ ಕೇಳದೇ ಪತ್ನಿ ಈ ಕೆಲಸಗಳನ್ನು ಮಾಡಬಾರದಂತೆ..

Spiritual: ಪತಿ-ಪತ್ನಿ ಸಂಬಂಧ ಚೆನ್ನಾಗಿರಬೇಕು ಅಂದ್ರೆ ಕೆಲ ವಿಷಯಗಳನ್ನು ಸಿಕ್ರೇಟ್ ಆಗಿಯೇ ಇಡಬೇಕು ಅಂತಾ ಕೆಲವರು ಹೇಳ್ತಾರೆ. ಸತ್ಯವಂತರಾಗಲು ಹೋಗಿ, ಜೀವನ ಹಾಳಾಗಿ ಹೋಗುವ ಸಾಧ್ಯತೆ ಇರುವ ಸಂದರ್ಭದಲ್ಲಿ ಹೀಗೆ ಮಾಡುವುದೇ ಉತ್ತಮ. ಆದರೆ ಕೆಲ ವಿಷಯಗಳ ಬಗ್ಗೆ ಎಂದಿಗೂ ಪತಿಗೆ ಹೇಳದೇ ಪತ್ನಿ, ಪತ್ನಿಗೆ ಹೇಳದೇ ಪತಿ ಇರಬಾರದಂತೆ. ಹಾಗಾದ್ರೆ ಪತ್ನಿ ಯಾವ...

Spiritual: ಈ 5 ಕೆಲಸಗಳನ್ನು ಎಂದಿಗೂ ನಿಂತು ಮಾಡಬಾರದಂತೆ

Spiritual: ಹಿಂದೂ ಧರ್ಮದಲ್ಲಿ ಹಲವು ನೀತಿ ನಿಯಮಗಳಿದೆ. ಅದರಲ್ಲೂ ನಾವು ನಾವು ಕೆಲವು ಕೆಲಸಗಳನ್ನು ಈ ರೀತಿಯಾಗಿಯೇ ಮಾಡಬೇಕು ಅಂತ ಹೇಳಲಾಗಿದೆ. ಏಕೆಂದರೆ, ಆ ಕೆಲಸಗಳನ್ನು ಆ ರೀತಿಯಾಗಿಯೇ ಮಡಿದಾಗಲಷ್ಟೇ ಅದರ ಫಲ ಸಿಗುತ್ತದೆ. ಹಾಗಾಗಿ ನಾವಿಂದು ಯಾವ 5 ಕೆಲಸಗಳನ್ನು ನಿಂತು ಮಾಡಬಾರದು ಅಂತಾ ಹೇಳಲಿದ್ದೇವೆ. ಊಟ ಮಾಡುವುದು: ನಾವು ನಿಂತು ಊಟ ಮಾಡಬಾರದು....

Spiritual: ವಾರದ 7 ದಿನಗಳಲ್ಲಿ ಯಾವ ದಿನ ಹೊಸ ಉಡುಪು ಧರಿಸಬಾರದು..?

Spiritual: ಹಿಂದೂಗಳಲ್ಲಿ ಹಲವು ಪದ್ಧತಿಗಳಿದೆ. ಜನನದಿಂದ ಮರಣದವರೆಗೂ ಹಲವು ಪದ್ಧತಿಗಳು ಕಾಣಸಿಗುತ್ತದೆ. ಅದೇ ರೀತಿ ನಾವು ಉಡುಪು ಧರಿಸುವ ವಿಷಯದಲ್ಲೂ ಕೆಲವು ಪದ್ಧತಿಗಳಿದೆ. ಅದೇನೆಂದರೆ, ವಾರದ 7 ದಿನಗಳಲ್ಲಿ ನಾವು ಕೆಲ ದಿನ ಹೊಸ ಉಡುಪು ಧರಿಸಬಾರದು. ಹಾಗಾದ್ರೆ ಯಾವ ದಿನ ಹೊಸ ಉಡುಪು ಧರಿಸಬಾರದು ಅಂತಾ ತಿಳಿಯೋಣ ಬನ್ನಿ. ಸೋಮವಾರ: ಸೋಮವಾರ ಉತ್ತಮವಾದ ದಿನ....

