Saturday, August 8, 2026

spiritual event Karnataka

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ ದೇವಾಲಯದ 12ನೇ ವಾರ್ಷಿಕೋತ್ಸವವನ್ನು ಭಕ್ತಿಭಾವದಿಂದ ಹಾಗೂ ಅದ್ದೂರಿಯಾಗಿ ಆಚರಿಸಲಾಯಿತು. ತಾಲೂಕಿನ ಚಳಮಟ್ಟಿ ಗ್ರಾಮದ ಹೊರವಲಯದಲ್ಲಿರುವ ಸ್ವರ್ಣಾ ಗ್ರೂಪ್ ಫ್ಯಾಕ್ಟರಿ ಆವರಣದಲ್ಲಿ ಸ್ಥಾಪಿತವಾಗಿರುವ ವಿಘ್ನೇಶ್ವರ ದೇವಾಲಯವು ಕಳೆದ 12 ವರ್ಷಗಳಿಂದ...
- Advertisement -spot_img

Latest News

ಅರಣ್ಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಶಾಸಕ ಶಿವರಾಮ ಹೆಬ್ಬಾರ್

Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...
- Advertisement -spot_img