ಇಂಥಾ ರಾಖಿ ಕಟ್ಟಲೇಬಾರದು! ಈ ರೀತಿ ಆಚರಿಸುವುದು ಬಹಳ ಉತ್ತಮ: ಚಂದಾ ಪಾಂಡೆ ಅಮ್ಮಾಜಿ

Spiritual: ಖ್ಯಾತ ಜ್ಯೋತಿಷಿ ಮತ್ತು ಆಧ್ಯಾತ್ಮಿಕ ಸಲಹೆಗಾರರು ಆಗಿರುವ ಚಂದಾ ಪಾಂಡೆ ಅಮ್ಮಾಜಿ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ರಕ್ಷಾ ಬಂಧನ ಹಬ್ಬದ ಬಗ್ಗೆ ವಿವರಿಸಿದ್ದಾರೆ. https://youtu.be/qaxJeuMvxAs ರಾಖಿ ಕಟ್ಟುವುದಾದರೆ, ಸಹೋದರಿಯಾದವಳು ಸಹೋದರನ ಮನೆಗೆ ಹೋಗಿ, ನೆಲದ ಮೇಲೆ ಪದ್ಮ ರಂಗೋಲಿ ಹಾಕಿ. ಅದರ ಮೇಲೆ ಮಣೆ ಇರಿಸಿ, ಅದರ ಮೇಲೆ ಸಹೋದರನನ್ನು ಕೂರಿಸಿ, ಗಂಧ...

Spiritual: ಶ್ರೀಕೃಷ್ಣನ ಪ್ರಕಾರ ಈ ತಪ್ಪು ಮಾಡುವವರ ಜೀವನ ನರಕಕ್ಕೆ ಸಮವಾಗಿರುತ್ತದೆ..

Spiritual: ಭಗವದ್ಗೀತೆಯಲ್ಲಿ ಜೀವನ ಸಾರ ಹೇಳಿರುವ ಶ್ರೀಕೃಷ್ಣ, ಕೆಲ ಕೆಲಸಗಳನ್ನು ಮಾಡಿದರೆ, ನಮ್ಮ ಜೀವನವೇ ನರಕವಾಗುತ್ತದೆ ಎಂದಿದ್ದಾನೆ. ಹಾಗಾದರೆ ಅಂಥ ಕೆಲಸಗಳು ಯಾವುದು ಅಂತಾ ತಿಳಿಯೋಣ. ದುರಾಸೆ: ಮನುಷ್ಯನಿಗೆ ಆಸೆ ಇರುವುದು ಸಹಜ. ಅಂಥ ಆಸೆಗಳನ್ನು ನೆರವೇರಿಸಿಕ``ಳ್ಳಲು ಮನುಷ್ಯ ಮೈ ಬಗ್ಗಿಸಿ ದುಡಿಯುತ್ತಾನೆ. ತನ್ನ ಆಸೆ ಆಕಾಂಕ್ಷೆಗಳನ್ನು ಪೂರೈಸಿಕ``ಳ್ಳುತ್ತಾನೆ. ಆದರೆ ಅದೇ ಆಸೆ ದುರಾಸೆಯಾದರೆ, ಜೀವನವನ್ನೇ...

Spiritual: ಈ 5 ಸೂತ್ರ ಪಾಲಿಸಿದವರಿಗೆ ದೇವರ ಆಶೀರ್ವಾದ ಸದಾ ಇರುತ್ತದೆ

Spiritual: ದೇವರ ಆಶೀರ್ವಾದ ನಮ್ಮ ಮೇಲಿರಬೇಕು ಎಂದರೆ ನಾವು ಕೆಲವು ರೀತಿ ನೀತಿಗಳನ್ನು ಪಾಲಿಸಬೇಕಾಗುತ್ತದೆ. ಅಂದರೆ ನಾವು ಜೀವಿಸುವ ರೀತಿಯಲ್ಲೇ ಧನಾತ್ಮಕ ಬದಲಾವಣೆ ಇರಬೇಕಾಗುತ್ತದೆ. ಹಾಗಾದ್ರೆ ಆ ಬದಲಾವಣೆಗಳು ಯಾವುದು ಅಂತಾ ತಿಳಿಯೋಣ ಬನ್ನಿ.. ಧ್ಯಾನ, ಜಪ, ಭಜನೆ: ಧ್ಯಾನ, ಜಪ, ಭಜನೆ ಈ ಮೂರು ನಮ್ಮ ಜೀವನದಲ್ಲಿ ಧನಾತ್ಮಕ ಬದಲಾವಣೆ ತರುವ ವಿಷಯವಾಗಿದೆ. ಯಾರು...

Spiritual: ಮುಸ್ಸಂಜೆ ವೇಳೆ ಈ ವಸ್ತುಗಳನ್ನು ಎಂದಿಗೂ ದಾನ ಮಾಡಬೇಡಿ..

Spiritual: ಸಂಜೆ ವೇಳೆ ನಾವು ಕೆಲವು ವಸ್ತುಗಳನ್ನು ಬೇರೆಯವರಿಗೆ ನೀಡಬಾರದು. ಹಾಗೆ ನೀಡಿದರೆ, ನಮ್ಮ ಅದೃಷ್ಟ ಅವರ ಪಾಲಾಗುತ್ತದೆ ಎಂದು ಹೇಳಲಾಗಿದೆ. ಹಾಗಾದ್ರೆ ಸಂಜೆ ವೇಳೆ ಯಾವ ವಸ್ತುಗಳನ್ನು ನಾವು ದಾನ ಮಾಡಬಾರದು ಎಂದು ತಿಳಿಯೋಣ. ಬಿಳಿ ಬಣ್ಣದ ವಸ್ತು: ಸಂಜೆ ವೇಳೆ ಅಥವಾ ರಾತ್ರಿ ವೇಳೆ ಬಿಳಿ ಬಣ್ಣದ ವಸ್ತುಗಳನ್ನು ನಾವು ಯಾರಿಗೂ ದಾನ...

Spiritual: ಮುಸ್ಸಂಜೆ ವೇಳೆ ಇಂಥ ಕೆಲಸಗಳನ್ನು ಮಾಡಲೇಬೇಡಿ

Spiritual: ಜೀವನದಲ್ಲಿ ಉದ್ಧಾರವಾಗಬೇಕು ಅಂತಲೇ ಎಲ್ಲರೂ ದುಡಿಯುವುದು. ಆದರೆ ದುಡಿದ ದುಡ್ಡು ಮಾತ್ರ ಎಲ್ಲರ ಬಳಿ ನಿಲ್ಲುವುದಿಲ್ಲ. ಇದಕ್ಕೆ ಕಾರಣ ನಾವಿರುವ ರೀತಿ. ನಾವು ಯಾವ ರೀತಿ ಮನೆಯಲ್ಲಿ ಇರುತ್ತೇವೆ. ಯಾವ ಯಾವ ನಿಯಮಗಳನ್ನು ಅನುಸರಿಸುತ್ತೇವೆ ಅಂತಾ ಅನ್ನೋದರ ಮೇಲೆ ನಮ್ಮ ಆರ್ಥಿಕ ಪರಿಸ್ಥಿತಿ ನಿಂತಿರುತ್ತದೆ. ಹಾಗಾಗಿ ನಮ್ಮ ಮನೆಯಲ್ಲಿ ಲಕ್ಷ್ಮೀ ನಿಲ್ಲಬೇಕು ಅಂದ್ರೆ,...
- Advertisement -spot_img

Latest News

ಡಿಕೆಶಿ ದೆಹಲಿ ದಂಡಯಾತ್ರೆ ರಹಸ್ಯ

ನವೆಂಬರ್‌ ಕ್ರಾಂತಿ ಚರ್ಚೆ ಜೋರಾಗ್ತಿದೆ. ಈ ಬೆನ್ನಲ್ಲೇ ದೆಹಲಿಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ದೌಡಾಯಿಸಿದ್ದಾರೆ. ಇದು ದೆಹಲಿಯಲ್ಲಿ ರಹಸ್ಯ ಕಾರ್ಯತಂತ್ರ ನಡೆಯುತ್ತಿದೆಯಾ ಅನ್ನೋ ಅನುಮಾನ ಹುಟ್ಟುಹಾಕಿದೆ....
- Advertisement -spot_img